ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

PM inaugurates Z-Morh tunnel in Jamma& KashmirZ-Morh tunnel : ಜಮ್ಮು ಮತ್ತು ಕಾಶ್ಮೀರದ ಜಡ್-ಮೋರ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ

January 15, 2025
PM inaugurates Z-Morh tunnel in Jamma& KashmirZ-Morh tunnel : ಜಮ್ಮು ಮತ್ತು ಕಾಶ್ಮೀರದ ಜಡ್-ಮೋರ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ
Share on WhatsappShare on FacebookShare on Twitter

ವರ್ಷದ ಎಲ್ಲ ಋತುವಿನಲ್ಲಿ ಜಮ್ಮು ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಜಡ್-ಮೋರ್ ಸುರಂಗ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಉದ್ಘಾಟಿಸಿದರು. ಪ್ರಮುಖವಾಗಿ ಜಮ್ಮು- ಕಾಶ್ಮೀರ ಪ್ರವಾಸ ಕೈಗೊಳ್ಳುವ ಮಂದಿಗೆ ಇದು ಅತ್ಯಂತ ಅನುಕೂಲಕರ ಸುರಂಗ ಮಾರ್ಗವಾಗಿದೆ. ಎಲ್ಲ ಋತುವಿನಲ್ಲಿ ಪ್ರಯಾಣ ಮಾಡಲು ಸಾಧ್ಯವಿದೆ. ಅಲ್ಲದಿದ್ದರೆ ಕೊರಕಲು ರಸ್ತೆ ಹಾಗೂ ಹಿಮಗಳ ಪರ್ವತದಲ್ಲಿ ಸಾಗುವುದು ಸಾಧ್ಯವಿರಲಿಲ್ಲ.

ಪ್ರಧಾನಮಂತ್ರಿ ಅವರು ₹2,700 ಕೋಟಿ ವೆಚ್ಚದ ಈ ಮಹತ್ವದ ಯೋಜನೆಯನ್ನು ಉದ್ಘಾಟಿಸಿದ ನಂತರ, ಸುರಂಗದ ಮೂಲಕ ಪ್ರಯಾಣಿಸಿ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಅದೇ ರೀತಿ ಅಪಾಯಕಾರಿ ವಾತಾವರಣದಲ್ಲಿ ಕೆಲಸ ಮಾಡಿದ್ದ ನಿರ್ಮಾಣ ಕಾರ್ಮಿಕರನ್ನು ಭೇಟಿ ಮಾಡಿ ಶ್ಲಾಘಿಸಿದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿಂಗ್ ಮತ್ತು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಕೂಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಪ್ರಧಾನಮಂತ್ರಿ ಬೆಳಿಗ್ಗೆ 10:45ಕ್ಕೆ ಶ್ರೀನಗರಕ್ಕೆ ಆಗಮಿಸಿ, ನಂತರ ಸೋನಮಾರ್ಗ್‌ಗೆ ವಾಯುಮಾರ್ಗಕ್ಕೆ ತಲುಪಿಸಿದರು.ಬಳಿಕ ಸುರಂಗ ಮಾರ್ಗ ಉದ್ಘಾಟನೆ ನಡೆಸಿದರು.

ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ನಂತರ, ಇದು ಪ್ರಧಾನಮಂತ್ರಿಯವರ ಮೊದಲ ಜಮ್ಮು- ಕಾಶ್ಮೀರ ಭೇಟಿಯಾಗಿದೆ. ಹೀಗಾಗಿ ಹೆಚ್ಚಿನ ಮಹತ್ವ ಹೊಂದಿದೆ.

6.5 ಕಿ.ಮೀ. ಉದ್ದದ ಎರಡು-ಮಾರ್ಗದ ರಸ್ತೆ ಸುರಂಗ ಮಾರ್ಗ ಗಗಂಗೀರ್ ಮತ್ತು ಸೋನಮಾರ್ಗ್ ನಡುವೆ ನಿರ್ಮಾಣಗೊಂಡಿದೆ. ಇದು ಕಾಶ್ಮೀರದ ಗಂದರ್ಬಾಲ್‌ ಜಿಲ್ಲೆಯಲ್ಲಿದೆ. ತುರ್ತು ಪರಿಸ್ಥಿತಿಗಾಗಿ 7.5 ಮೀಟರ್ ಉದ್ದದ ಪರ್ಯಾಯ ದಾರಿಯನ್ನೂ ನಿರ್ಮಿಸಲಾಗಿದೆ.

ಸಮುದ್ರಮಟ್ಟದಿಂದ 8,650 ಅಡಿ ಎತ್ತರದಲ್ಲಿರುವ ಈ ಸುರಂಗ , ಶ್ರೀನಗರ ಮತ್ತು ಸೋನಮಾರ್ಗ್ ನಡುವಿನ ಸಂಚಾರ ಸಮಸ್ಯೆಯನ್ನು ನಿಭಾಯಿಸಲಿದೆ. ಯಾವುದೇ ಹವಾಮಾನದಲ್ಲಿ ನಿರ್ಭೀತ ಸಂಪರ್ಕ ಸಾಧಿಸಲು ನೆರವಾಗುತ್ತದೆ. ಹಿಮಪಾತ ಮತ್ತು ಗುಡ್ಡ ಜಾರುವಿಕೆಯ ನಡುವೆಯೂ ಲೇಹ್ ಕಡೆಗೆ ದಾರಿಯನ್ನು ಸುಲಭಗೊಳಿಸುತ್ತದೆ.

Tags: Jammu And KashmirNarendra ModiPolitics
SendShareTweet
Previous Post

ಕ್ಯಾನ್ಸರ್ ವಿರುದ್ಧ ಜಾಗೃತಿಗಾಗಿ ಬೈಕಥಾನ್

Next Post

Football game: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಮಿಂಚಿದ ಯುವ ಪ್ರತಿಭೆಗಳು!

Related Posts

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?
ಬೆಂಗಳೂರು ನಗರ

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!
ಬೆಂಗಳೂರು ನಗರ

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ
ಬಳ್ಳಾರಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್
ಬೆಂಗಳೂರು ನಗರ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಯೂನಿವರ್ಸಲ್ ಕರಾಟೆ ಯೂನಿಯನ್ ಘಟಕಕ್ಕೆ ಚಾಲನೆ
ಉಡುಪಿ

ಯೂನಿವರ್ಸಲ್ ಕರಾಟೆ ಯೂನಿಯನ್ ಘಟಕಕ್ಕೆ ಚಾಲನೆ

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?
ದೇಶ

ಬೋಯಿಂಗ್ ವಿಮಾನಗಳ ಪರಿಶೀಲನೆ; 5 ವಿಮಾನ ಹಾರಾಟ ರದ್ದು

Next Post
Football game: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಮಿಂಚಿದ ಯುವ ಪ್ರತಿಭೆಗಳು!

Football game: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಮಿಂಚಿದ ಯುವ ಪ್ರತಿಭೆಗಳು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat