ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬಾಂಗ್ಲಾದೇಶದಲ್ಲಿ ಸ್ಥಳೀಯ ರಾಜಕಾರಣಿಯಿಂದ 21 ವರ್ಷದ ಹಿಂದೂ ಯುವತಿಯ ಮೇಲೆ ಅತ್ಯಾಚಾರ!

June 29, 2025
Share on WhatsappShare on FacebookShare on Twitter



ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಯುವತಿಯೊಬ್ಬಳ ಮೇಲೆ ಸ್ಥಳೀಯ ರಾಜಕಾರಣಿಯೊಬ್ಬ ರಾಕ್ಷಸೀಯ ಕೃತ್ಯ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಮುರಾದ್ ನಗರ ಉಪಜಿಲ್ಲೆಯ 21 ವರ್ಷದ ಹಿಂದೂ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಸ್ಥಳೀಯ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ(ಬಿಎನ್‌ಪಿ) ನಾಯಕ ಫೇಜರ್ ಅಲಿ ಎಂಬಾತನನ್ನು ಬಂಧಿಸಲಾಗಿದೆ. ಈ ಕೃತ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಆರೋಪದಲ್ಲಿ ಇತರೆ 4 ಮಂದಿಯನ್ನು ಬಂಧಿಸಲಾಗಿದೆ.

ಜೂನ್ 26ರಂದು ನಡೆದ ಈ ಘಟನೆ ಈಗ ಬೆಳಕಿಗೆ ಬಂದಿದೆ. ರಾಮಚಂದ್ರಾಪುರ ಪಚ್ಕಿಟ್ಟಾ ಗ್ರಾಮದವನಾದ ಫೇಜರ್ ಅಲಿ(38) ಅಂದು ರಾತ್ರಿ 10 ಗಂಟೆಯ ವೇಳೆಗೆ ಯುವತಿಯ ಅಪ್ಪನ ಮನೆಗೆ ನುಗ್ಗಿದ್ದ. ಯುವತಿಯು ವಿವಾಹಿತೆಯಾಗಿದ್ದು, ಆಕೆಯ ಪತಿ ದುಬೈನಲ್ಲಿ ಕೆಲಸ ಮಾಡುತ್ತಿರುವ ಕಾರಣ ಅಪ್ಪನ ಮನೆಯಲ್ಲೇ ಮಕ್ಕಳೊಂದಿಗೆ ವಾಸಿಸುತ್ತಿದ್ದಳು.

ಮನೆಯ ಬಾಗಿಲು ತೆರೆಯಲು ಸಂತ್ರಸ್ತೆ ನಿರಾಕರಿಸಿದ ಕಾರಣ, ಆರೋಪಿಯು ಬಲವಂತವಾಗಿ ಮನೆಯೊಳಗೆ ನುಗ್ಗಿದ್ದು, ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸ್ಥಳೀಯರು ಕೂಡಲೇ ಸುತ್ತುವರಿದು, ಆರೋಪಿಯನ್ನು ಥಳಿಸಿದ್ದು, ನಂತರ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಮಾರನೇ ದಿನ ಮುಂಜಾನೆ 5 ಗಂಟೆಯ ವೇಳೆಗೆ ಆರೋಪಿ ಪೇಜರ್ ಅಲಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಂತ್ರಸ್ತೆ ನೀಡಿದ ಲಿಖಿತ ದೂರಿನ ಆಧಾರದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅನ್ವಯ ಫೇಜರ್ ಅಲಿ ವಿರುದ್ಧ ಕೇಸು ದಾಖಲಿಸಲಾಗಿದೆ. ಮುರಾದ್ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದೇ ವೇಳೆ, ಹಿಂದೂ ಮಹಿಳೆಯ ಮೇಲೆ ಮುಸ್ಲಿಂ ವ್ಯಕ್ತಿಯೊಬ್ಬ ಅತ್ಯಾಚಾರಗೈದ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ಬಳಿಕ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಹೆಚ್ಚಿರುವುದು ಗಮನಾರ್ಹ ಸಂಗತಿ.

Tags: BangladeshDhakaHindu girlPolicePoliticianRape
SendShareTweet
Previous Post

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: 3 ಸಾವು, 10 ಮಂದಿಯ ಸ್ಥಿತಿ ಗಂಭೀರ

Next Post

ಭಾಷಾ ಹೇರಿಕೆಯಿಂದಾಗಿ ಕರ್ನಾಟಕದಲ್ಲಿ 90,000 ವಿದ್ಯಾರ್ಥಿಗಳು ಅನುತ್ತೀರ್ಣ: ತಮಿಳುನಾಡು ಸಚಿವ

Related Posts

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ
ಅಪರಾಧ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

ಪ್ರತಿಷ್ಠಿತ ಕಂಪನಿಗಳ ಹೆಸರಿನ ನಕಲಿ ಬಟ್ಟೆಗಳು
ಅಪರಾಧ

ಪ್ರತಿಷ್ಠಿತ ಕಂಪನಿಗಳ ಹೆಸರಿನ ನಕಲಿ ಬಟ್ಟೆಗಳು

ಮಗಳನ್ನೇ ಕಿಡ್ನಾಪ್ ಮಾಡಲು ಯತ್ನಿಸಿದ ತಾಯಿ
ಅಪರಾಧ

ಮಗಳನ್ನೇ ಕಿಡ್ನಾಪ್ ಮಾಡಲು ಯತ್ನಿಸಿದ ತಾಯಿ

ಕಡವೆ ಬೇಟೆಯಾಡಿದ್ದ 9 ಜನ ಅರೆಸ್ಟ್
ಅಪರಾಧ

ಕಡವೆ ಬೇಟೆಯಾಡಿದ್ದ 9 ಜನ ಅರೆಸ್ಟ್

ಫೈನ್ ಕಟ್ಟಲಿಲ್ಲ ಎಂದು ತಾಯಿ, ಮಗನ ಮೇಲೆ ಹಲ್ಲೆ ಆರೋಪ?
ಅಪರಾಧ

ಫೈನ್ ಕಟ್ಟಲಿಲ್ಲ ಎಂದು ತಾಯಿ, ಮಗನ ಮೇಲೆ ಹಲ್ಲೆ ಆರೋಪ?

ಪದ್ಮಶ್ರೀ ಪುರಸ್ಕೃತ ಸ್ವಾಮೀಜಿ ವಿರುದ್ಧ ಅತ್ಯಾಚಾರ, ಗರ್ಭಪಾತ ಮತ್ತು ಬೆದರಿಕೆ ಆರೋಪ
ಅಪರಾಧ

ಪದ್ಮಶ್ರೀ ಪುರಸ್ಕೃತ ಸ್ವಾಮೀಜಿ ವಿರುದ್ಧ ಅತ್ಯಾಚಾರ, ಗರ್ಭಪಾತ ಮತ್ತು ಬೆದರಿಕೆ ಆರೋಪ

Next Post
ಭಾಷಾ ಹೇರಿಕೆಯಿಂದಾಗಿ ಕರ್ನಾಟಕದಲ್ಲಿ 90,000 ವಿದ್ಯಾರ್ಥಿಗಳು ಅನುತ್ತೀರ್ಣ: ತಮಿಳುನಾಡು ಸಚಿವ

ಭಾಷಾ ಹೇರಿಕೆಯಿಂದಾಗಿ ಕರ್ನಾಟಕದಲ್ಲಿ 90,000 ವಿದ್ಯಾರ್ಥಿಗಳು ಅನುತ್ತೀರ್ಣ: ತಮಿಳುನಾಡು ಸಚಿವ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಚಿವಕೃಷ್ಣಭೈರೇಗೌಡ ವಿರುದ್ಧ ಪತ್ರ ಬರೆದ ಪರಾಜಿತ ಅಭ್ಯರ್ಥಿ

ಸಚಿವಕೃಷ್ಣಭೈರೇಗೌಡ ವಿರುದ್ಧ ಪತ್ರ ಬರೆದ ಪರಾಜಿತ ಅಭ್ಯರ್ಥಿ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಬ್ಯಾನರ್ ಫೈಟ್

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಬ್ಯಾನರ್ ಫೈಟ್

ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟು ಹಬ್ಬ ಆಚರಣೆ

ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟು ಹಬ್ಬ ಆಚರಣೆ

Recent News

ಸಚಿವಕೃಷ್ಣಭೈರೇಗೌಡ ವಿರುದ್ಧ ಪತ್ರ ಬರೆದ ಪರಾಜಿತ ಅಭ್ಯರ್ಥಿ

ಸಚಿವಕೃಷ್ಣಭೈರೇಗೌಡ ವಿರುದ್ಧ ಪತ್ರ ಬರೆದ ಪರಾಜಿತ ಅಭ್ಯರ್ಥಿ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಬ್ಯಾನರ್ ಫೈಟ್

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಬ್ಯಾನರ್ ಫೈಟ್

ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟು ಹಬ್ಬ ಆಚರಣೆ

ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟು ಹಬ್ಬ ಆಚರಣೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಚಿವಕೃಷ್ಣಭೈರೇಗೌಡ ವಿರುದ್ಧ ಪತ್ರ ಬರೆದ ಪರಾಜಿತ ಅಭ್ಯರ್ಥಿ

ಸಚಿವಕೃಷ್ಣಭೈರೇಗೌಡ ವಿರುದ್ಧ ಪತ್ರ ಬರೆದ ಪರಾಜಿತ ಅಭ್ಯರ್ಥಿ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat