ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಯುಎಇ ವಿರುದ್ಧ ಗೆದ್ದು ಸೆಮಿಸ್ ಹಾದಿ ಸುಗಮ ಮಾಡಿಕೊಂಡ ಪಾಕ್ ವನಿತೆಯರು!

July 23, 2024
Share on WhatsappShare on FacebookShare on Twitter

ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಪಾಕಿಸ್ತಾನ್ ವನಿತೆಯರು ಬಹುತೇಕ ಫೈನಲ್ ಪ್ರವೇಶ ಮಾಡಿದ್ದಾರೆ.

ಯುಎಇ ಮಹಿಳಾ ತಂಡವನ್ನು 10 ವಿಕೆಟ್ ಗಳಿಂದ ಮಣಿಸಿದ ಪಾಕಿಸ್ತಾನ ಮಹಿಳಾ ತಂಡ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಇಲ್ಲಿಯವರೆಗೆ ಮೂರು ಪಂದ್ಯಗಳನ್ನು ಆಡಿರುವ ಪಾಕ್ ಪಡೆ 2 ಗೆಲುವು ಹಾಗೂ 1 ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ 7 ವಿಕೆಟ್ ಗಳ ಹೀನಾಯ ಸೋಲು ಕಂಡಿದ್ದ ಪಾಕ್ ತಂಡ, ನಂತರದ ಎರಡೂ ಪಂದ್ಯಗಳನ್ನು ಗೆದ್ದಿದೆ.

ಎರಡನೇ ಪಂದ್ಯದಲ್ಲಿ ನೇಪಾಳ ತಂಡವನ್ನು 9 ವಿಕೆಟ್ ಗಳಿಂದ ಮಣಿಸಿದ್ದ ಪಾಕ್ ಪಡೆ, ಮೂರನೇ ಪಂದ್ಯದಲ್ಲಿ ಯುಎಇ ವಿರುದ್ಧ 10 ವಿಕೆಟ್ ಗಳ ಜಯ ಕಂಡಿದೆ. ಮೂರನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಎಇ ತಂಡ ಮೊದಲ ವಿಕೆಟ್ಗೆ 29 ರನ್ಗಳ ಜೊತೆಯಾಟ ನೀಡಿತು. ಆದರೆ ಇದಕ್ಕೆ 7 ಓವರ್ಗಳನ್ನು ತೆಗೆದುಕೊಂಡಿತು. ಆ ಬಳಿಕ ತಂಡದಿಂದ ಯಾವುದೇ ಉತ್ತಮ ಜೊತೆಯಾಟ ಕಂಡು ಬರಲಿಲ್ಲ. ವಿಕೆಟ್ ಕಳೆದುಕೊಳ್ಳುತ್ತ ಸಾಗಿತು. ಹೀಗಾಗಿ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 103 ರನ್ ಮಾತ್ರ ಗಳಿಸಿತು. ತಂಡದ ಪರ ಏಕಾಂಗಿ ಹೋರಾಟ ನೀಡಿದ ತೀರ್ಥ ಸತೀಶ್, 36 ಎಸೆತಗಳಲ್ಲಿ 5 ಬೌಂಡರಿ ಸಹಿತ 40 ರನ್ ಗಳಿಸಿದರು.

ನಾಯಕಿ ಇಶ ಓಝಾ ಹಾಗೂ ಖುಷಿ ಶರ್ಮಾ ಕ್ರಮವಾಗಿ 16 ಹಾಗೂ 12 ರನ್ ದಾಖಲಿಸಿ ಎರಡಂಕಿ ಮೊತ್ತ ಪೇರಿಸುವಲ್ಲಿ ಯಶಸ್ವಿಯಾದರು. ಇನ್ನುಳಿದಂತೆ ಯಾವೊಬ್ಬ ಆಟಗಾರರು ಕೂಡ ಉತ್ತಮ ರನ್ ಗಳಿಸಲು ವಿಫಲರಾದರು. ಹೀಗಾಗಿ ಯುಎಇ ತಂಡ ಅಲ್ಪ ರನ್ ಗಳಿಗೆ ಕುಸಿಯಿತು. ಪಾಕಿಸ್ತಾನ ಪರ ಸಾದಿಯಾ ಇಕ್ಬಾಲ್, ನಶ್ರಾ ಸಂಧು ಹಾಗೂ ತುಬಾ ಹಾಸನ್ ತಲಾ 2 ವಿಕೆಟ್ ಪಡೆದು ಮಿಂಚಿದರು.

ಯುಎಇ ನೀಡಿದ 103 ರನ್ ಗಳ ಅಲ್ಪ ರನ್ ಬೆನ್ನತ್ತಿದ ಪಾಕ್ ತಂಡ ಸ್ಫೋಟಕ ಬ್ಯಾಟಿಂಗ್ ನಡೆಸಿತು. ಯುಎಇಗೆ ಒಂದೇ ಒಂದು ವಿಕೆಟ್ ಪಡೆಯುವ ಅವಕಾಶ ನೀಡಲಿಲ್ಲ. ಕೇವಲ 14.1 ಓವರ್ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ ಜಯದ ನಗೆ ಬೀರಿತು. ಗುಲ್ ಫಿರೋಜಾ 55 ಎಸೆತಗಳಲ್ಲಿ 8 ಬೌಂಡರಿ ಸಹಿತ ಅಜೇತ 62 ರನ್ ಗಳಿಸಿದರೆ, ಮುನೀಬ ಅಲಿ 30 ಎಸೆತಗಳಲ್ಲಿ 4 ಬೌಂಡರಿ ಸಹಿತ ಅಜೇಯ 37 ರನ್ ಗಳಿಸಿದರು.

Tags: Asia CupCricketUAE
SendShareTweet
Previous Post

ದರ್ಶನ್ ನೋಡಲು ಬಂದು ನಿರಾಶರಾಗಿ ತೆರಳಿದ ಸಾಧು

Next Post

5 ಜನ ಕೇಂದ್ರ ಸಚಿವರಿದ್ದರೂ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ; ಸಿಎಂ

Related Posts

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!
ಕ್ರೀಡೆ

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ
ಕ್ರೀಡೆ

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

Gautam Gambhir
ಕ್ರೀಡೆ

ಗಂಭೀರ್ ತಂಡ ಸೇರುವುದು ಯಾವಾಗ?

ಯಶಸ್ವಿ ಜೈಸ್ವಾಲ್ ಇತಿಹಾಸದ ದಾಖಲೆಯ ಹೊಸ್ತಿಲಲ್ಲಿ: ದ್ರಾವಿಡ್ ಮತ್ತು ಸೆಹ್ವಾಗ್‌ರ ದಾಖಲೆಯತ್ತ ಚಿತ್ತ
ಕ್ರೀಡೆ

ಯಶಸ್ವಿ ಜೈಸ್ವಾಲ್ ಇತಿಹಾಸದ ದಾಖಲೆಯ ಹೊಸ್ತಿಲಲ್ಲಿ: ದ್ರಾವಿಡ್ ಮತ್ತು ಸೆಹ್ವಾಗ್‌ರ ದಾಖಲೆಯತ್ತ ಚಿತ್ತ

ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ
ಕ್ರೀಡೆ

ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!
ಕ್ರೀಡೆ

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!

Next Post
5 ಜನ ಕೇಂದ್ರ ಸಚಿವರಿದ್ದರೂ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ; ಸಿಎಂ

5 ಜನ ಕೇಂದ್ರ ಸಚಿವರಿದ್ದರೂ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ; ಸಿಎಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

Recent News

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ಯುವತಿ ಮೇಲೆ ರ್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat