ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅಮೇಜಾನ್ ಗೆ ಎಂಟ್ರಿ ಕೊಟ್ಟ ಅಮೃತ ಮತಿ’!

May 6, 2025
Share on WhatsappShare on FacebookShare on Twitter

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಲಾಂಛನದಲ್ಲಿ ಪುಟ್ಟಣ್ಣ ಅವರು ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವಅಮೃತ ಮತಿ’ ಕನ್ನಡ ಚಿತ್ರವು ಈಗ ಅಮೆಜಾನ್ ಪ್ರೈಮ್‍ನ ಓ.ಟಿ.ಟಿ. ವೇದಿಕೆಯಲ್ಲಿ ಬಿಡುಗಡೆಯಾಗಿದೆ.

ಅಮೃತ ಮತಿ’ ಚಿತ್ರವು ಹದಿಮೂರನೇ ಶತಮಾನದ ಖ್ಯಾತ ಕನ್ನಡ ಕವಿ ಜನ್ನನ ಯಶೋಧರ ಚರಿತೆ’ ಕಾವ್ಯ ಪ್ರಸಂಗವನ್ನು ಆಧರಿಸಿ ರೂಪುಗೊಂಡಿದೆ. ಈ ಚಿತ್ರದಲ್ಲಿ ಮೂಲ ಕಥನವನ್ನು ಮರುಸೃಷ್ಟಿ ಮಾಡಿ ನಿರೂಪಿಸಿರುವುದು ಒಂದು ವಿಶೇಷ. ಕನ್ನಡ ಸಾಹಿತ್ಯದಲ್ಲಿ ಮರುಸೃಷ್ಟಿಯ ಪರಂಪರೆಯಿದ್ದು ಈ ಚಿತ್ರವು ಅದರ ಮುಂದುವರಿಕೆಯಗಿದೆ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಜೊತೆಗೆ ಚಿತ್ರಕತೆ, ಸಂಭಾಷಣೆ ಮತ್ತು ಗೀತರಚನೆ ಮಾಡಿದ್ದಾರೆ. ಪ್ರಸಿದ್ಧ ಕಲಾವಿದೆ ಹರಿಪ್ರಿಯ ಅವರುಅಮೃತ ಮತಿ’ಯ ಪಾತ್ರದಲ್ಲಿ ಮತ್ತು ಬಹುಭಾಷಾ ಕಲಾವಿದ ಕಿಶೋರ್ ಅವರು `ಯಶೋಧರ’ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟ ಸುಂದರರಾಜ್, ಪ್ರಮೀಳಾ ಜೋಷಾಯ್, ತಿಲಕ್, ಅಂಬರೀಶ್ ಸಾರಂಗಿ, ವತ್ಸಲಾ ಮೋಹನ್, ಸುಪ್ರಿಯಾ ರಾವ್ ಮುಂತಾದವರು ತಾರಾಗಣದಲ್ಲಿದ್ದಾರೆ.

ಸುರೇಶ್ ಅರಸು ಅವರು ಸಂಕಲನ, ನಾಗರಾಜ್ ಆದವಾನಿಯವರು ಛಾಯಾಗ್ರಹಣ, ಶಮಿತಾ ಮಲ್ನಾಡ್ ಅವರು ಸಂಗೀತ ನಿರ್ದೇಶನ, ತ್ರಿಭುವನ್ ಅವರು ನೃತ್ಯ ಸಂಯೋಜನೆಯನ್ನು ನಿರ್ವಹಿಸಿದ್ದಾರೆ.

Tags: Amazon!Amrita MatientersharipriyaKannadakishorkmfiSandalwood
SendShareTweet
Previous Post

ಅಣಕು ಕವಾಯತು ಬಗ್ಗೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಯದಿಂದ ನಿರ್ದೇಶನ

Next Post

ಚೈತ್ರಾ ಕುಂದಾಪುರ ಲವ್ ಸ್ಟೋರಿ ರಿವೀಲ್! ಹುಡುಗ ಯಾರು ಗೊತ್ತಾ?

Related Posts

ರನ್ಯಾ ರಾವ್ ಗೆ ಜೈಲಿನಲ್ಲಿ ಕಿರುಕುಳ
ಸಿನಿಮಾ-ಮನರಂಜನೆ

ರನ್ಯಾ ರಾವ್ ಗೆ ಜೈಲಿನಲ್ಲಿ ಕಿರುಕುಳ

101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ಜಿಮ್ ರವಿ
ಸಿನಿಮಾ-ಮನರಂಜನೆ

101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ಜಿಮ್ ರವಿ

ಕಾಂಟಾ ಲಗಾ ಖ್ಯಾತಿಯ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಶೆಫಾಲಿ ಜರಿವಾಲಾ ಹೃದಯಾಘಾತಕ್ಕೆ ಬಲಿ
ಸಿನಿಮಾ-ಮನರಂಜನೆ

ಕಾಂಟಾ ಲಗಾ ಖ್ಯಾತಿಯ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಶೆಫಾಲಿ ಜರಿವಾಲಾ ಹೃದಯಾಘಾತಕ್ಕೆ ಬಲಿ

ಹೃದಯಾಘಾತಕ್ಕೆ ಬಲಿಯಾಗಿರುವ ಮತ್ತೋರ್ವ ನಟಿ
ಸಿನಿಮಾ-ಮನರಂಜನೆ

ಹೃದಯಾಘಾತಕ್ಕೆ ಬಲಿಯಾಗಿರುವ ಮತ್ತೋರ್ವ ನಟಿ

ರಗಡ್‌ ಲುಕ್‌ ನಲ್ಲಿ ರಶ್ಮಿಕಾ ಪೋಸ್ಟರ್‌ ರಿವೀಲ್!
ಸಿನಿಮಾ-ಮನರಂಜನೆ

ರಗಡ್‌ ಲುಕ್‌ ನಲ್ಲಿ ರಶ್ಮಿಕಾ ಪೋಸ್ಟರ್‌ ರಿವೀಲ್!

ಚಿತ್ತಾರ ಸ್ಟಾರ್ ಅವಾರ್ಡ್ಸ್-2025’; ಗೆದ್ದವರಾರು?
ಸಿನಿಮಾ-ಮನರಂಜನೆ

ಚಿತ್ತಾರ ಸ್ಟಾರ್ ಅವಾರ್ಡ್ಸ್-2025’; ಗೆದ್ದವರಾರು?

Next Post
ಚೈತ್ರಾ ಕುಂದಾಪುರ ಲವ್ ಸ್ಟೋರಿ ರಿವೀಲ್! ಹುಡುಗ ಯಾರು ಗೊತ್ತಾ?

ಚೈತ್ರಾ ಕುಂದಾಪುರ ಲವ್ ಸ್ಟೋರಿ ರಿವೀಲ್! ಹುಡುಗ ಯಾರು ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೇಗಿದೆ ಮಾರುಕಟ್ಟೆಯಲ್ಲಿ ಚಿನ್ನದ ಆರ್ಭಟ

ಹೇಗಿದೆ ಮಾರುಕಟ್ಟೆಯಲ್ಲಿ ಚಿನ್ನದ ಆರ್ಭಟ

ಹೆರಿಗೆಯ 17 ದಿನದ ನಂತರ ಯುಪಿಎಸ್ಸಿ ಬರೆದು 45ನೇ ರ್ಯಾಂಕ್!

ಹೆರಿಗೆಯ 17 ದಿನದ ನಂತರ ಯುಪಿಎಸ್ಸಿ ಬರೆದು 45ನೇ ರ್ಯಾಂಕ್!

ಅಪ್ಪ ಕೈಬಿಟ್ಟರೂ ಬಿಡದ ಛಲಸೃಷ್ಟಿ ದಾಬಸ್ ಈಗ ಐಎಎಸ್ ಅಧಿಕಾರಿ!

ಅಪ್ಪ ಕೈಬಿಟ್ಟರೂ ಬಿಡದ ಛಲಸೃಷ್ಟಿ ದಾಬಸ್ ಈಗ ಐಎಎಸ್ ಅಧಿಕಾರಿ!

ಪ್ರತಿಷ್ಠಿತ ಕಂಪನಿಗಳ ಹೆಸರಿನ ನಕಲಿ ಬಟ್ಟೆಗಳು

ಪ್ರತಿಷ್ಠಿತ ಕಂಪನಿಗಳ ಹೆಸರಿನ ನಕಲಿ ಬಟ್ಟೆಗಳು

Recent News

ಹೇಗಿದೆ ಮಾರುಕಟ್ಟೆಯಲ್ಲಿ ಚಿನ್ನದ ಆರ್ಭಟ

ಹೇಗಿದೆ ಮಾರುಕಟ್ಟೆಯಲ್ಲಿ ಚಿನ್ನದ ಆರ್ಭಟ

ಹೆರಿಗೆಯ 17 ದಿನದ ನಂತರ ಯುಪಿಎಸ್ಸಿ ಬರೆದು 45ನೇ ರ್ಯಾಂಕ್!

ಹೆರಿಗೆಯ 17 ದಿನದ ನಂತರ ಯುಪಿಎಸ್ಸಿ ಬರೆದು 45ನೇ ರ್ಯಾಂಕ್!

ಅಪ್ಪ ಕೈಬಿಟ್ಟರೂ ಬಿಡದ ಛಲಸೃಷ್ಟಿ ದಾಬಸ್ ಈಗ ಐಎಎಸ್ ಅಧಿಕಾರಿ!

ಅಪ್ಪ ಕೈಬಿಟ್ಟರೂ ಬಿಡದ ಛಲಸೃಷ್ಟಿ ದಾಬಸ್ ಈಗ ಐಎಎಸ್ ಅಧಿಕಾರಿ!

ಪ್ರತಿಷ್ಠಿತ ಕಂಪನಿಗಳ ಹೆಸರಿನ ನಕಲಿ ಬಟ್ಟೆಗಳು

ಪ್ರತಿಷ್ಠಿತ ಕಂಪನಿಗಳ ಹೆಸರಿನ ನಕಲಿ ಬಟ್ಟೆಗಳು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೇಗಿದೆ ಮಾರುಕಟ್ಟೆಯಲ್ಲಿ ಚಿನ್ನದ ಆರ್ಭಟ

ಹೇಗಿದೆ ಮಾರುಕಟ್ಟೆಯಲ್ಲಿ ಚಿನ್ನದ ಆರ್ಭಟ

ಹೆರಿಗೆಯ 17 ದಿನದ ನಂತರ ಯುಪಿಎಸ್ಸಿ ಬರೆದು 45ನೇ ರ್ಯಾಂಕ್!

ಹೆರಿಗೆಯ 17 ದಿನದ ನಂತರ ಯುಪಿಎಸ್ಸಿ ಬರೆದು 45ನೇ ರ್ಯಾಂಕ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat