ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಂಸತ್‌ನಲ್ಲಿ ಪ್ರತಿಪಕ್ಷ ಸಂಸದರು “ಕೈಕೋಳ ಪ್ರತಿಭಟನೆ” ನಡೆಸುತ್ತಿರೋದೇಕೆ?

February 6, 2025
Share on WhatsappShare on FacebookShare on Twitter


ನವದೆಹಲಿ: ಭಾರತೀಯ ಅಕ್ರಮ ವಲಸಿಗರನ್ನು ಕೈಕೋಳ ತೊಡಿಸಿ ಅಮೆರಿಕದಿಂದ ಗಡೀಪಾರು ಮಾಡಿರುವಂಥ ಅಮಾನವೀಯ ಕ್ರಮ ಗುರುವಾರ ಸಂಸತ್‌ನಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಭಾರತೀಯರನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿ ಪ್ರತಿಪಕ್ಷಗಳ ಸದಸ್ಯರು ಇಂದು ಸಂಸತ್ ಭವನದ ಆವರಣದಲ್ಲಿ “ಕೈಕೋಳ ಪ್ರತಿಭಟನೆ” ನಡೆಸಿದ್ದಾರೆ.

ಕಾಂಗ್ರೆಸ್‌ನ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಪ್ರತಿಪಕ್ಷಗಳ ಸಂಸದರು ತಮ್ಮ ತಮ್ಮ ಕೈಗಳಿಗೆ ಕೋಳಗಳನ್ನು ತೊಟ್ಟುಕೊಂಡು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ ಇಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಅಮೆರಿಕದಿಂದ ಭಾರತೀಯರ ಗಡೀಪಾರು ಕುರಿತು ರಾಜ್ಯಸಭೆಯಲ್ಲಿ ಹೇಳಿಕೆ ನೀಡಲಿದ್ದಾರೆ.

ಗುರುವಾರ ಸಂಸತ್ ನಲ್ಲಿ ಕಲಾಪಗಳು ಆರಂಭವಾದೊಡನೆ ಪ್ರತಿಪಕ್ಷಗಳ ಸಂಸದರು 104 ಭಾರತೀಯರ ಗಡೀಪಾರು ಕುರಿತು ಚರ್ಚೆಯಾಗಬೇಕೆಂದು ಆಗ್ರಹಿಸಿದರು. ಲೋಕಸಭೆಯಲ್ಲೂ ವಿಪಕ್ಷಗಳ ಸಂಸದರು ಘೋಷಣೆಗಳನ್ನು ಕೂಗುತ್ತಾ, ಸದನದ ಬಾವಿಗೆ ನುಗ್ಗಿ ಪ್ರತಿಭಟಿಸಲಾರಂಭಿಸಿದರು. “ಇದು ವಿದೇಶಾಂಗ ಸಚಿವಾಲಯಕ್ಕೆ ಸಂಬಂಧಿಸಿದ ವಿಚಾರ. ಅಲ್ಲದೆ ಇದು ಬೇರೊಂದು ದೇಶಕ್ಕೆ ಸಂಬಂಧಿಸಿದ ವಿಷಯ.

ಸರ್ಕಾರ ಈ ಬಗ್ಗೆ ಗಮನ ಹರಿಸಲಿದೆ” ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು. ಆದರೆ, ಸದಸ್ಯರ ಗದ್ದಲ ಮುಂದುವರಿದ ಕಾರಣ, ಕಲಾಪವನ್ನು ಕೆಲವು ಗಂಟೆಗಳ ಕಾಲ ಮುಂದೂಡಲಾಯಿತು. ಇದಕ್ಕೂ ಮೊದಲು, ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು ಈ ವಿಚಾರದ ಕುರಿತು ಚರ್ಚೆಗೆ ಆಗ್ರಹಿಸಿ ನಿಲುವಳಿ ಸೂಚನೆ ಮಂಡಿಸಿದ್ದರು. ಡೊನಾಲ್ಡ್ ಟ್ರಂಪ್ ಆಡಳಿತದೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಏನೇನು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ ಎಂಬುದನ್ನು ತಿಳಿಸಬೇಕು ಎಂದೂ ಮನವಿ ಮಾಡಿದ್ದರು.

Tags: handcuff protestNew DelhioppositionParliamentPolitics
SendShareTweet
Previous Post

Marcus Stoinis : ಏಕದಿನ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಸ್ಟೋಯಿನಿಸ್‌

Next Post

ಹೈಸ್ಕೂಲು ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ!

Related Posts

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್
ದೇಶ

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ
ರಾಜಕೀಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ
ರಾಜ್ಯ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ
ದೇಶ

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

ಇರಾನ್‌ನಿಂದ ಭಾರತೀಯರ ರಕ್ಷಣೆಗೆ ಸರ್ಕಾರ ಸಿದ್ಧತೆ: ಭೂಮಾರ್ಗದ ಮೂಲಕ ಸ್ಥಳಾಂತರಕ್ಕೆ ಅವಕಾಶ,ಕಲ್ಪಿಸಿದ ಇರಾನ್
ದೇಶ

ಇರಾನ್‌ನಿಂದ ಭಾರತೀಯರ ರಕ್ಷಣೆಗೆ ಸರ್ಕಾರ ಸಿದ್ಧತೆ: ಭೂಮಾರ್ಗದ ಮೂಲಕ ಸ್ಥಳಾಂತರಕ್ಕೆ ಅವಕಾಶ,ಕಲ್ಪಿಸಿದ ಇರಾನ್

ಏರಿಂಡಿಯಾ ವಿಮಾನ ಪತನ ಬಳಿಕ ನಿರ್ದೇಶಕ ನಾಪತ್ತೆ!
ದೇಶ

ಏರಿಂಡಿಯಾ ವಿಮಾನ ಪತನ ಬಳಿಕ ನಿರ್ದೇಶಕ ನಾಪತ್ತೆ!

Next Post
ಹೈಸ್ಕೂಲು ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ!

ಹೈಸ್ಕೂಲು ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat