ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೇಗಿರಲಿದೆ ಭಾರತದ ಪಹಲ್ಗಾಮ್ ಪ್ರತೀಕಾರ? ಊಹಿಸಿರದಂತಾ ಶಿಕ್ಷೆಯ ಹಿಂದಿನ ರಹಸ್ಯವೇನು?

May 1, 2025
Share on WhatsappShare on FacebookShare on Twitter


ಸ್ವಚ್ಛಂದ ಪರಿಸರದಲ್ಲಿ ಮನಸ್ಸು ಮರೆತು ತೇಲಾಡ್ತಿದ್ದವರ ಎದೆಗೆ ಗುಂಡು ನುಗ್ಗಿಸಲಾಗಿದೆ. ಪುಟ್ಟ ಕಂದಮ್ಮಗಳ ಮುಂದೆಯೇ ಆತನ ತಂದೆಯನ್ನು ನಿರ್ದಯವಾಗಿ ಹತ್ಯೆ ಮಾಡಲಾಗಿದೆ. ಪತ್ನಿಯ ಮುಂದೆಯೇ ಪತಿಯನ್ನು ರಕ್ತದ ಮಡುವಿನಲ್ಲಿ ಬೀಳಿಸಲಾಗಿದೆ. 26 ಪ್ರವಾಸಿಗರ ನರಮೇಧದ ಪ್ರತೀಕಾರದ ಒಂದೊಂದು ಹೆಜ್ಜೆಯೂ ಚಾರಿತ್ರಿಕವಾಗಿರಬೇಕು ಎನ್ನುವುದು ಪ್ರತಿ ಭಾರತೀಯನ ಆಶಯ.

ಇತ್ತ ಪ್ರಧಾನಿ ಮೋದಿ ಕೂಡಾ ಸೇನೆಗೆ ಫ್ರೀ ಹ್ಯಾಂಡ್ ನೀಡಿದ್ದು, ಭಾರತದ ಪ್ರತೀಕಾರದಕ್ಕೆ ಸುಟ್ಟು ಭಸ್ಮವಾಗೋದು ಯಾರೆಲ್ಲಾ ಅನ್ನೋ ದೊಡ್ಡ ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ. ನಮೋ ಬ್ರಿಗೇಡ್ ನ ಟಾರ್ಗೆಟ್ ಏನೆಲ್ಲಾ ಆಗಬಹುದು…ಯೆಸ್ ಈ ಎಲ್ಲ ಪ್ರಶ್ನೆಗಳಿಗಿವತ್ತು ಒಂದು ತಾರ್ಕಿಕ ಅರ್ಥ ಕಂಡುಕೊಳ್ಳೋಣ.

ಮೋದಿ ಬತ್ತಳಿಕೆಯಲ್ಲಿ ಐದು ಬ್ರಹ್ಮಾಸ್ತ್ರ
ಪಹಲ್ಗಾಮ್ ದಾಳಿಯ ಸೇಡಿಗಾಗಿ ಕುದಿಯುತ್ತಿರೋ ಪ್ರತಿ ಹೃದಯದಲ್ಲೂ ಮುಂದೇನು ಎನ್ನುವುದಿದೆ. ಪ್ರಧಾನಿ ಮೋದಿ ನಿನ್ನೆ ಇಡೀ ದಿನ ಸಾಲು ಸಾಲು ಹೈವೋಲ್ಟೇಜ್ ಮೀಟಿಂಗ್ ಗಳನ್ನು ಮಾಡಿದ್ದಾರೆ. ಹತ್ತಾರು ಅನುಭವಿಗಳಿಗೆ ನಿರ್ಣಾಯಕ ಪಾತ್ರ ನೀಡಿದ್ದಾರೆ. ಇದರರ್ಥ ಸ್ಕೆಚ್ ರೆಡಿಯಾಗಿದೆ ಅಂತಲೇ ಅಲ್ವಾ. ಭಾರತದ ಬತ್ತಳಿಕೆಯಲ್ಲಿ ಐದು ಬ್ರಹ್ಮಾಸ್ತ್ರಗಳಿವೆ. ಇವುಗಳ ಪೈಕೆ ಮೊದಲ ಟಾರ್ಗೆಟ್ ಯಾವ್ದು ಅನ್ನೋದಿನ್ನೂ ನಿಗೂಢ.

ಪಾಕಿಸ್ತಾನದ ಸೇನಾ ಕೇಂದ್ರ ಕಚೇರಿ ಬ್ಲ್ಯಾಸ್ಟ್
ಭಾರತದ ಟಾರ್ಗೆಟ್ ನಂಬರ್ ಓನ್, ಬೇರೆಯಾವುದೂ ಅಲ್ಲ. ಅದು ಪಾಕಿಸ್ತಾನದ ಸೇನಾ ಕೇಂದ್ರ ಕಚೇರಿ. ಇಸ್ಲಾಮಾಬಾದ್ ನಲ್ಲಿರುವ ಪಾಕ್ ಸೇನೆಯ ಕೇಂದ್ರ ಕಚೇರಿಯನ್ನೇ ಸರ್ವನಾಶ ಮಾಡುವ ಐಡಿಯಾ ಭಾರತಕ್ಕಿದೆ. ಅದರ ಹಿಂದೆ ಪ್ರತೀಕಾರದ ಜ್ವಾಲೆಯಿದೆ. 2019ರ ಪುಲ್ವಾಮಾ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರು ಪ್ರಾಣತೆತ್ತಿದ್ದರು. ಇದರ ಹಿಂದಿನ ಮಾಸ್ಟರ್ ಮೈಂಡ್ ಅಸೀಂ ಮುನೀರ್. ದಾಳಿ ನಡೆದಾಗ ಐಎಸ್ಐ ಮಖ್ಯಸ್ಥನಾಗಿದ್ದ ಅಸೀಂ ಅವತ್ತು ದಾಳಿಯ ಸಂಪೂರ್ಣ ಹೊಣೆಗಾರಿಕೆ ನಿಭಾಯಿಸಿದ್ದ. ಇವತ್ತು ಪಾಕ್ ಸೇನಾ ಮುಖ್ಯಸ್ಥನಾಗಿರೋ ಮುನೀರ್ ನನ್ನೇ ಟಾರ್ಗೆಟ್ ಮಾಡಿ ಸಮಸ್ತ ಸೇನಾ ಕೇಂದ್ರ ಕಚೇರಿಯನ್ನೇ ಉಡಾಯಿಸೋ ಲೆಕ್ಕಾಚಾರ ನಡೆದಿದೆ.

ಹಫೀಜ್ ಸಯೀದ್ ಮತ್ತು ಲಷ್ಕರ್ ಕೇಂದ್ರ ಕಚೇರಿ
2019ರ ಮುಂಬೈ ದಾಳಿಯ ರುವಾರಿ ಹಫೀಜ್ ಸಯೀದ್ ಭಾರತದ ಎರಡನೇ ಟಾರ್ಗೆಟ್. ಭಾರತದ ವಾಣಿಜ್ಯ ನಗರಿ ಮುಂಬೈನಲ್ಲಿ ರಕ್ತಕೇಕೆ ಹಾಕಿದ್ದ ಹಫೀಜ್, ಇವತ್ತಿಗೆ ಮೋಸ್ಟ್ ವಾಂಟೆಡ್ ಉಗ್ರ. ಪಾಕಿಸ್ಥಾನದ ಲಾಹೋರ್ ನಲ್ಲಿ ಬಿಂದಾಸ್ ಜೀವನ ನಡೆಸಿರುವ ಉಗ್ರನನ್ನ ಟಾರ್ಗೆಟ್ ಮಾಡಿ ಉಡಾಯಿಸೋ ಇರಾದ ಭಾರತಕ್ಕಿದೆ. ಅಷ್ಟೇ ಅಲ್ಲಾ ಹಫೀಜ್ ನ ಲಷ್ಕರ್ ಎ ತೋಯ್ಬಾ ಸಂಘಟನೆಯ ಕಚೇರಿ, ಅಡಗುದಾಣಗಳನ್ನೂ ಚಿಂದಿ ಉಡಾಯಿಸೋ ಪ್ಲ್ಯಾನ್ ಇದೆ.

ಪಿಒಕೆಗೆ ನುಗ್ಗಿ ಲಾಂಚ್ ಪ್ಯಾಡ್ ಧ್ವಂಸ
ಕಾಶ್ಮೀರ ಸೇರಿದಂತೆ ಭಾರತದಲ್ಲಿ ಉಗ್ರವಾದ ಕೃತ್ಯಗಳ ತವರು ಅಂದ್ರೆ ಅದು ಪಾಕ್ ಆಕ್ರಮಿತ ಕಾಶ್ಮೀರ. ಈ ಪಿಒಕೆಯಲ್ಲೇ ದಶಕಗಳಿಂದ ಬೀಡು ಬಿಟ್ಟಿರುವ ಉಗ್ರ ಸಂಘಟನೆಗಳನ್ನು ಸರ್ವನಾಶ ಮಾಡುವ ಇರಾದೆ ಕೂಡ ಭಾರತಕ್ಕಿದೆ. ಈ ಪಿಒಕೆಯಲ್ಲೇ 17ಕ್ಕೂ ಹೆಚ್ಚು ಉಗ್ರರ ತರಬೇತಿ ಶಿಬಿರಗಳಿವೆ. ಅಷ್ಟೇ ಅಲ್ಲಾ ಕ್ಷಿಪಣಿ ದಾಳಿಗೆ ಅನುವಾಗುವಂಥಾ 37ಕ್ಕೂ ಹೆಚ್ಚು ಲಾಂಚ್ ಪ್ಯಾಡ್ ಗಳಿವೆ. ಭಾರತ ಇವುಗಳನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡೋದು ಮತ್ತು ಕೈತಪ್ಪಿರೋ ಕಾಶ್ಮೀರದ ಅವಿಭಾಜ್ಯ ಅಂಗವನ್ನು ಮರಳಿ ಪಡೆಯೋ ಚಿಂತನೆ ಕೂಡಾ ಇದೆ.

ಪಾಕಿಸ್ತಾನದ ಐಎಸ್ಐ ಕೇಂದ್ರ ಕಚೇರಿ ಉಡೀಸ್
ಟಾರ್ಗೆಟ್ ನಂಬರ್ ನಾಲ್ಕು ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ ಕೇಂದ್ರ ಕಚೇರಿ. ಉಗ್ರವಾದಕ್ಕೆ ಬೆನ್ನುಲುಬಾಗಿ ನಿಂತಿರುವ ಐಎಸ್ಐ ಕೇಂದ್ರ ಕಚೇರಿ ಇಸ್ಲಾಮಾಬಾದ್ ನಲ್ಲಿದೆ. ದಶಕಗಳಿಂದಲೂ ಉಗ್ರರಿಗೆ ಆರ್ಥಿಕ ನೆರವು ನೀಡಿ ಶಸ್ತ್ರಾಸ್ತ್ರ ಪೂರೈಸುತ್ತಾ ಭಾರತದ ವಿರುದ್ಧ ಮಚ್ಚು ಮಸೆಯುತ್ತಿರೋ ಐಎಸ್ ಐಯನ್ನೇ ನಿರ್ನಾಮ ಮಾಡುವ ಸಂಚನ್ನೂ ಭಾರತ ರೂಪಿಸಿದೆ.

ಜೈಶ್ ಸಂಘಟನೆ ಸರ್ವನಾಶ-ಮಸೂದ್ ಅಜರ್ ಗೆ ಮುಹೂರ್ತ
ಅಂತಿಮವಾಗಿ ಟಾರ್ಗೆಟ್ ನಂಬರ್ ಐದು…2019ರ ಪುಲ್ವಾಮಾ ದಾಳಿಯ ಹರಿಕಾರ ಮಸೂದ್ ಅಜರ್ ನ್ನು ಬೇಟೆಯೋದು. ಪಾಕಿಸ್ತಾನದಲ್ಲಿ ಅಡಗಿ ಕೂತಿರುವ ಜೈಶ್ ಎ ಮೊಹಮ್ಮದ್ ಸಂಘಟನೆಯ ಸಂಘಟಕ ಮಸೂದ್ ಅಜರ್ ನ್ನು ಟಾರ್ಗೆಟ್ ಮಾಡಿ ದಾಳಿ ಮಾಡಿ ಆತನ ಸಂಪೂರ್ಣ ಸಂಘಟನೆಗೆ ಸಮಾಧಿ ಕಟ್ಟುವ ದೊಡ್ಡ ಲೆಕ್ಕಾಚಾರವನ್ನು ಸೇನೆ ಮಾಡ್ತಿದೆ. ಆದ್ರೆ ಪಹಲ್ಗಾಮ್ ದಾಳಿ ಬಳಿಕ ಪಾಕ್ ಪತರಗುಟ್ಟಿರೋದು ನಿಜ. ಈಗಾಗಲೇ ಮೂರನೇ ಕಣ್ಣು ಬಿಟ್ಟಿರುವ ಭಾರತದ ದೃಷ್ಟಿಯಲ್ಲಿ ಯಾರಿದ್ದಾರೆ, ಮೊದಲು ಖತಂ ಆಗೋರು ಯಾರು ಅನ್ನೋದಕ್ಕೆ ಕಾಲವೇ ಉತ್ತರಿಸಲಿದೆ.

Tags: IndiaPahalgam Attacksecret
SendShareTweet
Previous Post

ಸಾಮಾಜಿಕ ನ್ಯಾಯಕ್ಕೆ ಮಾರ್ಗ ಕಂಡುಕೊಳ್ತಾ ಸರ್ಕಾರ? ಶೈಕ್ಷಣಿಕ ಅಸಮಾನತೆ ತೊಲಗಿಸಲು ಕೂಡಿಬಂತಾ ಕಾಲ?

Next Post

ನಕಲಿ ದಾಖಲೆ ಸೃಷ್ಟಿ: ಕಾಂಗ್ರೆಸ್ ಮುಖಂಡ, ಪತ್ನಿ ವಿರುದ್ಧ ಎಫ್ ಐಆರ್

Related Posts

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?
ದೇಶ

ಬೋಯಿಂಗ್ ವಿಮಾನಗಳ ಪರಿಶೀಲನೆ; 5 ವಿಮಾನ ಹಾರಾಟ ರದ್ದು

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?
ದೇಶ

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್
ದೇಶ

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

ಇನ್ನು ರಸ್ತೆ ಅಪಘಾತದ ಸಂತ್ರಸ್ತರಿಗೆ ಸಹಾಯ ಮಾಡಿದಗೆ 25,000 ರೂ. ಬಹುಮಾನ: ಸಚಿವ ಗಡ್ಕರಿ ಘೋಷಣೆ
ದೇಶ

ಇನ್ನು ರಸ್ತೆ ಅಪಘಾತದ ಸಂತ್ರಸ್ತರಿಗೆ ಸಹಾಯ ಮಾಡಿದಗೆ 25,000 ರೂ. ಬಹುಮಾನ: ಸಚಿವ ಗಡ್ಕರಿ ಘೋಷಣೆ

ಅಕ್ಬರ್‌ಪುರ ಬಸ್ ಸ್ಟ್ಯಾಂಡ್‍ಗೆ ಸಿಎಂ ಯೋಗಿ ಮರುನಾಮಕರಣ: ಇನ್ನು ಶ್ರವಣ ಧಾಮ ಬಸ್ ಸ್ಟ್ಯಾಂಡ್
ದೇಶ

ಅಕ್ಬರ್‌ಪುರ ಬಸ್ ಸ್ಟ್ಯಾಂಡ್‍ಗೆ ಸಿಎಂ ಯೋಗಿ ಮರುನಾಮಕರಣ: ಇನ್ನು ಶ್ರವಣ ಧಾಮ ಬಸ್ ಸ್ಟ್ಯಾಂಡ್

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್
ದೇಶ

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

Next Post
ನಕಲಿ ದಾಖಲೆ ಸೃಷ್ಟಿ: ಕಾಂಗ್ರೆಸ್ ಮುಖಂಡ, ಪತ್ನಿ ವಿರುದ್ಧ ಎಫ್ ಐಆರ್

ನಕಲಿ ದಾಖಲೆ ಸೃಷ್ಟಿ: ಕಾಂಗ್ರೆಸ್ ಮುಖಂಡ, ಪತ್ನಿ ವಿರುದ್ಧ ಎಫ್ ಐಆರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat