ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

James Harrison : 1,111 ಕ್ಕೂ ಹೆಚ್ಚು ಬಾರಿ ರಕ್ತದಾನಗೈದು 24 ಲಕ್ಷಕ್ಕೂ ಹೆಚ್ಚು ಮಕ್ಕಳ ಜೀವ ಉಳಿಸಿದ ಹ್ಯಾರಿಸನ್ ಇನ್ನಿಲ್ಲ!

March 5, 2025
James Harrison
Share on WhatsappShare on FacebookShare on Twitter

ಕ್ಯಾನ್ಬೆರಾ: ಬರೋಬ್ಬರಿ 24 ಲಕ್ಷಕ್ಕೂ ಹೆಚ್ಚು ಮಕ್ಕಳ ಜೀವ ಉಳಿಸಿದ ಆಸ್ಟ್ರೇಲಿಯಾದ ರಕ್ತದಾನಿ ಮತ್ತು ಪ್ಲಾಸ್ಮಾದಾನಿ ಜೇಮ್ಸ್ ಹ್ಯಾರಿಸನ್(James Harrison) ಇಹಲೋಕ ತ್ಯಜಿಸಿದ್ದಾರೆ. ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ನ ನರ್ಸಿಂಗ್ ಹೋಂನಲ್ಲಿ ಅವರು ನಿಧನರಾಗಿದ್ದಾರೆ. ತಮ್ಮ ದೇಹದಲ್ಲಿನ ಅಪರೂಪದ ಪ್ಲಾಸ್ಮಾವನ್ನು ಸಾವಿರಾರು ಬಾರಿ ದಾನ ಮಾಡುವ ಮೂಲಕ ಅವರು “ಮ್ಯಾನ್ ವಿತ್ ದಿ ಗೋಲ್ಡನ್ ಆರ್ಮ್” ಎಂದೇ ಪ್ರಸಿದ್ಧರಾಗಿದ್ದರು.

ತಮ್ಮ ಜೀವಿತಾವಧಿಯಲ್ಲಿ ಅವರು 24 ದಶಲಕ್ಷಕ್ಕೂ ಹೆಚ್ಚು ಶಿಶುಗಳ ಜೀವವನ್ನು ಉಳಿಸಿದ್ದಾರೆ. ಅವರ ಸಾವಿನ ಬಳಿಕ ಅವರು ರಕ್ತದಾನ ಮಾಡಿದ ಹಳೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿವೆ.

ಜೇಮ್ಸ್ ಹ್ಯಾರಿಸನ್ ಕೇವಲ 18 ವರ್ಷ ವಯಸ್ಸಿನವರಿದ್ದಾಗಲೇ ರಕ್ತದಾನ ಅಭಿಯಾನ ಆರಂಭಿಸಿದ್ದರು. ದೇಶದಲ್ಲಿ ರಕ್ತದಾನ ಮಾಡಲು ಗರಿಷ್ಠ ವಯಸ್ಸಿನ ಮಿತಿಯಾದ 81 ವರ್ಷಗಳನ್ನು ತಲುಪುವವರೆಗೂ ತನ್ನ ಈ ಪರೋಪಕಾರಿ ಕಾರ್ಯವನ್ನು ಮುಂದುವರಿಸಿದ್ದಾರೆ. ಅವರು ಒಟ್ಟು 1,111ಕ್ಕೂ ಹೆಚ್ಚು ಬಾರಿ (1173) ರಕ್ತದಾನ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಅವರ ರಕ್ತದಲ್ಲಿ ಆಂಟಿ-ಡಿ ಎಂಬ ಅಪರೂಪದ ಪ್ರತಿಕಾಯವಿತ್ತು. ಇದು ಭ್ರೂಣ ಮತ್ತು ನವಜಾತ ಶಿಶುವಿನ ಹಿಮೋಲಿಟಿಕ್ ಕಾಯಿಲೆಯನ್ನು (ಎಚ್‍ಡಿಎಫ್ಎನ್) ತಡೆಗಟ್ಟುವಲ್ಲಿ ಅತಿ ಅವಶ್ಯಕ ಎಂದು ಪರಿಗಣಿಸಲಾಗಿದೆ. ಇದು ಗರ್ಭಿಣಿ ಮತ್ತು ಶಿಶುವಿನ ನಡುವೆ ರಕ್ತದ ಪ್ರಕಾರಗಳು ಹೊಂದಿಕೆಯಾಗದಿದ್ದಾಗ ಉಂಟಾಗುವ ಗಂಭೀರ ಕಾಯಿಲೆಯಾಗಿದೆ.
ಇಂಥ ಕಾಯಿಲೆ ಅವರ ರಕ್ತದಲ್ಲಿರುವ ಈ ಅಪರೂಪದ ಅಂಶವು ಅವರನ್ನು ಬಹಳ ಉಪಯುಕ್ತ ದಾನಿಯನ್ನಾಗಿ ಮಾಡಿದೆ. ಹಾಗಾಗಿ ಅವರು ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಲಕ್ಷಾಂತರ ಶಿಶುಗಳ ಜೀವಗಳನ್ನು ಉಳಿಸಿದ್ದಾರೆ. ಹ್ಯಾರಿಸನ್ 18 ರಿಂದ 81 ವರ್ಷದೊಳಗೆ 1,111 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ್ದಾರಂತೆ.

ಇದನ್ನೂ ಓದಿ: Gold Scam: 90 ದಿನಗಳಲ್ಲಿ 25 ಕೋಟಿ ರೂ. ಪಾವತಿಸಿ ಅಥವಾ ಜೈಲಿಗೆ ಹೋಗಿ: ಚಿನ್ನದ ಹಗರಣದ ಆರೋಪಿಗೆ ಸುಪ್ರೀಂ ಕೋರ್ಟ್

ಹ್ಯಾರಿಸನ್ ಅವರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಲೈಫ್ ಬ್ಲಡ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಟೀಫನ್ ಕಾರ್ನೆಲಿಸ್ಸೆನ್, “ಜೇಮ್ಸ್ ತಮ್ಮ ದೇಹದ ಅಮೂಲ್ಯ ರಕ್ತ ಮತ್ತು ಪ್ಲಾಸ್ಮಾವನ್ನು ದಾನ ಮಾಡುವ ಮೂಲಕ ಹಲವರ ಬಾಳಿಗೆ ಆಸರೆಯಾಗಿದ್ದಾರೆ. ಅವರು 1173 ಬಾರಿ ರಕ್ತದಾನ ಮಾಡಿದ್ದರೂ ಅದಕ್ಕೆ ಪ್ರತಿಯಾಗಿ ಅವರು ಏನನ್ನೂ ನಿರೀಕ್ಷಿಸಲಿಲ್ಲ. ಅವರೊಬ್ಬ ಕರುಣಾಮಯಿ ಮತ್ತು ಉದಾರ ವ್ಯಕ್ತಿ. ಇದು ಯಾರೂ ಮುರಿಯಲಾಗದ ದಾಖಲೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ. ಆಸ್ಟ್ರೇಲಿಯಾದಲ್ಲಿ, ಹ್ಯಾರಿಸನ್ ಅವರನ್ನು ಹೀರೋ ಎಂದು ಪರಿಗಣಿಸಲಾಗುತ್ತದೆ. ದೇಶದ ಅತ್ಯುನ್ನತ ಪದಕಗಳಲ್ಲಿ ಒಂದಾದ ‘ಮೆಡಲ್ ಆಫ್ ದಿ ಆರ್ಡರ್ ಆಫ್ ಆಸ್ಟ್ರೇಲಿಯಾ’ ಸೇರಿದಂತೆ ಅವರು ತಮ್ಮ ಕಾರ್ಯಕ್ಕಾಗಿ ಹಲವು ಪ್ರಶಸ್ತಿಗಳು ಮತ್ತು ಮನ್ನಣೆಗಳನ್ನು ಪಡೆದಿದ್ದಾರೆ.

Tags: Kannada NewsLatest NewsViral News
SendShareTweet
Previous Post

Gold Scam: 90 ದಿನಗಳಲ್ಲಿ 25 ಕೋಟಿ ರೂ. ಪಾವತಿಸಿ ಅಥವಾ ಜೈಲಿಗೆ ಹೋಗಿ: ಚಿನ್ನದ ಹಗರಣದ ಆರೋಪಿಗೆ ಸುಪ್ರೀಂ ಕೋರ್ಟ್

Next Post

Rajiv Gandhi : ರಾಜೀವ್ ಗಾಂಧಿ ಕೇಂಬ್ರಿಡ್ಜ್, ಇಂಪೀರಿಯಲ್ ಕಾಲೇಜಿನಲ್ಲಿ 2 ಬಾರಿ ಫೇಲ್ ಆಗಿದ್ದರು: ಮಣಿಶಂಕರ್ ಹೊಸ ವಿವಾದ

Related Posts

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ
ತಂತ್ರಜ್ಞಾನ

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ

ನಾನಿಲ್ಲದೇ ಇರುತ್ತಿದ್ದರೆ ಟ್ರಂಪ್ ಗೆಲ್ಲುತ್ತಲೇ ಇರಲಿಲ್ಲ: ಟ್ರಂಪ್ ವಿರುದ್ಧ ತಿರುಗಿಬಿದ್ದ ಮಸ್ಕ್!
ವಿದೇಶ

ನಾನಿಲ್ಲದೇ ಇರುತ್ತಿದ್ದರೆ ಟ್ರಂಪ್ ಗೆಲ್ಲುತ್ತಲೇ ಇರಲಿಲ್ಲ: ಟ್ರಂಪ್ ವಿರುದ್ಧ ತಿರುಗಿಬಿದ್ದ ಮಸ್ಕ್!

12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?
ವಿದೇಶ

12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?

ಪ್ರವಾಸಿಗರು ಏಕಾಏಕಿ ಜಪಾನ್ ಪ್ರಯಾಣ ರದ್ದು ಮಾಡುತ್ತಿರುವುದೇಕೆ? ನ್ಯೂ ಬಾಬಾ ವಂಗಾ ನುಡಿದ ಭವಿಷ್ಯವಾಣಿಯೇನು?
ವಿದೇಶ

ಪ್ರವಾಸಿಗರು ಏಕಾಏಕಿ ಜಪಾನ್ ಪ್ರಯಾಣ ರದ್ದು ಮಾಡುತ್ತಿರುವುದೇಕೆ? ನ್ಯೂ ಬಾಬಾ ವಂಗಾ ನುಡಿದ ಭವಿಷ್ಯವಾಣಿಯೇನು?

ಗಾಜಾದತ್ತ ಯುವ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಪ್ರಯಾಣ: “ನಾವು ಸನ್ನದ್ಧ” ಎಂದ ಇಸ್ರೇಲ್!
ವಿದೇಶ

ಗಾಜಾದತ್ತ ಯುವ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಪ್ರಯಾಣ: “ನಾವು ಸನ್ನದ್ಧ” ಎಂದ ಇಸ್ರೇಲ್!

ಪಾಕ್ ಪರ ಗೂಢಚರ್ಯೆ: ಜ್ಯೋತಿ ಮಲ್ಹೋತ್ರಾ ಬಳಿಕ ಪಂಜಾಬ್‌ನಲ್ಲಿ ಮತ್ತೊಬ್ಬ ಯೂಟ್ಯೂಬರ್ ಅರೆಸ್ಟ್
ವಿದೇಶ

ಪಾಕ್ ಪರ ಗೂಢಚರ್ಯೆ: ಜ್ಯೋತಿ ಮಲ್ಹೋತ್ರಾ ಬಳಿಕ ಪಂಜಾಬ್‌ನಲ್ಲಿ ಮತ್ತೊಬ್ಬ ಯೂಟ್ಯೂಬರ್ ಅರೆಸ್ಟ್

Next Post
Shankar Aiyar

Rajiv Gandhi : ರಾಜೀವ್ ಗಾಂಧಿ ಕೇಂಬ್ರಿಡ್ಜ್, ಇಂಪೀರಿಯಲ್ ಕಾಲೇಜಿನಲ್ಲಿ 2 ಬಾರಿ ಫೇಲ್ ಆಗಿದ್ದರು: ಮಣಿಶಂಕರ್ ಹೊಸ ವಿವಾದ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

Recent News

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat