ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್ 2025: ಹೊಸ ನಿಯಮಗಳು, ಹೊಸ ನಾಯಕರು ಮತ್ತು ರೋಮಾಂಚಕ ಪಂದ್ಯಗಳ ಕಾತುರ

March 21, 2025
Share on WhatsappShare on FacebookShare on Twitter

ಬೆಂಗಳೂರು: ಐಪಿಎಲ್‌ 18ನೇ ಆವೃತ್ತಿಯ (IPL 2025) ಕಾವು ಜೋರಾಗಿದೆ. ವಿಶ್ವದ ಅತ್ಯಂತ ಶ್ರೀಮಂತ ಲೀಗ್​ನ ಅಬ್ಬರ ಹೇಗಿರಬಹುದು ಎಂಬೆಲ್ಲ ಚರ್ಚೆಗಳು ಶುರುವಾಗಿವೆ. ಹೊಸ ತಂಡ, ಹೊಸ ನಾಯಕರು ಮತ್ತು ಹೊಸ ರೂಲ್ಸ್​ಗಳು ಈ ಬಾರಿಯ ಹೈಲೈಟ್​ ಆಗಿರುವ ಕಾರಣ ಪ್ರತಿಯೊಬ್ಬರ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಭಿಮಾನಿಗಳು ತಮ್ಮಿಷ್ಟದ ಫ್ರಾಂಚೈಸಿ ಹಾಗೂ ತಮ್ಮ ನೆಚ್ಚಿನ ಆಟಗಾರರ ಪ್ರದರ್ಶನ ಕಣ್ತುಂಬಿಕೊಳ್ಳುವುದಕ್ಕೆ ಕಾತರರಾಗಿದ್ದಾರೆ.

ಶನಿವಾರ ಕೋಲ್ಕತಾದ ಐತಿಹಾಸಿಕ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ಹಾಲಿ ಚಾಂಪಿಯನ್‌ ಕೆಕೆಆರ್‌ ಮತ್ತು ಆರ್‌ಸಿಬಿ(KKR vs RCB) ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಚಾಲನೆ ಸಿಗಲಿದೆ. ಈ ಬಾರಿಯೂ ಹಲವು ಹೊಸತನದೊಂದಿಗೆ ಐಪಿಎಲ್‌ ಪಂದ್ಯಾವಳಿ ಸಾಗಲಿದೆ.

ಈ ಬಾರಿ 10 ತಂಡಗಳು ಪಾಲ್ಗೊಳ್ಳಲಿದ್ದು, 65 ದಿನಗಳ ಕಾಲ ಒಟ್ಟು 74 ಪಂದ್ಯಗಳು ನಡೆಯಲಿವೆ. ಮೇ 25ರಂದು ಫೈನಲ್‌ ಪಂದ್ಯ ನಿಗದಿಯಾಗಿದೆ. ಉದ್ಘಾಟನಾ ಪಂದ್ಯ ಹಾಗೂ ಫೈನಲ್‌ಗೆ ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಒಟ್ಟು 12 ದಿನ ಡಬಲ್‌ ಹೆಡರ್‌(ದಿನಕ್ಕೆ 2 ಪಂದ್ಯ) ಇರಲಿದೆ. ದಿನದ ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ, 2ನೇ ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿವೆ.

ಟೂರ್ನಿ ಮಾದರಿ ಹೇಗೆ?
ಟೂರ್ನಿಯಲ್ಲಿ 10 ತಂಡಗಳಿದ್ದು, ಎಲ್ಲ ತಂಡಗಳು ತಲಾ 14 ಪಂದ್ಯಗಳನ್ನಾಡಲಿವೆ. ನಿರ್ದಿಷ್ಟ 5 ತಂಡಗಳ ವಿರುದ್ಧ ತಲಾ 2 ಹಾಗೂ ಇತರ 4 ತಂಡಗಳ ವಿರುದ್ಧ ತಲಾ 1 ಪಂದ್ಯ ಆಡಲಿದೆ. ಲೀಗ್‌ ಹಂತದ ಮುಕ್ತಾಯಕ್ಕೆ ಅಗ್ರ-2 ಸ್ಥಾನ ಪಡೆಯುವ ತಂಡಗಳು ಕ್ವಾಲಿಫೈರ್‌-1 ಪ್ರವೇಶಿಸಲಿದ್ದು, 3 ಮತ್ತು 4ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ನಲ್ಲಿ ಆಡಲಿವೆ. ಬಳಿಕ ಕ್ವಾಲಿಫೈರ್‌-1ರಲ್ಲಿ ಸೋತ ತಂಡ, ಎಲಿಮಿನೇಟರ್‌ ಗೆದ್ದ ತಂಡ ಕ್ವಾಲಿಫೈರ್-2 ಪ್ರವೇಶಿಲಿವೆ.

13 ಕ್ರೀಡಾಂಗಣ ಆತಿಥ್ಯ
ಈ ಬಾರಿ ಟೂರ್ನಿಗೆ ಒಟ್ಟು 13 ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಎಲ್ಲಾ ತಂಡಗಳ ತವರು ಮೈದಾನದ ಜತೆಗೆ ಧರ್ಮಶಾಲಾ(3 ಪಂದ್ಯ), ಗುವಾಹಟಿ(2) ಹಾಗೂ ವಿಶಾಖಪಟ್ಟಣಂ(2)ನಲ್ಲೂ ಕೆಲ ಪಂದ್ಯಗಳು ಆಯೋಜನೆಗೊಳ್ಳಲಿವೆ. ಆರ್‌ಸಿಬಿ ತನ್ನ ತವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 7 ಪಂದ್ಯಗಳನ್ನಾಡಲಿವೆ.

ಧೋನಿ ಈ ಬಾರಿ ವಿದಾಯ?
ಬಹುತೇಕ ಎಂ.ಎಸ್‌ ಧೋನಿಗೆ ಇದು ವಿದಾಯದ ಐಪಿಎಲ್​ ಎಂದೇ ಹೇಳಲಾಗುತ್ತಿದೆ. ಟೂರ್ನಿ ಆರಂಭಕ್ಕೂ ಮುನ್ನವೇ ಅವರು ಚೆನ್ನೈಗೆ ಆಗಮಿಸುವ ವೇಳೆ ರಹಸ್ಯ ಕೋಡ್‌ ಇರುವಂತಹ ಟಿ-ಶರ್ಟ್‌ಧರಿಸಿ ಬಂದಿದ್ದರು. ಇದರಲ್ಲಿ ‘ಒಂದು ಕೊನೆಯ ಅವಕಾಶ’ ಎಂದು ಬರೆದಿತ್ತು. ಹೀಗಾಗಿ ಅವರು ಅಭಿಮಾನಿಗಳಿಗೆ ನಿವೃತ್ತಿಯ ಸುಳಿವನ್ನು ಮೊದಲೇ ನೀಡಿದಂತಿದೆ. ಮುಂಬರುವ ಜುಲೈಗೆ 43 ವರ್ಷ ಪೂರೈಸಲಿರುವ ಧೋನಿ, ಮುಂಬರುವ ಆವೃತ್ತಿಯಲ್ಲಿ ಚೆನ್ನೈ ತಂಡದ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿಕೊಳ್ಳಲಿದ್ದಾರೆ.

ಹೊಸ ನಿಯಮಗಳೇನು?
ಅಂಪೈರ್​ ತೀರ್ಪು ಪರಾಮರ್ಶೆ ಪದ್ಧತಿಯ (ಡಿಆರ್​ಎಸ್​) ಬಳಕೆಯನ್ನು ಈ ಬಾರಿ ಎತ್ತರ ಮತ್ತು ಆಫ್‌ಸ್ಟಂಪ್​ ಹೊರಗಿನ ವೈಡ್​ ಎಸೆತಗಳಿಗೂ ಬಳಸಬಹುದು. ರಾತ್ರಿ ಪಂದ್ಯದ ವೇಳೆ ಇಬ್ಬನಿ ಕಾಟ ತಪ್ಪಿಸುವ ಸಲುವಾಗಿ ಪಂದ್ಯಗಳ 2ನೇ ಇನಿಂಗ್ಸ್​ ವೇಳೆ 11ನೇ ಓವರ್​ ನಂತರ 2ನೇ ಹೊಸ ಚೆಂಡು ಬಳಸುವ ಅವಕಾಶ. 2ನೇ ಹೊಸ ಚೆಂಡಿನ ಬಳಕೆಯ ಬಗ್ಗೆ ಮೈದಾನದ ಅಂಪೈರ್​ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. 2ನೇ ಹೊಸಚೆಂಡು ಬಳಕೆ ಕಡ್ಡಾಯವಲ್ಲ. ಇಬ್ಬನಿಯಿಂದ ಚೆಂಡಿನ ಸ್ಥಿತಿ ತೀರಾ ಹದಗೆಟ್ಟಾಗ ಮಾತ್ರ 2ನೇ ಹೊಸಚೆಂಡು ಬಳಕೆಯಾಗಲಿದೆ. 3 ಪಂದ್ಯಗಳಲ್ಲಿ ನಿಧಾನಗತಿಯ ಬೌಲಿಂಗ್‌ ಮಾಡಿದರೆ ನಾಯಕರಿಗೆ ಒಂದು ಪಂದ್ಯದ ನಿಷೇದವನ್ನು ಈ ಬಾರಿ ಕೈ ಬಿಡಲಾಗಿದೆ. ನಿಷೇದದ ಬದಲಾಗಿ ನಾಯಕರಿಗೆ ಡಿಮೆರಿಟ್​ ಅಂಕಗಳನ್ನು ನೀಡಲಾಗುತ್ತದೆ. ಈ ಡಿಮೆರಿಟ್​ ಅಂಕಗಳು 3 ವರ್ಷಗಳ ಕಾಲ ಇರುತ್ತವೆ. ಸತತವಾಗಿ ಇಂಥ ತಪುಗಳು ಪುನರಾವರ್ತನೆಯಾದಾಗ ಮಾತ್ರ ನಿಷೇಧ ಹೇರಲಾಗುತ್ತದೆ. ನಿಧಾನಗತಿ ಓವರ್​ಗಾಗಿ ಪಂದ್ಯ ಸಂಭಾವನೆಯ ಶೇ. 25ರಿಂದ 75ರಷ್ಟು ದಂಡ ವಿಧಿಸುವುದನ್ನು ಈ ಸಲವೂ ಮುಂದುವರಿಸಲಾಗುತ್ತದೆ. ಡಿಮೆರಿಟ್​ ಅಂಕ 4ಕ್ಕೇರಿದಾಗ ಮ್ಯಾಚ್​ ರೆಫ್ರಿ ಶೇ. 100 ದಂಡ ವಿಧಿಸಬಹುದಾಗಿರುತ್ತದೆ.

ಹೊಸ ಕ್ಯಾಪ್ಟನ್​ಗಳು
ಒಟ್ಟು 7 ತಂಡಗಳು ಐಪಿಎಲ್​​ ಆವೃತ್ತಿಯನ್ನು ಹೊಸ ನಾಯಕತ್ವದಡಿ ಆರಂಭಿಸಲಿವೆ. ಆದರೆ, ಇವುಗಳಲ್ಲಿ ಕೆಲವು ತಾತ್ಕಾಲಿಕ ವ್ಯವಸ್ಥೆಗಳಾಗಿವೆ. ಇವರಲ್ಲಿ ಅಚ್ಚರಿಯೆಂದರೆ ರಜತ್ ಪಾಟೀದಾರ್​ ನೇಮಕ. ಭಾರತ ತಂಡದ ಪರ ಟಿ20 ಪಂದ್ಯಗಳನ್ನು ಆಡದ ಅವರು ಆರ್​​ಸಿಬಿ ತಂಡದ ನಾಯಕರಾಗಿದ್ದಾರೆ. ಅಕ್ಷರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದಾರೆ. ಅವರಿಗೆ ಕೆ.ಎಲ್ ರಾಹುಲ್ ಬೆಂಬಲಕ್ಕೆ ಇದ್ದಾರೆ. ಶ್ರೇಯಸ್ ಐಯರ್ 2024ರಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿ ಇದೀಗ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ಅಜಿಂಕ್ಯ ರಹಾನೆ ಕೆಕೆಆರ್​ ತಂಡದ ನಾಯಕರಾಗಿ ಐಯರ್‌ನ ಸ್ಥಾನ ತುಂಬಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡವು ಮೊದಲ ಮೂರು ಪಂದ್ಯಗಳನ್ನು ರಿಯಾನ್ ಪರಾಗ್ ನಾಯಕತ್ವದಲ್ಲಿ ಆಡಲಿದೆ. ಸಂಜು ಸ್ಯಾಮ್ಸನ್‌ ಬೆರಳಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ,.
ಮುಂಬೈ ಇಂಡಿಯನ್ಸ್ ತಂಡವನ್ನು ಸೂರ್ಯಕುಮಾರ್ ಯಾದವ್ ಅವರು ನಾಯಕತ್ವ ವಹಿಸಲಿದ್ದಾರೆ. ಇದಕ್ಕೆ ಕಾರಣ ಹಾರ್ದಿಕ್​ ಪಾಂಡ್ಯ ಅಲಭ್ಯತೆ. ಕಳೆದ ಸೀಸನ್​ನಲ್ಲಿ ಅವರು ನಿಧಾನಗತಿಯ ಬೌಲಿಂಗ್​ ಮಾಡಿದಿ ತಪ್ಪಿಗಾಗಿ ಒಂದು ಪಂದ್ಯದ ನಿಷೇಧ ಶಿಕ್ಷೆಯನ್ನು ಎದುರಿಸುತ್ತಿದ್ದಾರೆ.

ಪಂತ್​​ಗೆ ಪುನರುಜ್ಜೀವನ
ರಿಷಭ್ ಪಂತ್​ ಅವರು ತಮ್ಮ ವೃತ್ತಿಜೀವನದ ಹೊಸ ಅಧ್ಯಾಯ ಆರಂಭಿಸಲಿದ್ದಾರೆ. ಚೇತರಿಸಿಕೊಂಡಿರುವ ಅವರು ಐಪಿಎಲ್​ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರರಾಗಿ (ಲಕ್ನೋ ಸೂಪರ್ ಜೈಂಟ್ಸ್​​ ₹27 ಕೋಟಿಗೆ ಖರೀದಿ) ಹೊರ ಹೊಮ್ಮಿದ್ದಾರೆ. ಅವರಿಗೆ ತಮ್ಮ ಐಪಿಎಲ್​ ಕೌಶಲವನ್ನು ಮತ್ತೊಮ್ಮೆ ಪ್ರದರ್ಶಿಸುವ ಅವಕಾಶ ಸಿಕ್ಕಿದೆ.

ಬುಮ್ರಾ‌ ಫಿಟ್ನೆಸ್ ಕಳವಳ
ಮುಂಬೈ ತಂಡದ ಬೌಲಿಂಗ್ ಆಧಾರ ಸ್ತಂಭ ಜಸ್ಪ್ರೀತ್ ಬುಮ್ರಾ ಅವರ ಫಿಟ್ನೆಸ್ ಬಗ್ಗೆ ದೊಡ್ಡ ಪ್ರಶ್ನೆ ಎದ್ದಿದೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನಕ್ಕೆ ಒಳಗಾಗುತ್ತಿರುವ ಬುಮ್ರಾ ಅವರು ಐಪಿಎಲ್​ಗೆ ಫಿಟ್ ಆಗಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಬುಮ್ರಾ ಲಭ್ಯತೆ ಭಾರತ ತಂಡದ ಇಂಗ್ಲೆಂಡ್ ಪ್ರವಾಸಕ್ಕೂ ಮುಖ್ಯವಾಗಿದೆ.

ರೋ-ಕೋ ಮತ್ತೆ ಟಿ20ಯಲ್ಲಿ ಮಿಂಚು?
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಕಳೆದ ವರ್ಷ ಭಾರತದ ಟಿ20 ವಿಶ್ವಕಪ್‌ ಗೆದ್ದ ನಂತರ ಚುಟುಕು ಮಾದರಿಯಿಂದ ನಿವೃತ್ತಿ ಹೊಂದಿದ್ದರು. ಈ ಐಪಿಎಲ್​ ಅವರ ನಿವೃತ್ತಿಯ ನಂತರದ ಸ್ಪರ್ಧಾತ್ಮಕ ಟಿ20 ಟೂರ್ನಿಯಾಗಿದೆ.

2024ರ ಆವೃತ್ತಿಯಲ್ಲಿ ಅತ್ಯಧಿಕ ರನ್‌ಗಳನ್ನು ಗಳಿಸಿದ ಕೊಹ್ಲಿ (741 ರನ್‌ಗಳು) ಆರ್​ಸಿಬಿ ತಂಡದ ಕೇಂದ್ರಬಿಂದುವಾಗಿದ್ದಾರೆ. ರೋಹಿತ್ ಅವರು ಕಳೆದ ಕೆಲವು ತಿಂಗಳಿಂದ ಸ್ಥಿರ ಪ್ರದರ್ಶನ ನೀಡದಿದ್ದರೂ, ಮುಂಬೈ ಇಂಡಿಯನ್ಸ್ ತಂಡಕ್ಕಾಗಿ ಮ್ಯಾಜಿಕ್ ಮಾಡಲಿದ್ದಾರೆ.

Tags: CricketCSKKKR vs RCBMS DhoniRCB
SendShareTweet
Previous Post

ಎಸ್ಸೆಸ್ಸೆಲ್ಸಿ ವೆಬ್‌ಕಾಸ್ಟಿಂಗ್ ಕೇಂದ್ರಕ್ಕೆ ಶಿಕ್ಷಣ ಆಯುಕ್ತರ ಭೇಟಿ

Next Post

RCB vs KKR: ಚಾಂಪಿಯನ್​ಗಳ ಸವಾಲು ಮೀರುವುದೇ ಪಾಟೀದಾರ್​ ನೇತೃತ್ವದ ಆರ್​ಸಿಬಿ

Related Posts

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!
ಕ್ರೀಡೆ

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ
ಕ್ರೀಡೆ

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

Gautam Gambhir
ಕ್ರೀಡೆ

ಗಂಭೀರ್ ತಂಡ ಸೇರುವುದು ಯಾವಾಗ?

ಯಶಸ್ವಿ ಜೈಸ್ವಾಲ್ ಇತಿಹಾಸದ ದಾಖಲೆಯ ಹೊಸ್ತಿಲಲ್ಲಿ: ದ್ರಾವಿಡ್ ಮತ್ತು ಸೆಹ್ವಾಗ್‌ರ ದಾಖಲೆಯತ್ತ ಚಿತ್ತ
ಕ್ರೀಡೆ

ಯಶಸ್ವಿ ಜೈಸ್ವಾಲ್ ಇತಿಹಾಸದ ದಾಖಲೆಯ ಹೊಸ್ತಿಲಲ್ಲಿ: ದ್ರಾವಿಡ್ ಮತ್ತು ಸೆಹ್ವಾಗ್‌ರ ದಾಖಲೆಯತ್ತ ಚಿತ್ತ

ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ
ಕ್ರೀಡೆ

ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!
ಕ್ರೀಡೆ

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!

Next Post
RCB vs KKR: ಚಾಂಪಿಯನ್​ಗಳ ಸವಾಲು ಮೀರುವುದೇ ಪಾಟೀದಾರ್​ ನೇತೃತ್ವದ ಆರ್​ಸಿಬಿ

RCB vs KKR: ಚಾಂಪಿಯನ್​ಗಳ ಸವಾಲು ಮೀರುವುದೇ ಪಾಟೀದಾರ್​ ನೇತೃತ್ವದ ಆರ್​ಸಿಬಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat