ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಆರೆಸ್ಸೆಸ್ ಅಂಗಳದಲ್ಲೂ ವಿಜಯೇಂದ್ರ ಹೆಸರು ಅಂತಿಮ?

June 20, 2025
Share on WhatsappShare on FacebookShare on Twitter


ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಆರೆಸ್ಸೆಸ್ ಕಚೇರಿಯಲ್ಲಿ ಹೈವೋಲ್ಟೇಜ್ ಸಭೆ ನಡೆದಿದೆ.

ಸಭೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಆರೆಸ್ಸೆಸ್ ಪ್ರಮುಖರು ಮಾಹಿತಿ ನೀಡಿದ್ದಾರೆ. ಸದ್ಯ ರಾಜ್ಯದಲ್ಲಿ ಬಿ.ವೈ. ವಿಜಯೇಂದ್ರ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರನ್ನೇ ಹೈಕಮಾಂಡ್‌ ನಾಯಕರು ಮುಂದುವರೆಸುವ ಇರಾದೆ ಹೊಂದಿದ್ದಾರೆ. ಪಕ್ಷ ಸಂಘಟನೆಯ ಹಿತದೃಷ್ಟಿಯಿಂದ ನಾವು ಅವರನ್ನೇ ಮುಂದುವರೆಸುವುದು ಉಳಿತು ಎಂಬುವುದು ನಮ್ಮ ಅಭಿಪ್ರಾಯ.

ಈಗಾಗಲೇ ರಾಜ್ಯದಲ್ಲಿ ಮುಡಾ ಹಾಗೂ ವಾಲ್ಮೀಕಿ ಹಗರಣಗಳಲ್ಲಿ ಸರ್ಕಾರವನ್ನು ಕಟ್ಟಿ ಹಾಕುವ ಕೆಲಸವನ್ನು ವಿಜಯೇಂದ್ರರ ನೇತೃತ್ವದಲ್ಲಿ ಮಾಡಲಾಗಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಅಕ್ರಮದಲ್ಲಿ 14 ನಿವೇಶನಗಳನ್ನು ಅವರು ವಾಪಸ್ ಹಿಂತಿರುಗಿಸಿದ್ದಾರೆ. ಅದು ಪಾದಯಾತ್ರೆಯ ಬಳಿಕ. ಪಾದಯಾತ್ರೆ ಆಯೋಜನೆ ಆಗಿದ್ದು, ಅದನ್ನು ಮಾಡಿದ್ದು ವಿಜಯೇಂದ್ರ ಅವರೇ. ಹೀಗಾಗಿ, ಜೆಡಿಎಸ್ ಜೊತೆಗೆ ಸಮನ್ವಯತೆ ಸಾಧಿಸುತ್ತಾ? ರಾಜ್ಯದಲ್ಲಿ ಸಂಘಟನೆಗೆ ಒತ್ತು ನೀಡಬೇಕು ಅಂದರೆ ಯುವಕರೇ ಅರಿಯಾದ ಆಯ್ಕೆ ಎಂದು ಆರೆಸ್ಸೆಸ್ ಹೇಳಿದೆ ಎನ್ನಲಾಗಿದೆ.

ಈಗಾಗಲೇ ಹೈಕಮಾಂಡ್‌ ನಾಯಕರು ವಿಜಯೇಂದ್ರರಿಗೆ ರಾಜ್ಯಾಧ್ಯಕ್ಷ ಪದವಿ ಕೊಟ್ಟಿದ್ದಾರೆ. ಅದನ್ನೇ ಯಥಾಸ್ಥಿತಿ ಮುಂದುವರೆಸುವ ಆಸಕ್ತಿಯನ್ನು ನಾವು ತೋರುತ್ತಿದ್ದೇವೆ. ಹೀಗಾಗಿ, ಇದೇ ಮಾಹಿತಿಯನ್ನು ಹೈಕಮಾಂಡ್‌ ನಾಯಕರಿಗೂ ಕಳುಹಿಸುತ್ತೇವೆ ಎಂದು ಆರೆಸ್ಸೆಸ್ ಪ್ರಮುಖರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸದ್ಯಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆಯುವ ಸಾಧ್ಯತೆ ಬಹುತೇಕ ಖಚಿತ ನ್ನಲಾಗುತ್ತಿದೆ.

Tags: bengaloreBJPBY VijayendraCM SiddaramaiaPoliticianRSS
SendShareTweet
Previous Post

ಹ್ಯಾಚ್‌ಬ್ಯಾಕ್ ಮಾರುಕಟ್ಟೆ ಕುಸಿತದ ನಡುವೆಯೂ ಟಾಟಾ ಆಲ್ಟ್ರೋಜ್ ಮಾರಾಟ ದ್ವಿಗುಣಗೊಳಿಸಲು ಟಾಟಾ ಮೋಟಾರ್ಸ್ ಮಹತ್ವಾಕಾಂಕ್ಷೆಯ ಯೋಜನೆ!

Next Post

ವೇಶ್ಯಾವಾಟಿಕೆ ನಡೆಸುತ್ತಿದ್ದ ಹೈ ಫೈ ಸ್ಪಾ ಮೇಲೆ ಸಿಸಿಬಿ ದಾಳಿ!

Related Posts

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ
ರಾಜ್ಯ

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಸ್ವಿಸ್ ಬ್ಯಾಂಕ್‌ಗಳಲ್ಲಿ ಭಾರತೀಯರ ಹಣ 3 ಪಟ್ಟು ಹೆಚ್ಚಳ: 2024ರಲ್ಲಿ 37,600 ಕೋಟಿ ರೂ.
ರಾಜ್ಯ

ಸ್ವಿಸ್ ಬ್ಯಾಂಕ್‌ಗಳಲ್ಲಿ ಭಾರತೀಯರ ಹಣ 3 ಪಟ್ಟು ಹೆಚ್ಚಳ: 2024ರಲ್ಲಿ 37,600 ಕೋಟಿ ರೂ.

ಡ್ಯಾನ್ಸ್ ಬಾರ್ ಗಳ ಮೇಲೆ ಪೊಲೀಸರ ದಿಢೀರ್ ದಾಳಿ: ದಾಳಿಯಲ್ಲಿ ಸಿಕ್ಕಿದ್ದೇನು?
ರಾಜ್ಯ

ಡ್ಯಾನ್ಸ್ ಬಾರ್ ಗಳ ಮೇಲೆ ಪೊಲೀಸರ ದಿಢೀರ್ ದಾಳಿ: ದಾಳಿಯಲ್ಲಿ ಸಿಕ್ಕಿದ್ದೇನು?

ಒಂದೆಡೆ ಅಮಿತ್ ಶಾಗೆ ಸ್ವಾಗತ; ಮತ್ತೊಂದೆಡೆ ರೆಬೆಲ್ಸ್ ಸಭೆ
ರಾಜಕೀಯ

ಒಂದೆಡೆ ಅಮಿತ್ ಶಾಗೆ ಸ್ವಾಗತ; ಮತ್ತೊಂದೆಡೆ ರೆಬೆಲ್ಸ್ ಸಭೆ

ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ!
ರಾಜ್ಯ

ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ!

ಕಾಲ್ತುಳಿತ ಪ್ರಕರಣ: ಸಿದ್ಧವಾದ ಸಸ್ಪೆಂಡ್ ರಿಪೋರ್ಟ್!?
ರಾಜ್ಯ

ಕಾಲ್ತುಳಿತ ಪ್ರಕರಣ: ಸಿದ್ಧವಾದ ಸಸ್ಪೆಂಡ್ ರಿಪೋರ್ಟ್!?

Next Post
ವೇಶ್ಯಾವಾಟಿಕೆ ನಡೆಸುತ್ತಿದ್ದ ಹೈ ಫೈ ಸ್ಪಾ ಮೇಲೆ ಸಿಸಿಬಿ ದಾಳಿ!

ವೇಶ್ಯಾವಾಟಿಕೆ ನಡೆಸುತ್ತಿದ್ದ ಹೈ ಫೈ ಸ್ಪಾ ಮೇಲೆ ಸಿಸಿಬಿ ದಾಳಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು; ಎಸ್ಪಿಗೆ ಸಂಕಷ್ಟ

ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು; ಎಸ್ಪಿಗೆ ಸಂಕಷ್ಟ

ರಾಜ್ಯದಲ್ಲಿ ಜೂನ್ 26ರ ವರೆಗೆ ಭಾರಿ ಮಳೆಯ ನಿರೀಕ್ಷೆ

ರಾಜ್ಯದಲ್ಲಿ ಜೂನ್ 26ರ ವರೆಗೆ ಭಾರಿ ಮಳೆಯ ನಿರೀಕ್ಷೆ

“ಮತ್ತೆ ಮೊದಲಿಂದ” ಮಾಡಲಿದ್ದಾರೆ ನಿರ್ದೇಶಕ ಯೋಗರಾಜ್ ಭಟ್

“ಮತ್ತೆ ಮೊದಲಿಂದ” ಮಾಡಲಿದ್ದಾರೆ ನಿರ್ದೇಶಕ ಯೋಗರಾಜ್ ಭಟ್

Recent News

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು; ಎಸ್ಪಿಗೆ ಸಂಕಷ್ಟ

ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು; ಎಸ್ಪಿಗೆ ಸಂಕಷ್ಟ

ರಾಜ್ಯದಲ್ಲಿ ಜೂನ್ 26ರ ವರೆಗೆ ಭಾರಿ ಮಳೆಯ ನಿರೀಕ್ಷೆ

ರಾಜ್ಯದಲ್ಲಿ ಜೂನ್ 26ರ ವರೆಗೆ ಭಾರಿ ಮಳೆಯ ನಿರೀಕ್ಷೆ

“ಮತ್ತೆ ಮೊದಲಿಂದ” ಮಾಡಲಿದ್ದಾರೆ ನಿರ್ದೇಶಕ ಯೋಗರಾಜ್ ಭಟ್

“ಮತ್ತೆ ಮೊದಲಿಂದ” ಮಾಡಲಿದ್ದಾರೆ ನಿರ್ದೇಶಕ ಯೋಗರಾಜ್ ಭಟ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಕೆಲಸದ ಅವಧಿ 12 ಗಂಟೆ; ತೀವ್ರ ವಿರೋಧ

ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು; ಎಸ್ಪಿಗೆ ಸಂಕಷ್ಟ

ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು; ಎಸ್ಪಿಗೆ ಸಂಕಷ್ಟ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat