ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬೆಳಗಾವಿಯಲ್ಲಿ ಗಲ್ಲಿ ಕ್ರಿಕೆಟ್ ಗಾಗಿ ಮಾರಾಮಾರಿ

May 24, 2024
Share on WhatsappShare on FacebookShare on Twitter

ಬೆಳಗಾವಿ: ಇಲ್ಲಿಯ ಅಳ್ವಾನ್ ಗಲ್ಲಿಯಲ್ಲಿ (Alwan Galli, Belagavi) ಕ್ರಿಕೆಟ್ (Cricket) ಜಗಳ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ಮದ್ಯೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ.

ಗುರುವಾರ ಸಂಜೆಯ ವೇಳೆ ಕ್ರಿಕೆಟ್ ಆಟದ ವಿಚಾರವಾಗಿ ಜಗಳ ಆರಂಭವಾಗಿದೆ. ಆದರೆ, ಈ ಜಗಳ ಬಿಡಿಸಬೇಕಾದ ದೊಡ್ಡವರೇ ಪರಸ್ಪರ ಬಡಿದಾಡಿಕೊಂಡಿದ್ದಾರೆ. 2 ಗುಂಪಿನ ಯುವಕರು, ಮನೆಗಳ ಮೇಲೆ ಕಲ್ಲು ತೂರಿ ತಲ್ವಾರ್ ಝಳಿಪಿಸಿದ್ದಾರೆ. ಯುವಕರ ನಡುವಿನ ಗಲಾಟೆಯಲ್ಲಿ 8 ಮಂದಿಗೆ ಗಾಯಗಳಾಗಿವೆ. ಎರಡೂ ಕಡೆಯವರಿಗೆ ಗಾಯಗಳಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಲಾಟೆಯಲ್ಲಿ ಓರ್ವ ಪೊಲೀಸ್ ಪೇದೆಗೂ ಗಾಯಗಳಾಗಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ನಗರ ಪೊಲೀಸ್ ಆಯುಕ್ತ ಮಾರ್ಟಿನ್, ಘಟನೆ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಅಲ್ಲದೇ, ಬೆಳಗಾವಿ ನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ ನಗರ ಸೇರಿದಂತೆ ಹೊರ ಜಿಲ್ಲೆಯಿಂದ ಹೆಚ್ಚುವರಿ ಸಿಬ್ಬಂದಿ ಕರೆಯಿಸುತ್ತಿದ್ದೇವೆ. ಗಲಾಟೆಯಲ್ಲಿ ಎಂಟು ಜನರಿಗೆ ಗಾಯವಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಕ್ರಿಕೆಟ್ ವಿಚಾರಕ್ಕೆ ಗಲಾಟೆಯಾಗಿದ್ದು ಬಳಿಕ ದೊಡ್ಡದಾಗಿದೆ. ತಲ್ವಾರ್ ಝಳಪಿಸಿದವರ ಕುರಿತು ಮಾಹಿತಿ ಇದೆ. ಸ್ಥಳದಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಆಯುಕ್ತರು ಹೇಳಿದ್ದಾರೆ.

Tags: Alwan GalliBelagaviFight
SendShareTweet
Previous Post

ಲವರ್ ಗೆ ಕೈ ಕೊಡು, ಐಎಎಸ್ ಆಫೀಸರ್ ಜೊತೆ ಮದುವೆ ಮಾಡಿಸು ತಾಯಿ!

Next Post

ಮಗು ಸತ್ತಿದೆ ಎಂದು ಭಾವಿಸಿದ್ದ ಕುಟುಂಬಸ್ಥರಿಗೆ ಅಂತ್ಯಸಂಸ್ಕಾರದ ವೇಳೆ ಆಶ್ಚರ್ಯ!

Related Posts

ಈದ್ ಆಚರಿಸಲೆಂದು ಕರೆದು 3 ಬಾಲಕಿಯರ ಮೇಲೆ ಅತ್ಯಾಚಾರ: ಹೋಟೆಲ್ ಮಾಲೀಕ ಸೇರಿ ನಾಲ್ವರ ಸೆರೆ
ಅಪರಾಧ

ಈದ್ ಆಚರಿಸಲೆಂದು ಕರೆದು 3 ಬಾಲಕಿಯರ ಮೇಲೆ ಅತ್ಯಾಚಾರ: ಹೋಟೆಲ್ ಮಾಲೀಕ ಸೇರಿ ನಾಲ್ವರ ಸೆರೆ

ಎಲೆಕ್ಟ್ರಾನಿಕ್ ಸಿಟಿಯ ಫ್ಲೈ ಓವರ್ ನಲ್ಲಿ ಅಪಘಾತ
ಬೆಂಗಳೂರು ನಗರ

ಎಲೆಕ್ಟ್ರಾನಿಕ್ ಸಿಟಿಯ ಫ್ಲೈ ಓವರ್ ನಲ್ಲಿ ಅಪಘಾತ

ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ; ಸ್ಪಷ್ಟನೆ
ಅಪರಾಧ

ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ; ಸ್ಪಷ್ಟನೆ

ಭೀಕರ ಅಪಘಾತದಲ್ಲಿ ಮಹಿಳೆಯ ದೇಹ ಛಿದ್ರ ಛಿದ್ರ
ಅಪರಾಧ

ಭೀಕರ ಅಪಘಾತದಲ್ಲಿ ಮಹಿಳೆಯ ದೇಹ ಛಿದ್ರ ಛಿದ್ರ

ಅಪ್ರಾಪ್ತ ಬಾಲಕಿಯರ ಮೇಲೆ ಕಾಮುಕರ ಅಟ್ಟಹಾಸ; ಬೆಚ್ಚಿ ಬೀಳಿಸುತ್ತಿದೆ ಅಂಕಿ-ಅಂಶ
ಅಪರಾಧ

ಅಪ್ರಾಪ್ತ ಬಾಲಕಿಯರ ಮೇಲೆ ಕಾಮುಕರ ಅಟ್ಟಹಾಸ; ಬೆಚ್ಚಿ ಬೀಳಿಸುತ್ತಿದೆ ಅಂಕಿ-ಅಂಶ

ರಾಜಾ ರಘುವಂಶಿಯನ್ನು ಮದುವೆ ಆಗುತ್ತೇನೆ, ಆದರೆ….: ತಾಯಿ ಬಳಿ ಸೋನಮ್ ಹೇಳಿದ್ದೇನು?
ಅಪರಾಧ

ರಾಜಾ ರಘುವಂಶಿಯನ್ನು ಮದುವೆ ಆಗುತ್ತೇನೆ, ಆದರೆ….: ತಾಯಿ ಬಳಿ ಸೋನಮ್ ಹೇಳಿದ್ದೇನು?

Next Post
ಮಗು ಸತ್ತಿದೆ ಎಂದು ಭಾವಿಸಿದ್ದ ಕುಟುಂಬಸ್ಥರಿಗೆ ಅಂತ್ಯಸಂಸ್ಕಾರದ ವೇಳೆ ಆಶ್ಚರ್ಯ!

ಮಗು ಸತ್ತಿದೆ ಎಂದು ಭಾವಿಸಿದ್ದ ಕುಟುಂಬಸ್ಥರಿಗೆ ಅಂತ್ಯಸಂಸ್ಕಾರದ ವೇಳೆ ಆಶ್ಚರ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ

Recent News

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat