ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

June 16, 2025
Share on WhatsappShare on FacebookShare on Twitter

!

ಸಣ್ಣ ವ್ಯಾಪಾರಿಗಳು, ಉದ್ಯೋಗಿಗಳು ಸೇರಿ ಪ್ರತಿಯೊಬ್ಬರೂ ಈಗ ಹೆಲ್ತ್ ಇನ್ಶುರೆನ್ಸ್ ಖರೀದಿಸುತ್ತಿದ್ದಾರೆ. ಇನ್ಶುರೆನ್ಸ್ ಕಂಪನಿಗಳು ಕೂಡ ಮುಗಿಬಿದ್ದು ಗ್ರಾಹಕರಿಗೆ ವಿಮೆ ಮಾಡಿಸುತ್ತಿವೆ. ಆದರೆ, ಇತ್ತೀಚೆಗೆ ವಿಮಾ ಕ್ಲೇಮ್ ಗಳು ಹೆಚ್ಚಾಗಿ ರಿಜೆಕ್ಟ್ ಆಗುತ್ತಿವೆ. ನಿರೀಕ್ಷೆ ಇಟ್ಟುಕೊಂಡು ಆಸ್ಪತ್ರೆಗೆ ಹೋದವರಿಗೆ ನಿರಾಸೆಯಾಗುತ್ತಿದೆ. ಹಾಗಾದ್ರೆ, ಇನ್ಶುರೆನ್ಸ್ ಖರೀದಿ ಮಾಡೋದಕ್ಕಿಂತ ಮುಂಚೆ ಏನೆಲ್ಲ ಗೊತ್ತಿರಬೇಕು? ಯಾವ ನಿಯಮಗಳನ್ನ ತಿಳ್ಕೊಂಡಿರ್ಬೇಕು? ಇದೇ ಈ ಹೊತ್ತಿನ ವಿಶೇಷ ಸ್ಟೋರಿ.


ಹೆಲ್ತ್ ಇನ್ಶುರೆನ್ಸ್ ಖರೀದಿಸುತ್ತಿದ್ದೀರಾ?
ಹಾಗಾದ್ರೆ, ಕೆಲ ನಿಯಮಗಳಾದರೂ ಗೊತ್ತಿರಲಿ
ಇಲ್ಲದಿದ್ದರೆ ಕ್ಲೇಮ್ ಸಿಗೋದಿಲ್ಲ ಹುಷಾರ್!

ಹೆಲ್ತ್ ಇನ್ಶುರೆನ್ಸ್ ಖರೀದಿಸೋ ಮುನ್ನ, ಆ ಕಂಪನಿಯಿಂದ ಸಿಗುವ ಸೌಲಭ್ಯಗಳು, ನಿಯಮಗಳು ಗೊತ್ತಿರಬೇಕು. ಅದರಲ್ಲೂ, ಐಸಿಯು ಕೋಣೆಗಳ ಬೆಲೆ, ಗಂಭೀರ ಕಾಯಿಲೆಗಳಿಗೆ ವಿಮಾ ಕವರ್ ಇದೆಯೋ, ಇಲ್ಲವೋ, ಕ್ಯಾಶ್ ಲೆಸ್ ಟ್ರೀಟ್ ಮೆಂಟ್ ಸೌಲಭ್ಯ ಸೇರಿ ಪ್ರತಿಯೊಂದು ನಿಯಮಗಳನ್ನೂ ಓದಿಕೊಂಡಿರಬೇಕು. ಇನ್ಶುರೆನ್ಸ್ ಏಜೆಂಟ್ ಇವೆಲ್ಲವುಗಳನ್ನೂ ನಿಮಗೆ ಹೇಳುವುದಿಲ್ಲ. ಅವರಿಂದ ಕೇಳಿ ತಿಳಿದುಕೊಳ್ಳಬೇಕು.


2023ರಲ್ಲಿ 7,500 ಕೋಟಿ ರೂ. ಮೌಲ್ಯದ ಕ್ಲೇಮ್ ರಿಜೆಕ್ಟ್
ದೇಶದಲ್ಲಿ ಶೇ.55ರಷ್ಟು ಮಂದಿಗೆ ಮಾತ್ರ ತಿಳಿದಿವೆ ರೂಲ್ಸ್
ಹಾಗಾಗಿ, ಪ್ರತಿಯೊಂದು ನಿಯಮ ತಿಳಿಯೋದು ಅಗತ್ಯ

ವರದಿಯೊಂದರ ಪ್ರಕಾರ, ದೇಶದಲ್ಲಿ 2023ರಲ್ಲಿ ಸುಮಾರು 7,500 ಕೋಟಿ ರೂಪಾಯಿ ಮೌಲ್ಯದ ಕ್ಲೇಮ್ ಅರ್ಜಿಗಳನ್ನು ಕಂಪನಿಗಳು ರಿಜೆಕ್ಟ್ ಮಾಡಿವೆ. ಇನ್ನು, ದೇಶದಲ್ಲಿ ಶೇ.55ರಷ್ಟು ಮಂದಿಗೆ ಮಾತ್ರ ಇನ್ಶುರೆನ್ಸ್ ನಿಯಮಗಳು ಗೊತ್ತಿವೆ ಎಂದು ವರದಿಯಿಂದ ತಿಳಿದುಬಂದಿದೆ. ಹಾಗಾಗಿ, ಇನ್ಶುರೆನ್ಸ್ ನಿಯಮಗಳನ್ನು ತಿಳಿದುಕೊಳ್ಳಬೇಕು. ವೇಟಿಂಗ್ ಪೀರಿಯಡ್ ನಿಂದ ಹಿಡಿದು, ಪ್ರತಿಯೊಂದು ನಿಯಮಗಳನ್ನು ಓದಿಕೊಂಡ ಬಳಿಕವೇ ಖರೀದಿ ಮಾಡಬೇಕು.


ಹೆಚ್ಚು ಕ್ಲೇಮ್ ರೇಶಿಯೋ ಇರೋ ಕಂಪನಿಗಳು ಇರಲಿ
ಇವುಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಿ
ಇಲ್ಲದಿದ್ದರೆ ಆಸ್ಪತ್ರೆಯಲ್ಲಿ ಪರದಾಟ ತಪ್ಪಿದ್ದಲ್ಲ

ಹೆಲ್ತ್ ಇನ್ಶುರೆನ್ಸ್ ಖರೀದಿ ಮಾಡೋ ಮುನ್ನ ಹೆಚ್ಚು ಕ್ಲೇಮ್ ರೇಶಿಯೊ ಇರುವ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳಿ. ಇನ್ಶುರೆನ್ಸ್ ಖರೀದಿ ಮಾಡುವ ಮುನ್ನ ಯಾವ ಕಂಪನಿಗಳು ಉತ್ತಮ ಕ್ಲೇಮ್ ರೇಶಿಯೊ ಹೊಂದಿವೆ ಎಂಬುದನ್ನು ಇಂಟರ್ ನೆಟ್ ನಲ್ಲಿ ಚೆಕ್ ಮಾಡಿ. ಶೇ.90ಕ್ಕಿಂತ ಅಧಿಕ ರೇಶಿಯೊ ಇರುವ ಕಂಪನಿಗಳಲ್ಲಿ ಮಾತ್ರ ವಿಮೆಗಳನ್ನು ಖರೀದಿಸಿ. ಇಲ್ಲದಿದ್ದರೆ, ಆಸ್ಪತ್ರೆಯಲ್ಲಿ ನೀವು ಪರದಾಡಬೇಕಾಗುತ್ತದೆ.


ಎಷ್ಟು ಮೊತ್ತದ ಇನ್ಶುರೆನ್ಸ್ ಇರಬೇಕು?
ಕಂಪನಿ ಇನ್ಶುರೆನ್ಸ್ ಒಂದೇ ಸಾಕಾಗುತ್ತದಾ?
ನಾವೂ ನಿಮಗೆ ಕೊಡ್ತೀವಿ ಕಂಪ್ಲೀಟ್ ಡಿಟೇಲ್ಸ್

ಒಂದು ಕುಟುಂಬದಲ್ಲಿ ಗಂಡ-ಹೆಂಡತಿ ಮಾತ್ರವೇ ಇದ್ದರೆ 5 ಲಕ್ಷ ರೂಪಾಯಿ ಕವರ್ ಇರುವ ಇನ್ಶುರೆನ್ಸ್ ಖರೀದಿಸಿದರೆ ಸಾಕು. ಇನ್ನು ಮನೆಯಲ್ಲಿ ಗಂಡ-ಹೆಂಡತಿ, ತಂದೆ-ತಾಯಿ, ಮಗು ಇದ್ದರೆ ಕನಿಷ್ಠ 10 ಲಕ್ಷ ರೂಪಾಯಿ ಕವರ್ ಇರುವ ಇನ್ಶುರೆನ್ಸ್ ಖರೀದಿಸಬೇಕಾಗುತ್ತದೆ. ಇನ್ನು, ಈಗಾಗಲೇ ಕೆಲಸ ಮಾಡುತ್ತಿರುವ ಕಂಪನಿಯಲ್ಲಿ ಇನ್ಶುರೆನ್ಸ್ ಇದ್ದರೂ, ಕನಿಷ್ಠ 5 ಲಕ್ಷ ರೂ. ಕವರ್ ಇರುವ ವಿಮೆ ಖರೀದಿಸುವುದು ಸೂಕ್ತ. ಇಲ್ಲದಿದ್ದರೆ, ಕಂಪನಿ ಬದಲಾಯಿಸಿದಾಗ, ಉದ್ಯೋಗ ಕಳೆದುಕೊಂಡಾಗ ವಿಮೆ ಮಾಡಿಸಲು ಹೋದರೆ ಹೆಚ್ಚಿನ ಪ್ರೀಮಿಯಂ ಕಟ್ಟಬೇಕಾಗುತ್ತದೆ.

ಒಟ್ನಲ್ಲಿ, ಅನಿರೀಕ್ಷಿತ ಕಾಯಿಲೆಗಳು, ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ಕುಟುಂಬವೂ ಹೆಲ್ತ್ ಇನ್ಶುರೆನ್ಸ್ ಖರೀದಿಸುವುದು ಅಗತ್ಯವಾಗಿದೆ. ಹೀಗೆ ಖರೀದಿ ಮಾಡೋ ಮುನ್ನ ಒಂದಷ್ಟು ನಿಯಮಗಳನ್ನು ತಿಳಿದಿಕೊಳ್ಳೋದು ಕೂಡ ಅತ್ಯಗತ್ಯವಾಗಿದೆ.

Tags: applicationHEALTH INSURENCEHospitalMoney
SendShareTweet
Previous Post

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!

Next Post

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

Related Posts

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?
ದೇಶ

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್
ದೇಶ

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

ಇನ್ನು ರಸ್ತೆ ಅಪಘಾತದ ಸಂತ್ರಸ್ತರಿಗೆ ಸಹಾಯ ಮಾಡಿದಗೆ 25,000 ರೂ. ಬಹುಮಾನ: ಸಚಿವ ಗಡ್ಕರಿ ಘೋಷಣೆ
ದೇಶ

ಇನ್ನು ರಸ್ತೆ ಅಪಘಾತದ ಸಂತ್ರಸ್ತರಿಗೆ ಸಹಾಯ ಮಾಡಿದಗೆ 25,000 ರೂ. ಬಹುಮಾನ: ಸಚಿವ ಗಡ್ಕರಿ ಘೋಷಣೆ

ಅಕ್ಬರ್‌ಪುರ ಬಸ್ ಸ್ಟ್ಯಾಂಡ್‍ಗೆ ಸಿಎಂ ಯೋಗಿ ಮರುನಾಮಕರಣ: ಇನ್ನು ಶ್ರವಣ ಧಾಮ ಬಸ್ ಸ್ಟ್ಯಾಂಡ್
ದೇಶ

ಅಕ್ಬರ್‌ಪುರ ಬಸ್ ಸ್ಟ್ಯಾಂಡ್‍ಗೆ ಸಿಎಂ ಯೋಗಿ ಮರುನಾಮಕರಣ: ಇನ್ನು ಶ್ರವಣ ಧಾಮ ಬಸ್ ಸ್ಟ್ಯಾಂಡ್

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್
ದೇಶ

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಇರಾನ್‌ನಿಂದ ಭಾರತೀಯರ ರಕ್ಷಣೆಗೆ ಸರ್ಕಾರ ಸಿದ್ಧತೆ: ಭೂಮಾರ್ಗದ ಮೂಲಕ ಸ್ಥಳಾಂತರಕ್ಕೆ ಅವಕಾಶ,ಕಲ್ಪಿಸಿದ ಇರಾನ್
ದೇಶ

ಇರಾನ್‌ನಿಂದ ಭಾರತೀಯರ ರಕ್ಷಣೆಗೆ ಸರ್ಕಾರ ಸಿದ್ಧತೆ: ಭೂಮಾರ್ಗದ ಮೂಲಕ ಸ್ಥಳಾಂತರಕ್ಕೆ ಅವಕಾಶ,ಕಲ್ಪಿಸಿದ ಇರಾನ್

Next Post
ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ರಾಜ್ಯ ಸರ್ಕಾರದಿಂದ ಸರ್ವೇ: ಸಿಎಂ ಹೇಳಿದ್ದೇನು?

ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಸಿಎಂ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಕೇಂದ್ರದ ವಿರುದ್ಧ ಸಿಎಂ ಅಸಮಧಾನ

ಬಿಜೆಪಿ ಮುಂದೆ ಹಲವು ಪ್ರಶ್ನೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ!

Recent News

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ರಾಜ್ಯ ಸರ್ಕಾರದಿಂದ ಸರ್ವೇ: ಸಿಎಂ ಹೇಳಿದ್ದೇನು?

ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಸಿಎಂ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಕೇಂದ್ರದ ವಿರುದ್ಧ ಸಿಎಂ ಅಸಮಧಾನ

ಬಿಜೆಪಿ ಮುಂದೆ ಹಲವು ಪ್ರಶ್ನೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ರಾಜ್ಯ ಸರ್ಕಾರದಿಂದ ಸರ್ವೇ: ಸಿಎಂ ಹೇಳಿದ್ದೇನು?

ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಸಿಎಂ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat