ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Virat Kohli at 300: ಕೊಹ್ಲಿಯ 300ನೇ ಏಕದಿನ ಪಂದ್ಯ ವೀಕ್ಷಿಸಲು ದುಬೈಗೆ ಬಂದ ಪತ್ನಿ ಅನುಷ್ಕಾ

March 2, 2025
Share on WhatsappShare on FacebookShare on Twitter

ದುಬೈ: ಭಾರತ ತಂಡದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ(Virat Kohli) ಅವರಿಗೆ ಭಾನುವಾರ ಸ್ಮರಣೀಯ ದಿನ. ಅವರು ಏಕದಿನ ಮಾದರಿಯಲ್ಲಿ 300ನೇ ಏಕದಿನ ಪಂದ್ಯವಾಡಿದ್ದಾರೆ. ನ್ಯೂಜಿಲ್ಯಾಂಡ್‌ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲಲ್ಲಿ ಅವರು ಈ ಮೈಲುಗಲ್ಲು ದಾಟಲಿದ್ದಾರೆ.

ಈ ವಿಶೇಷ ಸಂಭ್ರಮದಲ್ಲಿ ಕೊಹ್ಲಿಗೆ ಬೆಂಬಲ ಸೂಚಿಸಲು ಕೊಹ್ಲಿಯ ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮಾ(Anushka Sharma), ಸಹೋದರ ವಿಕಾಸ್‌ ಕೊಹ್ಲಿ ಮತ್ತು ಅವರ ಕುಟುಂಬವೇ ಶನಿವಾರವೇ ದುಬೈಗೆ ಹೋಗಿದ್ದಾರೆ.

ಕೊಹ್ಲಿ 300 ಏಕದಿನ ಪಂದ್ಯವನ್ನಾಡಿದ 7ನೇ ಭಾರತೀಯ ಹಾಗೂ ಒಟ್ಟಾರೆ 22ನೇ ಆಟಗಾರ ಎನಿಸಲಿದ್ದಾರೆ. ಈ ವೇಳೆ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್ ಅವರಿರುವ ಎಲೈಟ್​ ಪಟ್ಟಿಗೆ ಸೇರಲಿದ್ದಾರೆ. ಒಟ್ಟಾರೆಯಾಗಿ ಭಾರತ ಪರ ಅತ್ಯಧಿಕ ಏಕದಿನ ಪಂದ್ಯವನ್ನಾಡಿದ ದಾಖಲೆ ಸಚಿನ್​ ತೆಂಡುಲ್ಕರ್​ (463), ಹೆಸರಿನಲ್ಲಿದೆ. ಆ ಬಳಿಕ ಎಂಎಸ್​ ಧೋನಿ (350), ರಾಹುಲ್​ ದ್ರಾವಿಡ್​ (344), ಅಜರುದ್ದೀನ್​ (334), ಸೌರವ್​ ಗಂಗೂಲಿ (311) ಮತ್ತು ಯುವರಾಜ್​ ಸಿಂಗ್​ (304) ಕಾಣಿಸಿಕೊಂಡಿದ್ದಾರೆ.

ಭಾರತ ಪರ ಮೊದಲು 300 ಏಕದಿನ ಪಂದ್ಯವನ್ನು ಪೂರ್ತಿಗೊಳಿಸಿದ್ದ ದಾಖಲೆ ಮೊಹಮ್ಮದ್‌​ ಅಜರುದ್ದೀನ್ ಹೆಸರಿನಲ್ಲಿದೆ. ವಿಶೇಷ ಎಂದರೆ ಅಜರುದ್ದೀನ್ ಕೂಡ 1998ರಲ್ಲಿ ಚಾಂಪಿಯನ್ಸ್​ ಟ್ರೋಫಿಯಲ್ಲೇ 300ನೇ ಪಂದ್ಯವಾಡಿದ್ದರು.

2008ರಲ್ಲಿ ಶ್ರೀಲಂಕಾ ವಿರುದ್ಧ ಡಂಬುಲಾದಲ್ಲಿ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ವಿರಾಟ್​ ಕೊಹ್ಲಿ ಇದುವರೆಗೆ 299* ಪಂದ್ಯಗಳ 287 ಇನಿಂಗ್ಸ್​ಗಳಲ್ಲಿ 51 ಶತಕ, 73 ಅರ್ಧಶತಕಗಳ ಸಹಿತ 58.20ರ ಸರಾಸರಿಯಲ್ಲಿ 14,085 ರನ್​ ಬಾರಿಸಿದ್ದಾರೆ. ಜತೆಗೆ 158 ಕ್ಯಾಚ್​ ಹಿಡಿದಿದ್ದು, 5 ವಿಕೆಟ್​ ಕೂಡ ಕಬಳಿಸಿದ್ದಾರೆ. 183 ರನ್​ ಅವರ ಗರಿಷ್ಠ ಗಳಿಕೆಯಾಗಿದೆ.
ಹೊಸ ನಿಯಮದ ಅಡಚಣೆ

ಬಿಸಿಸಿಐ ನೂತನ ನಿಯಮದ ಪ್ರಕಾರ 45ಕ್ಕೂ ಅಧಿಕ ದಿನಗಳ ಕಾಲ ವಿದೇಶಿ ಕ್ರಿಕೆಟ್‌ ಪ್ರವಾಸದಲ್ಲಿದ್ದರೆ, ಆಗ ಕುಟುಂಬ ಸದಸ್ಯರು ಗರಿಷ್ಠ 2 ವಾರಗಳ ಕಾಲ ಅವರ ಜತೆಗಿರಬಹುದು. ಚಾಂಪಿಯನ್ಸ್‌ ಟ್ರೋಫಿ ಬರೀ ಮೂರು ವಾರದಲ್ಲಿ ಮುಕ್ತಾಯಗೊಳ್ಳುತ್ತದೆ ಹೀಗಾಗಿ ಈ ಬಾರಿ ಆಟಗಾರರ ಜತೆ ಕುಟುಂಬಕ್ಕೆ ಪ್ರಯಾಣಿಸಲು ಅವಕಾಶವೇ ಇಲ್ಲ. ಆದರೂ ಒಂದು ಪಂದ್ಯಕ್ಕೆ ಮಾತ್ರ ಅವಕಾಶ ನೀಡಿತ್ತು. ಹೀಗಾಗಿ ಕೊಹ್ಲಿ ಕುಟುಂಬ ಪಾಕ್‌ ವಿರುದ್ಧದ ಪಂದ್ಯಕ್ಕೆ ಹಾಜರಾಗದೆ ಕೊಹ್ಲಿಯ 300ನೇ ಪಂದ್ಯಕ್ಕೆ ಹಾಜರಾಗುತ್ತಿದೆ.

Tags: Anushka SharmaCricketDubaisrilankaVirat Kohli at 300
SendShareTweet
Previous Post

RCBW: ಆರ್‌ಸಿಬಿ ಅಭಿಮಾನಿಗಳಿಗೆ ಕ್ಷಮೆ ಕೇಳಿದ ಮಂಧಾನ

Next Post

Shafali Verma: ಡಬ್ಲ್ಯುಪಿಎಲ್‌ನಲ್ಲಿ ದಾಖಲೆ ಬರೆದ ಹೊಡೆಬಡಿಯ ಆಟಗಾರ್ತಿ ಶಫಾಲಿ ವರ್ಮಾ

Related Posts

ಅಜಿತ್ ಅಗರ್ಕರ್ ಬಿಸಿಸಿಐ ಮುಖ್ಯ ಆಯ್ಕೆಗಾರರಾಗಿ ಮುಂದುವರಿಕೆ?
ಕ್ರೀಡೆ

ಅಜಿತ್ ಅಗರ್ಕರ್ ಬಿಸಿಸಿಐ ಮುಖ್ಯ ಆಯ್ಕೆಗಾರರಾಗಿ ಮುಂದುವರಿಕೆ?

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ‘ಮ್ಯಾನ್ ಆಫ್ ದಿ ಮ್ಯಾಚ್’ ಪ್ರಶಸ್ತಿ ವಿಜೇತರು: ಅಗ್ರ 10 ಆಟಗಾರರ ಪಟ್ಟಿ ಇಲ್ಲದೆ
ಕ್ರೀಡೆ

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ‘ಮ್ಯಾನ್ ಆಫ್ ದಿ ಮ್ಯಾಚ್’ ಪ್ರಶಸ್ತಿ ವಿಜೇತರು: ಅಗ್ರ 10 ಆಟಗಾರರ ಪಟ್ಟಿ ಇಲ್ಲದೆ

ಬಿಹಾರದ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ: 13 ವರ್ಷದ ಆಯಾನ್ ರಾಜ್‌ನಿಂದ ಐತಿಹಾಸಿಕ ಟ್ರಿಪಲ್ ಸೆಂಚುರಿ!
ಕ್ರೀಡೆ

ಬಿಹಾರದ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ: 13 ವರ್ಷದ ಆಯಾನ್ ರಾಜ್‌ನಿಂದ ಐತಿಹಾಸಿಕ ಟ್ರಿಪಲ್ ಸೆಂಚುರಿ!

ಸಂಜು ಸ್ಯಾಮ್ಸನ್ ಐಪಿಎಲ್ 2026 ರಲ್ಲಿ ಸಿಎಸ್‌ಕೆಗೆ ಸೇರ್ಪಡೆ: ಅವರ ಮ್ಯಾನೇಜರ್ ಬಿಡುಗಡೆ ಮಾಡಿದ ಸ್ಫೋಟಕ ಸುದ್ದಿ
ಕ್ರೀಡೆ

ಸಂಜು ಸ್ಯಾಮ್ಸನ್ ಐಪಿಎಲ್ 2026 ರಲ್ಲಿ ಸಿಎಸ್‌ಕೆಗೆ ಸೇರ್ಪಡೆ: ಅವರ ಮ್ಯಾನೇಜರ್ ಬಿಡುಗಡೆ ಮಾಡಿದ ಸ್ಫೋಟಕ ಸುದ್ದಿ

ತಮಿಳುನಾಡು ಪ್ರೀಮಿಯರ್‌ ಲೀಗ್‌ನಲ್ಲಿ ಆರ್‌ ಅಶ್ವಿನ್‌ ವಿರುದ್ಧ ಬಾಲ್‌ ವಿರೂಪ ಆರೋಪ?
ಕ್ರೀಡೆ

ತಮಿಳುನಾಡು ಪ್ರೀಮಿಯರ್‌ ಲೀಗ್‌ನಲ್ಲಿ ಆರ್‌ ಅಶ್ವಿನ್‌ ವಿರುದ್ಧ ಬಾಲ್‌ ವಿರೂಪ ಆರೋಪ?

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!
ಕ್ರೀಡೆ

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!

Next Post
Shafali Verma: ಡಬ್ಲ್ಯುಪಿಎಲ್‌ನಲ್ಲಿ ದಾಖಲೆ ಬರೆದ ಹೊಡೆಬಡಿಯ ಆಟಗಾರ್ತಿ ಶಫಾಲಿ ವರ್ಮಾ

Shafali Verma: ಡಬ್ಲ್ಯುಪಿಎಲ್‌ನಲ್ಲಿ ದಾಖಲೆ ಬರೆದ ಹೊಡೆಬಡಿಯ ಆಟಗಾರ್ತಿ ಶಫಾಲಿ ವರ್ಮಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಭಾರೀ ಮಳೆಗೆ ಮುಳುಗಡೆಯಾಗಿರುವ ಸೇತುವೆ

ಭಾರೀ ಮಳೆಗೆ ಮುಳುಗಡೆಯಾಗಿರುವ ಸೇತುವೆ

ಸರ್ಕಾರದ ವಿರುದ್ಧ ಮಾವು ಬೆಳೆಗಾರರ ಆಕ್ರೋಶ

ಸರ್ಕಾರದ ವಿರುದ್ಧ ಮಾವು ಬೆಳೆಗಾರರ ಆಕ್ರೋಶ

Recent News

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಭಾರೀ ಮಳೆಗೆ ಮುಳುಗಡೆಯಾಗಿರುವ ಸೇತುವೆ

ಭಾರೀ ಮಳೆಗೆ ಮುಳುಗಡೆಯಾಗಿರುವ ಸೇತುವೆ

ಸರ್ಕಾರದ ವಿರುದ್ಧ ಮಾವು ಬೆಳೆಗಾರರ ಆಕ್ರೋಶ

ಸರ್ಕಾರದ ವಿರುದ್ಧ ಮಾವು ಬೆಳೆಗಾರರ ಆಕ್ರೋಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat