ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

8th Pay Commission: 8ನೇ ವೇತನ ಆಯೋಗ ಜಾರಿಯಾದ್ರೆ ನೌಕರರ ಸಂಬಳ ಎಷ್ಟು ಹೆಚ್ಚಳ? ಇಲ್ಲಿದೆ ಮಾಹಿತಿ

March 27, 2025
Share on WhatsappShare on FacebookShare on Twitter

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗ ರಚಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಎಂಟನೇ ವೇತನ ಆಯೋಗ (8th Pay Commission) ರಚನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಮುಂದಿನ ವರ್ಷದ ಏಪ್ರಿಲ್ 1ರಿಂದ ಶಿಫಾರಸುಗಳು ಜಾರಿಗೆ ಬರಲಿವೆ. ಇನ್ನು, 8ನೇ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬಂದರೆ ನೌಕರರ ಮಾಸಿಕ ಸಂಬಳ ಎಷ್ಟು ಜಾಸ್ತಿಯಾಗಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ಇದರ ಬೆನ್ನಲ್ಲೇ, 8ನೇ ವೇತನ ಆಯೋಗದ ಕುರಿತು ಅಮೆರಿಕದ ಹೂಡಿಕೆ ಬ್ಯಾಂಕ್ ಆಗಿರುವ ಗೋಲ್ಡ್ ಮನ್ ಸಾಚ್ಸ್ ವರದಿ ಮಾಡಿದೆ. “8ನೇ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬಂದರೆ ಕೇಂದ್ರ ಸರ್ಕಾರಿ ನೌಕರರ ಮಾಸಿಕ ಸಂಬಳವು 19 ಸಾವಿರ ರೂ. ಹೆಚ್ಚಾಗಲಿದೆ” ಎಂದು ವರದಿ ತಿಳಿಸಿದೆ. ಇದರಿಂದ ಕೇಂದ್ರದ 50 ಲಕ್ಷ ನೌಕರರು ಹಾಗೂ 65 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಸ್ತುತ, ಮಧ್ಯಮ ಮಟ್ಟದ ಸರ್ಕಾರಿ ನೌಕರರ ವೇತನವು ತಿಂಗಳಿಗೆ ಸರಾಸರಿ 1 ಲಕ್ಷ ರೂ. (ತೆರಿಗೆ ಪೂರ್ವ) ಇದೆ. ಬಜೆಟ್ನಲ್ಲಿ 8ನೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಮೀಸಲಿಡುವ ಹಣದ ಆಧಾರದ ಮೇಲೆ, ಕೇಂದ್ರ ಸರ್ಕಾರಿ ನೌಕರರ ಸಂಬಳ ಎಷ್ಟು ಪ್ರಮಾಣದಲ್ಲಿ ಹೆಚ್ಚಳವಾಗಲಿದೆ ಎಂಬುದನ್ನು ಗೋಲ್ಡ್ಮನ್ ಸಾಚ್ಸ್ ಅಂದಾಜಿಸಿದೆ.

ಇದರ ಪ್ರಕಾರ ಬಜೆಟ್ ನಲ್ಲಿ ಸರ್ಕಾರ 1.75 ಲಕ್ಷ ಕೋಟಿ ರೂ. ಮೀಸಲಿಟ್ಟರೆ, ಮಧ್ಯಮ ಮಟ್ಟದ ಕೇಂದ್ರ ಸರ್ಕಾರಿ ನೌಕರರ ಸಂಬಳ ತಿಂಗಳಿಗೆ 1,14,600 ರೂ.ಗೆ ಏರಿಕೆಯಾಗಬಹುದು. ಅದೇ ರೀತಿ 2 ಲಕ್ಷ ಕೋಟಿ ರೂ. ಮೀಸಲಿಟ್ಟರೆ, ಸಂಬಳವು ತಿಂಗಳಿಗೆ 1,16,700 ರೂ.ಗೆ ಹೆಚ್ಚಾಗಬಹುದು. ಇನ್ನು ಬಜೆಟ್ ನಲ್ಲಿ 2.25 ಲಕ್ಷ ಕೋಟಿ ರೂ. ಮೀಸಲಿಟ್ಟರೆ, ಕೇಂದ್ರ ನೌಕರರ ಸಂಬಳವು ತಿಂಗಳಿಗೆ 1,18,800 ರೂ. ಹೆಚ್ಚಾಗಬಹುದು ಎಂದು ವರದಿಯಲ್ಲಿ ಉಲ್ಲೇಖಿಸಿದೆ.

Tags: 8th Pay CommissionBankcentral governmentGoldman SachsNew Delhi
SendShareTweet
Previous Post

“ಪದವೇ” ಎಂಬ ಸುಂದರ ಪ್ರೇಮಗೀತೆ ಹಾಡಿದ ಆದರ್ಶ ಅಯ್ಯಂಗಾರ್!

Next Post

Pakistan Army Chief: ಪಾಕ್ ಸೇನಾ ಮುಖ್ಯಸ್ಥನ ವಿರುದ್ಧವೇ ದಂಗೆಯೆದ್ದ ಸೈನಿಕರು; ಮತ್ತೊಂದು ಅರಾಜಕತೆ

Related Posts

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ
ದೇಶ

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ

ಬೈಕ್ ಟ್ಯಾಕ್ಸಿ ನಿಷೇಧ ; ಹೈಕೋರ್ಟ್ ಹೇಳಿದ್ದೇನು?
ದೇಶ

ಬೈಕ್ ಟ್ಯಾಕ್ಸಿ ನಿಷೇಧ ; ಹೈಕೋರ್ಟ್ ಹೇಳಿದ್ದೇನು?

ನಾಪತ್ತೆಯಾದ ಮ್ಯೂಜಿಕ್ ಆಲ್ಬಮ್ ನಿರ್ದೇಶಕ
ದೇಶ

ನಾಪತ್ತೆಯಾದ ಮ್ಯೂಜಿಕ್ ಆಲ್ಬಮ್ ನಿರ್ದೇಶಕ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು
ದೇಶ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?
ದೇಶ

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

ಕೇದಾರನಾಥದ ಸಮೀಪ ಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ಸಜೀವ ದಹನ
ದೇಶ

ಕೇದಾರನಾಥದ ಸಮೀಪ ಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ಸಜೀವ ದಹನ

Next Post
Pakistan Army Chief: ಪಾಕ್ ಸೇನಾ ಮುಖ್ಯಸ್ಥನ ವಿರುದ್ಧವೇ ದಂಗೆಯೆದ್ದ ಸೈನಿಕರು; ಮತ್ತೊಂದು ಅರಾಜಕತೆ

Pakistan Army Chief: ಪಾಕ್ ಸೇನಾ ಮುಖ್ಯಸ್ಥನ ವಿರುದ್ಧವೇ ದಂಗೆಯೆದ್ದ ಸೈನಿಕರು; ಮತ್ತೊಂದು ಅರಾಜಕತೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Donald Trump

ಇಸ್ರೇಲ್ ಗೆ ವಾರ್ನಿಂಗ್ ನೀಡಿದ ಟ್ರಂಪ್!

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ

ಬೈಕ್ ಟ್ಯಾಕ್ಸಿ ನಿಷೇಧ ; ಹೈಕೋರ್ಟ್ ಹೇಳಿದ್ದೇನು?

ಬೈಕ್ ಟ್ಯಾಕ್ಸಿ ನಿಷೇಧ ; ಹೈಕೋರ್ಟ್ ಹೇಳಿದ್ದೇನು?

ನಾಪತ್ತೆಯಾದ ಮ್ಯೂಜಿಕ್ ಆಲ್ಬಮ್ ನಿರ್ದೇಶಕ

ನಾಪತ್ತೆಯಾದ ಮ್ಯೂಜಿಕ್ ಆಲ್ಬಮ್ ನಿರ್ದೇಶಕ

Recent News

Donald Trump

ಇಸ್ರೇಲ್ ಗೆ ವಾರ್ನಿಂಗ್ ನೀಡಿದ ಟ್ರಂಪ್!

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ

ಬೈಕ್ ಟ್ಯಾಕ್ಸಿ ನಿಷೇಧ ; ಹೈಕೋರ್ಟ್ ಹೇಳಿದ್ದೇನು?

ಬೈಕ್ ಟ್ಯಾಕ್ಸಿ ನಿಷೇಧ ; ಹೈಕೋರ್ಟ್ ಹೇಳಿದ್ದೇನು?

ನಾಪತ್ತೆಯಾದ ಮ್ಯೂಜಿಕ್ ಆಲ್ಬಮ್ ನಿರ್ದೇಶಕ

ನಾಪತ್ತೆಯಾದ ಮ್ಯೂಜಿಕ್ ಆಲ್ಬಮ್ ನಿರ್ದೇಶಕ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Donald Trump

ಇಸ್ರೇಲ್ ಗೆ ವಾರ್ನಿಂಗ್ ನೀಡಿದ ಟ್ರಂಪ್!

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat