ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಹೋಳಿ ವೇಳೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ

March 10, 2025
Share on WhatsappShare on FacebookShare on Twitter

ಹಾಸನ: ಹೋಳಿ ಸಂದರ್ಭದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ.

ನಗರದಲ್ಲಿ (Hassan) ಹೋಳಿ (Holi) ಆಚರಣೆ ವೇಳೆ ಈ ಗಲಾಟೆ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವಿಡಿಯೋ ಈಗ ವೈರಲ್ ಆಗಿದೆ. ಹಲ್ಲೆ ಮಾಡುವ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ. ಬಿಎಂ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಹೋಳಿ ಸಂಭ್ರಮ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಯುವಕ ಪ್ರಜ್ವಲ್ ಎಂಬಾತನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ.

ಸದ್ಯ ಗಾಯಗೊಂಡಿರುವ ಪ್ರಜ್ವಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜ್ವಲ್‌ನನ್ನು ನೋಡಲು ಆಸ್ಪತ್ರೆಗೆ ಚನ್ನರಾಯಪಟ್ಟಣ ಮೂಲದ ಚಂದನ್ ಕುಮಾರ್ ಆಗಮಿಸಿದ್ದ. ಈ ವೇಳೆ ಅದೇ ಪುಂಡರ ಗುಂಪು ಆತನ ಮೇಲೂ ಹಲ್ಲೆ ಮಾಡಿದೆ. ಚಂದನ್ ಕೆಳಗೆ ಬಿದ್ದರೂ ಬಿಡದೆ ಅರೆಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಬಾಯಿಗೆ ಬಂದಂತೆ ನಿಂದಿಸಿ ಕಾಲಿನಿಂದ ಒದ್ದಿದ್ದಾರೆ. ಚಂದನ್ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾನೆ. ಚನ್ನರಾಯಪಟ್ಟಣ ಮೂಲದ ಲೋಹಿತ್ ಹಾಗೂ ಆತನ ಸ್ನೇಹಿತರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: FightHassanHoliPolice
SendShareTweet
Previous Post

ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

Next Post

ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ದೇವೇಗೌಡ

Related Posts

ಈ ಜಿಲ್ಲೆಗಳಲ್ಲಿ ಕೊಂಚ ತಗ್ಗಲಿದೆ ಮಳೆರಾಯನ ಆರ್ಭಟ
ರಾಜ್ಯ

ಈ ಜಿಲ್ಲೆಗಳಲ್ಲಿ ಕೊಂಚ ತಗ್ಗಲಿದೆ ಮಳೆರಾಯನ ಆರ್ಭಟ

ಶಿರಾಡಿ, ಚಾರ್ಮಾಡಿ ಘಾಟ್ ಗಳ್ಲಲಿ ಭಾರೀ ಗುಡ್ಡ ಕುಸಿತದ ಭೀತಿ
ರಾಜ್ಯ

ಶಿರಾಡಿ, ಚಾರ್ಮಾಡಿ ಘಾಟ್ ಗಳ್ಲಲಿ ಭಾರೀ ಗುಡ್ಡ ಕುಸಿತದ ಭೀತಿ

ಬಾಗೇಪಲ್ಲಿ ಇನ್ನು ಮುಂದೆ ಭಾಗ್ಯ ನಗರ!
ರಾಜ್ಯ

ಬಾಗೇಪಲ್ಲಿ ಇನ್ನು ಮುಂದೆ ಭಾಗ್ಯ ನಗರ!

ಸಿಎಂ ನಿವಾಸದ ಸಮೀಪ ಧರೆಗುರುಳಿದ ದೊಡ್ಡ ಮರ
ರಾಜಕೀಯ

ಸಿಎಂ ನಿವಾಸದ ಸಮೀಪ ಧರೆಗುರುಳಿದ ದೊಡ್ಡ ಮರ

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್!
ರಾಜ್ಯ

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್!

ರಾಜ್ಯ ಬಿಜೆಪಿ ನಾಯಕರಿಗೆ ಟಾಸ್ಕ್ ಕೊಟ್ಟ ಉಸ್ತುವಾರಿ!!
ರಾಜಕೀಯ

ಇಂದು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ

Next Post
ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ?

ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ದೇವೇಗೌಡ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

ಪ್ರತಿದಿನ 50 ರೂ. ಉಳಿಸಿ,35 ಲಕ್ಷ ರೂ. ಗಳಿಸಿ

ಪ್ರತಿದಿನ 50 ರೂ. ಉಳಿಸಿ,35 ಲಕ್ಷ ರೂ. ಗಳಿಸಿ

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!

Recent News

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

ಪ್ರತಿದಿನ 50 ರೂ. ಉಳಿಸಿ,35 ಲಕ್ಷ ರೂ. ಗಳಿಸಿ

ಪ್ರತಿದಿನ 50 ರೂ. ಉಳಿಸಿ,35 ಲಕ್ಷ ರೂ. ಗಳಿಸಿ

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat