ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಮತ್ತೊಮ್ಮೆ ಆರೆಸ್ಸೆಸ್ ವಿರುದ್ಧ ಗುಡುಗಿದ ಸಿಎಂ

June 27, 2025
Share on WhatsappShare on FacebookShare on Twitter

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಆರೆಸ್ಸೆಸ್ ವಿರುದ್ಧ ಗುಡುಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನದ ಪೀಠಿಕೆಯಿಂದ ‘’ಸಮಾಜವಾದಿ’’ ಮತ್ತು “ಜಾತ್ಯತೀತ” ಪದಗಳನ್ನು ಕಿತ್ತುಹಾಕಬೇಕೆಂದು ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿರುವುದು ಗಂಭೀರವಾಗಿ ಚರ್ಚೆ ನಡೆಯಬೇಕಾಗಿರುವ ಸಂಗತಿ. ಆಡಳಿತಾರೂಢ ಬಿಜೆಪಿಯ ‘’ಹೈಕಮಾಂಡ್” ನಿಂದಲೇ ಈ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ದೇಶದ ಜನತೆಯ ಮುಂದಿಡಬೇಕೆಂದು 140 ಕೋಟಿ ಜನರ ಪರವಾಗಿ ನಾನು ಪ್ರಧಾನಿ ಅವರನ್ನು ಆಗ್ರಹಿಸುತ್ತೇನೆ.

ಭಾರತ ಸಮಾಜವಾದಿ ಮತ್ತು ಜಾತ್ಯತೀತ ದೇಶ ಎಂದು ಎಲ್ಲರೂ ಅರ್ಥಮಾಡಿಕೊಂಡಿದ್ದ ಕಾರಣ ಸಂವಿಧಾನದ ಮೂಲಪೀಠಿಕೆಯಲ್ಲಿ ಈ ಪದಗಳನ್ನು ಪ್ರತ್ಯೇಕವಾಗಿ ಸೇರಿಸುವ ಅಗತ್ಯ ಪ್ರಾರಂಭದ ದಿನಗಳಲ್ಲಿ ಬರಲಿಲ್ಲ. ಆದರೆ ನಂತರದ ದಿನಗಳಲ್ಲಿ ಪ್ರಜಾಪ್ರಭುತ್ವದ ಮೂಲ ಆಶಯಗಳಾದ ಜಾತ್ಯತೀತತೆ ಮತ್ತು ಸಮಾಜವಾದದ ಮೇಲೆಯೇ ಆರ್ ಎಸ್ ಎಸ್ ಮತ್ತು ಜನಸಂಘಗಳು ದಾಳಿ ಮಾಡಲು ಶುರುಮಾಡಿದಾಗ ಪ್ರಧಾನಿ ಇಂದಿರಾ ಗಾಂಧಿಯವರು 42ನೇ ತಿದ್ದುಪಡಿ ಮೂಲಕ ಈ ಪದಗಳನ್ನು ಸೇರಿಸಬೇಕಾಯಿತು ಎನ್ನುವುದನ್ನು ಇಡೀ ದೇಶ ಇಂದು ಒಪ್ಪಿಕೊಂಡಿದೆ.

ಸಂವಿಧಾನವನ್ನು ಆರ್ ಎಸ್ ಎಸ್ ವಿರೋಧಿಸುತ್ತಿರುವುದು ಹೊಸ ಬೆಳವಣಿಗೆಯೇನಲ್ಲ. ಭಾರತೀಯ ಜನತಾಪಕ್ಷ ಮತ್ತು ಅದರ ಮಾತೃಸಂಸ್ಥೆಯಾಗಿರುವ ಆರ್ ಎಸ್ ಎಸ್ ಸಂವಿಧಾನವನ್ನು ಅದರ ರಚನೆಯ ದಿನದಿಂದಲೇ ವಿರೋಧಿಸುತ್ತಾ ಬಂದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ್ದ ನಾಲ್ಕೇ ದಿನಕ್ಕೆ ಅದನ್ನು ವಿರೋಧಿಸಿ ಆರ್ ಎಸ್ ಎಸ್ ಮುಖವಾಣಿ ಆರ್ಗನೈಸರ್ ಪತ್ರಿಕೆ ಸಂಪಾದಕೀಯವನ್ನು ಬರೆದಿತ್ತು.

‘’ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಭಾರತೀಯತೆಯಾಗಲಿ, ಪುರಾತನ ಭಾರತದ ಕಟ್ಟುಕಟ್ಟಳೆಗಳಾಗಲಿ ಇಲ್ಲ, ಇದೇ ಈ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ’’ ಎಂದು ಆರ್ಗನೈಸರ್ ಪತ್ರಿಕೆ ಸಂಪಾದಕೀಯ ಬರೆದಿತ್ತು..
‘’ ಭಾರತದ ಸಂವಿಧಾನ ಎನ್ನುವುದು ಬೇರೆ ದೇಶಗಳ ಸಂವಿಧಾನದ ಕಲಮ್ ಗಳನ್ನು ಹೆಕ್ಕಿತಂದು ಒಟ್ಟುಗೂಡಿಸಿದ ಕಂತೆ, ಅದರಲ್ಲಿ ಭಾರತೀಯತೆಯೇ ಇಲ್ಲ ಎಂದು ಎಂ.ಎಸ್. ಗೋಲ್ವಾಲ್ಕರ್ ಹೇಳಿದ್ದರು.
‘’ಮನುಸ್ಮೃತಿಯೇ ನಿಜವಾದ ಹಿಂದೂ ಕಾನೂನು, ಅದೇ ಹಿಂದೂಗಳ ಪೂಜನೀಯ ಗ್ರಂಥ. ಈ ಮನುಸ್ಮೃತಿಯ ಆಶಯಗಳು ಸಂವಿಧಾನದಲ್ಲಿ ಇಲ್ಲ” ಎಂದು ವಿ.ಡಿ.ಸಾವರ್ಕರ್ ಹೇಳಿದ್ದರು.

ನಮ್ಮ ಸಂವಿಧಾನದ ಬಗ್ಗೆ ಆರ್ ಎಸ್ ಎಸ್ ಮತ್ತು ಅದರ ನಾಯಕರು ಬಹಿರಂಗವಾಗಿ ವ್ಯಕ್ತಪಡಿಸಿರುವ ಈ ಅಭಿಪ್ರಾಯವನ್ನು ಭಾರತೀಯ ಜನತಾ ಪಕ್ಷ ಇಲ್ಲಿಯ ವರೆಗೆ ತಿರಸ್ಕರಿಸಿಲ್ಲ. ಇದರ ಬದಲಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗೆಲ್ಲ ಒಂದೆಡೆ ಆರ್ ಎಸ್ ಎಸ್ ನಾಯಕರು ಮತ್ತು ಇನ್ನೊಂದೆಡೆ ಬಿಜೆಪಿಯ ಕೆಳಹಂತದ ನಾಯಕರು ಸಂವಿಧಾನ ಬದಲಾವಣೆಯ ಕೂಗು ಹಾಕುತ್ತಾ ‘’ಟೆಸ್ಟ್ ಡೋಸ್’’ ಕೊಡುತ್ತಾ ಜನರ ನಾಡಿ ಮಿಡಿತವನ್ನು ಪರೀಕ್ಷಿಸುವ ಪ್ರಯತ್ನ ಮಾಡುತ್ತಿರುತ್ತಾರೆ. ಬಿಜೆಪಿ ಈ ‘’ಕಳ್ಳಾಟ’’ವನ್ನು ದೇಶದ ಪ್ರಜ್ಞಾವಂತ ಜನ ಅರ್ಥಮಾಡಿಕೊಂಡಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ 400 ಸ್ಥಾನಗಳನ್ನು ಗೆದ್ದರೆ ಸಂವಿಧಾನವನ್ನು ಬದಲಾಯಿಸುವುದಾಗಿ ಬಿಜೆಪಿ ಪಕ್ಷದ ಕೆಲವು ಕೂಗುಮಾರಿಗಳಿಂದ ಘೋಷಣೆ ಮಾಡಿಸಿದ್ದ ಬಿಜೆಪಿ ಅದಕ್ಕೆ ತಕ್ಕ ಉತ್ತರ ಪಡೆದಿದ್ದಾರೆ ಎಂದು ಭಾವಿಸುವೆ. ನಮ್ಮ ನಡುವಿನ ಒಂದಷ್ಟು ಜಾತ್ಯತೀತ ನಿಲುವಿನ ಪಕ್ಷಗಳು ಅಧಿಕಾರದ ಲಾಲಸೆಯಿಂದ ರಾಜಿ ಮಾಡಿಕೊಳ್ಳದೆ ಇದ್ದರೆ ಬಿಜೆಪಿ ಇಂದು ವಿರೋಧಪಕ್ಷದ ಸ್ಥಾನದಲ್ಲಿ ಕೂರಬೇಕಾಗಿತ್ತು. ಇದರ ನಂತರವೂ ಬಿಜೆಪಿ ತನ್ನ ಕುಟಿಲ ಪ್ರಯತ್ನವನ್ನು ಮುಂದುವರಿಸಿರುವುದು ವಿಷಾದನೀಯ.
ಈಗಲೂ ಎಚ್ಚೆತ್ತುಕೊಳ್ಳದೆ ತಮ್ಮ ಕುಟಿಲ ಪ್ರಯತ್ನವನ್ನು ಹೀಗೆಯೇ ಮುಂದುವರಿಸಿದರೆ ದೇಶದ ಪ್ರಜಾಪ್ರಭುತ್ವಪ್ರೇಮಿ ಜನ ಬಿಜೆಪಿಗೆ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

Tags: bangaloreCMNarendra ModiRSSSiddaramaiah
SendShareTweet
Previous Post

ಕ್ರಾಂತಿಯೂ ಇಲ್ಲ, ಸಿಎಂ ಬದಲಾವಣೆಯೂ ಇಲ್ಲ

Next Post

ಕಾರು, ಬೈಕ್ ಅಪಘಾತಕ್ಕೆ ಮಹಿಳಾ ಟೆಕ್ಕಿ ಬಲಿ

Related Posts

ಅಂಬೋಲಿ ಜಲವೈಭವ
ರಾಜ್ಯ

ಅಂಬೋಲಿ ಜಲವೈಭವ

ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ
ರಾಜ್ಯ

ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ

ಪೊಲೀಸ್ ಕ್ಯಾಪ್ ಗೆ ಮುಕ್ತಿ
ರಾಜ್ಯ

ಪೊಲೀಸ್ ಕ್ಯಾಪ್ ಗೆ ಮುಕ್ತಿ

ಪ್ರಯಾಣದ ವೇಳೆ ನಿರ್ವಾಹಕನ ಹುಟ್ಟು ಹಬ್ಬ ಆಚರಣೆ
ರಾಜ್ಯ

ಪ್ರಯಾಣದ ವೇಳೆ ನಿರ್ವಾಹಕನ ಹುಟ್ಟು ಹಬ್ಬ ಆಚರಣೆ

ಬಸ್ ಗೆ ಕಲ್ಲು ಹೊಡೆದವರು ಅಂದರ್
ರಾಜ್ಯ

ಬಸ್ ಗೆ ಕಲ್ಲು ಹೊಡೆದವರು ಅಂದರ್

ಖಾಯಂ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಹೋರಾಟ
ರಾಜ್ಯ

ಖಾಯಂ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಹೋರಾಟ

Next Post
ಕಾರು, ಬೈಕ್ ಅಪಘಾತಕ್ಕೆ ಮಹಿಳಾ ಟೆಕ್ಕಿ ಬಲಿ

ಕಾರು, ಬೈಕ್ ಅಪಘಾತಕ್ಕೆ ಮಹಿಳಾ ಟೆಕ್ಕಿ ಬಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಫಿನಾಡಿನಲ್ಲಿ ಮಳೆಯ ರಣಾರ್ಭಟ

ಕಾಫಿನಾಡಿನಲ್ಲಿ ಮಳೆಯ ರಣಾರ್ಭಟ

ಮಳೆರಾಯ ಶಾಂತನಾಗುವುದು ಯಾವಾಗ?

ಮಳೆರಾಯ ಶಾಂತನಾಗುವುದು ಯಾವಾಗ?

ಅಂಬೋಲಿ ಜಲವೈಭವ

ಅಂಬೋಲಿ ಜಲವೈಭವ

ಬೆಳಗಾವಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ

ಬೆಳಗಾವಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ

Recent News

ಕಾಫಿನಾಡಿನಲ್ಲಿ ಮಳೆಯ ರಣಾರ್ಭಟ

ಕಾಫಿನಾಡಿನಲ್ಲಿ ಮಳೆಯ ರಣಾರ್ಭಟ

ಮಳೆರಾಯ ಶಾಂತನಾಗುವುದು ಯಾವಾಗ?

ಮಳೆರಾಯ ಶಾಂತನಾಗುವುದು ಯಾವಾಗ?

ಅಂಬೋಲಿ ಜಲವೈಭವ

ಅಂಬೋಲಿ ಜಲವೈಭವ

ಬೆಳಗಾವಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ

ಬೆಳಗಾವಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಫಿನಾಡಿನಲ್ಲಿ ಮಳೆಯ ರಣಾರ್ಭಟ

ಕಾಫಿನಾಡಿನಲ್ಲಿ ಮಳೆಯ ರಣಾರ್ಭಟ

ಮಳೆರಾಯ ಶಾಂತನಾಗುವುದು ಯಾವಾಗ?

ಮಳೆರಾಯ ಶಾಂತನಾಗುವುದು ಯಾವಾಗ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat