ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಅಸಹಜ ಸಾವು ಪ್ರಕರಣದ ರಹಸ್ಯ ಭೇದಿಸಿದ ಪೊಲೀಸರು!

January 18, 2025
ಅಸಹಜ ಸಾವು ಪ್ರಕರಣದ ರಹಸ್ಯ ಭೇದಿಸಿದ ಪೊಲೀಸರು!
Share on WhatsappShare on FacebookShare on Twitter

ಬೆಂಗಳೂರು: ಎಚ್ ಎಎಲ್ ಠಾಣೆ ಪೊಲೀಸರು ರೋಚಕ ಪ್ರಕರಣವನ್ನು ಭೇದಿಸಿದ್ದಾರೆ. ಪಾಕಿಸ್ತಾನ ಮೂಲದವನನ್ನು ಎರಡನೇ ಮದುವೆಯಾಗಲು ಹೋದವಳು ಹೆಣವಾಗಿರುವ ಪ್ರಕರಣವನ್ನು ಈಗ ಪೊಲೀಸರು ಭೇದಿಸಿದ್ದಾರೆ.

ಜ. 1ರಂದು 45 ವರ್ಷದ ಮಹಿಳೆ ಉಜ್ಮಾ ಖಾನ್, ಕುಂದಲಹಳ್ಳಿ ಸ್ಪೈಸ್ ಗಾರ್ಡನ್ ದೀಪಂ ನಿವಾಸದ 6 ನೇ ಫ್ಲೋರ್ ನಲ್ಲಿ ಮಹಿಳೆ ಸಾವನ್ನಪ್ಪಿದ್ದರು. ಅಲ್ಲದೇ, 54 ವರ್ಷದ ಟೆಕ್ಕಿ ಇಮ್ದಾದ್ ಬಾಷಾ ವಿಷ ಸೇವಿಸಿ ಅಸ್ವಸ್ಥನಾಗಿದ್ದ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಇಮ್ದಾದ್ ನನ್ನು ಆಸ್ಪತ್ರೆಗೆ ಸೇರಿಸಿ, ಮಹಿಳೆಯ ಮೃತದೇಹವನ್ನು ಮರಣೊತ್ತರ ಪರೀಕ್ಷೆಗೆ ಕಳುಹಿಸಿದ್ದರು. ಈ ಸಂದರ್ಭದಲ್ಲಿ ಇಮ್ದಾದ್ ಇಬ್ಬರೂ ವಿಷ ಸೇವಿಸಿರುವುದಾಗಿ ಹೇಳಿದ್ದ. ಹೀಗಾಗಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ತನಿಖೆ ಕೈಗೊಂಡ ಪೊಲೀಸರಿಗೆ ಸಾವಿನ ಸಮಯ ಮತ್ತು ಆತ ಮಾಡಿದ್ದ ಮೆಸೇಜ್ ಸಂಶಯ ಹುಟ್ಟು ಹಾಕಿತ್ತು. ಹೀಗಾಗಿ ಪೊಲೀಸರು ತನಿಖೆಯ ಹಾದಿ ಬದಲಾಯಿಸಿದ್ದರು. ಜ. 1ರಂದು ಮಧ್ಯಾಹ್ನ 12.30ಕ್ಕೆ ತನ್ನ ಸಂಬಂಧಿಕರಿಗೆ ಮೆಸೆಜ್ ಮಾಡಿದ್ದ ಇಮ್ದಾದ್, ನಾನು ಮತ್ತು ಉಜ್ಮಾ ಖಾನ್ ಪ್ರೀತಿ ಮಾಡುತ್ತಿದ್ದೇವೆ. ನಮ್ಮ ಎರಡನೇ ಮದುವೆಗೆ ನನ್ನ ಮೊದಲ ಪತ್ನಿ ಅಡ್ಡ ಬರುತ್ತಿದ್ದಾಳೆ. ಹೀಗಾಗಿ ಇಬ್ಬರು ವಿಷ ಸೇವಿಸಿ ಸಾಯುತ್ತಿದ್ದೇವೆ ಎಂದು ಮೆಸೆಜ್ ಮಾಡಿದ್ದ. ಇದನ್ನು ಗಮನಿಸಿದ ಸಂಬಂಧಿಕರೊಬ್ಬರು ಕೂಡಲೇ 112 ಗೆ ಕರೆ ಮಾಡಿ‌ ವಿಷಯ ಮುಟ್ಟಿಸಿದ್ದರು.

ಪೊಲೀಸರು ಸ್ಥಳಕ್ಕೆ ಹೋಗುವಷ್ಟರಲ್ಲಿ ಉಜ್ಮಾ ಖಾನ್ ಸಾವನ್ನಪ್ಪಿದ್ದರೆ, ಇಮ್ದಾದ್ ಲೈಜಾಲ್ ಮತ್ತು ಹಾರ್ಪಿಕ್ ಬೆರೆಸಿ‌ ಕುಡಿದಿದ್ದ. ನಂತರ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು, ಉಜ್ಮಾ ಖಾನ್ ಸಾವನ್ನಪ್ಪಿ 10 ರಿಂದ 12 ಗಂಟೆಯಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ ಪೊಲೀಸರಿಗೆ ಇದು ಅಸಹಜ ಸಾವು ಅಲ್ಲ ಎಂಬುವುದು ಖಚಿತವಾಗಿದೆ.
ಇಮ್ದಾದ್ ಹಾಗೂ ಉಜ್ಮಾ ಖಾನ್ ಇಬ್ಬರು ಸಂಬಂಧಿಕರು.

ಮದುವೆಗೂ ಮುಂಚೆ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಅವರ ಪ್ರೀತಿಗೆ ಉಜ್ಮಾ ಖಾನ್ ಕುಟುಂಬಸ್ಥರು ಒಪ್ಪಿರಲಿಲ್ಲ. ಹೀಗಾಗಿ ಇಬ್ಬರು ಬೇರೆ ಬೇರೆ ಮದುವೆಯಾಗಿದ್ದರು. ಮದುವೆಯ ನಂತರ ಇಮ್ದಾದ್ ಮುಂಬಯಿನಲ್ಲಿ ವಾಸವಾಗಿದ್ದ. ಉಜ್ಮಾ ಬೆಂಗಳೂರಿನಲ್ಲಿ ಗಂಡನೊಂದಿಗೆ ವಾಸಿಸುತ್ತಿದ್ದಳು. ಆದರೆ, ಇತ್ತೀಚೆಗೆ ಉಜ್ಮಾ ಖಾನ್ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ಹೀಗಾಗಿ ಗಂಡನಿಂದ‌ ವಿಚ್ಛೇದನ ಪಡೆದು ಒಂಟಿಯಾಗಿದ್ದಳು. ಆದರೆ, ಉಜ್ಮಾಳ ಮಗು ತಂದೆಯ ಜೊತೆಗೆ ಉಳಿದುಕೊಂಡಿತ್ತು.

ಇನ್ನೊಂದೆಡೆ ಮುಂಬಯಿನಲ್ಲಿದ್ದ ಇಮ್ದಾದ್ ಕೂಡ ಪತ್ನಿಯಿಂದ ವಿಚ್ಛೇದನ ಪಡೆದಿದ್ದ. ಹೀಗಾಗಿ ಈತ 2017ರಲ್ಲಿ ಮುಂಬಯಿನಿಂದ ಬೆಂಗಳೂರಿಗೆ ಬಂದಿದ್ದ. ಟೆಕ್ಕಿಯಾಗಿದ್ದ ಇಮ್ದಾದ್ ಥಣಿಸಂದ್ರದ ಶೋಭ ಅಪಾರ್ಟ್ ಮೆಂಟ್ ನ ಫ್ಲಾಟ್ ನಲ್ಲಿದ್ದ. ಬೆಂಗಳೂರಿನಲ್ಲಿ ಇಬ್ಬರೂ ಇದ್ದ ಹಿನ್ನೆಲೆಯಲ್ಲಿ ತೀರಾ ಹತ್ತಿರವಾಗಿದ್ದರು. ಅದೇ ಅಪಾರ್ಟ್ ಮೆಂಟ್ ನಲ್ಲಿ ಇಮ್ದಾದ್, ಉಜ್ಮಾಗಾಗಿ ಪ್ರತ್ಯೇಕ ಫ್ಲಾಟ್ ಖರೀದಿಸಿದ್ದ. ಹೀಗಾಗಿ ಇಬ್ಬರೂ ಒಂದಾಗಿದ್ದರು.

ಕಳೆದ 10 ತಿಂಗಳ ನಂತರ ಇಮ್ದಾದ್ ಮತ್ತೆ ಮುಂಬಯಿಗೆ ಹೋಗಿದ್ದಾನೆ. ಹೀಗಾಗಿ ಇಬ್ಬರೂ ಫ್ಲಾಟ್ ಖಾಲಿ ಮಾಡಿದ್ದರು. ಹೀಗಾಗಿ ಉಜ್ಮಾ, ಎಚ್ ಬಿಆರ್ ಲೇಔಟ್ ನಲ್ಲಿದ್ದ ತನ್ನ ತಾಯಿಯ ಮನೆ ಸೇರಿದ್ದಳು. ಆದರೆ, ಫೋನ್ ಸಂಪರ್ಕದಲ್ಲಿದ್ದರು. ಮತ್ತೆ ಇತ್ತೀಚೆಗೆ ಇಮ್ದಾದ್ ಬೆಂಗಳೂರಿಗೆ ಬಂದಿದ್ದ. ಕುಂದಲಹಳ್ಳಿ ಸ್ಪೈಸ್ ಗಾರ್ಡನ್ ನಲ್ಲಿ ಮನೆ ಮಾಡಿದ್ದ. ಆತನ ಮನೆಗೆ ಆಗಾಗ ಉಜ್ಮಾ ಹೋಗಿ ಬರುತ್ತಿದ್ದಳು. ಈ ಮಧ್ಯೆ ಉಜ್ಮಾ ಕುಟುಂಬಸ್ಥರು ಆಕೆಗೆ ಬೇರೆ ಮದುವೆ ಮಾಡಲು ನಿರ್ಧರಿಸಿದ್ದರು.

ಹೀಗಾಗಿ ಮ್ಯಾಟ್ರಿಮೋನಿ ವೆಬ್ ಸೈಟ್ ಮೂಲಕ ಆಸ್ಟ್ರೀಯ ದೇಶದಲ್ಲಿರುವ ಅರ್ಶದ್ ಎಂಬಾತನ ಸಂಪರ್ಕ ಮಾಡಲಾಗಿತ್ತು. ಮೂಲತಃ ಪಾಕಿಸ್ತಾನದವನಾದ ಅರ್ಶದ್, ಆಸ್ಟ್ರೀಯಾದಲ್ಲಿ ನೆಲೆಸಿದ್ದ. ಇದಕ್ಕೆ ಉಜ್ಮಾ ಕೂಡ ಒಪ್ಪಿಗೆ ಸೂಚಿಸಿದ್ದಳು. ಹೀಗಾಗಿ ಆತನೊಂದಿಗೂ ಫೋನ್ ಸಂಪರ್ಕದಲ್ಲಿದ್ದಳು. ಈ ಎಲ್ಲ ವಿಚಾರ ಇಮ್ದಾದ್ ಗೆ ಗೊತ್ತಾಗಿತ್ತು.

2024 ಡಿಸಂಬರ್ 31 ರಂದು ಉಜ್ಮಾಳನ್ನು ತನ್ನ ಮನೆಗೆ ಕರೆದಿದ್ದ. ಅಡುಗೆ ಮಾಡಿ ಅದರ ಫೋಟೋ ಕಳುಹಿಸಿ ಮನೆಗೆ ಬಾ ಎಂದಿದ್ದ. THAT LOOKS SIZZLING ಎಂದು ರಾತ್ರಿ 9.30ಕ್ಕೆ ಮನೆ ಹೋಗಿದ್ದ ಉಜ್ಮಾ ಜೊತೆ ಇಮ್ದಾದ್ ಕಿರಿಕ್ ಮಾಡಿದ್ದಾನೆ. ಹೀಗಾಗಿ ಇಬ್ಬರ ಮಧ್ಯೆ ಜೋರಾಗಿ ಗಲಾಟೆ ನಡೆದಿದೆ. ಅಕ್ಕಪಕ್ಕದವರು ಕಟ್ಟಡ ಮಾಲೀಕರಿಗೆ ದೂರು ಕೊಟ್ಟಿದ್ದಾರೆ. ಆಗ ಸೆಕ್ಯೂರಿಟಿ ಮನೆಯ ಬಳಿ ಬಂದು ಬಾಗಿಲು ತಟ್ಟಿದ್ದಾನೆ. ಆದರೆ, ಇಮ್ದಾದ್ ಬಾಗಿಲು ತೆಗೆದಿಲ್ಲ. ಆಗ ಸೆಕ್ಯೂರಿಟಿ ಸುಮ್ಮನಾಗಿದ್ದಾನೆ. ಮಾರನೇ ದಿನ ಜ. 1ರಂದು ಬೆಳಗ್ಗೆ 11ಕ್ಕೆ ಇಮ್ದಾದ್ ಮನೆಯಿಂದ ಹೊರ ಬಂದಿದ್ದಾನೆ. ಆನಂತರ ಸಾಯುವುದಾಗಿ ಮೆಸೆಜ್ ಇಮ್ದಾದ್ ಮೆಸೆಜ್ ಮಾಡಿದ್ದ. ಸದ್ಯ ಪ್ರಕಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Tags: bengaloreDeathMatrimonyMumbaiPoliceWife
SendShareTweet
Previous Post

Cow stole: ಕರು ಕದ್ದು ಬಾಡೂಟ ಮಾಡಿದ ಖದೀಮರು!

Next Post

Saif Ali Khan: ಸೈಫ್ ಮನೆ ದಾಳಿಕೋರನ ಮತ್ತೊಂದು ವಿಡಿಯೋ ಬಹಿರಂಗ: ಘಟನೆ ಬಳಿಕ ಹೆಡ್‌ಫೋನ್ ಖರೀದಿಸಿದ್ದ ಆರೋಪಿ!

Related Posts

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು
ರಾಜ್ಯ

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಜ್ಯವೆಲ್ಲರಿ ಕನ್ನ ಹಾಕಿದ್ದವರ ಅರೆಸ್ಟ್
ಅಪರಾಧ

ಜ್ಯವೆಲ್ಲರಿ ಕನ್ನ ಹಾಕಿದ್ದವರ ಅರೆಸ್ಟ್

ಎಣ್ಣೆ ಏರಿಸಿ ಸ್ಕೂಲ್‌ ವ್ಯಾನ್‌ ಡ್ರೈವ್..!
ಅಪರಾಧ

ಎಣ್ಣೆ ಏರಿಸಿ ಸ್ಕೂಲ್‌ ವ್ಯಾನ್‌ ಡ್ರೈವ್..!

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ
ಅಪರಾಧ

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ
ಅಪರಾಧ

ಕಾರು, ಆಟೋ ಮಧ್ಯೆ ಅಪಘಾತ

ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು
ಅಪರಾಧ

ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು

Next Post
Saif Ali Khan: ಸೈಫ್ ಮನೆ ದಾಳಿಕೋರನ ಮತ್ತೊಂದು ವಿಡಿಯೋ ಬಹಿರಂಗ: ಘಟನೆ ಬಳಿಕ ಹೆಡ್‌ಫೋನ್ ಖರೀದಿಸಿದ್ದ ಆರೋಪಿ!

Saif Ali Khan: ಸೈಫ್ ಮನೆ ದಾಳಿಕೋರನ ಮತ್ತೊಂದು ವಿಡಿಯೋ ಬಹಿರಂಗ: ಘಟನೆ ಬಳಿಕ ಹೆಡ್‌ಫೋನ್ ಖರೀದಿಸಿದ್ದ ಆರೋಪಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat