ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕನ್ನಡ-ಸಾಹಿತ್ಯ-ಸಂಸ್ಕೃತಿ

ಶ್ರೇಷ್ಠ ಕಲಾವಿದೆಗೆ ಒಲಿಯಿತು “ಜೀವಮಾನ ಸಾಧನೆ” ಪ್ರಶಸ್ತಿ..

June 29, 2024
oplus_1024

oplus_1024

Share on WhatsappShare on FacebookShare on Twitter

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ (ಜೂ.28 ಸಂಜೆ) ಪ್ರಜಾವಾಣಿ ಪತ್ರಿಕೆ ಆಯೋಜಿಸಿದ್ದ ‘ ಕನ್ನಡ ಸಿನಿ ಸಮ್ಮಾನ’ ಸಮಾರಂಭವು ಬಲು ಅದ್ಧೂರಿಯಾಗಿ ನೆರವೇರಿತು. ಕನ್ನಡ ಚಿತ್ರರಂಗಕ್ಕಾಗಿ ದುಡಿದವರಿಗಾಗಿ ಮತ್ತು ದುಡಿಯುತ್ತಿರುವವರಿಗಾಗಿ ನಡೆಸಲಾಗುತ್ತಿರುವ ಈ ವಿಶೇಷ ಕಾರ್ಯಕ್ರಮವು, ಇದು ಎರಡನೇ ಆವೃತ್ತಿ ಯದ್ದಾಗಿದೆ. ಕನ್ನಡಚಿತ್ರರಂಗದ ಹಿರಿ-ಕಿರಿಯ ಕಲಾವಿದರು, ತಂತ್ರಜ್ಞರ ಜೊತೆ ರಾಜಕಾರಣಿಗಳು, ವಿವಿದ ಕ್ಷೇತ್ರದ ಉದ್ಯಮಿಗಳು, ಪತ್ರಕರ್ತರು ಹಾಗೂ ಸಿನಿರಸಿಕರು ಸಭಾಂಗಣದಲ್ಲಿ ತುಂಬಿ ನೆರೆದು, ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಕಂಡಿತು.
ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದೆ ‘ಬಿ. ಸರೋಜಾ ದೇವಿ’ ಯವರನ್ನು ಈ ಆವೃತ್ತಿಯಲ್ಲಿ ‘ಜೀವಮಾನ ಸಾಧನೆ’ ಪ್ರಶಸ್ತಿಗೆ ಆಯ್ಕೆ ಮಾಡಿ ಪ್ರದಾನ ಮಾಡಲಾಯಿತು. ಎಂಬತ್ತಾರು ವರ್ಷದ ಹಿರಿಯ ಕಲಾವಿದೆ ವೇದಿಕೆಗೆ ಬರುತ್ತಿದ್ದಂತೆ ನೆರೆದಿದ್ದ ಸಭಿಕರು ಎದ್ದು ನಿಂತು, ಚಪ್ಪಾಳೆ ತಟ್ಟಿ ಗೌರವಪೂರ್ವಕವಾಗಿ ಸ್ವಾಗತಿಸಿದರು. ಚಿತ್ರರಂಗದಲ್ಲಿ ಅನನ್ಯ ಸಾಧನೆ ಗೈದು, ಜನಮನ ರಂಜಿಸಿದ ಈ ಮೇರು ನಟಿಗೆ, ಪ್ರಜಾವಾಣಿ ಪತ್ರಿಕೆಯವರು ” ಕನ್ನಡ ಸಿನಿ ಸಮ್ಮಾನ” ಕಾರ್ಯಕ್ರಮದ ಅಡಿಯಲ್ಲಿ “ಜೀವಮಾನ ಸಾಧನೆ” ಪ್ರಶಸ್ತಿ ನೀಡಿ ಗೌರವಿಸಿದ್ದು ನಿಜಕ್ಕೂ ಅರ್ಥಪೂರ್ಣವಾಗಿತ್ತು.

oplus_1024

ಸೆಂಚೂರಿ ಸ್ಟಾರ್ ನಟ ಶಿವರಾಜ್ ಕುಮಾರ್ ಅವರಿಗೆ ‘ಸಿನಿ ಧ್ರುವತಾರೆ’ ಪ್ರಶಸ್ತಿ ನೀಡಿಲಾಯಿತು. ಈ ವೇಳೆ ಶಿವಣ್ಣ ವೇದಿಕೆ ಏರುತ್ತಿದ್ದಂತೆಯೇ ಅವರ ಫೇವರೇಟ್ “ಟಗರು ಚಿತ್ರದ ವಾರೆ ನೋಟ ನೋಡೈತೆ” ಹಾಡು ಹಾಕಲಾಯಿತು. ಹಾಡಿನ ಸದ್ದು ಕೇಳುತ್ತಿದ್ದಂತೆಯೇ ಶಿವಣ್ಣನ ಕಾಲು ಕುಣಿಯತೊಡಗಿತು. ಎಂದಿನಂತೆ ಸಖತ್ ಎನರ್ಜಿಯಲ್ಲಿದ್ದಂತೆ ಕಾಣಿಸುತ್ತಿದ್ದ ಅವರು, ಭರ್ಜರಿ ಸ್ಟೆಪ್ ಹಾಕಿ ಜನಮನ ಗೆದ್ದರು. ಪ್ರೇಕ್ಷಖರು ಶಿವಣ್ಣನ ಎನರ್ಜಿಗೆ ಎದ್ದು ನಿಂತು ಚಪ್ಪಾಳೆ, ಶಿಳ್ಳೆ ಹೊಡೆದು ಗೌರವಿಸಿದರು. ಪ್ರೇಕ್ಷಕರ ಪ್ರೀತಿ ಕಂಡು ಭಾವುಕತೆಯಲ್ಲೇ ಮಾತಾಡಿದ ಅವರು ” ನಾವು ಎಂಟರ್ ಟೈನರ್ಸ್; ಎಲ್ಲಿದ್ದರೂ ಜನ ಮನರಂಜಸಬೇಕು. ಅದೇ ನಮ್ಮ ಕರ್ತವ್ಯ ಎಂದು ಪ್ರೇಕ್ಷಕರ ಪ್ರೀತಿಗೆ ಗೌರವಿಸಿದರು.

oplus_1024

ಕನ್ನಡ ಚಿತ್ರರಂಗದಲ್ಲಿ ಸದ್ಯ ನಟ, ನಿರ್ಮಾಪಕರಾಗಿ ಸಖತ್ ಸದ್ದು ಮಾಡುತ್ತಿರುವ ಡಾಲಿ ಧನಂಜಯ್ ಕಾರ್ಯವೈಖರಿ ಗಮನಿಸಿದ ಪ್ರಜಾವಾಣಿ ಪತ್ರಿಕಾ ತಂಡ “ಕನ್ನಡ ಸಿನಿ ಸಮ್ಮಾನ”ದ ‘ಅತ್ಯುತ್ತಮ ಸಾಧಕ ಪ್ರಶಸ್ತಿಗೆ ಆಯ್ಕೆ ಮಾಡಿ ಪ್ರದಾನ ಮಾಡಿತು.
ಇನ್ನು ವರ್ಷದ ಅತ್ಯುತ್ತಮ ಚಿತ್ರವಾಗಿ “ಡೇರ್ ಡೆವಿಲ್ ಮುಸ್ತಾಫಾ” ಆಯ್ಕೆಯಾದರೆ, ಇದೇ ಚಿತ್ರದ ಪ್ರತಿಭಾವಂತ ಕಲಾವಿದ ‘ಶಿಶಿರ್ ಬೈಕಾಡಿ’ ಅತ್ಯುತ್ತಮ ನಟ ಪ್ರಶಸ್ತಿ ಮುಡಿಗೇರಿಸಿದರು. ಅತ್ಯುತ್ತಮ ನಟಿಯಾಗಿ ರುಕ್ಮಿಣಿ ವಸಂತ್ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಪೋಷಕ ನಟರಾಗಿ ರಂಗಾಯಣ ರಘು(ಟಗರು ಪಲ್ಯ), ಅತ್ಯುತ್ತಮ ಪೋಷಕ ನಟಿಯಾಗಿ ತಾರಾ ಅನುರಾಧ(ಟಗರು ಪಲ್ಯ), ಅತ್ಯುತ್ತಮ ನಿರ್ದೇಶಕರಾಗಿ ಹೇಮಂತ್ ರಾವ್ (ಸಪ್ತ ಸಾಗರಾದಾಚೆ ಎಲ್ಲೋ ಸೈಡ್-ಎ) ಅತ್ಯುತ್ತಮ ಚೊಚ್ಚಲ ನಿರ್ದೇಶನಕ್ಕಾಗಿ ನಿತಿನ್ ಕೃಷ್ಣಮೂರ್ತಿ (ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ), ಅತ್ಯುತ್ತಮ ಸಂಗೀತ ನಿರ್ದೇಶನಕ್ಕಾಗಿ ಹರಿಕೃಷ್ಣ (ಕಾಟೇರ), ಅತ್ಯುತ್ತಮ ಛಾಯಾಗ್ರಹಣಕ್ಕಾಗಿ ಅಭಿಮನ್ಯು ಸದಾನಂದನ್ (ಆಚಾರ್& ಕೋ), ಅತ್ಯುತ್ತಮ ಸಂಕಲನಕ್ಕಾಗಿ ದೀಪು ಎಸ್. ಕುಮಾರ್(ಘೋಸ್ಟ್), ಅತ್ಯುತ್ತಮ ಚಿತ್ರಕತೆಗಾಗಿ ಜಡೇಶ ಕೆ.ಹಂಪಿ ಮತ್ತು ತರುಣ್ ಕಿಶೋರ್ ಸುಧೀರ್ (ಕಾಟೇರ), ಅತ್ಯುತ್ತಮ ಹಿನ್ನೆಲೆ ಗಾಯಕರಾಗಿ ಕಪಿಲ್ ಕಪಲನ್ (ಸಪ್ತ ಸಾಗರಾದಾಚೆ ಎಲ್ಲೋ ಸೈಡ್-A ಟೈಟಲ್ ಟ್ರ್ಯಾಕ್), ಅತ್ಯುತ್ತಮ ಹಿನ್ನೆಲೆ ಗಾಯಕಿಯಾಗಿ ಶ್ರೀ ಲಕ್ಷ್ಮೀ ಬೆಳ್ಮಣ್ಣು (ಸಪ್ತ ಸಾಗರದಾಚೆ ಎಲ್ಲೋ ಸೈಡ್-A ಹಾಡು-ಕಡಲನು ಕಾಣ ಹೊರಟಿರೋ), ಅತ್ಯುತ್ತಮ ಗೀತ ಸಾಹಿತ್ಯ (ನದಿಯೇ ಓ ನದಿಯೇ) ಧನಂಜಯ್ ರಂಜನ್ (ಸಪ್ತ ಸಾಗರದಾಚೆ ಎಲ್ಲೋ ಸೈಡ್-A), ಅತ್ಯುತ್ತಮ ನೃತ್ಯ ನಿರ್ದೇಶನಕರಾಗಿ ಕಾಟೇರ ಪಸಂದಾಗವ್ನೆ ಹಾಡಿಗೆ ನೃತ್ಯ ಸಂಯೋಜಿಸಿದ್ದ ಭೂಷಣ್ ಆಯ್ಕೆಯಾದರು.

oplus_1024


ಹಾಗೆಯೇ, ಸಾಮಾಜಿಕ ಪರಿಣಾಮ ಬೀರಿದ ಚಿತ್ರವಾಗಿ “ಪಿಂಕಿ ಎಲ್ಲಿ?”, ಅತ್ಯುತ್ತಮ ನಿರ್ಮಾಣ ವಿನ್ಯಾಸಕ್ಕಾಗಿ “19.20.2” ಚಿತ್ರ, ವಿಎಫ್ ಎಕ್ಸ್-ಪೋಸ್ಟ್ ಪ್ರೊಡಕ್ಷನ್-ಆನಿಮೇಶನ್ ಗಾಗಿ “ಕಬ್ಜ” ಚಿತ್ರ ಆಯ್ಕೆಯಾಯಿತು. ಧ್ವನಿ ಗ್ರಹಣ ಹಾಗೂ ಶಬ್ಧ ವಿನ್ಯಾಸಕ್ಕಾಗಿ ಸಪ್ತ ಸಾಗರದಾಚೆ ಎಲ್ಲೋ (ಸೈಡ್ -A) ಚಿತ್ರ ಪ್ರಶಸ್ತಿ ಬಾಚಿಕೊಂಡಿತು. ಇನ್ನು ಜನಮೆಚ್ಚಿದ ಚಿತ್ರವಾಗಿ ಕಾಟೇರ ಆಯ್ಕೆಯಾದರೆ, ಜನಮೆಚ್ಚಿದ ನಟ-ನಟಿಯರಾಗಿ ರಕ್ಷಿತ್ ಶೆಟ್ಟಿ ಹಾಗೂ ರುಕ್ಣಿಣಿ ವಸಂತ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಹಾಗೆಯೇ, ಇದೇ “ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಸಂಗೀತವು “ಜನಮೆಚ್ಚಿದ ಸಂಗೀತ”ವಾಗಿ ಆಯ್ಕೆಗೊಂಡಿತು.
ಒಟ್ಟಿನಲ್ಲಿ ಪ್ರಜಾವಾಣಿ ಪತ್ರಿಕೆ ಆರೋಜಿಸಿದ ಕನ್ನಡ ಸಿನಿ ಸಮ್ಮಾನ ಸಮಾರಂಭವು ಭರ್ಜರಿಯಾಗಿ ಯಶ ಕಂಡಿತು. ನಾನಾ ಭಾಗಗಳಿಂದ ಬಂದಿದ್ದ ಗಣ್ಯರು ಹಾಗೂ ಸಿನಿರಸಿಕರು ಮನರಂಜನೆಯಲ್ಲಿ ಮಿಂದೆದ್ದು ಹೋದರು.

oplus_1024

Tags: AwardBangalorcinemaDigitalnewsKannada Cinemakannada latest newsKannadanewskarnatakanewsbeatNews beat karnatakaNewsbeatಕನ್ನಡ ಸುದ್ದಿಕರ್ನಾಟಕ ನ್ಯೂಸ್ ಬೀಟ್
SendShareTweet
Previous Post

ಕಾಲೇಜು ಬಳಿ ನಿಲ್ಲಿಸಿದ್ದ 5 ಬಸ್ ಗಳು ಸುಟ್ಟು ಕರಕಲು!!

Next Post

ಅಬಕಾರಿ ನೀತಿ ಹಗರಣ; ಕೇಜ್ರಿವಾಲ್ ಗೆ 14 ದಿನ ನ್ಯಾಯಾಂಗ ಬಂಧನ

Related Posts

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ
ಬೆಂಗಳೂರು

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ
ಸಿನಿಮಾ-ಮನರಂಜನೆ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು ನಗರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?
ಸಿನಿಮಾ-ಮನರಂಜನೆ

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!
ರಾಜ್ಯ

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!

Kamal Hassan
ಸಿನಿಮಾ-ಮನರಂಜನೆ

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

Next Post
ಅಬಕಾರಿ ನೀತಿ ಹಗರಣ; ಕೇಜ್ರಿವಾಲ್ ಗೆ 14 ದಿನ ನ್ಯಾಯಾಂಗ ಬಂಧನ

ಅಬಕಾರಿ ನೀತಿ ಹಗರಣ; ಕೇಜ್ರಿವಾಲ್ ಗೆ 14 ದಿನ ನ್ಯಾಯಾಂಗ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

Recent News

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat