ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Meg Lanning: ಮಹಿಳೆಯರ ಪ್ರೀಮಿಯರ್ ಲೀಗ್ನಲ್ಲಿ ಎಲ್ಲಿಸ್‌ ಪೆರ್ರಿ ದಾಖಲೆ ಮುರಿದ ಮೆಗ್‌ ಲ್ಯಾನಿಂಗ್‌

March 1, 2025
Share on WhatsappShare on FacebookShare on Twitter

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕಿ ಮೆಗ್‌ ಲ್ಯಾನಿಂಗ್‌ ಅವರು ಮಹಿಳೆಯರ ಪ್ರೀಮಿಯರ್ ಲೀಗ್‌ನಲ್ಲಿ ಅಮೋಘ ಸಾಧನೆಯೊಂದನ್ನು ಮಾಡಿದ್ದಾರೆ. ಅವರು ಈ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಶುಕ್ರವಾರ ನಡೆದಿದ್ದ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ಅವರು ಅರ್ಧಶತಕ ಬಾರಿಸಿದ್ದರು. ಈ ಸಾಧನೆಯ ಹಾದಿಯಲ್ಲಿ ಲ್ಯಾನಿಂಗ್‌(845) ತಮ್ಮದೇ ದೇಶದ, ಆರ್‌ಸಿಬಿ ಆಟಗಾರ್ತಿ ಎಲ್ಲಿಸ್‌ ಪೆರ್ರಿ(835) ಅವರನ್ನು ಹಿಂದಿಕ್ಕಿದರು. ಇದು ಮಾತ್ರವಲ್ಲದೆ ಡಬ್ಲ್ಯುಪಿಎಲ್‌ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಆಟಗಾರ್ತಿ ಎಂಬ ಹಿರಿಮೆಗೂ ಲ್ಯಾನಿಂಗ್‌ ಪಾತ್ರರಾದರು.

Inhi ka raj hai 👑 pic.twitter.com/Mvcu0psmJh

— Delhi Capitals (@DelhiCapitals) February 28, 2025

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಈ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ಗೆ ಮಾಡಿದ ಮುಂಬೈ ತಂಡ 9 ವಿಕೆಟ್‌ಗೆ 123 ರನ್‌ ಗಳಿಸಲಷ್ಟೇ ಶಕ್ತವಾಯಿತು. ಪ್ರತಿಯಾಗಿ ಆಡಿದ ಡೆಲ್ಲಿ 14.3 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ ನಷ್ಟಕ್ಕೆ 124 ರನ್‌ ಪೇರಿಸಿ 9 ವಿಕೆಟ್‌ ಅಂತರದ ಗೆಲುವು ಸಾಧಿಸಿತ್ತು. ಇದು ಈ ಆವೃತ್ತಿಯಲ್ಲಿ ಡೆಲ್ಲಿ ವಿರುದ್ಧ ಮುಂಬೈಗೆ ಎದುರಾದ 2ನೇ ಸೋಲು. ಹಿಂದಿನ ಪಂದ್ಯದಲ್ಲಿ ಡೆಲ್ಲಿ ಒಂದು ರನ್‌ ಅಂತರದ ವಿರೋಚಿತ ಗೆಲುವು ಸಾಧಿಸಿತ್ತು.

ಸತತ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಮಾಜಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌(MIW vs DCW,) ಈ ಸೋಲಿನಿಂದ ಅಗ್ರಸ್ಥಾನ ಕಳೆದುಕೊಂಡಿತು. ಗೆದ್ದ ಡೆಲ್ಲಿ ತಂಡ 8 ಅಂಕದೊಂದಿಗೆ ಅಗ್ರಸ್ಥಾನಕ್ಕೇರಿತು.

ಚೇಸಿಂಗ್‌ ವೇಳೆ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ಶಫಾಲಿ ವರ್ಮಾ 28 ಎಸೆತಗಳಲ್ಲಿ 43(4 ಬೌಂಡರಿ ಮತ್ತು 3 ಸಿಕ್ಸರ್‌) ರನ್‌ ಬಾರಿಸಿದರು. ಇವರಿಗೆ ನಾಯಕಿ ಮೆಗ್‌ ಲ್ಯಾನಿಂಗ್‌ ಕೂಡ ಉತ್ತಮ ಸಾಥ್‌ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 85 ರನ್‌ ರಾಶಿ ಹಾಕಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿತು. ಶಫಾಲಿ ವಿಕೆಟ್‌ ಪತನದ ಬಳಿಕ ಬಿರುಸಿನ ಬ್ಯಾಟಿಂಗ್‌ ನಡೆಸಿದ ಲ್ಯಾನಿಂಗ್‌ ಅಜೇಯ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. 49 ಎಸೆತ ಎದುರಿಸಿದ ಲ್ಯಾನಿಂಗ್‌ 60 ರನ್‌ ಬಾರಿಸಿದರು.

Tags: Cricketellyse perryMeg LanningWPL
SendShareTweet
Previous Post

Kumbh Mela: ಪ್ರಯಾಗರಾಜ್ ಮಹಾ ಕುಂಭಮೇಳ ಸಂಪನ್ನ; ಮುಂದಿನ ಕುಂಭಮೇಳ ಎಲ್ಲಿ? ಯಾವಾಗ?

Next Post

BJP National President: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರ ನೇಮಕಕ್ಕೆ ಮುಹೂರ್ತ ಫಿಕ್ಸ್

Related Posts

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!
ಕ್ರೀಡೆ

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿಗೆ 800 ಕೋಟಿ ರೂ. ಜಾಕ್‌ಪಾಟ್‌!
ಕ್ರೀಡೆ

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿಗೆ 800 ಕೋಟಿ ರೂ. ಜಾಕ್‌ಪಾಟ್‌!

ವೆಸ್ಟ್ ಇಂಡೀಸ್ ವೇಗಿಗಳಿಂದ ಸುನಿಲ್ ಗವಾಸ್ಕರ್‌ಗೆ ‘ಸಾವಿನ ಬೌನ್ಸರ್’ ಬೆದರಿಕೆ
ಕ್ರೀಡೆ

ವೆಸ್ಟ್ ಇಂಡೀಸ್ ವೇಗಿಗಳಿಂದ ಸುನಿಲ್ ಗವಾಸ್ಕರ್‌ಗೆ ‘ಸಾವಿನ ಬೌನ್ಸರ್’ ಬೆದರಿಕೆ

ಗಂಭೀರ್ ಕೋಚಿಂಗ್ ಸ್ಟೈಲ್ ಬಗ್ಗೆ ವಿಭಿನ್ನ ಹೇಳಿಕೆ ನೀಡಿದ ಆರ್ಸಿಬಿ ಮೆಂಟರ್ ದಿನೇಶ್ ಕಾರ್ತಿಕ್
ಕ್ರೀಡೆ

ಗಂಭೀರ್ ಕೋಚಿಂಗ್ ಸ್ಟೈಲ್ ಬಗ್ಗೆ ವಿಭಿನ್ನ ಹೇಳಿಕೆ ನೀಡಿದ ಆರ್ಸಿಬಿ ಮೆಂಟರ್ ದಿನೇಶ್ ಕಾರ್ತಿಕ್

ಕ್ರಿಕೆಟಿಗರಿಗೆ ಜಿಮ್ ತರಬೇತಿ ಬೇಡ: ಬುಮ್ರಾ ಗಾಯಗಳಿಗೆ ವೇಟ್‌ಲಿಫ್ಟಿಂಗ್ ಕಾರಣ – ಯೋಗರಾಜ್ ಸಿಂಗ್ ಸ್ಪೋಟಕ ಹೇಳಿಕೆ!
ಕ್ರೀಡೆ

ಕ್ರಿಕೆಟಿಗರಿಗೆ ಜಿಮ್ ತರಬೇತಿ ಬೇಡ: ಬುಮ್ರಾ ಗಾಯಗಳಿಗೆ ವೇಟ್‌ಲಿಫ್ಟಿಂಗ್ ಕಾರಣ – ಯೋಗರಾಜ್ ಸಿಂಗ್ ಸ್ಪೋಟಕ ಹೇಳಿಕೆ!

ಸೂರ್ಯಕುಮಾರ್ ಯಾದವ್‌ಗೆ ಎರಡನೇ ಬಾರಿಗೆ ಶಸ್ತ್ರಚಿಕಿತ್ಸೆ: ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆ, ಬಾಂಗ್ಲಾದೇಶ ಸರಣಿ ಮಿಸ್!
ಕ್ರೀಡೆ

ಸೂರ್ಯಕುಮಾರ್ ಯಾದವ್‌ಗೆ ಎರಡನೇ ಬಾರಿಗೆ ಶಸ್ತ್ರಚಿಕಿತ್ಸೆ: ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆ, ಬಾಂಗ್ಲಾದೇಶ ಸರಣಿ ಮಿಸ್!

Next Post
BJP National President: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರ ನೇಮಕಕ್ಕೆ ಮುಹೂರ್ತ ಫಿಕ್ಸ್

BJP National President: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರ ನೇಮಕಕ್ಕೆ ಮುಹೂರ್ತ ಫಿಕ್ಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಗೋಲ್ಡ್ ಸುರೇಶ್‌ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ!

ಗೋಲ್ಡ್ ಸುರೇಶ್‌ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ!

ಕಾಶಿ ಅಂಕಲ್ ಅಪ್ಪನನ್ನು ಉಸಿರುಗಟ್ಟಿಸಿ ಕೊಂದರು, ಅಮ್ಮ ನೋಡುತ್ತಾ ನಿಂತಿದ್ದರು: 9 ವರ್ಷದ ಪುತ್ರನಿಂದ ವ್ಯಕ್ತಿಯ ಕೊಲೆ ರಹಸ್ಯ ಬಯಲು

ಕಾಶಿ ಅಂಕಲ್ ಅಪ್ಪನನ್ನು ಉಸಿರುಗಟ್ಟಿಸಿ ಕೊಂದರು, ಅಮ್ಮ ನೋಡುತ್ತಾ ನಿಂತಿದ್ದರು: 9 ವರ್ಷದ ಪುತ್ರನಿಂದ ವ್ಯಕ್ತಿಯ ಕೊಲೆ ರಹಸ್ಯ ಬಯಲು

ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ

ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ

Recent News

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಗೋಲ್ಡ್ ಸುರೇಶ್‌ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ!

ಗೋಲ್ಡ್ ಸುರೇಶ್‌ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ!

ಕಾಶಿ ಅಂಕಲ್ ಅಪ್ಪನನ್ನು ಉಸಿರುಗಟ್ಟಿಸಿ ಕೊಂದರು, ಅಮ್ಮ ನೋಡುತ್ತಾ ನಿಂತಿದ್ದರು: 9 ವರ್ಷದ ಪುತ್ರನಿಂದ ವ್ಯಕ್ತಿಯ ಕೊಲೆ ರಹಸ್ಯ ಬಯಲು

ಕಾಶಿ ಅಂಕಲ್ ಅಪ್ಪನನ್ನು ಉಸಿರುಗಟ್ಟಿಸಿ ಕೊಂದರು, ಅಮ್ಮ ನೋಡುತ್ತಾ ನಿಂತಿದ್ದರು: 9 ವರ್ಷದ ಪುತ್ರನಿಂದ ವ್ಯಕ್ತಿಯ ಕೊಲೆ ರಹಸ್ಯ ಬಯಲು

ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ

ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಗೋಲ್ಡ್ ಸುರೇಶ್‌ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ!

ಗೋಲ್ಡ್ ಸುರೇಶ್‌ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat