ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬ್ರಾಡ್ಮನ್, ಲಾರಾ ಸಾಲಿಗೆ ಸೇರುವ ಸನಿಹದಲ್ಲಿ ರಿಷಭ್ ಪಂತ್!

June 29, 2025
Share on WhatsappShare on FacebookShare on Twitter



ನವದೆಹಲಿ: ಭಾರತ ತಂಡದ ಯುವ ವಿಕೆಟ್‌ಕೀಪರ್ ರಿಷಭ್ ಪಂತ್ ಕ್ರಿಕೆಟ್ ದಿಗ್ಗಜರಾದ ಸರ್ ಡಾನ್ ಬ್ರಾಡ್ಮನ್, ಬ್ರಿಯಾನ್ ಲಾರಾ, ರಾಹುಲ್ ದ್ರಾವಿಡ್, ಚಾರ್ಲ್ಸ್ ಜಾರ್ಜ್ ಮ್ಯಾಕ್ರ್ಟ್ನಿ ಮತ್ತು ವಾರೆನ್ ಬಾರ್ಡ್ಸ್ಲೆ ಅವರಿರುವ ಎಲೈಟ್ ಪಟ್ಟಿಗೆ ಸೇರುವ ಸನಿಹದಲ್ಲಿದ್ದಾರೆ. ಲೀಡ್ಸ್‌ನ ಹೆಡಿಂಗ್ಲೆಯಲ್ಲಿ ಮುಕ್ತಾಯಗೊಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 5 ವಿಕೆಟ್‌ಗಳಿಂದ ಸೋತರೂ, ಪಂತ್ ಅವರ ಪ್ರದರ್ಶನ ಗಮನ ಸೆಳೆದಿತ್ತು. ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ಪಂತ್, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ಎರಡನೇ ವಿಕೆಟ್‌ಕೀಪರ್ ಎಂಬ ಮೈಲುಗಲ್ಲು ಸ್ಥಾಪಿಸಿದ್ದಾರೆ.

ಇಂಗ್ಲೆಂಡ್‌ನಲ್ಲಿ ಅದ್ಭುತ ಬ್ಯಾಟಿಂಗ್ ದಾಖಲೆ ಹೊಂದಿರುವ ರಿಷಭ್ ಪಂತ್, 2022ರಲ್ಲಿ ಶತಕ (146 ರನ್) ಸಿಡಿಸಿದ್ದರು. ಪ್ರಸಕ್ತ ಟೆಸ್ಟ್‌ ಸರಣಿಯಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಪಂತ್, ಜುಲೈ 2 ರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಮತ್ತೊಂದು ಶತಕ ಸಿಡಿಸಿದರೆ, ಇಂಗ್ಲೆಂಡ್ ವಿರುದ್ಧ ಅವರದೇ ನೆಲದಲ್ಲಿ ಈ ಸಾಧನೆ ಮಾಡಿದ ವಿಶ್ವದ 7ನೇ ಆಟಗಾರ ಎಂಬ ದಾಖಲೆ ಬರೆದು ದಿಗ್ಗಜರಿರುವ ಎಲೈಟ್ ಲಿಸ್ಟ್‌ಗೆ ಸೇರ್ಪಡೆಯಾಗಲಿದ್ದಾರೆ.

ರಾಹುಲ್ ದ್ರಾವಿಡ್ ದಾಖಲೆ ಸರಿಗಟ್ಟುವ ಹಾದಿಯಲ್ಲಿ ಪಂತ್
ಭಾರತದ “ಮಹಾಗೋಡೆ” ಎಂದೇ ಖ್ಯಾತರಾದ ಕನ್ನಡಿಗ ರಾಹುಲ್ ದ್ರಾವಿಡ್ ಅವರು 2002ರಲ್ಲಿ ಇಂಗ್ಲೆಂಡ್ ವಿರುದ್ಧ ಸತತ ಮೂರು ಶತಕ ಸಿಡಿಸಿದ ಏಕೈಕ ಭಾರತೀಯ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ರಿಷಭ್ ಪಂತ್ ಆ ದಾಖಲೆ ಸರಿಗಟ್ಟುವ ಸನಿಹದಲ್ಲಿದ್ದಾರೆ. ನ್ಯೂಜಿಲೆಂಡ್‌ನ ಡ್ಯಾರಿಲ್ ಮಿಚೆಲ್ 2022ರಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಬಾರಿಗೆ ಈ ಸಾಧನೆ ಮಾಡಿದ ಆಟಗಾರರಾಗಿದ್ದಾರೆ.

1000 ರನ್‌ಗಳ ಹೊಸ್ತಿಲಲ್ಲಿ ಪಂತ್
ಆಂಗ್ಲರ ನಾಡಿನಲ್ಲಿ 27ರ ಹರೆಯದ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆಡಿರುವ 19 ಇನಿಂಗ್ಸ್‌ಗಳಿಂದ 45.52ರ ಸರಾಸರಿಯಲ್ಲಿ 808 ರನ್ ಗಳಿಸಿದ್ದು, ಇದರಲ್ಲಿ 4 ಶತಕ ಹಾಗೂ 2 ಅರ್ಧಶತಕಗಳಿವೆ. ಅವರು 1000 ಟೆಸ್ಟ್ ರನ್‌ಗಳಿಸುವ ಹೊಸ್ತಿಲಲ್ಲಿ ನಿಂತಿದ್ದಾರೆ.

ಶತಕಗಳ ಜೊತೆಯಾಟ ನೀಡಿದ ಪಂತ್
ಲೀಡ್ಸ್‌ನ ಹೆಡಿಂಗ್ಲೆ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಎರಡು ಪ್ರಮುಖ ಶತಕಗಳ ಜೊತೆಯಾಟದಲ್ಲಿ ಪಾಲ್ಗೊಂಡಿದ್ದರು. ಪ್ರಥಮ ಇನಿಂಗ್ಸ್‌ನಲ್ಲಿ ನಾಯಕ ಶುಭಮನ್ ಗಿಲ್ ಜೊತೆಗೂಡಿ 4ನೇ ವಿಕೆಟ್‌ಗೆ 209 ರನ್‌ಗಳ ಜೊತೆಯಾಟವಾಡಿದ್ದ ಪಂತ್ (134 ರನ್), ದ್ವಿತೀಯ ಇನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಜೊತೆಗೂಡಿ 195 ರನ್‌ಗಳ ಜೊತೆಯಾಟದಲ್ಲಿ (118 ರನ್) ಪಾಲ್ಗೊಂಡಿದ್ದರು.

ಭಾರತಕ್ಕೆ ಸೋಲು, ಪಂತ್ ಮಿಂಚು
ರಿಷಭ್ ಪಂತ್ ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ, 371 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ 5 ವಿಕೆಟ್ ಕಳೆದುಕೊಂಡು ಜಯಗಳಿಸುವ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಜುಲೈ 2 ರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲೂ ಪಂತ್ ಅದ್ಭುತ ಪ್ರದರ್ಶನ ತೋರುವ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸುವ ಹೊಸ್ತಿಲಲ್ಲಿ ನಿಂತಿದ್ದಾರೆ.

Tags: Bradman and LaraCricketelite clubNew DelhiRishabh Pant
SendShareTweet
Previous Post

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

Next Post

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಹೆಸರು ಬರೆಸಿಕೊಂಡ ಸ್ಮೃತಿ ಮಂಧಾನಾ

Related Posts

ಪ್ರೊಡ್ಯೂಸರ್ಸ್ ಗಳ ಕ್ರಿಕೆಟ್ ಲೀಗ್ ಗೆ ಅದ್ದೂರಿ ಚಾಲನೆ! 12 ತಂಡಗಳು, ಗೆದ್ದವರಿಗೆ ಕ್ಯಾಶ್‌ ಪ್ರೈಸ್!
ಕ್ರೀಡೆ

ಪ್ರೊಡ್ಯೂಸರ್ಸ್ ಗಳ ಕ್ರಿಕೆಟ್ ಲೀಗ್ ಗೆ ಅದ್ದೂರಿ ಚಾಲನೆ! 12 ತಂಡಗಳು, ಗೆದ್ದವರಿಗೆ ಕ್ಯಾಶ್‌ ಪ್ರೈಸ್!

ಯಶ್ ದಯಾಳ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕ್ರಿಕೆಟ್ ಮೈದಾನದಿಂದ ವಿವಾದದ ಅಂಗಳಕ್ಕೆ ವೇಗಿ!
ಕ್ರೀಡೆ

ಯಶ್ ದಯಾಳ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕ್ರಿಕೆಟ್ ಮೈದಾನದಿಂದ ವಿವಾದದ ಅಂಗಳಕ್ಕೆ ವೇಗಿ!

ಬುಮ್ರಾ ನೆಟ್ಸ್‌ನಲ್ಲಿ ಅಬ್ಬರ: ಭಾರತಕ್ಕೆ ಆಶಾದಾಯಕ ಬೆಳವಣಿಗೆ
ಕ್ರೀಡೆ

ಬುಮ್ರಾ ನೆಟ್ಸ್‌ನಲ್ಲಿ ಅಬ್ಬರ: ಭಾರತಕ್ಕೆ ಆಶಾದಾಯಕ ಬೆಳವಣಿಗೆ

ಭಾರತದ ಶಫಾಲಿ-ಸ್ಮೃತಿ ಜೋಡಿಯಿಂದ ವಿಶ್ವದಾಖಲೆ ಆರಂಭಿಕರ ಸಾಧನೆಯೇನು?
ಕ್ರೀಡೆ

ಭಾರತದ ಶಫಾಲಿ-ಸ್ಮೃತಿ ಜೋಡಿಯಿಂದ ವಿಶ್ವದಾಖಲೆ ಆರಂಭಿಕರ ಸಾಧನೆಯೇನು?

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಹೆಸರು ಬರೆಸಿಕೊಂಡ ಸ್ಮೃತಿ ಮಂಧಾನಾ
ಕ್ರೀಡೆ

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಹೆಸರು ಬರೆಸಿಕೊಂಡ ಸ್ಮೃತಿ ಮಂಧಾನಾ

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!
ಕ್ರೀಡೆ

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

Next Post
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಹೆಸರು ಬರೆಸಿಕೊಂಡ ಸ್ಮೃತಿ ಮಂಧಾನಾ

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಹೆಸರು ಬರೆಸಿಕೊಂಡ ಸ್ಮೃತಿ ಮಂಧಾನಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೊಡ್ಯೂಸರ್ಸ್ ಗಳ ಕ್ರಿಕೆಟ್ ಲೀಗ್ ಗೆ ಅದ್ದೂರಿ ಚಾಲನೆ! 12 ತಂಡಗಳು, ಗೆದ್ದವರಿಗೆ ಕ್ಯಾಶ್‌ ಪ್ರೈಸ್!

ಪ್ರೊಡ್ಯೂಸರ್ಸ್ ಗಳ ಕ್ರಿಕೆಟ್ ಲೀಗ್ ಗೆ ಅದ್ದೂರಿ ಚಾಲನೆ! 12 ತಂಡಗಳು, ಗೆದ್ದವರಿಗೆ ಕ್ಯಾಶ್‌ ಪ್ರೈಸ್!

ಕಲಬುರಗಿ ಖಡಕ್ ರೊಟ್ಟಿ ಹೊಗಳಿದ ಪ್ರಧಾನಿ

ಕಲಬುರಗಿ ಖಡಕ್ ರೊಟ್ಟಿ ಹೊಗಳಿದ ಪ್ರಧಾನಿ

88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಪರಿಹಾರ ಘೋಷಣೆ

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಪರಿಹಾರ ಘೋಷಣೆ

Recent News

ಪ್ರೊಡ್ಯೂಸರ್ಸ್ ಗಳ ಕ್ರಿಕೆಟ್ ಲೀಗ್ ಗೆ ಅದ್ದೂರಿ ಚಾಲನೆ! 12 ತಂಡಗಳು, ಗೆದ್ದವರಿಗೆ ಕ್ಯಾಶ್‌ ಪ್ರೈಸ್!

ಪ್ರೊಡ್ಯೂಸರ್ಸ್ ಗಳ ಕ್ರಿಕೆಟ್ ಲೀಗ್ ಗೆ ಅದ್ದೂರಿ ಚಾಲನೆ! 12 ತಂಡಗಳು, ಗೆದ್ದವರಿಗೆ ಕ್ಯಾಶ್‌ ಪ್ರೈಸ್!

ಕಲಬುರಗಿ ಖಡಕ್ ರೊಟ್ಟಿ ಹೊಗಳಿದ ಪ್ರಧಾನಿ

ಕಲಬುರಗಿ ಖಡಕ್ ರೊಟ್ಟಿ ಹೊಗಳಿದ ಪ್ರಧಾನಿ

88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಪರಿಹಾರ ಘೋಷಣೆ

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಪರಿಹಾರ ಘೋಷಣೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೊಡ್ಯೂಸರ್ಸ್ ಗಳ ಕ್ರಿಕೆಟ್ ಲೀಗ್ ಗೆ ಅದ್ದೂರಿ ಚಾಲನೆ! 12 ತಂಡಗಳು, ಗೆದ್ದವರಿಗೆ ಕ್ಯಾಶ್‌ ಪ್ರೈಸ್!

ಪ್ರೊಡ್ಯೂಸರ್ಸ್ ಗಳ ಕ್ರಿಕೆಟ್ ಲೀಗ್ ಗೆ ಅದ್ದೂರಿ ಚಾಲನೆ! 12 ತಂಡಗಳು, ಗೆದ್ದವರಿಗೆ ಕ್ಯಾಶ್‌ ಪ್ರೈಸ್!

ಕಲಬುರಗಿ ಖಡಕ್ ರೊಟ್ಟಿ ಹೊಗಳಿದ ಪ್ರಧಾನಿ

ಕಲಬುರಗಿ ಖಡಕ್ ರೊಟ್ಟಿ ಹೊಗಳಿದ ಪ್ರಧಾನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat