ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪ್ರಕರಣ ಹಿಂಪಡೆಯುವಂತೆ ಅಧಿಕಾರಿಗಳಿಂದ ಒತ್ತಡ

June 30, 2025
Share on WhatsappShare on FacebookShare on Twitter


ಬೆಂಗಳೂರು: ಮರದ ಕೊಂಬೆ ಬಿದ್ದು 29 ವರ್ಷದ ಅಕ್ಷಯ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಅಕ್ಷಯ್ ಕುಟುಂಬಸ್ಥರಿಗೆ ಬಿಬಿಎಂಪಿ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇತ್ತೀಚೆಗಷ್ಟೇ ಮರದ ಕೊಂಬೆ ಬಿದ್ದ ಪರಿಣಾಮ ಅಕ್ಷಯ್ ಎಂಬ ವ್ಯಕ್ತಿ ಸಾವು- ಬದುಕಿನ ಮಧ್ಯೆ ಹೋರಾಟ ನಡೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಅಂದು ಆಸ್ಪತ್ರೆಯ ಸಂಪೂರ್ಣ ಖರ್ಚನ್ನು ನೋಡಿಕೊಳ್ಳುವುದಾಗಿ ಬಿಬಿಎಂಪಿ ಅಧಿಕಾರಿಗಳು ಹೇಳಿದ್ದರು. ಆದರೆ, ಈಗ ಆಸ್ಪತ್ರೆ ಬಿಲ್ ನೀಡದೆ ಸತಾಯಿಸುತ್ತಿದ್ದಾರೆ. ಈ ಕುರಿತು ದೂರು ನೀಡಿದರೆ ಹಿಂಪಡೆಯುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಅಕ್ಷಯ್ ಸಹೋದರ ಬೆನಕರಾಜ್ ಆರೋಪಿಸಿದ್ದಾರೆ.

ಘಟನೆ ನಡೆದ ವೇಳೆ ಬಿಬಿಎಂಪಿ ಅಧಿಕಾರಿಗಳು ಆಸ್ಪತ್ರೆ ಖರ್ಚು ನೋಡಿಕೊಳ್ಳುವುದಾಗಿ ಹೇಳಿದ್ದರು. ಖುದ್ದು ಅಂದಿನ ಬಿಬಿಎಂಪಿಯ ಅರಣ್ಯ ಇಲಾಖೆಯ ಉಪಸಂರಕ್ಷಣಾಧಿಕಾರಿ ಬಿ.ಎಲ್.ಜಿ ಸ್ವಾಮಿ ಈ ಕುರಿತು ಭರವಸೆ ನೀಡಿದ್ದರು. ಆದರೆ, ಈಗ ಅಕ್ಷಯ್ ಸಾವನ್ನಪ್ಪಿದ್ದು, ಆಸ್ಪತ್ರೆ ಬಿಲ್ ಭರಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಬೆನಕರಾಜ್ ಆರೋಪಿಸಿದ್ದಾರೆ.


ಅಕ್ಷಯ್ ರನ್ನು ಉಳಿಸಿಕೊಳ್ಳುವುದಕ್ಕಾಗಿ ಕುಟುಂಬಸ್ಥರು 1,68,451 ರೂ. ಖರ್ಚು ಮಾಡಿದ್ದಾರೆ. ಸಾಲ ಮಾಡಿ ಅಷ್ಟೊಂದು ಹಣ ಉಳಿಸಿದ್ದಾರೆ. ಆದರೆ, ಈಗ ದುಡ್ಡು ನೀಡಲು ಬಿಬಿಎಂಪಿ ಹಿಂದೇಟು ಹಾಕುತ್ತಿದೆ. ಬದಲಾಗಿ ಆ ದುಡ್ಡಿಗೂ ಬಿಬಿಎಂಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಪತ್ರದಲ್ಲಿ ಬರೆದುಕೊಡುವಂತೆ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಅಕ್ಷಯ್ ಸಾವನ್ನಪ್ಪುತ್ತಿದ್ದಂತೆ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಅಕ್ಷಯ್ ಸಹೋದರ ದೂರು ನೀಡಿದ್ದರು. ದೂರಿನಡಿ ನಾಲ್ವರ ವಿರುದ್ಧ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. A1 -RFO, A2 -ACF, A3-DFO, A4 BBMP ವಿರುದ್ಧ ದೂರು ದಾಖಲಾಗಿದ್ದು. ಆದರೆ, ಈಗ ಆ ದೂರನ್ನು ಹಿಂಪಡೆಯುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಅಕ್ಷಯ್ ಸಹೋದರ ಆರೋಪಿಸಿದ್ದಾರೆ.

Tags: akashyaBBMPDeathHospitalMoneyPolicePolitician
SendShareTweet
Previous Post

ರಾಹುಲ್ ದ್ರಾವಿಡ್ ರಾಜೀನಾಮೆ ನೀಡಲು ಬಯಸಿದ್ದರು: ರೋಹಿತ್ ಶರ್ಮಾ ಬಹಿರಂಗಪಡಿಸಿದ ವಿಶ್ವಕಪ್ ಗೆಲುವಿನ ಹಿಂದಿನ ಕಥೆ!

Next Post

ವಿಕೆಟ್ ಕೀಪರ್ ರಿಷಭ್ ಪಂತ್ ಕಾರು ಅಪಘಾತದ ಚೇತರಿಕೆಯ ಹಿಂದಿದೆ ದೊಡ್ಡ ರಹಸ್ಯ!

Related Posts

ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ
ಯಾದಗಿರಿ

ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ

ರೈಲ್ವೇ ಅಧಿಕಾರಿಗಳ ವಿರುದ್ಧ ಆಕ್ರೋಶ
ರಾಜ್ಯ

ರೈಲ್ವೇ ಅಧಿಕಾರಿಗಳ ವಿರುದ್ಧ ಆಕ್ರೋಶ

ಆರ್.ಅಶೋಕ್ ಗೆ ಲಕ್ಷ್ಮಣ ಸವದಿ ಟಾಂಗ್
ರಾಜಕೀಯ

ಆರ್.ಅಶೋಕ್ ಗೆ ಲಕ್ಷ್ಮಣ ಸವದಿ ಟಾಂಗ್

ಹೆಣ್ಣು ನವಿಲು ಒಲಿಸಿಕೊಳ್ಳುವುದಕ್ಕಾಗಿ ಗಂಡಿನ ನೃತ್ಯ
ರಾಜ್ಯ

ಹೆಣ್ಣು ನವಿಲು ಒಲಿಸಿಕೊಳ್ಳುವುದಕ್ಕಾಗಿ ಗಂಡಿನ ನೃತ್ಯ

ಕಾಂಗ್ರೆಸ್ ಸಚಿವರ ವಿರುದ್ಧ ಬಹಿರಂಗ ಆರೋಪ
ರಾಜಕೀಯ

ಕಾಂಗ್ರೆಸ್ ಸಚಿವರ ವಿರುದ್ಧ ಬಹಿರಂಗ ಆರೋಪ

ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಇಟ್ಟೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿ ಇಲ್ಲ: ಸಿಎಂ ವ್ಯಂಗ್ಯ
ರಾಜಕೀಯ

ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಇಟ್ಟೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿ ಇಲ್ಲ: ಸಿಎಂ ವ್ಯಂಗ್ಯ

Next Post
ವಿಕೆಟ್ ಕೀಪರ್ ರಿಷಭ್ ಪಂತ್ ಕಾರು ಅಪಘಾತದ ಚೇತರಿಕೆಯ ಹಿಂದಿದೆ ದೊಡ್ಡ ರಹಸ್ಯ!

ವಿಕೆಟ್ ಕೀಪರ್ ರಿಷಭ್ ಪಂತ್ ಕಾರು ಅಪಘಾತದ ಚೇತರಿಕೆಯ ಹಿಂದಿದೆ ದೊಡ್ಡ ರಹಸ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ

ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ

ರೈಲ್ವೇ ಅಧಿಕಾರಿಗಳ ವಿರುದ್ಧ ಆಕ್ರೋಶ

ರೈಲ್ವೇ ಅಧಿಕಾರಿಗಳ ವಿರುದ್ಧ ಆಕ್ರೋಶ

ಸಾರಿಗೆ ಬಸ್ ನಿಲ್ಲಿಸುವಂತೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ

ಸಾರಿಗೆ ಬಸ್ ನಿಲ್ಲಿಸುವಂತೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ

ಕಂಬಕ್ಕೆ ಕಟ್ಟಿ ಹಾಕಿ 67 ವರ್ಷದ ವೃದ್ಧೆ ಮೇಲೆ ಹಲ್ಲೆ

ಕಂಬಕ್ಕೆ ಕಟ್ಟಿ ಹಾಕಿ 67 ವರ್ಷದ ವೃದ್ಧೆ ಮೇಲೆ ಹಲ್ಲೆ

Recent News

ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ

ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ

ರೈಲ್ವೇ ಅಧಿಕಾರಿಗಳ ವಿರುದ್ಧ ಆಕ್ರೋಶ

ರೈಲ್ವೇ ಅಧಿಕಾರಿಗಳ ವಿರುದ್ಧ ಆಕ್ರೋಶ

ಸಾರಿಗೆ ಬಸ್ ನಿಲ್ಲಿಸುವಂತೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ

ಸಾರಿಗೆ ಬಸ್ ನಿಲ್ಲಿಸುವಂತೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ

ಕಂಬಕ್ಕೆ ಕಟ್ಟಿ ಹಾಕಿ 67 ವರ್ಷದ ವೃದ್ಧೆ ಮೇಲೆ ಹಲ್ಲೆ

ಕಂಬಕ್ಕೆ ಕಟ್ಟಿ ಹಾಕಿ 67 ವರ್ಷದ ವೃದ್ಧೆ ಮೇಲೆ ಹಲ್ಲೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ

ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ

ರೈಲ್ವೇ ಅಧಿಕಾರಿಗಳ ವಿರುದ್ಧ ಆಕ್ರೋಶ

ರೈಲ್ವೇ ಅಧಿಕಾರಿಗಳ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat