ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಅ.ಭಾ. ವೀ. ಶಿವಾಚಾರ್ಯ ಸಂಸ್ಥೆ ಜಿಲ್ಲಾಧ್ಯಕ್ಷರಾಗಿ ಶಿರಕೋಳ ಶ್ರೀ ಆಯ್ಕೆ

September 3, 2025
Share on WhatsappShare on FacebookShare on Twitter

ಧಾರವಾಡ : ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಧಾರವಾಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಶಿರಕೋಳ ಹಿರೇಮಠದ ಶ್ರೀಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಕಿರಿಯಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವಿರೋಧವಾಗಿ ಆಯ್ಕೆಯಾದರು.

ತಾಲೂಕಿನ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಬುಧವಾರ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಹುಕ್ಕೇರಿ ಗುರುಶಾಂತೇಶ್ವರ ಸಂಸ್ಥಾನಮಠದ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ವೀರಶೈವ ಧರ್ಮದ ಪಂಚಪೀಠಗಳ ಎಲ್ಲಾ ಶಾಖಾಮಠಗಳ ಶಿವಾಚಾರ್ಯ ಶ್ರೀಗಳ ಪ್ರಥಮ ಸಮಾವೇಶದಲ್ಲಿ ಈ ಆಯ್ಕೆ ನಡೆಯಿತು.

ಸುಳ್ಳ ಪಂಚಗೃಹ ಹಿರೇಮಠದ ಶ್ರೀಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ನವಲಗುಂದ ಪಂಚಗೃಹ ಹಿರೇಮಠದ ಶ್ರೀಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಹುಬ್ಬಳ್ಳಿ ನವನಗರ ಕಾಶಿ ಶಾಖಾಮಠದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ (ಎಲ್ಲರೂ ಉಪಾಧ್ಯಕ್ಷರು), ಬ್ಯಾಹಟ್ಟಿ ಹಿರೇಮಠದ ಶ್ರೀಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿ ಮತ್ತು ಮೊರಬ ಜಡಿಮಠದ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ (ಇಬ್ಬರೂ ಜಂಟಿ ಕಾರ್ಯದರ್ಶಿಗಳು), ಕೋಶಾಧ್ಯಕ್ಷರಾಗಿ ತುಪ್ಪದಕುರಹಟ್ಟಿ ಹಿರೇಮಠದ ಶ್ರೀವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕಾರ್ಯಕಾರಿಣಿ ಸದಸ್ಯರುಗಳಾಗಿ ಕುಂದಗೋಳ ಪಂಚಗೃಹ ಹಿರೇಮಠದ ಶ್ರೀಶಿಥಿಕಂಠೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಿಂಗನಹಳ್ಳಿಯ ಶ್ರೀರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ

ಕಲಘಟಗಿ ಹನ್ನೆರಡುಮಠದ ಶ್ರೀಅಭಿನವ ಮಡಿವಾಳ ಶಿವಾಚಾರ್ಯ ಸ್ವಾಮೀಜಿ, ಹಳ್ಯಾಳ-ಹಳೇಹುಬ್ಬಳ್ಳಿ ಪಂಚಗೃಹ ಹಿರೇಮಠದ ಶ್ರೀರೇಣುಕ ಪ್ರಸಾದ ಸ್ವಾಮೀಜಿ, ತಿರುಮಲಕೊಪ್ಪ ಶ್ರೀಜಗದ್ಗುರು ರೇಣುಕ ಧರ್ಮನಿವಾಸದ ಶ್ರೀದಾನೇಶ್ವರ ಸ್ವಾಮೀಜಿ ಆಯ್ಕೆಯಾದರು.

ಧರ್ಮಧ್ವಜ ಪ್ರದಾನ : ಅ.ಭಾ. ವೀರಶೈವ ಶಿವಾಚಾರ್ಯ ಸಂಸ್ಥೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶಿರಕೋಳದ ಶ್ರೀಗುರುಸಿದ್ಧೇಶ್ವರ ಶಿವಾಚಾರ್ಯರಿಗೆ ರಾಷ್ಟ್ರೀಯ ಉಪಾಧ್ಯಕ್ಷರಾದ ಹುಕ್ಕೇರಿಯ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪಂಚಾಚಾರ್ಯರ ಧರ್ಮಧ್ವಜವನ್ನು ನೀಡಿ ಸಮಾವೇಶದಲ್ಲಿ ಪಾಲ್ಗೊಂಡ ಎಲ್ಲಾ ಶ್ರೀಗಳನ್ನು ಗೌರವಿಸಿದರು. ಇದೇ ಸಂದರ್ಭದಲ್ಲಿ ಹುಕ್ಕೇರಿ ಶ್ರೀಗಳನ್ನು ಹಾಗೂ ಅ.ಭಾ.ವೀರಶೈವ ಶಿವಾಚಾರ್ಯ ಸಂಸ್ಥೆ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸವದತ್ತಿ ಮೂಲಿಮಠದ ಶ್ರೀಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರನ್ನು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಉಭಯ ಶ್ರೀಗಳು ಗೌರವಿಸಿದರು. ಕಲಘಟಗಿ ಹನ್ನೆರಡುಮಠದ ಶ್ರೀರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಇದ್ದರು.

ಸಮಾವೇಶದ ನಿರ್ಣಯಗಳು :

ಶಿವಾಚಾರ್ಯ ಶ್ರೀಗಳ ಪ್ರಥಮ ಸಮಾವೇಶದಲ್ಲಿ ಕೈಕೊಂಡ ನಿರ್ಣಯಗಳು ಹೀಗಿವೆ. ಅಷ್ಟಾವರಣ, ಪಂಚಾಚಾರ ಮತ್ತು ಷಟ್‌ಸ್ಥಲಗಳ ಮೂಲವಾಹಿನಿಯನ್ನು ಕೇಂದ್ರೀಕರಿಸಿ ವೀರಶೈವ-ಲಿಂಗಾಯತ ಧರ್ಮ ಜಾಗೃತಿಗೆ ವಿಸ್ತೃತ ಅಭಿಯಾನಗಳನ್ನು ಕೈಕೊಳ್ಳುವುದು, ವೀರಶೈವ ಧರ್ಮ ಸಂಸ್ಥಾಪನೆಯ ಪಂಚಪೀಠಗಳಾದ ಶ್ರೀರಂಭಾಪುರಿ, ಶ್ರೀಉಜ್ಜಯಿನಿ, ಶ್ರೀಕೇದಾರ, ಶ್ರೀಶ್ರೀಶೈಲ ಹಾಗೂ ಶ್ರೀಕಾಶಿ ಪೀಠಗಳ ಪ್ರಾಚೀನ ಮೂಲ ಗುರುಪರಂಪರೆಯನ್ನು ವ್ಯವಸ್ಥಿತವಾಗಿ ಪ್ರಚುರಪಡಿಸುವುದು, ಬಸವಾದಿ ಶಿವಶರಣರು ಹಾಗೂ ಅ.ಭಾ.ವೀರಶೈವ ಲಿಂಗಾಯತ ಮಹಾಸಭೆಯ ಸಂಸ್ಥಾಪಕರಾದ ಹಾನಗಲ್ಲದ ಶ್ರೀಕುಮಾರ ಮಹಾಸ್ವಾಮಿಗಳು ನಿರೂಪಿಸಿದ ಚಿಂತನೆಗಳನ್ನೂ ಭಕ್ತಗಣಕ್ಕೆ ತಿಳಿಸುವುದು, ಕನಿಷ್ಠ ಪ್ರತೀ ಎರಡು ತಿಂಗಳಿಗೊಮ್ಮೆ ಜಿಲ್ಲೆಯ ಎಲ್ಲಾ ಶಿವಾಚಾರ್ಯರು ಸಮಾವೇಶಗೊಂಡು ಧರ್ಮ ಜಾಗೃತಿ ಚಿಂತನೆಗೈದು ಅನುಷ್ಠಾನಗೊಳಿಸುವುದು, ಹು.ಧಾ. ಮಹಾನಗರ ಸೇರಿ ಎಲ್ಲಾ ತಾಲ್ಲೂಕು ಕೇಂದ್ರ ಸ್ಥಾನಗಳು, ಹೋಬಳಿ ಮತ್ತು ದೊಡ್ಡ ಗ್ರಾಮಗಳಲ್ಲಿ ಹಂತ ಹಂತವಾಗಿ ವರ್ಷದುದ್ದಕ್ಕೂ ಧರ್ಮ ಜಾಗೃತಿ ಸಮಾವೇಶಗಳನ್ನು ಸಂಘಟಿಸುವುದು ಮತ್ತು ಸಾಂದರ್ಭಿಕವಾಗಿ ಜಿಲ್ಲೆಯ ವಿವಿಧ ಮಠಗಳಲ್ಲಿ ಸಾಮೂಹಿಕ ಇಷ್ಟಲಿಂಗ ಮಹಾಪೂಜಾ ಕೈಂಕರ್ಯಗಳನ್ನು ಸಂಘಟಿಸಿ ಇಷ್ಟಲಿಂಗ ದೀಕ್ಷೆ ನೀಡುವುದು.

Tags: DharwadShantalinga Shivacharya SwamijiShirakola Shree
SendShareTweet
Previous Post

ಬೆಂಗಳೂರಿಗರೇ ಎಚ್ಚರ! ಮುಂದಿನ ಮೂರ್ನಾಲ್ಕು ದಿನ ಮಳೆಯ ಎಚ್ಚರಿಕೆ

Next Post

ಜಿಎಸ್‌ಟಿ 2.0: ತೆರಿಗೆ ಸರಳೀಕರಣದ ಹೊಸ ಯುಗ, ಸಾಮಾನ್ಯರ ಬದುಕಿಗೆ ಬಂಪರ್ ಕೊಡುಗೆ

Related Posts

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಮರಕ್ಕೆ ಡಿಕ್ಕಿ | ತಾಯಿ-ಮಗ ಸ್ಥಳದಲ್ಲೇ ಸಾವು
ಧಾರವಾಡ

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಮರಕ್ಕೆ ಡಿಕ್ಕಿ | ತಾಯಿ-ಮಗ ಸ್ಥಳದಲ್ಲೇ ಸಾವು

ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು
ಧಾರವಾಡ

ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು

ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬ | ಮೇಯರ್‌ ಕಚೇರಿಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು
ಧಾರವಾಡ

ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬ | ಮೇಯರ್‌ ಕಚೇರಿಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು

ಶ್ರೀಗಳ ಇಷ್ಟಲಿಂಗಕ್ಕೆ ಭಕ್ತರಿಂದ ಸಹಸ್ರ ಬಿಲ್ವಾರ್ಚನೆ
ಧಾರವಾಡ

ಶ್ರೀಗಳ ಇಷ್ಟಲಿಂಗಕ್ಕೆ ಭಕ್ತರಿಂದ ಸಹಸ್ರ ಬಿಲ್ವಾರ್ಚನೆ

79 ನೇ ಸ್ವಾತಂತ್ರ್ಯೋತ್ಸವ | ಧಾರವಾಡದಲ್ಲಿ ಧ್ವಜಾರೋಹಣ ನೆರೆವೇರಿಸಿದ ಸಂತೋಷ್ ಲಾಡ್
ಧಾರವಾಡ

79 ನೇ ಸ್ವಾತಂತ್ರ್ಯೋತ್ಸವ | ಧಾರವಾಡದಲ್ಲಿ ಧ್ವಜಾರೋಹಣ ನೆರೆವೇರಿಸಿದ ಸಂತೋಷ್ ಲಾಡ್

ಶಾಂತಲಿಂಗ ಶಿವಾಚಾರ್ಯರ 92ನೇ ವರ್ಧಂತಿ
ಧಾರವಾಡ

ಶಾಂತಲಿಂಗ ಶಿವಾಚಾರ್ಯರ 92ನೇ ವರ್ಧಂತಿ

Next Post
ಜಿಎಸ್‌ಟಿ 2.0: ತೆರಿಗೆ ಸರಳೀಕರಣದ ಹೊಸ ಯುಗ, ಸಾಮಾನ್ಯರ ಬದುಕಿಗೆ ಬಂಪರ್ ಕೊಡುಗೆ

ಜಿಎಸ್‌ಟಿ 2.0: ತೆರಿಗೆ ಸರಳೀಕರಣದ ಹೊಸ ಯುಗ, ಸಾಮಾನ್ಯರ ಬದುಕಿಗೆ ಬಂಪರ್ ಕೊಡುಗೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ | ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು

ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ | ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು

ರಸ್ತೆ, ಮೈದಾನಗಳಲ್ಲಿ ನಮಾಜ್‌ ಮಾಡೋರು ಪರ್ಮಿಷನ್ ತಗೋಬೇಕು : ಪ್ರಿಯಾಂಕ್‌ ಖರ್ಗೆ!

ರಸ್ತೆ, ಮೈದಾನಗಳಲ್ಲಿ ನಮಾಜ್‌ ಮಾಡೋರು ಪರ್ಮಿಷನ್ ತಗೋಬೇಕು : ಪ್ರಿಯಾಂಕ್‌ ಖರ್ಗೆ!

Recent News

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ | ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು

ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ | ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು

ರಸ್ತೆ, ಮೈದಾನಗಳಲ್ಲಿ ನಮಾಜ್‌ ಮಾಡೋರು ಪರ್ಮಿಷನ್ ತಗೋಬೇಕು : ಪ್ರಿಯಾಂಕ್‌ ಖರ್ಗೆ!

ರಸ್ತೆ, ಮೈದಾನಗಳಲ್ಲಿ ನಮಾಜ್‌ ಮಾಡೋರು ಪರ್ಮಿಷನ್ ತಗೋಬೇಕು : ಪ್ರಿಯಾಂಕ್‌ ಖರ್ಗೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat