ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

India VS England: ಇಂಗ್ಲೆಂಡ್ ವಿರುದ್ಧದ ಟೂರ್ನಿಗೆ ಭಾರತ ತಂಡ ಪ್ರಕಟ!

January 13, 2025
India VS England: ಇಂಗ್ಲೆಂಡ್ ವಿರುದ್ಧದ ಟೂರ್ನಿಗೆ ಭಾರತ ತಂಡ ಪ್ರಕಟ!
Share on WhatsappShare on FacebookShare on Twitter

ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದು ಟಿ20 ಪಂದ್ಯಗಳ ಟೂರ್ನಿಗೆ ಭಾರತ ತಂಡ(Indian Cricket Team)ವನ್ನು ಬಿಸಿಸಿಐ(BCCI) ಪ್ರಕಟಿಸಲಾಗಿದೆ. ಈ ಮಧ್ಯೆ ಇಂಗ್ಲೆಂಡ್ ತಂಡವನ್ನೂ ಪ್ರಕಟಿಸಲಾಗಿದೆ.

ಜ. 23ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಅಕ್ಷರ್ ಪಟೇಲ್ ಗೆ ಉಪನಾಯಕತ್ವ ಪಟ್ಟ ನೀಡಲಾಗಿದೆ.

ಅಚ್ಚರಿಯ ಆಯ್ಕೆ:
ಟಿ20 ಪ್ರವಾಸಕ್ಕೆ ಈ ಬಾರಿ ಅಚ್ಚರಿ ಎಂಬಂತೆ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಬರೋಬ್ಬರಿ 2 ವರ್ಷಗಳ ನಂತರ ಮೊಹಮ್ಮದ್ ಶಮಿ ಟಿ20 ತಂಡ ಸೇರಿಕೊಳ್ಳಲಿದ್ದಾರೆ. ಧ್ರುವ್ ಜುರೆಲ್ ತಂಡದ ಎರಡನೇ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ. ಇನ್ ಫಾರ್ಮ್ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ಆಗಿ ಮೊದಲ ಆಯ್ಕೆಯಾಗಲಿದ್ದಾರೆ. ಸ್ಟ್ರೇಲಿಯಾದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ನಿತೀಶ್ ಕುಮಾರ್ ರೆಡ್ಡಿ ಟಿ20 ತಂಡದಲ್ಲಿ ಅವಕಾಶ ಪಡೆದಿದ್ದಾರೆ.

ಸರಣಿಗೆ ಉಭಯ ತಂಡಗಳು
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್) ಸ್ಥಾನ ಪಡೆದಿದ್ದಾರೆ. .
ಇಂಗ್ಲೆಂಡ್‌ ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್ ಸ್ಥಾನ ಪಡೆದಿದ್ದಾರೆ.

ಟೂರ್ನಿಯ ವೇಳಾಪಟ್ಟಿ
ಮೊದಲ ಟಿ20 ಪಂದ್ಯ- 22 ಜನವರಿ, ಕೋಲ್ಕತ್ತಾ
ಎರಡನೇ ಟಿ20 ಪಂದ್ಯ- 25 ಜನವರಿ, ಚೆನ್ನೈ
ಮೂರನೇ ಟಿ20 ಪಂದ್ಯ- 28 ಜನವರಿ, ರಾಜ್‌ಕೋಟ್
ನಾಲ್ಕನೇ ಟಿ20 ಪಂದ್ಯ- 31 ಜನವರಿ, ಪುಣೆ
ಐದನೇ ಟಿ20 ಪಂದ್ಯ- 2 ಫೆಬ್ರವರಿ, ಮುಂಬಯಿ

Tags: BCCICricketEnglandIndiaT20
SendShareTweet
Previous Post

16 ಸುತ್ತು ಗುಂಡು, ಮೂವರ ಕೊಲೆ: ಶಾರ್ಪ್ ಶೂಟರ್ಸ್ ಅರೆಸ್ಟ್

Next Post

Exclusive news: ಸಿ.ಟಿ. ರವಿ ಪ್ರಕರಣ ಸಿಐಡಿಗೆ ವಹಿಸಿದ್ದಕ್ಕೆ ಆಕ್ಷೇಪ!

Related Posts

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!
ಕ್ರೀಡೆ

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ
ಕ್ರೀಡೆ

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

Gautam Gambhir
ಕ್ರೀಡೆ

ಗಂಭೀರ್ ತಂಡ ಸೇರುವುದು ಯಾವಾಗ?

ಯಶಸ್ವಿ ಜೈಸ್ವಾಲ್ ಇತಿಹಾಸದ ದಾಖಲೆಯ ಹೊಸ್ತಿಲಲ್ಲಿ: ದ್ರಾವಿಡ್ ಮತ್ತು ಸೆಹ್ವಾಗ್‌ರ ದಾಖಲೆಯತ್ತ ಚಿತ್ತ
ಕ್ರೀಡೆ

ಯಶಸ್ವಿ ಜೈಸ್ವಾಲ್ ಇತಿಹಾಸದ ದಾಖಲೆಯ ಹೊಸ್ತಿಲಲ್ಲಿ: ದ್ರಾವಿಡ್ ಮತ್ತು ಸೆಹ್ವಾಗ್‌ರ ದಾಖಲೆಯತ್ತ ಚಿತ್ತ

ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ
ಕ್ರೀಡೆ

ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!
ಕ್ರೀಡೆ

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!

Next Post
Exclusive news: ಸಿ.ಟಿ. ರವಿ ಪ್ರಕರಣ ಸಿಐಡಿಗೆ ವಹಿಸಿದ್ದಕ್ಕೆ ಆಕ್ಷೇಪ!

Exclusive news: ಸಿ.ಟಿ. ರವಿ ಪ್ರಕರಣ ಸಿಐಡಿಗೆ ವಹಿಸಿದ್ದಕ್ಕೆ ಆಕ್ಷೇಪ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat