ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೃಷಿ-ಪರಿಸರ

ವ್ಯಾಪಕ ಮಳೆ: ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

June 25, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಹಲವು ಜಿಲ್ಲೆಗಳ್ಲಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗುತ್ತಿದೆ. ಬೆಳಗಾವಿಯಲ್ಲಿ ಮಳೆಯಬ್ಬರ ಮುಂದುವರಿದೆ. ಹೀಗಾಗಿ ಜಿಲ್ಲೆಯ ಬೆಳಗಾವಿ, ಖಾನಾಪುರ, ಕಿತ್ತೂರು ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಗಾಳಿ ಸಹಿತ ಭಾರೀ ಮಳೆ ಹಿನ್ನೆಲೆ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕೂಡ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.

ಸಕಲೇಶಪುರ, ಆಲೂರು, ಅರಕಲಗೂಡು ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಲಾಗಿದೆ.

Tags: collageHeavyRainKarnatakaRainSchool
SendShareTweet
Previous Post

ವಿದ್ಯುತ್ ತಂತಿ ತಗುಲಿ ಹಸು ಸಾವು

Next Post

ಕಷ್ಟಕಾಲದಲ್ಲಿ ಪೃಥ್ವಿ ಶಾಗೆ ರಿಷಭ್ ಪಂತ್ ಬೆಂಬಲ: ಕಹಿಸತ್ಯ ಬಿಚ್ಚಿಟ್ಟ ಯುವ ಕ್ರಿಕೆಟಿಗ!

Related Posts

ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು 5000 ರೂಪಾಯಿ ಕೊಡುತ್ತಾರೆ
ರಾಜ್ಯ

ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು 5000 ರೂಪಾಯಿ ಕೊಡುತ್ತಾರೆ

ರಸ್ತೆ ಡಿವೈಡರ್ ಗೆ ಬಸ್ ಡಿಕ್ಕಿ: ಐವರ ಸ್ಥಿತಿ ಗಂಭೀರ
ರಾಜ್ಯ

ರಸ್ತೆ ಡಿವೈಡರ್ ಗೆ ಬಸ್ ಡಿಕ್ಕಿ: ಐವರ ಸ್ಥಿತಿ ಗಂಭೀರ

ಕಾರ್ಮಿಕರ ಮಕ್ಕಳಿಗೆ ಸೇರಬೇಕಾದ ಪುಸ್ತಕ ಬೀದಿಯಲ್ಲಿ ಮಾರಾಟ
ರಾಜ್ಯ

ಕಾರ್ಮಿಕರ ಮಕ್ಕಳಿಗೆ ಸೇರಬೇಕಾದ ಪುಸ್ತಕ ಬೀದಿಯಲ್ಲಿ ಮಾರಾಟ

ಸಂವಿಧಾನ ತಿರಸ್ಕರಿಸುತ್ತಿರುವುದು ಕಾಂಗ್ರೆಸ್ ಮಾತ್ರ
ಬೀದರ್

ಸಂವಿಧಾನ ತಿರಸ್ಕರಿಸುತ್ತಿರುವುದು ಕಾಂಗ್ರೆಸ್ ಮಾತ್ರ

ಈಗ ಗಾಂಧೀಜಿ ಫಿಲ್ಮ್ ನೋಡುವವರಿಲ್ಲ
ರಾಜ್ಯ

ಈಗ ಗಾಂಧೀಜಿ ಫಿಲ್ಮ್ ನೋಡುವವರಿಲ್ಲ

ನಾನು ಕೇಳಿದಾಗಲೆಲ್ಲ ಅನುದಾನ ಸಿಕ್ಕಿದೆ
ರಾಜ್ಯ

ನಾನು ಕೇಳಿದಾಗಲೆಲ್ಲ ಅನುದಾನ ಸಿಕ್ಕಿದೆ

Next Post
ಕಷ್ಟಕಾಲದಲ್ಲಿ ಪೃಥ್ವಿ ಶಾಗೆ ರಿಷಭ್ ಪಂತ್ ಬೆಂಬಲ: ಕಹಿಸತ್ಯ ಬಿಚ್ಚಿಟ್ಟ ಯುವ ಕ್ರಿಕೆಟಿಗ!

ಕಷ್ಟಕಾಲದಲ್ಲಿ ಪೃಥ್ವಿ ಶಾಗೆ ರಿಷಭ್ ಪಂತ್ ಬೆಂಬಲ: ಕಹಿಸತ್ಯ ಬಿಚ್ಚಿಟ್ಟ ಯುವ ಕ್ರಿಕೆಟಿಗ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಿಲ್-ಅಭಿಷೇಕ್‌ಗೆ ರಾತ್ರಿ 9ಕ್ಕೆ ಮಲಗಲು ಹೇಳುವ ಕಟ್ಟುನಿಟ್ಟಿನ ‘ಗುರು’ ಯುವರಾಜ್ ಸಿಂಗ್

ಗಿಲ್-ಅಭಿಷೇಕ್‌ಗೆ ರಾತ್ರಿ 9ಕ್ಕೆ ಮಲಗಲು ಹೇಳುವ ಕಟ್ಟುನಿಟ್ಟಿನ ‘ಗುರು’ ಯುವರಾಜ್ ಸಿಂಗ್

ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು 5000 ರೂಪಾಯಿ ಕೊಡುತ್ತಾರೆ

ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು 5000 ರೂಪಾಯಿ ಕೊಡುತ್ತಾರೆ

ಲೀಡ್ಸ್ ಟೆಸ್ಟ್ ಕಹಿ: ಅಗ್ರ 10ರಿಂದ ಹೊರಬಿದ್ದ ರವೀಂದ್ರ ಜಡೇಜಾ!

ಲೀಡ್ಸ್ ಟೆಸ್ಟ್ ಕಹಿ: ಅಗ್ರ 10ರಿಂದ ಹೊರಬಿದ್ದ ರವೀಂದ್ರ ಜಡೇಜಾ!

ಅಲ್ಟ್ರಾವಯೊಲೆಟ್ ಶಾಕ್‌ವೇವ್ ಎಲೆಕ್ಟ್ರಿಕ್ ಆಫ್-ರೋಡ್ ಬೈಕ್: 7,000 ಬುಕಿಂಗ್‌ಗಳ ಭರ್ಜರಿ ಸಾಧನೆ!

ಅಲ್ಟ್ರಾವಯೊಲೆಟ್ ಶಾಕ್‌ವೇವ್ ಎಲೆಕ್ಟ್ರಿಕ್ ಆಫ್-ರೋಡ್ ಬೈಕ್: 7,000 ಬುಕಿಂಗ್‌ಗಳ ಭರ್ಜರಿ ಸಾಧನೆ!

Recent News

ಗಿಲ್-ಅಭಿಷೇಕ್‌ಗೆ ರಾತ್ರಿ 9ಕ್ಕೆ ಮಲಗಲು ಹೇಳುವ ಕಟ್ಟುನಿಟ್ಟಿನ ‘ಗುರು’ ಯುವರಾಜ್ ಸಿಂಗ್

ಗಿಲ್-ಅಭಿಷೇಕ್‌ಗೆ ರಾತ್ರಿ 9ಕ್ಕೆ ಮಲಗಲು ಹೇಳುವ ಕಟ್ಟುನಿಟ್ಟಿನ ‘ಗುರು’ ಯುವರಾಜ್ ಸಿಂಗ್

ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು 5000 ರೂಪಾಯಿ ಕೊಡುತ್ತಾರೆ

ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು 5000 ರೂಪಾಯಿ ಕೊಡುತ್ತಾರೆ

ಲೀಡ್ಸ್ ಟೆಸ್ಟ್ ಕಹಿ: ಅಗ್ರ 10ರಿಂದ ಹೊರಬಿದ್ದ ರವೀಂದ್ರ ಜಡೇಜಾ!

ಲೀಡ್ಸ್ ಟೆಸ್ಟ್ ಕಹಿ: ಅಗ್ರ 10ರಿಂದ ಹೊರಬಿದ್ದ ರವೀಂದ್ರ ಜಡೇಜಾ!

ಅಲ್ಟ್ರಾವಯೊಲೆಟ್ ಶಾಕ್‌ವೇವ್ ಎಲೆಕ್ಟ್ರಿಕ್ ಆಫ್-ರೋಡ್ ಬೈಕ್: 7,000 ಬುಕಿಂಗ್‌ಗಳ ಭರ್ಜರಿ ಸಾಧನೆ!

ಅಲ್ಟ್ರಾವಯೊಲೆಟ್ ಶಾಕ್‌ವೇವ್ ಎಲೆಕ್ಟ್ರಿಕ್ ಆಫ್-ರೋಡ್ ಬೈಕ್: 7,000 ಬುಕಿಂಗ್‌ಗಳ ಭರ್ಜರಿ ಸಾಧನೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಿಲ್-ಅಭಿಷೇಕ್‌ಗೆ ರಾತ್ರಿ 9ಕ್ಕೆ ಮಲಗಲು ಹೇಳುವ ಕಟ್ಟುನಿಟ್ಟಿನ ‘ಗುರು’ ಯುವರಾಜ್ ಸಿಂಗ್

ಗಿಲ್-ಅಭಿಷೇಕ್‌ಗೆ ರಾತ್ರಿ 9ಕ್ಕೆ ಮಲಗಲು ಹೇಳುವ ಕಟ್ಟುನಿಟ್ಟಿನ ‘ಗುರು’ ಯುವರಾಜ್ ಸಿಂಗ್

ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು 5000 ರೂಪಾಯಿ ಕೊಡುತ್ತಾರೆ

ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು 5000 ರೂಪಾಯಿ ಕೊಡುತ್ತಾರೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat