ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Viral video: ಟಾರ್ಗೆಟ್ ರೀಚ್ ಆಗದ ಉದ್ಯೋಗಿಗಳ ಕುತ್ತಿಗೆಗೆ ಬೆಲ್ಟ್ ಹಾಕಿ ನಾಯಿಯಂತೆ ನಡೆಸಿದ ಕಂಪನಿ!: ವಿಡಿಯೋ ವೈರಲ್

April 6, 2025
Share on WhatsappShare on FacebookShare on Twitter


ಕೊಚ್ಚಿ: ಕೇರಳದ ಕೊಚ್ಚಿಯ ಖಾಸಗಿ ಮಾರ್ಕೆಟಿಂಗ್ ಕಂಪನಿಯೊಂದು ಟಾರ್ಗೆಟ್ ತಲುಪದ ಉದ್ಯೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ವಿಡಿಯೋವೊಂದು ಬಹಿರಂಗಗೊಂಡಿದೆ. ಈ ವಿಡಿಯೋ(Viral video) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಂಪನಿ ಮೇಲೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ವಿಡಿಯೋವೊಂದರಲ್ಲಿ ಉದ್ಯೋಗಿಗಳ ಕುತ್ತಿಗೆಗೆ ಬೆಲ್ಟ್ ಹಾಕಿ, ಚೈನ್‌ಗೆ ಕಟ್ಟಿದ ನಾಯಿಗಳಂತೆ ಮೊಣಕಾಲುಗಳ ಮೇಲೆ ನಡೆಸುತ್ತಿರುವ ದೃಶ್ಯವಿದೆ. ಈ ಘಟನೆಯು ಕೇರಳದಲ್ಲಿ ವ್ಯಾಪಕ ಆಕ್ರೋಶ ಹುಟ್ಟುಹಾಕಿದೆ. ರಾಜ್ಯ ಕಾರ್ಮಿಕ ಇಲಾಖೆ ಸೇರಿದಂತೆ ಹಲವು ಸಂಸ್ಥೆಗಳು ಈ ಕುರಿತು ತನಿಖೆಗೆ ಮುಂದಾಗಿವೆ.

ಘಟನೆಯ ವಿವರ
ಕೊಚ್ಚಿಯ ಕಾಲೂರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾರ್ಕೆಟಿಂಗ್ ಕಂಪನಿಯಲ್ಲಿ ಈ ಕೃತ್ಯ ನಡೆದಿದೆ ಎಂದು ಆರಂಭದಲ್ಲಿ ವರದಿಯಾಗಿತ್ತು. ಆದರೆ, ಪೊಲೀಸರ ಪ್ರಕಾರ, ಈ ಘಟನೆಯು ಸಮೀಪದ ಪೆರುಂಬಾವೂರ್‌ನಲ್ಲಿ ನಡೆದಿರುವ ಸಾಧ್ಯತೆ ಇದೆ. ಉದ್ಯೋಗಿಯ ಕುತ್ತಿಗೆಗೆ ಬೆಲ್ಟ್ ಕಟ್ಟಿ ಮೊಣಕಾಲುಗಳ ಮೇಲೆ ತೆವಳಿಸುತ್ತಿರುವುದು, ಗುರಿ ತಲುಪದ ಉದ್ಯೋಗಿಗಳನ್ನು ನಾಯಿಗಳಂತೆ ನಡೆಸುವುದು, ನೆಲದ ಮೇಲಿರುವ ನಾಣ್ಯಗಳನ್ನು ನೆಕ್ಕಿಸುವುದು, ಬಟ್ಟೆ ಬಿಚ್ಚಿಸುವುದು ಮತ್ತು ಇತರ ಅವಮಾನಕರ ಶಿಕ್ಷೆಗಳನ್ನು ನೀಡಲಾಗುತ್ತಿದೆ ಎಂದು ಕೆಲವು ಮಾಜಿ ಉದ್ಯೋಗಿಗಳು ಆರೋಪಿಸಿದ್ದಾರೆ.

ಈ ವೀಡಿಯೊ ಸುಮಾರು ಆರು ತಿಂಗಳ ಹಿಂದೆ ಚಿತ್ರೀಕರಿಸಲ್ಪಟ್ಟಿದ್ದು, ಕಂಪನಿಯ ಮಾಜಿ ಮ್ಯಾನೇಜರ್ ಒಬ್ಬರು ಇದನ್ನು ರೆಕಾರ್ಡ್ ಮಾಡಿದ್ದರು ಎಂದೂ ಹೇಳಲಾಗಿದೆ. ಆ ಮ್ಯಾನೇಜರ್ ಈಗ ಕಂಪನಿಯನ್ನು ತೊರೆದಿದ್ದು, ಈ ವೀಡಿಯೊವನ್ನು ಕಂಪನಿಯ ವಿರುದ್ಧ ಪ್ರತೀಕಾರವಾಗಿ ಬಿಡುಗಡೆ ಮಾಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಪೊಲೀಸರು ಈ ಆರೋಪಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ.

ಕಾನೂನು ಮತ್ತು ತನಿಖಾ ಕ್ರಮಗಳು
ಈ ಘಟನೆ ಬೆಳಕಿಗೆ ಬಂದ ತಕ್ಷಣ, ಕೇರಳದ ಕಾರ್ಮಿಕ ಸಚಿವ ವಿ. ಶಿವಂಕುಟ್ಟಿ ಅವರು ತಕ್ಷಣದ ತನಿಖೆಗೆ ಆದೇಶಿಸಿದ್ದಾರೆ. ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಈ ಘಟನೆಯ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಸಚಿವರು ಈ ವೀಡಿಯೊವನ್ನು “ಆಘಾತಕಾರಿ” ಎಂದು ಕರೆದಿದ್ದು, “ಕೇರಳದಂತಹ ರಾಜ್ಯದಲ್ಲಿ ಇಂತಹ ಘಟನೆಗಳನ್ನು ಸಹಿಸಲಾಗದು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಆದರೆ, ತನಿಖೆ ಆರಂಭವಾಗಿದ್ದು, ಕಂಪನಿಯ ಮಾಲೀಕರು ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗವು ಹೈಕೋರ್ಟ್ ವಕೀಲ ಕುಲತ್ತೂರ್ ಜೈಸಿಂಗ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಿಕೊಂಡಿದೆ.

ಉದ್ಯೋಗಿ ಉಲ್ಟಾ ಹೇಳಿಕೆ
ಆಶ್ಚರ್ಯಕರ ಸಂಗತಿಯೆಂದರೆ, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಉದ್ಯೋಗಿಯು ಈಗ ಉಲ್ಟಾ ಹೊಡೆದಿದ್ದು, ತಾವು ಯಾವುದೇ ಕಿರುಕುಳಕ್ಕೆ ಒಳಗಾಗಿಲ್ಲ ಎಂದು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ. “ನಾನು ಇನ್ನೂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ವೀಡಿಯೊ ತಿಂಗಳುಗಳ ಹಿಂದೆ ಮಾಜಿ ಮ್ಯಾನೇಜರ್ ಒಬ್ಬರು ಬಲವಂತವಾಗಿ ತೆಗೆದಿದ್ದರು. ಅವರು ಈಗ ಕಂಪನಿಯನ್ನು ತೊರೆದಿದ್ದಾರೆ ಮತ್ತು ಈ ವೀಡಿಯೊವನ್ನು ಕಂಪನಿಯನ್ನು ಅಪಮಾನಿಸಲು ಬಳಸುತ್ತಿದ್ದಾರೆ” ಎಂದು ಅವರು ಹೇಳಿದ್ದಾನೆ. ಈ ಹೇಳಿಕೆಯು ಘಟನೆಯ ಬಗ್ಗೆ ಹೊಸ ಗೊಂದಲವನ್ನು ಸೃಷ್ಟಿಸಿದೆ.

ವ್ಯಾಪಕ ಆಕ್ರೋಶ
ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಪನಿಯ ಈ ಕೃತ್ಯವನ್ನು “ಅಮಾನವೀಯ” ಮತ್ತು “ಖಂಡನೀಯ” ಎಂದಿದ್ದಾರೆ. ಕೇರಳದಂತಹ ರಾಜ್ಯದಲ್ಲಿ ಇಂತಹ ಘಟನೆ ನಡೆಯುತ್ತಿವುದು ಆಘಾತಕಾರಿ ಎಂದು ಕೆಲವರು ಹೇಳಿದ್ದಾರೆ. ಇದು ಉದ್ಯೋಗಿಗಳ ಹಕ್ಕುಗಳು ಮತ್ತು ಕೆಲಸದ ಸ್ಥಳದಲ್ಲಿ ಘನತೆಯ ಬಗ್ಗೆ ಚರ್ಚೆಗೆ ಕಾರಣವಾಗಿದೆ.

Tags: employeesKeralakochilawmarketing companyViral Video
SendShareTweet
Previous Post

Roller Coaster Accident: ರೋಲರ್ ಕೋಸ್ಟರ್ ಅವಘಡ: ಮದುವೆ ನಿಶ್ಚಯವಾಗಿದ್ದ ಯುವತಿ ದಾರುಣ ಸಾವು

Next Post

ಲೋನ್ ರಿಕವರಿಗೆಂದು ಬಂದ ಸಿಬ್ಬಂದಿ ಮೇಲೆ ಕಲ್ಲಿನಿಂದ ಹಲ್ಲೆ

Related Posts

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?
ದೇಶ

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!
ದೇಶ

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ
ದೇಶ

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್
ದೇಶ

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳನ್ನು ಕಾಪಾಡಿದ ಆಪತ್ಬಾಂಧವರು!
ದೇಶ

ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳನ್ನು ಕಾಪಾಡಿದ ಆಪತ್ಬಾಂಧವರು!

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ
ದೇಶ

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

Next Post
ಲೋನ್ ರಿಕವರಿಗೆಂದು ಬಂದ ಸಿಬ್ಬಂದಿ ಮೇಲೆ ಕಲ್ಲಿನಿಂದ ಹಲ್ಲೆ

ಲೋನ್ ರಿಕವರಿಗೆಂದು ಬಂದ ಸಿಬ್ಬಂದಿ ಮೇಲೆ ಕಲ್ಲಿನಿಂದ ಹಲ್ಲೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

Recent News

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat