ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐತಿಹಾಸಿಕ ದಾಖಲೆ ಬರೆದ ಭಾರತ ತಂಡ

December 18, 2024
Share on WhatsappShare on FacebookShare on Twitter

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಗೆಲ್ಲುವುದರ ಮೂಲಕ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದೆ.

ಸೆಂಚುರಿಯನ್ನ ಸೂಪರ್ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ನಡೆದ ನೂರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಗಳಿಸಿತು.

ಈ ಕಠಿಣ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಕೂಡ ಕೊನೆಯವರೆಗೂ ಹೋರಾಟ ನಡೆಸಿತು. ಕೊನೆಗೆ ಸೋಲು ಕಂಡಿತು. ಆದರೆ, 219 ರನ್ ಗಳಿಸಿರುವ ಭಾರತ ತಂಡ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಜಪಾನ್ ದೇಶದ ದಾಖಲೆ ಮುರಿಯುವ ಮೂಲಕ ಈ ದಾಖಲೆ ಬರೆದಿದೆ.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ 200ಕ್ಕೂ ಅಧಿಕ ರನ್ ಗಳಿಸಿದ ವಿಶ್ವ ದಾಖಲೆಯೊಂದು ಜಪಾನ್ ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ಜಪಾನ್ ತಂಡವು ಒಟ್ಟು 7 ಬಾರಿ 200ಕ್ಕೂ ಅಧಿಕ ರನ್ ಗಲಿಸಿದ ದಾಖಲೆ ಬರೆದಿತ್ತು. ಸದ್ಯ ಭಾರತ ತಂಡ ಈ ದಾಖಲೆ ಮುರಿದಿದೆ.

2024 ರಲ್ಲಿ ಟೀಮ್ ಇಂಡಿಯಾ ಒಟ್ಟು 8 ಬಾರಿ 200ಕ್ಕೂ ಅಧಿಕ ರನ್ ಗಳಿಸಿದೆ. ಈ ಮೂಲಕ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್ಗಳಿಸಿದ ತಂಡಗಳ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

ಈ ಪಂದ್ಯದಲ್ಲಿ ಭಾರತ ತಂಡದ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ಮಾತ್ರ ಗಳಿಸಿ ಸೋಲು ಒಪ್ಪಿಕೊಂಡಿದೆ. ಭಾರತ ತಂಡವು ಸರಣಿಯಲ್ಲಿ 2-1 ಅಂತರದ ಮುನ್ನಡೆ ಸಾಧಿಸಿದೆ.

Tags: CricketIndiaJapanRecordSuouth Africa
SendShareTweet
Previous Post

ದಾಖಲೆಯ ಶತಕ ಸಿಡಿಸಿದ ತಿಲಕ್ ವರ್ಮಾ

Next Post

ರಾಜ್ಯದ 6 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

Related Posts

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!
ಕ್ರೀಡೆ

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿಗೆ 800 ಕೋಟಿ ರೂ. ಜಾಕ್‌ಪಾಟ್‌!
ಕ್ರೀಡೆ

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿಗೆ 800 ಕೋಟಿ ರೂ. ಜಾಕ್‌ಪಾಟ್‌!

ವೆಸ್ಟ್ ಇಂಡೀಸ್ ವೇಗಿಗಳಿಂದ ಸುನಿಲ್ ಗವಾಸ್ಕರ್‌ಗೆ ‘ಸಾವಿನ ಬೌನ್ಸರ್’ ಬೆದರಿಕೆ
ಕ್ರೀಡೆ

ವೆಸ್ಟ್ ಇಂಡೀಸ್ ವೇಗಿಗಳಿಂದ ಸುನಿಲ್ ಗವಾಸ್ಕರ್‌ಗೆ ‘ಸಾವಿನ ಬೌನ್ಸರ್’ ಬೆದರಿಕೆ

ಗಂಭೀರ್ ಕೋಚಿಂಗ್ ಸ್ಟೈಲ್ ಬಗ್ಗೆ ವಿಭಿನ್ನ ಹೇಳಿಕೆ ನೀಡಿದ ಆರ್ಸಿಬಿ ಮೆಂಟರ್ ದಿನೇಶ್ ಕಾರ್ತಿಕ್
ಕ್ರೀಡೆ

ಗಂಭೀರ್ ಕೋಚಿಂಗ್ ಸ್ಟೈಲ್ ಬಗ್ಗೆ ವಿಭಿನ್ನ ಹೇಳಿಕೆ ನೀಡಿದ ಆರ್ಸಿಬಿ ಮೆಂಟರ್ ದಿನೇಶ್ ಕಾರ್ತಿಕ್

ಕ್ರಿಕೆಟಿಗರಿಗೆ ಜಿಮ್ ತರಬೇತಿ ಬೇಡ: ಬುಮ್ರಾ ಗಾಯಗಳಿಗೆ ವೇಟ್‌ಲಿಫ್ಟಿಂಗ್ ಕಾರಣ – ಯೋಗರಾಜ್ ಸಿಂಗ್ ಸ್ಪೋಟಕ ಹೇಳಿಕೆ!
ಕ್ರೀಡೆ

ಕ್ರಿಕೆಟಿಗರಿಗೆ ಜಿಮ್ ತರಬೇತಿ ಬೇಡ: ಬುಮ್ರಾ ಗಾಯಗಳಿಗೆ ವೇಟ್‌ಲಿಫ್ಟಿಂಗ್ ಕಾರಣ – ಯೋಗರಾಜ್ ಸಿಂಗ್ ಸ್ಪೋಟಕ ಹೇಳಿಕೆ!

ಸೂರ್ಯಕುಮಾರ್ ಯಾದವ್‌ಗೆ ಎರಡನೇ ಬಾರಿಗೆ ಶಸ್ತ್ರಚಿಕಿತ್ಸೆ: ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆ, ಬಾಂಗ್ಲಾದೇಶ ಸರಣಿ ಮಿಸ್!
ಕ್ರೀಡೆ

ಸೂರ್ಯಕುಮಾರ್ ಯಾದವ್‌ಗೆ ಎರಡನೇ ಬಾರಿಗೆ ಶಸ್ತ್ರಚಿಕಿತ್ಸೆ: ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆ, ಬಾಂಗ್ಲಾದೇಶ ಸರಣಿ ಮಿಸ್!

Next Post
ಈ ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ!!

ರಾಜ್ಯದ 6 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಬಿಎಂಪಿ 35 ಸಾವಿರ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದ ಸಿಎಂ

ಬಿಬಿಎಂಪಿ 35 ಸಾವಿರ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದ ಸಿಎಂ

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

Recent News

ಬಿಬಿಎಂಪಿ 35 ಸಾವಿರ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದ ಸಿಎಂ

ಬಿಬಿಎಂಪಿ 35 ಸಾವಿರ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದ ಸಿಎಂ

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಬಿಎಂಪಿ 35 ಸಾವಿರ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದ ಸಿಎಂ

ಬಿಬಿಎಂಪಿ 35 ಸಾವಿರ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದ ಸಿಎಂ

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat