ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇಸ್ರೇಲ್-ಇರಾನ್ ಸಂಘರ್ಷದಿಂದ ಕಚ್ಚಾ ತೈಲ ಬೆಲೆ ಏರಿಕೆ: ಅಮೆರಿಕ ರಣಾಂಗಣ ಪ್ರವೇಶಿಸಿದರೆ ಮತ್ತಷ್ಟು ಏರಿಕೆ ಖಚಿತ!

June 20, 2025
Share on WhatsappShare on FacebookShare on Twitter



ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಸಂಚಲನ ಉಂಟಾಗಿದೆ. ಇದರ ಜೊತೆಗೆ ಅವ್ಯಕ್ತ ಭೀತಿಯೂ ದಟ್ಟವಾಗಿದೆ. ಈ ಸಂಘರ್ಷದಿಂದಾಗಿ ಕಚ್ಚಾ ತೈಲದ ಬೆಲೆ ಗಗನಕ್ಕೇರಿದ್ದು, ಅಮೆರಿಕ ಮತ್ತು ಇರಾನ್ ನಡುವೆ ನೇರ ಸೇನಾ ಘರ್ಷಣೆಯ ಸಾಧ್ಯತೆಯಿಂದ ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ ಸುಮಾರು 77 ಡಾಲರ್‌ಗೆ ತಲುಪಿದೆ.

ಈ ಸಂಘರ್ಷ ತೀವ್ರಗೊಂಡರೆ, ಇರಾನ್ ಜಗತ್ತಿನ ಪ್ರಮುಖ ತೈಲ ಮಾರ್ಗವಾದ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚಬಹುದು. ತೈಲ ಹೊತ್ತು ತರುವ ನೌಕೆಗಳ ಮಾರ್ಗಗಳು ಬದಲಾವಣೆಯಾಗಬಹುದು, ಇದರಿಂದ ಸಾಗಾಣಿಕೆ ವೆಚ್ಚ ಗಣನೀಯವಾಗಿ ಏರಬಹುದು. ಜೊತೆಗೆ, ಇರಾನ್‌ನ ತೈಲ ಕ್ಷೇತ್ರಗಳಿಗೆ ಧಕ್ಕೆಯಾದರೆ, ಜಾಗತಿಕ ತೈಲ ಪೂರೈಕೆಯಲ್ಲಿ ಗಂಭೀರ ತೊಂದರೆ ಉಂಟಾಗಬಹುದು ಎಂಬೆಲ್ಲ ಭಯ ಆವರಿಸತೊಡಗಿದೆ.

ತೈಲ ಬೆಲೆ ಗಗನಕ್ಕೇರುವ ಭೀತಿ
ಪಶ್ಚಿಮ ಏಷ್ಯಾ ಜಾಗತಿಕ ತೈಲ ವ್ಯಾಪಾರದ ಕೇಂದ್ರಬಿಂದುವಾಗಿದೆ. ಹಾರ್ಮುಜ್‌ ಜಲಸಂಧಿಯಿಂದ ದಿನಕ್ಕೆ ಸುಮಾರು 17 ದಶಲಕ್ಷ ಬ್ಯಾರೆಲ್‌ಗಳಷ್ಟು ತೈಲ ಸಾಗಾಣಿಕೆಯಾಗುತ್ತದೆ. ಇದು ವಿಶ್ವದ ಒಟ್ಟು ತೈಲ ವ್ಯಾಪಾರದ ಶೇ.20ರಷ್ಟು. ಈ ಮಾರ್ಗದಲ್ಲಿ ಯಾವುದೇ ಅಡೆತಡೆ ಉಂಟಾದರೆ, ತೈಲ ಬೆಲೆ ಗಗನಕ್ಕೇರಿ, ಜಾಗತಿಕ ಮಟ್ಟದಲ್ಲಿ ಹಣದುಬ್ಬರ, ಸಾಗಾಣಿಕೆ ವೆಚ್ಚ ಮತ್ತು ಇಂಧನ ಪ್ರವೇಶದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಭಾರತದಂತಹ ದೇಶಗಳಿಗೆ ಅಂದರೆ ತನ್ನ ಒಟ್ಟು ಕಚ್ಚಾ ತೈಲ ಅಗತ್ಯದ ಶೇ.80ಕ್ಕಿಂತ ಹೆಚ್ಚು ಆಮದು ಮಾಡಿಕೊಳ್ಳುವಂತಹ ರಾಷ್ಟ್ರಕ್ಕೆ, ಈ ಏರಿಕೆಯು ಆರ್ಥಿಕ ಸವಾಲುಗಳನ್ನು ತಂದೊಡ್ಡಬಹುದು.

ತೀವ್ರಗೊಂಡ ಸಂಘರ್ಷ
ಜೂನ್ 13, 2025ರಂದು ಇಸ್ರೇಲ್ ಇರಾನ್‌ನ ಪರಮಾಣು ಮತ್ತು ಕ್ಷಿಪಣಿ ಕೇಂದ್ರಗಳ ಮೇಲೆ ದಾಳಿ ಆರಂಭಿಸಿತು. ಇದಕ್ಕೆ ಪ್ರತಿಯಾಗಿ ಇರಾನ್ ಇಸ್ರೇಲ್‌ನ ಮೇಲೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಸಾವಿರಕ್ಕೂ ಅಧಿಕ ಡ್ರೋನ್‌ಗಳನ್ನು ಬಳಸಿ ದಾಳಿ ಮಾಡಿದೆ. ಈ ದಾಳಿಗಳಿಂದಾಗಿ ತೈಲ ಬೆಲೆ ಒಂದೇ ದಿನದಲ್ಲಿ ಶೇ.8ರಷ್ಟು ಏರಿಕೆಯಾಗಿದ್ದು, ಬ್ರೆಂಟ್ ಕಚ್ಚಾ ತೈಲದ ಬೆಲೆ ಏಪ್ರಿಲ್‌ನಿಂದ ಗರಿಷ್ಠ ಮಟ್ಟಕ್ಕೆ ತಲುಪಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲ್ ಖಮೇನಿಗೆ “ಬೇಷರತ್ ಶರಣಾಗತಿ” ಆಗುವಂತೆ ಒತ್ತಾಯಿಸಿದ್ದಾರೆ. ಇದು ಸಂಘರ್ಷವನ್ನು ಮತ್ತಷ್ಟು ಉಲ್ಬಣಗೊಳಿಸಿದೆ. ಒಂದು ವೇಳೆ ಅಮೆರಿಕ ಸಂಘರ್ಷದಲ್ಲಿ ನೇರವಾಗಿ ಭಾಗವಹಿಸಿದರೆ, ತೈಲ ಬೆಲೆ ಬ್ಯಾರೆಲ್‌ಗೆ 90 ಡಾಲರ್‌ಗಿಂತಲೂ ಜಾಸ್ತಿಯಾಗಬಹುದು ಎಂದು ಗೋಲ್ಡ್‌ಮನ್ ಸಾಚ್ಸ್ ವಿಶ್ಲೇಷಕರು ಎಚ್ಚರಿಸಿದ್ದಾರೆ. ಕೆಲವು ವಿಶ್ಲೇಷಕರು, ಹಾರ್ಮುಜ್‌ ಜಲಸಂಧಿಯೇನಾದರೂ ಸಂಪೂರ್ಣ ಮುಚ್ಚಿದರೆ ಬೆಲೆ 120 ಡಾಲರ್‌ಗೂ ಜಿಗಿಯಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ಭಾರತದ ಮೇಲೆನು ಪರಿಣಾಮ?
ಭಾರತವು 2019ರಲ್ಲಿ ಅಮೆರಿಕದ ನಿರ್ಬಂಧಗಳಿಂದಾಗಿ ಇರಾನ್‌ನಿಂದ ತೈಲ ಆಮದನ್ನು ಸ್ಥಗಿತಗೊಳಿಸಿತು. ಆದರೂ, ಪಶ್ಚಿಮ ಏಷ್ಯಾದ ಅಸ್ಥಿರತೆಯಿಂದ ಭಾರತಕ್ಕೆ ತೊಂದರೆಯಾಗದೇ ಇರದು. ಭಾರತದ ಕಚ್ಚಾ ತೈಲದ ಸರಾಸರಿ ಬೆಲೆ ಜೂನ್ 12ರಂದು 69.08 ಡಾಲರ್ ಆಗಿದ್ದು, ಜೂನ್ 13ರಂದು 73.12 ಡಾಲರ್‌ಗೆ ಏರಿತು. ಈ ಏರಿಕೆಯಿಂದ ಇಂಧನ ಬೆಲೆ ಏರಿಕೆ, ಉತ್ಪಾದನಾ ವೆಚ್ಚ ಹೆಚ್ಚಳ ಮತ್ತು ಗ್ರಾಹಕರ ಮೇಲೆ ಆರ್ಥಿಕ ಒತ್ತಡ ಹೆಚ್ಚಾಗಬಹುದು.

ಇದರ ನಡುವೆಯೇ ಗುರುವಾರ ಮಾತನಾಡಿರುವ ಕೇಂದ್ರ ಪೆಟ್ರೋಲಿಯಂ ಸಚಿವ ಹರದೀಪ್ ಸಿಂಗ್ ಪುರಿ, ತೈಲ ಬೆಲೆ ಏರಿಕೆಯ ಆತಂಕವನ್ನು ತಗ್ಗಿಸುವ ಪ್ರಯತ್ನದಲ್ಲಿ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ. ಇದರ ಜೊತೆಗೇ ಹರ್ಮುಜ್ ಜಲಸಂಧಿ ಮುಚ್ಚಿದರೆ ಸಮಸ್ಯೆ ಎದುರಾಗಬಹುದು ಎಂಬ ಸುಳಿವನ್ನೂ ನೀಡಿದ್ದಾರೆ. ಆದರೆ, ಸಂಘರ್ಷ ತೀವ್ರಗೊಂಡರೆ, ಭಾರತಕ್ಕೆ ಪರ್ಯಾಯ ತೈಲ ಮೂಲಗಳನ್ನು ಆರಿಸಿಕೊಳ್ಳಲು ಹೆಚ್ಚಿನ ವೆಚ್ಚ ಮತ್ತು ಲಾಜಿಸ್ಟಿಕ್ ಸವಾಲುಗಳು ಎದುರಾಗಬಹುದು.

ಅಡುಗೆ ಎಣ್ಣೆ ಬೆಲೆ ಏರಿಕೆ
ಇಸ್ರೇಲ್-ಇರಾನ ಸಂಘರ್ಷದ ಪರಿಣಾಮವಾಗಿ, ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 3-4 ರೂಪಾಯಿ ಏರಿಕೆಯಾಗಿದೆ. ಯುದ್ಧ ಮುಂದುವರಿದರೆ, ಇದು 10-30 ರೂಪಾಯಿಗಳವರೆಗೆ ಏರಬಹುದು ಎಂದೂ ಕೆಲವರು ಅಂದಾಜಿಸಿದ್ದಾರೆ.

ಜಾಗತಿಕ ಮಾರಾಟದ ಮೇಲಿನ ಪರಿಣಾಮ
ತೈಲ ಬೆಲೆ ಏರಿಕೆಯಿಂದಾಗಿ ವಿಮಾನಯಾನ, ಸರಕು ಸಾಗಣೆ ಮತ್ತು ಪ್ರಯಾಣ ಉದ್ಯಮಗಳ ಷೇರುಗಳು ಕುಸಿತ ಕಂಡಿವೆ. ಯುನೈಟೆಡ್ ಏರ್‌ಲೈನ್ಸ್, ಡೆಲ್ಟಾ ಏರ್‌ಲೈನ್ಸ್ ಮತ್ತು ಕ್ರೂಸ್ ಷಿಪ್ ಕಂಪನಿಗಳ ಷೇರುಗಳು ಶೇ.3-5ರಷ್ಟು ಕುಸಿದಿವೆ.

ಇದಕ್ಕೆ ವಿರುದ್ಧವಾಗಿ, ರಕ್ಷಣಾ ಕಂಪನಿಗಳಾದ ಲಾಕ್‌ಹೀಡ್ ಮಾರ್ಟಿನ್ ಷೇರುಗಳು ಶೇ.3.7ರಷ್ಟು ಏರಿಕೆ ಕಂಡಿವೆ. ಒಟ್ಟಿನಲ್ಲಿ, ಇಸ್ರೇಲ್-ಇರಾನ್ ಸಂಘರ್ಷದಿಂದ ಉಂಟಾದ ತೈಲ ಬೆಲೆ ಏರಿಕೆ ಜಾಗತಿಕ ಆರ್ಥಿಕತೆಗೆ, ವಿಶೇಷವಾಗಿ ಭಾರತದಂತಹ ತೈಲ ಆಮದು ರಾಷ್ಟ್ರಗಳಿಗೆ, ಈಗಾಗಲೇ ಸವಾಲಾಗಿದೆ. ಅಮೆರಿಕವೂ ರಣಾಂಗಣಕ್ಕೆ ಪ್ರವೇಶಿಸಲು ತುದಿಗಾಲಲ್ಲಿ ನಿಂತಿರುವುದರಿಂದ ಈ ಸವಾಲು ಇನ್ನಷ್ಟು ತೀವ್ರಗೊಳ್ಳಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

Tags: AmericaconflictCrude oilIsrael-IranStrait of Hormuz
SendShareTweet
Previous Post

ಕರುಣ್ ನಾಯರ್ ತವರು ತಂಡ ಕರ್ನಾಟಕಕ್ಕೆ ಭರ್ಜರಿ ಕಮ್‌ಬ್ಯಾಕ್!

Next Post

ವಿರಾಟ್ ಕೊಹ್ಲಿಯ ನಂ. 4 ಸ್ಥಾನ ಯಾರಿಗೆ? ಶುಭ್ಮನ್ ಗಿಲ್ ನಿಗೂಢ ಉತ್ತರ, ಗಂಭೀರ್ ಜೊತೆ ಚರ್ಚೆ ಬಯಲು!

Related Posts

ವಿಮಾನ ದುರಂತ: ನಿರ್ಣಾಯಕ ‘ಬ್ಲ್ಯಾಕ್ ಬಾಕ್ಸ್​​ಗೆ ಭಾರೀ ಹಾನಿ; ಅಮೆರಿಕಕ್ಕೆ ರವಾನೆ?
ವಿದೇಶ

ವಿಮಾನ ದುರಂತ: ನಿರ್ಣಾಯಕ ‘ಬ್ಲ್ಯಾಕ್ ಬಾಕ್ಸ್​​ಗೆ ಭಾರೀ ಹಾನಿ; ಅಮೆರಿಕಕ್ಕೆ ರವಾನೆ?

ಇರಾನ್ ನಿಂದ ಸಾವಿರಕ್ಕೂ ಹೆಚ್ಚು ಡ್ರೋನ್ ಗಳಿಂದ ದಾಳಿ
ವಿದೇಶ

ಇರಾನ್ ನಿಂದ ಸಾವಿರಕ್ಕೂ ಹೆಚ್ಚು ಡ್ರೋನ್ ಗಳಿಂದ ದಾಳಿ

ಮೂರನೇ ವಿಶ್ವ ಯುದ್ಧಕ್ಕೆ ಮೊಳಗಿತಾ ಪಾಂಚಜನ್ಯ; ವಿಶ್ವ ಭೂಪಟದಿಂದ ಮಾಯವಾಗಲಿದೆಯಾ ಇರಾನ್?
ವಿದೇಶ

ಮೂರನೇ ವಿಶ್ವ ಯುದ್ಧಕ್ಕೆ ಮೊಳಗಿತಾ ಪಾಂಚಜನ್ಯ; ವಿಶ್ವ ಭೂಪಟದಿಂದ ಮಾಯವಾಗಲಿದೆಯಾ ಇರಾನ್?

ಇರಾನ್-ಇಸ್ರೇಲ್ ಕುರುಕ್ಷೇತ್ರಕ್ಕೆ ಶ್ರೀಕೃಷ್ಣನ ಎಂಟ್ರಿ: ಅಮೆರಿಕದ ಪಾಲಿಗೆ ಇಸ್ರೇಲ್ ಅರ್ಜುನ ಇದ್ದಂತಾ?
ವಿದೇಶ

ಇರಾನ್-ಇಸ್ರೇಲ್ ಕುರುಕ್ಷೇತ್ರಕ್ಕೆ ಶ್ರೀಕೃಷ್ಣನ ಎಂಟ್ರಿ: ಅಮೆರಿಕದ ಪಾಲಿಗೆ ಇಸ್ರೇಲ್ ಅರ್ಜುನ ಇದ್ದಂತಾ?

ಇರಾನ್‌ನಿಂದ ಭಾರತೀಯರ ಮೊದಲ ತಂಡ ಅರ್ಮೇನಿಯಾಕ್ಕೆ ಸ್ಥಳಾಂತರ: ರಕ್ಷಣಾ ಕಾರ್ಯಾಚರಣೆ ಆರಂಭ
ವಿದೇಶ

ಇರಾನ್‌ನಿಂದ ಭಾರತೀಯರ ಮೊದಲ ತಂಡ ಅರ್ಮೇನಿಯಾಕ್ಕೆ ಸ್ಥಳಾಂತರ: ರಕ್ಷಣಾ ಕಾರ್ಯಾಚರಣೆ ಆರಂಭ

ಇರಾನ್ ಸರ್ಕಾರಿ ಟಿವಿ ಕಚೇರಿಯ ಮೇಲೆ ಇಸ್ರೇಲ್ ದಾಳಿ: ಬೆಚ್ಚಿಬಿದ್ದ ನಿರೂಪಕಿ!
ವಿದೇಶ

ಇರಾನ್ ಸರ್ಕಾರಿ ಟಿವಿ ಕಚೇರಿಯ ಮೇಲೆ ಇಸ್ರೇಲ್ ದಾಳಿ: ಬೆಚ್ಚಿಬಿದ್ದ ನಿರೂಪಕಿ!

Next Post
ವಿರಾಟ್ ಕೊಹ್ಲಿಯ ನಂ. 4 ಸ್ಥಾನ ಯಾರಿಗೆ? ಶುಭ್ಮನ್ ಗಿಲ್ ನಿಗೂಢ ಉತ್ತರ, ಗಂಭೀರ್ ಜೊತೆ ಚರ್ಚೆ ಬಯಲು!

ವಿರಾಟ್ ಕೊಹ್ಲಿಯ ನಂ. 4 ಸ್ಥಾನ ಯಾರಿಗೆ? ಶುಭ್ಮನ್ ಗಿಲ್ ನಿಗೂಢ ಉತ್ತರ, ಗಂಭೀರ್ ಜೊತೆ ಚರ್ಚೆ ಬಯಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು; ಎಸ್ಪಿಗೆ ಸಂಕಷ್ಟ

ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು; ಎಸ್ಪಿಗೆ ಸಂಕಷ್ಟ

ರಾಜ್ಯದಲ್ಲಿ ಜೂನ್ 26ರ ವರೆಗೆ ಭಾರಿ ಮಳೆಯ ನಿರೀಕ್ಷೆ

ರಾಜ್ಯದಲ್ಲಿ ಜೂನ್ 26ರ ವರೆಗೆ ಭಾರಿ ಮಳೆಯ ನಿರೀಕ್ಷೆ

“ಮತ್ತೆ ಮೊದಲಿಂದ” ಮಾಡಲಿದ್ದಾರೆ ನಿರ್ದೇಶಕ ಯೋಗರಾಜ್ ಭಟ್

“ಮತ್ತೆ ಮೊದಲಿಂದ” ಮಾಡಲಿದ್ದಾರೆ ನಿರ್ದೇಶಕ ಯೋಗರಾಜ್ ಭಟ್

Recent News

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು; ಎಸ್ಪಿಗೆ ಸಂಕಷ್ಟ

ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು; ಎಸ್ಪಿಗೆ ಸಂಕಷ್ಟ

ರಾಜ್ಯದಲ್ಲಿ ಜೂನ್ 26ರ ವರೆಗೆ ಭಾರಿ ಮಳೆಯ ನಿರೀಕ್ಷೆ

ರಾಜ್ಯದಲ್ಲಿ ಜೂನ್ 26ರ ವರೆಗೆ ಭಾರಿ ಮಳೆಯ ನಿರೀಕ್ಷೆ

“ಮತ್ತೆ ಮೊದಲಿಂದ” ಮಾಡಲಿದ್ದಾರೆ ನಿರ್ದೇಶಕ ಯೋಗರಾಜ್ ಭಟ್

“ಮತ್ತೆ ಮೊದಲಿಂದ” ಮಾಡಲಿದ್ದಾರೆ ನಿರ್ದೇಶಕ ಯೋಗರಾಜ್ ಭಟ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು; ಎಸ್ಪಿಗೆ ಸಂಕಷ್ಟ

ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು; ಎಸ್ಪಿಗೆ ಸಂಕಷ್ಟ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat