ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

Apartment Maintenance: ಅಪಾರ್ಟ್ ಮೆಂಟ್ ಮೆಂಟೇನನ್ಸ್ ದುಡ್ಡಿಗೂ ಶೇ.18ರಷ್ಟು GST ಬರೆ

April 13, 2025
Share on WhatsappShare on FacebookShare on Twitter

ಬೆಂಗಳೂರು: ಹಾಲು, ಮೊಸರು, ಪಾಪ್ ಕಾರ್ನ್ ಸೇರಿ ಕೇಂದ್ರ ಸರ್ಕಾರವು ಪ್ರತಿಯೊಂದು ವಸ್ತುಗಳ ಮೇಲೂ ಜಿಎಸ್ ಟಿ ವಿಧಿಸುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಟೀಕೆಗಳು ಕೇಳಿಬರುತ್ತಲೇ ಇರುತ್ತವೆ. ಇದರ ಬೆನ್ನಲ್ಳೇ, ಕೇಂದ್ರ ಸರ್ಕಾರವು ಅಪಾರ್ಟ್ ಮೆಂಟ್ ಗಳಲ್ಲಿ ವಾಸವಿರುವವರು ಮಾಸಿಕ ನೀಡುವ ಮೆಂಟೇನನ್ಸ್ ದುಡ್ಡಿನ ಮೇಲೂ ಕೇಂದ್ರ ಸರ್ಕಾರ ಜಿಎಸ್ ಟಿ ವಿಧಿಸಲು ಯೋಜನೆ ರೂಪಿಸುತ್ತಿದೆ ಎಂದು ತಿಳಿದುಬಂದಿದೆ.

ಹೌದು, ಅಪಾರ್ಟ್ ಮೆಂಟ್ ಗಳಲ್ಲಿ ವಾಸಿಸುತ್ತಿರುವವರ ಮೆಂಟೇನನ್ಸ್ ಶುಲ್ಕವು 7,500 ರೂಪಾಯಿ ದಾಟಿದರೆ, ಅವರಿಗೆ ಶೇ.18ರಷ್ಟು ಜಿಎಸ್ ಟಿ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಇದು ಜನಸಾಮಾನ್ಯರ ಬದುಕಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗೆಯೇ, ಜನರಿಗೆ ಈಗಾಗಲೇ ಜಿಎಸ್ ಟಿ ಆತಂಕ ಕೂಡ ಶುರುವಾಗಿದೆ ಎಂದು ತಿಳಿದುಬಂದಿದೆ.

ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲ್ಲಿ ಸುಮಾರು 50 ಲಕ್ಷ ಜನರು ಅಪಾರ್ಟ್ ಮೆಂಟ್ ಗಳಲ್ಲಿ ವಾಸ ಮಾಡುತ್ತಿದ್ದಾರೆ. ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿಯಲ್ಲಿ ಒಟ್ಟಾರೆ 40 ಲಕ್ಷ ಜನರು ಅಪಾರ್ಟ್ ಮೆಂಟ್ ಗಳಲ್ಲಿ ವಾಸಿಸುತ್ತಿದ್ದಾರೆ. ರಾಜ್ಯದಲ್ಲೇ ಕನಿಷ್ಠ 90 ಲಕ್ಷ ಜನರು ಅಪಾರ್ಟ್ಮೆಂಟ್ಗಳಲ್ಲಿ ವಾಸಿಸುತ್ತಿದ್ದಾರೆ ಎಂಬ ಅಂದಾಜು ಇದೆ.

ಇವರು ಈಗ ಮಾಸಿಕ ನಿರ್ವಹಣಾ ಶುಲ್ಕವನ್ನು ನಿಯಮಿತವಾಗಿ ಪಾವತಿಸುತ್ತಿರುವಾಗ, ಅದಕ್ಕೆ ಜಿಎಸ್ ಟಿ ವಿಧಿಸುವುದರಿಂದ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಗುತ್ತದೆ. ಇದರಿಂದ ಸರ್ಕಾರಕ್ಕೂ ತೆರಿಗೆ ಸಿಗುತ್ತದೆ ಎಂಬ ಉದ್ದೇಶದಿಂದ ಜಿಎಸ್ ಟಿಯನ್ನು ಏರಿಕೆ ಮಾಡಲು ಚಿಂತನೆ ನಡೆಸಿದೆ. ಜಿಎಸ್ ಟಿ ಮಂಡಳಿ ಸಭೆಗಳಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎನ್ನಲಾಗಿದೆ.

Tags: Apartment Maintenancebengalorecentral governmentGST
SendShareTweet
Previous Post

ಡಿಜಿಟಲ್ ವಂಚನೆಯಿಂದ ತಪ್ಪಿಸಿಕೊಳ್ಳಬೇಕಾ? RBIನ ಈ ವಾಟ್ಸ್ಆ್ಯಪ್ ಚಾನೆಲ್ ಸೇರಿ

Next Post

ಅದ್ದೂರಿಯಾಗಿ ನಡೆದ ಕರಗ ಮಹೋತ್ಸವ!

Related Posts

ಎಲೆಕ್ಟ್ರಾನಿಕ್ ಸಿಟಿಯ ಫ್ಲೈ ಓವರ್ ನಲ್ಲಿ ಅಪಘಾತ
ಬೆಂಗಳೂರು ನಗರ

ಎಲೆಕ್ಟ್ರಾನಿಕ್ ಸಿಟಿಯ ಫ್ಲೈ ಓವರ್ ನಲ್ಲಿ ಅಪಘಾತ

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!
ಬೆಂಗಳೂರು ನಗರ

ಕಸದ ಹೆಸರಿನಲ್ಲಿ ಬಿಬಿಎಂಪಿಗೆ ಭಾರೀ ವಂಚನೆ

ಅನಧಿಕೃತ ಕಟ್ಟಡಗಳನ್ನು ಗುರುತಿಸಿ, ತ್ವರಿತವಾಗಿ ಅನಧಿಕೃತ ಕಟ್ಟಡ ತೆರವು ಕಾರ್ಯ ನಡೆಸಿ: ಮಹೇಶ್ವರ್ ರಾವ್
ಬೆಂಗಳೂರು ಗ್ರಾಮಾಂತರ

ಅನಧಿಕೃತ ಕಟ್ಟಡಗಳನ್ನು ಗುರುತಿಸಿ, ತ್ವರಿತವಾಗಿ ಅನಧಿಕೃತ ಕಟ್ಟಡ ತೆರವು ಕಾರ್ಯ ನಡೆಸಿ: ಮಹೇಶ್ವರ್ ರಾವ್

ಚಿನ್ನಸ್ವಾಮಿ ಸ್ಟೇಡಿಯಂ ದುರಂತದ ಬಳಿಕ ಬೆಂಗಳೂರಿಗೆ ಬಿಸಿಸಿಐ ನಿರ್ಬಂಧ?
ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂ ದುರಂತದ ಬಳಿಕ ಬೆಂಗಳೂರಿಗೆ ಬಿಸಿಸಿಐ ನಿರ್ಬಂಧ?

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು
ಅಪರಾಧ

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು

ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ಫೈಟ್!
ಬೆಂಗಳೂರು

ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ಫೈಟ್!

Next Post
ಅದ್ದೂರಿಯಾಗಿ ನಡೆದ ಕರಗ ಮಹೋತ್ಸವ!

ಅದ್ದೂರಿಯಾಗಿ ನಡೆದ ಕರಗ ಮಹೋತ್ಸವ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ

ಮೂರು ತಿಂಗಳ ಮಗುವಿನ ಅಪಘಾತ ಪ್ರಕರಣ ಬೇಧಿಸಿದ ಪೊಲೀಸರು

ಮೂರು ತಿಂಗಳ ಮಗುವಿನ ಅಪಘಾತ ಪ್ರಕರಣ ಬೇಧಿಸಿದ ಪೊಲೀಸರು

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾವು- ಬದುಕಿನ ಮಧ್ಯೆ ಹೋರಾಟ

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾವು- ಬದುಕಿನ ಮಧ್ಯೆ ಹೋರಾಟ

ಇರಾನ್ ಪರಮಾಣು ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ ಸಂಭವ: ಅಮೆರಿಕ ಹೈಅಲರ್ಟ್

ಇರಾನ್ ಪರಮಾಣು ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ ಸಂಭವ: ಅಮೆರಿಕ ಹೈಅಲರ್ಟ್

Recent News

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ

ಮೂರು ತಿಂಗಳ ಮಗುವಿನ ಅಪಘಾತ ಪ್ರಕರಣ ಬೇಧಿಸಿದ ಪೊಲೀಸರು

ಮೂರು ತಿಂಗಳ ಮಗುವಿನ ಅಪಘಾತ ಪ್ರಕರಣ ಬೇಧಿಸಿದ ಪೊಲೀಸರು

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾವು- ಬದುಕಿನ ಮಧ್ಯೆ ಹೋರಾಟ

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾವು- ಬದುಕಿನ ಮಧ್ಯೆ ಹೋರಾಟ

ಇರಾನ್ ಪರಮಾಣು ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ ಸಂಭವ: ಅಮೆರಿಕ ಹೈಅಲರ್ಟ್

ಇರಾನ್ ಪರಮಾಣು ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ ಸಂಭವ: ಅಮೆರಿಕ ಹೈಅಲರ್ಟ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ

ಮೂರು ತಿಂಗಳ ಮಗುವಿನ ಅಪಘಾತ ಪ್ರಕರಣ ಬೇಧಿಸಿದ ಪೊಲೀಸರು

ಮೂರು ತಿಂಗಳ ಮಗುವಿನ ಅಪಘಾತ ಪ್ರಕರಣ ಬೇಧಿಸಿದ ಪೊಲೀಸರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat