ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭರವಸೆ ಬುನಾದಿ ಮೇಲೆ ಕನಸು ನನಸಾಗಿಸಿದ ಸಾಕಾರತೆ; ಸಶಕ್ತ ಒಂದು ವರ್ಷದ ಆಡಳಿತ ಪೂರೈಸಿದ ನಮೋ ಬದ್ಧತೆ!

June 9, 2025
Share on WhatsappShare on FacebookShare on Twitter


ಬದಲಾದ ಭಾರತ, ಉಜ್ವಲ ಹಿಂದುಸ್ತಾನ, ದಿಟ್ಟ ಆರ್ಥಿಕತೆಯತ್ತ ಹೆಜ್ಜೆಯಿಟ್ಟ ಭರತ ಭೂಮಿ. ಸಾಲು ಸಾಲು ಸವಾಲುಗಳು. ಹತ್ತಾರು ವಲಯಗಳು, ಸಾವಿರಾರು ಜವಾಬ್ದಾರಿಗಳು.
ಹೌದು, ನರೇಂದ್ರ ಮೋದಿ ಸಾರಥ್ಯದ ಎನ್ ಡಿಎ ಸರ್ಕಾರ ಇದೀಗ ತನ್ನ ಸಮರ್ಥ ಒಂದು ವರ್ಷದ ಆಡಳಿತವನ್ನು ಪೂರೈಸಿದೆ. 3ನೇ ಬಾರಿ ಪ್ರಧಾನಿ ಹುದ್ದೆಗೇರೋ ಮೂಲಕ ಮೋದಿ ತಮ್ಮ ನಾಯಕತ್ವದಲ್ಲಿ ಮತ್ತೊಮ್ಮೆ ಮಿಂಚಿದ್ದಾರೆ. ಹಾಗಂತಾ ಈ ಒಂದು ವರ್ಷವನ್ನು ಅವಲೋಕಿಸಿದ್ರೆ, ಅಲ್ಲಿ ನೂರೆಂಟು ಸವಾಲುಗಳಿದ್ವು. ಅವೆಲ್ಲವುಗಳನ್ನು ಮೆಟ್ಟಿ ನಿಂತು ದೇಶವಾಸಿಗಳಿಗೆ ಸುಭದ್ರ ಮತ್ತು ಜನ ಸ್ನೇಹಿ ಆಡಳಿತವನ್ನು ನೀಡಿದ ಹೆಗ್ಗಳಿಕೆ ಮೋದಿಯವರದ್ದು.

ಪಹಲ್ಗಾಮ್ ಪ್ರತೀಕಾರಕ್ಕೆ ಆಪರೇಷನ್ ಸಿಂಧೂರ್
ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ದಾಖಲಾದ ಘಟನೆ ಅಂದ್ರೆ ಅದು ಆಪರೇಷನ್ ಸಿಂಧೂರ್. ಪಹಲ್ಗಾಮ್ ನಲ್ಲಿ 22 ಪ್ರವಾಸಿಗರ ನೆತ್ತರು ಹೀರಿದ್ದ ಉಗ್ರರನ್ನು ಸದೆ ಬಡೆಯೋ ಸಂಕಲ್ಪ ಮಾಡಿದ್ದ ನಮೋ, ಭಯೋತ್ಪಾದನೆಯ ತವರು ಪಾಕಿಸ್ತಾನದೊಳಗೆ ಹೊಕ್ಕು ಉಗ್ರರ ಸಂಹರಿಸಿದ ರೀತಿ ಜಗತ್ತಿಗೇ ಭಾರತದ ಆತ್ಮನಿರ್ಬರತೆಯನ್ನು ಸಾಬೀತು ಮಾಡಿದೆ. ಭಾರತ ಬದಲಾಗಿದೆ, ಕ್ಷಮೆಯಾಧರಿತ್ರಿ ಅಂತಲೇ ಕರೆಯಿಸಿಕೊಳ್ಳುವ ಭಾರತ ಮಾತೆಯೂ ತನ್ನ ಸಿಂಧೂರದ ತಂಟೆಗೆ ಬಂದರೆ ಉಗ್ರ ಕಾಳಿಯ ಅವತಾರ ತಾಳಬಲ್ಲಳು ಅನನುವುದನ್ನು ಮೋದಿ ಸಾಬೀತು ಮಾಡಿದ್ದಾರೆ.

ವಿಶ್ವದಾಖಲೆಯ ಐತಿಹಾಸಿಕ ಕುಂಭಮೇಳ ಆಯೋಜನೆ
12 ವರ್ಷಗಳಿಗೊಮ್ಮೆ ಘಟಿಸುವ ಕುಂಭವೇಳವನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ನಮೋ ಆಡಳಿತ ಇತಿಹಾಸ ನಿರ್ಮಿಸಿದೆ. ಜನವರಿ 13ರಿಂದ ಫೆಬ್ರವರಿ 26ರವರೆಗೂ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಆಯೋಜಿಸಲಾಗಿದ್ದ ಕುಂಭಮೇಳ ಅತ್ಯಂತ ಯಶಸ್ವೀ ಕಾರ್ಯಕ್ರಮಗಳ ಸಾಲಿನಲ್ಲಿ ಅಗ್ರಗಣ್ಯವಾಗಿ ನಿಲ್ಲುತ್ತಿದೆ. ಅಂದಾಜು 60 ಕೋಟಿಗೂ ಮೀರಿದ ಭಕ್ತರನ್ನು ಸೆಳೆದ ಕುಂಭಮೇಳವನ್ನು ಜಗತ್ತೇ ಮೆಚ್ಚುವಂತೆ ಸಂಘಟಿಸಿದ ಕೀರ್ತಿ ಮೋದಿ ಸರ್ಕಾರದ್ದು.

ಶತಮಾನದ ಬಳಿಕ ದೇಶದಲ್ಲಿ ಜಾತಿ ಗಣತಿ
ಒಂದಲ್ಲಾ, ಎರಡಲ್ಲಾ ಬರೋಬ್ಬರಿ 100 ವರ್ಷಗಳ ಬಳಿಕ ಭಾರತದಲ್ಲೀಗ ಜನಗಣತಿಗೆ ಸಮ್ಮತಿ ನೀಡಲಾಗಿದೆ. ಜಾತಿ ಆಧರಿತ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಗಳ ಮತ್ತು ಆರ್ಥಿಕ ಅಸಮಾನತೆಗಳ ಒಳನೋಟ ಒದಗಿಸುವ ಗುರಿಯೊಂದಿಗೆ ಈ ಗಣತಿ ನಡೆಸಲಾಗುತ್ತಿದೆ. ಅಕ್ಟೋಬರ್ 2026 ಮತ್ತು ಮಾರ್ಚ್ 1 2027ರ ಅವಧಿಯಲ್ಲಿ ಎರಡು ಹಂತದಲ್ಲಿ ದೇಶದಲ್ಲಿ ಈ ಜಾತಿ ಗಣತಿ ನಡೆಯಲಿದೆ. ಈ ಮೂಲಕ ಶಿಕ್ಷಣ ಮತ್ತು ಉದ್ಯೋಗ ರಂಗದಲ್ಲಿ ಹೊಸ ಕ್ರಾಂತಿಯನ್ನು ತರಲು ಮೋದಿ ಸಾರಥ್ಯದ ಆಡಳಿತ ಮುನ್ನುಡಿ ಬರೆದಿದೆ.

ಆಡಳಿತ ಪಾರದರ್ಶಕತೆಗೆ ವಕ್ಫ್ ತಿದ್ದುಪಡಿ ಕಾಯ್ದೆ
ಮುಸಲ್ಮಾನವರ ಆಸ್ತಿಯನ್ನು ನಿರ್ವಹಿಸುವ ವಕ್ಫ್ ಕಾಯ್ದೆಗೆ ಅನೇಕರ ವಿರೋಧದ ನಡುವೆಯೂ ತಿದ್ದುಪಡಿ ತಂದ ಶ್ರೇಯ ಮೋದಿಯವರದ್ದು. ಲಕ್ಷಾಂತರ ಕೋಟಿ ಮೌಲ್ಯದ ಸಂಪತ್ತು ಹೊಂದಿರುವ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ಸಲುವಾಗಿ 1995ರ ಕಾಯ್ದಗೆ ತಿದ್ದುಪಡಿ ತರಲಾಗಿದೆ. ಈ ಮೂಲಕ ಮಂಡಳಿಗೆ ಮುಸ್ಲಿಮೇತರ ಸದಸ್ಯರ ಸೇರ್ಪಡೆಯಂಥಾ ಮಹತ್ವದ ನಿರ್ಧಾರವನ್ನು ಈ ಬಾರಿಯ ಆಡಳಿತದಲ್ಲಿ ಕೈಗೊಳ್ಳಲಾಗಿದೆ.

ಜಗತ್ತಿನ ನಾಲ್ಕನೇ ಬೃಹತ್ ಆರ್ಥಿಕತೆಯ ಕನಸು
ಭಾರತ ವಿಶ್ವದಲ್ಲೇ 4ನೇ ದೊಡ್ಡ ಆರ್ಥಿಕತೆಯಾಗಿ ಬೆಳೆದು ನಿಂತಿದೆ. ಈ ಮೊದಲು 5ನೇ ಸ್ಥಾನದಲ್ಲಿದ್ದ ದೇಶ, 4 ಟ್ರಿಲಿಯನ್ ಆರ್ಥಿಕತೆ ಸಾಧಿಸುವ ಮೂಲಕ ಜಪಾನ್ ದೇಶವನ್ನು ಹಿಂದಿಕ್ಕಿ ಮುನ್ನುಗ್ಗಿದೆ. ಮೂಲಸೌಕರ್ಯ ಅಭಿವೃದ್ಧಿಗಾಗಿ ಸರ್ಕಾರ ಸುಸ್ಥಿರ ಆರ್ಥಿಕ ಬೆಳವಣಿಗೆ, ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ, ಡಿಜಿಟಲೀಕರಣ, ರಫ್ತಿಗೆ ಆದ್ಯತೆ ಹಾಗೂ ಉತ್ತೇಜನದಂಥಾ ಕ್ರಮಗಳನ್ನು ಕೈಗೊಂಡಿದ್ದು ಅದರಲ್ಲಿ ಯಸಸ್ಸನ್ನೂ ಕಂಡಿದೆ.

ದೆಹಲಿ, ಮಹಾರಾಷ್ಟ್ರ, ಹರ್ಯಾಣ ಚುನಾವಣೆ ಗೆಲುವು
ಕೇಂದ್ರದ ಜನಸ್ನೇಹಿ ಆಡಳಿತ, ಮೋದಿಯವರ ವರ್ಚಸ್ಸಿನಿಂದ ಈ ವರ್ಷದ ಆರಂಭದಲ್ಲಿ ನಡೆದ ಚುನಾವಣೆಗಳಲ್ಲಿ ಎನ್ ಡಿಎ ಮೈತ್ರಿಕೂಟ ಅಮೋಘ ಜಯ ದಾಖಲಿಸಿದೆ. 2 ದಶಕಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರದ ಸಿಂಹಾಸನ ಅಲಂಕರಿಸಿದೆ. ಮಹಾರಾಷ್ಟ್ರದಲ್ಲೂ ಮಹಾಯುತಿ ಮೈತ್ರಿ ಆಡಳಿತ ಚುಕ್ಕಾಣಿ ಹಿಡಿದೆ. ಇತ್ತ ಹರ್ಯಾಣದಲ್ಲೂ ತನ್ನ ಎರಡನೇ ಅವಧಿ ಆಡಳಿತವನ್ನು ಮುಂದುವರಿಸಿದೆ.

ಸಾಕಾರತೆಯತ್ತ ಒಂದು ದೇಶ, ಒಂದು ಚುನಾನವಣೆ ಸಂಕಲ್ಪ
ದೇಶದ ಆರ್ಥಿಕತೆಗೆ ದೊಡ್ಡ ಹೊಡೆತ ನೀಡುತ್ತಿರುವ ಚುನಾವಣೆ ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ಮಹೋನ್ನತ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿ ಒಂದೇ ಬಾರಿ ಚುನಾವಣೆ ನಡೆಸೋ ಒಂದು ದೇಶ ಒಂದು ಚುನಾವಣೆ ಕನಸನ್ನು ನನಸಾಗಿಸುವತ್ತ ಮೋದಿ ಸರ್ಕಾರ ಹೆಜ್ಜೆ ಇಟ್ಟಿದೆ. ಈ ಯೋಜನೆ ಸಾಧಕ ಬಾಧಕಗಳ ಅಧ್ಯಯನಕ್ಕೆಂದು ಜಂಟಿ ಸಂಸದೀಯ ಸಮಿತಿ ರಚಿಸಲಾಗಿದೆ. ಈ ಸಮಿತಿ ದೇಶದ ವಿವಿಧ ಭಾಗಗಳಿಗೆ ತೆರಳಿ ಅಧ್ಯಯನ ನಡೆಸಿ ವರದಿ ಸಲ್ಲಿಸಲಿದೆ. ಈ ಮೂಲಕ ಮೂರನೇ ಅವಧಿಯ ಮೊದಲ ವರ್ಷವೇ ನಮೋ ಸರ್ಕಾರ ಐತಿಹಾಸಕ ಸಾಧನೆ ಮಾಡಿದೆ. ಈ ಮೂಲಕ ದೇಶವಾಸಿಗಳಿಗೆ ಶಕ್ತ ಆಡಳಿತದ ಭರವಸೆಯನ್ನು ಮೋದಿ ಮೂಡಿಸಿದ್ದಾರೆ.

Tags: IndiaOperation Sindhoorpm mosiPolitician
SendShareTweet
Previous Post

ಕನ್ನಡದ ತಂಟೆಗೆ ಬಂದು ಏಟು ತಿಂದ ಕಮಲ್ ಹಾಸನ್

Next Post

ಹನಿಮೂನ್‌ಗೆ ಬಂದು ಪತಿ ಕತೆ ಮುಗಿಸಿದ ಪತ್ನಿ!

Related Posts

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ; ಸಿಎಂ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ರಾಜಕೀಯ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ; ಸಿಎಂ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?
ರಾಜಕೀಯ

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ
ದೇಶ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ
ದೇಶ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!
ದೇಶ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ
ದೇಶ

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ

Next Post
ಹನಿಮೂನ್‌ಗೆ ಬಂದು ಪತಿ ಕತೆ ಮುಗಿಸಿದ ಪತ್ನಿ!

ಹನಿಮೂನ್‌ಗೆ ಬಂದು ಪತಿ ಕತೆ ಮುಗಿಸಿದ ಪತ್ನಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಲ್ತುಳಿತಕ್ಕೆ ಸರ್ಕಾರವೇ ಕಾರಣ; ಸಿ.ಎಂ. ಇಬ್ರಾಹಿಂ

ಕಾಲ್ತುಳಿತಕ್ಕೆ ಸರ್ಕಾರವೇ ಕಾರಣ; ಸಿ.ಎಂ. ಇಬ್ರಾಹಿಂ

ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ

ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ; ಸಿಎಂ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ; ಸಿಎಂ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಎರಡು ಗುಂಪುಗಳ ಮಧ್ಯೆ ಗಲಾಟೆ; ಐವರು ಅರೆಸ್ಟ್

ಎರಡು ಗುಂಪುಗಳ ಮಧ್ಯೆ ಗಲಾಟೆ; ಐವರು ಅರೆಸ್ಟ್

Recent News

ಕಾಲ್ತುಳಿತಕ್ಕೆ ಸರ್ಕಾರವೇ ಕಾರಣ; ಸಿ.ಎಂ. ಇಬ್ರಾಹಿಂ

ಕಾಲ್ತುಳಿತಕ್ಕೆ ಸರ್ಕಾರವೇ ಕಾರಣ; ಸಿ.ಎಂ. ಇಬ್ರಾಹಿಂ

ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ

ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ; ಸಿಎಂ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ; ಸಿಎಂ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಎರಡು ಗುಂಪುಗಳ ಮಧ್ಯೆ ಗಲಾಟೆ; ಐವರು ಅರೆಸ್ಟ್

ಎರಡು ಗುಂಪುಗಳ ಮಧ್ಯೆ ಗಲಾಟೆ; ಐವರು ಅರೆಸ್ಟ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಲ್ತುಳಿತಕ್ಕೆ ಸರ್ಕಾರವೇ ಕಾರಣ; ಸಿ.ಎಂ. ಇಬ್ರಾಹಿಂ

ಕಾಲ್ತುಳಿತಕ್ಕೆ ಸರ್ಕಾರವೇ ಕಾರಣ; ಸಿ.ಎಂ. ಇಬ್ರಾಹಿಂ

ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ

ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat