ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

World War III: 3ನೇ ಮಹಾಯುದ್ಧ ನಡೆಯೋದು ಖಚಿತ; ಟ್ರಂಪ್ ಸ್ಫೋಟಕ ಹೇಳಿಕೆ ಹಿಂದಿನ ಮರ್ಮವೇನು?

February 21, 2025
Share on WhatsappShare on FacebookShare on Twitter

ವಾಷಿಂಗ್ಟನ್: ಜಾಗತಿಕ-ಭೌಗೋಳಿಕ ಸಂಘರ್ಷಗಳು ಮಿತಿಮೀರುತ್ತಿವೆ. ಉಕ್ರೇನ್-ರಷ್ಯಾ ಸಮರ, ಇಸ್ರೇಲ್-ಹಮಾಸ್, ಇಸ್ರೇಲ್-ಹೌಥಿ ಬಂಡುಕೋರರ ನಡುವೆ ಸಂಘರ್ಷಗಳು ನಡೆಯುತ್ತಲೇ ಇವೆ. ಅಮೆರಿಕ-ಚೀನಾ ಮಧ್ಯೆ ವ್ಯಾಪಾರ ಸಂಘರ್ಷಗಳು ಶುರುವಾಗಿವೆ. ಹಾಗಾಗಿ, ಮೂರನೇ ಮಹಾಯುದ್ಧ(World War III) ನಡೆಯುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, “ಮೂರನೇ ಮಹಾಯುದ್ಧ ನಡೆಯುವ ಸಮಯ ತುಂಬ ದೂರವಿಲ್ಲ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸ್ಫೋಟಕ ಹೇಳಿಕೆ ನೀಡಿದ್ದಾರೆ.

“ಜಗತ್ತು ಮೂರನೇ ಮಹಾಯುದ್ಧಕ್ಕೆ ಸಾಕ್ಷಿಯಾಗುವ ದಿನಗಳು ತುಂಬ ದೂರ ಇಲ್ಲ. ಮೂರನೇ ಮಹಾಯುದ್ಧದಿಂದ ಯಾರಿಗೂ ಲಾಭವಿಲ್ಲ ಎಂಬುದನ್ನು ನಾವು ಅರಿತುಕೊಳ್ಳಬೇಕಿದೆ. ಆದರೆ, ಇತ್ತೀಚಿನ ಬೆಳವಣಿಗೆಗಳು, ದೇಶಗಳ ಮನಸ್ಥಿತಿಯನ್ನು ನೋಡಿದರೆ ಮೂರನೇ ಮಹಾಯುದ್ಧ ನಡೆಯುವುದು ಖಚಿತ ಎಂಬಂತಾಗಿದೆ. ಆದರೆ, ಮಹಾಯುದ್ಧವನ್ನು ನಡೆಯಲು ಅಮೆರಿಕ ಸರ್ಕಾರವು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ” ಎಂದು ಕಾರ್ಯಕ್ರಮವೊಂದರಲ್ಲಿ ಟ್ರಂಪ್ ಹೇಳಿದ್ದಾರೆ.

ಜಾಗತಿಕ ಭೌಗೋಳಿಕ ಸಂಘರ್ಷವನ್ನು ಇಟ್ಟುಕೊಂಡು, ಒಂದು ದೇಶದ ಮೇಲೆ ಮತ್ತೊಂದು ದೇಶವು ದಾಳಿ ಮಾಡುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಟ್ರಂಪ್ ಇಂತಹ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಇಸ್ರೇಲ್, ಉಕ್ರೇನ್, ಪ್ಯಾಲೆಸ್ತೀನ್, ಇರಾನ್ ಸೇರಿ ಹಲವು ರಾಷ್ಟ್ರಗಳು ಸಂಘರ್ಷ ನಡೆಸುತ್ತಿರುವ ಕಾರಣ ಮೂರನೇ ಮಹಾಯುದ್ಧದ ಭೀತಿ ಎದುರಾಗಿದೆ.

ಯುದ್ಧ ನಡೆಯಲು ಬಿಡಲ್ಲ
“ಎಂದಿಗೂ ಮುಗಿಯದ ಸಂಘರ್ಷಗಳಿಂದ ಯಾರಿಗೂ ನೆಮ್ಮದಿಯಿಲ್ಲ. ಇದರಿಂದ ಜನ ಶಾಂತಿಯಿಂದ ಜೀವನ ಮಾಡಲು ಆಗುವುದಿಲ್ಲ. ಅಮೆರಿಕವು ಅಂತಹ ಯಾವುದೇ ಯುದ್ಧದಲ್ಲಿ ಭಾಗಿಯಾಗುವುದಿಲ್ಲ. ಹಾಗೆಯೇ, ಬೇರೆ ದೇಶಗಳು ಕೂಡ ಯುದ್ಧ ಮಾಡಲು ನಾವು ಬಿಡುವುದಿಲ್ಲ. ಹಾಗೊಂದು ವೇಳೆ ಮೂರನೇ ಮಹಾಯುದ್ಧ ನಡೆಯುವ ವಾತಾವರಣ ನಿರ್ಮಾಣವಾದರೆ, ನಾವು ಅದನ್ನು ತಡೆದೇ ತಡೆಯುತ್ತೇವೆ” ಎಂದು ಭರವಸೆ ನೀಡಿದ್ದಾರೆ.

Tags: AmericaIsrael-HamasTrumpWorld War III
SendShareTweet
Previous Post

Lady Don: ಡ್ರಗ್ಸ್, ಪಾರ್ಟಿ, ಮರ್ಡರ್: ದೆಹಲಿ ಲೇಡಿ ಡಾನ್ ಜೋಯಾ ಖಾನ್ ಬಂಧನ; ಯಾರೀಕೆ?

Next Post

ರಣವೀರ್ ಸಿಂಗ್ ಸ್ಕೋಡಾ ಆಟೋ ಇಂಡಿಯಾದ ಮೊದಲ ‘ಬ್ರ್ಯಾಂಡ್ ಸೂಪರ್‌ಸ್ಟಾರ್’ ಆಗಿ ನೇಮಕ

Related Posts

ಅಮೆರಿಕ ದಾಳಿಗೂ ಮುನ್ನವೇ 400 ಕೆ.ಜಿ. ಶುದ್ಧ ಯುರೇನಿಯಂ ಸ್ಥಳಾಂತರ ಮಾಡಿತ್ತೇ ಇರಾನ್?
ವಿದೇಶ

ಅಮೆರಿಕ ದಾಳಿಗೂ ಮುನ್ನವೇ 400 ಕೆ.ಜಿ. ಶುದ್ಧ ಯುರೇನಿಯಂ ಸ್ಥಳಾಂತರ ಮಾಡಿತ್ತೇ ಇರಾನ್?

ಮಧ್ಯಪ್ರಾಚ್ಯ ಸಂಘರ್ಷ ತೀವ್ರ: ತೈಲ ಬೆಲೆ ಏರಿಕೆ, ಏಷ್ಯಾ ಮಾರುಕಟ್ಟೆಗಳು ಪತನ
ವಿದೇಶ

ಮಧ್ಯಪ್ರಾಚ್ಯ ಸಂಘರ್ಷ ತೀವ್ರ: ತೈಲ ಬೆಲೆ ಏರಿಕೆ, ಏಷ್ಯಾ ಮಾರುಕಟ್ಟೆಗಳು ಪತನ

ಇರಾನ್‌ನ 6 ವಿಮಾನ ನಿಲ್ದಾಣಗಳ ಮೇಲೆ ದಾಳಿ ಇಸ್ರೇಲ್ ದಾಳಿ: 15 ವಿಮಾನ ಉಡೀಸ್
ವಿದೇಶ

ಇರಾನ್‌ನ 6 ವಿಮಾನ ನಿಲ್ದಾಣಗಳ ಮೇಲೆ ದಾಳಿ ಇಸ್ರೇಲ್ ದಾಳಿ: 15 ವಿಮಾನ ಉಡೀಸ್

ಇರಾನ್ ಕೆಣಕಿ ಆಪತ್ತಿಗೆ ಆಹ್ವಾನ ನೀಡ್ತಾ ಅಮೆರಿಕ?: ವಿಶ್ವದ ಹಿರಿಯಣ್ಣನಿಗೆ ಕಾದಿದೆಯಾ ಮಹಾ ಪ್ರಮಾದ?
ವಿದೇಶ

ಇರಾನ್ ಕೆಣಕಿ ಆಪತ್ತಿಗೆ ಆಹ್ವಾನ ನೀಡ್ತಾ ಅಮೆರಿಕ?: ವಿಶ್ವದ ಹಿರಿಯಣ್ಣನಿಗೆ ಕಾದಿದೆಯಾ ಮಹಾ ಪ್ರಮಾದ?

ಇರಾನ್ ಸುಂದರಿಯ ತಲಾಶ್ ನಡೆಸುತ್ತಿರುವ ಇರಾನ್? ಆ ಸುಂದರಿ ಯಾರು?
ವಿದೇಶ

ಇರಾನ್ ಸುಂದರಿಯ ತಲಾಶ್ ನಡೆಸುತ್ತಿರುವ ಇರಾನ್? ಆ ಸುಂದರಿ ಯಾರು?

ಇರಾನ್ ಸರ್ವನಾಶಕ್ಕೆ ಮುನ್ನುಡಿ ಬರೆದ ಅಮೆರಿಕ: ಯುದ್ಧರಂಗಕ್ಕೆ ಜಗತ್ತಿನ ಅತ್ಯಂತ ದುಬಾರಿ ಫೈಟರ್ ಜೆಟ್
ವಿದೇಶ

ಇರಾನ್ ಸರ್ವನಾಶಕ್ಕೆ ಮುನ್ನುಡಿ ಬರೆದ ಅಮೆರಿಕ: ಯುದ್ಧರಂಗಕ್ಕೆ ಜಗತ್ತಿನ ಅತ್ಯಂತ ದುಬಾರಿ ಫೈಟರ್ ಜೆಟ್

Next Post
ರಣವೀರ್ ಸಿಂಗ್ ಸ್ಕೋಡಾ ಆಟೋ ಇಂಡಿಯಾದ ಮೊದಲ ‘ಬ್ರ್ಯಾಂಡ್ ಸೂಪರ್‌ಸ್ಟಾರ್’ ಆಗಿ ನೇಮಕ

ರಣವೀರ್ ಸಿಂಗ್ ಸ್ಕೋಡಾ ಆಟೋ ಇಂಡಿಯಾದ ಮೊದಲ ‘ಬ್ರ್ಯಾಂಡ್ ಸೂಪರ್‌ಸ್ಟಾರ್’ ಆಗಿ ನೇಮಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿದ್ದರಾಮಯ್ಯ ಸಾಬರಿಗೆ ರಾಜ್ಯ ಮಾರುತ್ತಿದ್ದಾರೆ; ಈಶ್ವರಪ್ಪ

ಸಿದ್ದರಾಮಯ್ಯ ಸಾಬರಿಗೆ ರಾಜ್ಯ ಮಾರುತ್ತಿದ್ದಾರೆ; ಈಶ್ವರಪ್ಪ

ಭಕ್ತರ ಫೋನ್ ಕಿತ್ತು ಮಂಗನ ಚೇಷ್ಟೆ

ಭಕ್ತರ ಫೋನ್ ಕಿತ್ತು ಮಂಗನ ಚೇಷ್ಟೆ

ಮಲೆನಾಡು ಪ್ರದೇಶದಲ್ಲಿ ಅಪರೂಪದ ಹಾರುವ ಓತಿ

ಮಲೆನಾಡು ಪ್ರದೇಶದಲ್ಲಿ ಅಪರೂಪದ ಹಾರುವ ಓತಿ

ಕರಡಿಯಿಂದ ಜಸ್ಟ್ ಮಿಸ್ ಆದ ವ್ಯಕ್ತಿ

ಕರಡಿಯಿಂದ ಜಸ್ಟ್ ಮಿಸ್ ಆದ ವ್ಯಕ್ತಿ

Recent News

ಸಿದ್ದರಾಮಯ್ಯ ಸಾಬರಿಗೆ ರಾಜ್ಯ ಮಾರುತ್ತಿದ್ದಾರೆ; ಈಶ್ವರಪ್ಪ

ಸಿದ್ದರಾಮಯ್ಯ ಸಾಬರಿಗೆ ರಾಜ್ಯ ಮಾರುತ್ತಿದ್ದಾರೆ; ಈಶ್ವರಪ್ಪ

ಭಕ್ತರ ಫೋನ್ ಕಿತ್ತು ಮಂಗನ ಚೇಷ್ಟೆ

ಭಕ್ತರ ಫೋನ್ ಕಿತ್ತು ಮಂಗನ ಚೇಷ್ಟೆ

ಮಲೆನಾಡು ಪ್ರದೇಶದಲ್ಲಿ ಅಪರೂಪದ ಹಾರುವ ಓತಿ

ಮಲೆನಾಡು ಪ್ರದೇಶದಲ್ಲಿ ಅಪರೂಪದ ಹಾರುವ ಓತಿ

ಕರಡಿಯಿಂದ ಜಸ್ಟ್ ಮಿಸ್ ಆದ ವ್ಯಕ್ತಿ

ಕರಡಿಯಿಂದ ಜಸ್ಟ್ ಮಿಸ್ ಆದ ವ್ಯಕ್ತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿದ್ದರಾಮಯ್ಯ ಸಾಬರಿಗೆ ರಾಜ್ಯ ಮಾರುತ್ತಿದ್ದಾರೆ; ಈಶ್ವರಪ್ಪ

ಸಿದ್ದರಾಮಯ್ಯ ಸಾಬರಿಗೆ ರಾಜ್ಯ ಮಾರುತ್ತಿದ್ದಾರೆ; ಈಶ್ವರಪ್ಪ

ಭಕ್ತರ ಫೋನ್ ಕಿತ್ತು ಮಂಗನ ಚೇಷ್ಟೆ

ಭಕ್ತರ ಫೋನ್ ಕಿತ್ತು ಮಂಗನ ಚೇಷ್ಟೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat