ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಂಗಾಂಗ ದಾನಕ್ಕಾಗಿ ಹೃದಯ ತೆಗೆಯಬೇಕು ಎನ್ನುವಷ್ಟರಲ್ಲಿ ಎದ್ದು ಕುಳಿತ ವ್ಯಕ್ತಿ

December 20, 2024
ಒಂದೇ ಕುಟುಂಬದ 7 ಜನ ಅಸ್ವಸ್ಥ!
Share on WhatsappShare on FacebookShare on Twitter

ಅಮೆರಿಕ: ಜಗತ್ತಿನಲ್ಲಿ ಆಗಾಗ ಪವಾಡಗಳು ನಡೆಯುತ್ತಿರುತ್ತವೆ. ಹಲವಾರು ಆಶ್ಚರ್ಯಕರ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸುತ್ತಲೇ ಇರುತ್ತವೆ. ಈಗ ಅಮೆರಿಕದಲ್ಲಿ ಕೂಡ ಇಂತಹ ಘಟನೆಯೊಂದು ನಡೆದಿದೆ.

ಬ್ರೈನ್‌ ಡೆಡ್‌ ಎಂದು ಘೋಷಿಸಲಾದ ವ್ಯಕ್ತಿಯ ಅಂಗಾಂಗ ದಾನಕ್ಕಾಗಿ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದರು. ಹೀಗಾಗಿ ವೈದ್ಯರು ಆ ವ್ಯಕ್ತಿಯ ಅಂಗಾಂಗ ತೆಗೆದು ದಾನಕ್ಕಾಗಿ ಸಂಗ್ರಹಿಸಲು ಮುಂದಾಗಿದ್ದರು. ಈ ವೇಳೆ ಹೃದಯ ತೆಗೆಯಬೇಕು ಅನುವಷ್ಟರಲ್ಲಿ ಬ್ರೈನ್‌ಡೆಡ್‌ ಆಗಿರುವ ವ್ಯಕ್ತಿ ಎದ್ದು ಕುಳಿತಿದ್ದಾರೆ. ಇದನ್ನು ಕಂಡು ವೈದ್ಯರೇ ಬೆಚ್ಚಿ ಬಿದ್ದಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಅಮೇರಿಕಾದ ಕೆಂಟುಕಿಯ ಥಾಮಸ್ ಎಂಬ 36 ವರ್ಷದ ವ್ಯಕ್ತಿ, ಮಾದಕ ವಸ್ತುವಿನ ಮಿತಿ ಮೀರಿದ ಸೇವನೆಯಿಂದಾಗಿ ಆತನ ಬ್ರೈನ್‌ಡೆಡ್‌ ಆಗಿದೆ ಎಂದು ವೈದ್ಯರು ಹೇಳಿದ್ದರು. 36 ವರ್ಷ ಆಗಿದ್ದರಿಂದ ಆತನ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದರು. ಹೀಗಾಗಿ ಆ ಕಾರ್ಯವನ್ನು ವೈದ್ಯರು ಮಾಡುತ್ತಿದ್ದರು.

ವೈದ್ಯರ ತಂಡ ಇನ್ನೇನು ದೇಹದಿಂದ ಹೃದಯವನ್ನು ತೆಗೆಯಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲೇ ಆತ ದ್ದು ಕುಳಿತಿದ್ದಾನೆ. ಸದ್ಯ ಈ ಸುದ್ದಿ ಕೇಳಿ ಎಲ್ಲರೂ ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ.

Tags: AmericaBrainDeadHospital
SendShareTweet
Previous Post

ಐತಿಹಾಸಿಕ ದಾಖಲೆ ಬರೆದ ಜಿಂಬಾಬ್ವೆ!

Next Post

ಬೆಂಚ್ ಕಾಯುತ್ತ ಕುಳಿತ ಕನ್ನಡಿಗ ರಾಹುಲ್

Related Posts

ಇರಾನ್‌ನಿಂದ ಭಾರತೀಯರ ಮೊದಲ ತಂಡ ಅರ್ಮೇನಿಯಾಕ್ಕೆ ಸ್ಥಳಾಂತರ: ರಕ್ಷಣಾ ಕಾರ್ಯಾಚರಣೆ ಆರಂಭ
ವಿದೇಶ

ಇರಾನ್‌ನಿಂದ ಭಾರತೀಯರ ಮೊದಲ ತಂಡ ಅರ್ಮೇನಿಯಾಕ್ಕೆ ಸ್ಥಳಾಂತರ: ರಕ್ಷಣಾ ಕಾರ್ಯಾಚರಣೆ ಆರಂಭ

ಇರಾನ್ ಸರ್ಕಾರಿ ಟಿವಿ ಕಚೇರಿಯ ಮೇಲೆ ಇಸ್ರೇಲ್ ದಾಳಿ: ಬೆಚ್ಚಿಬಿದ್ದ ನಿರೂಪಕಿ!
ವಿದೇಶ

ಇರಾನ್ ಸರ್ಕಾರಿ ಟಿವಿ ಕಚೇರಿಯ ಮೇಲೆ ಇಸ್ರೇಲ್ ದಾಳಿ: ಬೆಚ್ಚಿಬಿದ್ದ ನಿರೂಪಕಿ!

ಘನಘೋರ ಹಂತಕ್ಕೆ ಬಂದು ನಿಂತ ಇರಾನ್- ಇಸ್ರೇಲ್ ವಾರ್
ವಿದೇಶ

ಘನಘೋರ ಹಂತಕ್ಕೆ ಬಂದು ನಿಂತ ಇರಾನ್- ಇಸ್ರೇಲ್ ವಾರ್

ಇಸ್ರೇಲ್ ಮೇಲೆ ಪಾಕಿಸ್ತಾನದಿಂದ ಅಣ್ವಸ್ತ್ರ ದಾಳಿಯಾಗತ್ತಂತೆ
ವಿದೇಶ

ಉಜ್ವಲ ಭವಿಷ್ಯದ ಕನಸು ಕಮರಿಹೋಗ್ತಿದೆಯಾ? ಛಿದ್ರವಾಯ್ತಾ ಭಾರತದ ಭವಿಷ್ಯದ ವೈದ್ಯರ ಬದುಕು?

ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್ ರಾಜಧಾನಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಹಾನಿ
ವಿದೇಶ

ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್ ರಾಜಧಾನಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಹಾನಿ

ಇಸ್ರೇಲ್ ಮೇಲೆ ಪಾಕಿಸ್ತಾನದಿಂದ ಅಣ್ವಸ್ತ್ರ ದಾಳಿಯಾಗತ್ತಂತೆ
ವಿದೇಶ

ಇಸ್ರೇಲ್ ಮೇಲೆ ಪಾಕಿಸ್ತಾನದಿಂದ ಅಣ್ವಸ್ತ್ರ ದಾಳಿಯಾಗತ್ತಂತೆ

Next Post
ಬೆಂಚ್ ಕಾಯುತ್ತ ಕುಳಿತ ಕನ್ನಡಿಗ ರಾಹುಲ್

ಬೆಂಚ್ ಕಾಯುತ್ತ ಕುಳಿತ ಕನ್ನಡಿಗ ರಾಹುಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು

ಅನರ್ಹ ಫಲಾನುಭವಿಗಳ ಪಿಂಚಣಿ ರದ್ದು!

ಅನರ್ಹ ಫಲಾನುಭವಿಗಳ ಪಿಂಚಣಿ ರದ್ದು!

ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತ: ರಾಜಧಾನಿಯಲ್ಲಿ ಮುಂದುವರಿದ ಮಳೆ

ಇಂದಿನಿಂದ ಈ ಪ್ರದೇಶದಲ್ಲಿ ತಗ್ಗಲಿದೆ ಮಳೆ

ಕುಸಿದ ಮನೆ; ಬಾಲಕ ಬಲಿ

ಕುಸಿದ ಮನೆ; ಬಾಲಕ ಬಲಿ

Recent News

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು

ಅನರ್ಹ ಫಲಾನುಭವಿಗಳ ಪಿಂಚಣಿ ರದ್ದು!

ಅನರ್ಹ ಫಲಾನುಭವಿಗಳ ಪಿಂಚಣಿ ರದ್ದು!

ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತ: ರಾಜಧಾನಿಯಲ್ಲಿ ಮುಂದುವರಿದ ಮಳೆ

ಇಂದಿನಿಂದ ಈ ಪ್ರದೇಶದಲ್ಲಿ ತಗ್ಗಲಿದೆ ಮಳೆ

ಕುಸಿದ ಮನೆ; ಬಾಲಕ ಬಲಿ

ಕುಸಿದ ಮನೆ; ಬಾಲಕ ಬಲಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು

ಅನರ್ಹ ಫಲಾನುಭವಿಗಳ ಪಿಂಚಣಿ ರದ್ದು!

ಅನರ್ಹ ಫಲಾನುಭವಿಗಳ ಪಿಂಚಣಿ ರದ್ದು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat