ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೃಷಿ-ಪರಿಸರ

ಕುಸಿಯುತ್ತಿದೆ ಶಿರೂರು ದೊಂಬೆ ಗುಡ್ಡ! ಎಚ್ಚೆತ್ತುಕೊಳ್ಳದಿದ್ದರೆ; ಕಸಿಯುತ್ತದೆ ಬದುಕು!!

July 18, 2024
Share on WhatsappShare on FacebookShare on Twitter

ಇತ್ತೀಚಿಗೆ ನಡೆದ ಅಂಕೊಲ ಶಿರೂರಿನ ಗುಡ್ಡ ಕುಸಿತದ ಪರಿಣಾಮ, ಮಣ್ಣಿನಡಿ ಸಿಲುಕಿ ಸತ್ತವರ ಸುದ್ದಿ ಮಾಸುವ ಮೊದಲೇ, ಮತ್ತೊಂದು ಅನಾಹುತದ ಮುನ್ಸೂಚನೆ ಹೊತ್ತ ಗುಡ್ಡ ಕುಸಿತದ ಸುದ್ದಿ ನಮ್ಮನ್ನು ತಲುಪಿಕೊಂಡಿದೆ. ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳದೇ ಹೋದಲ್ಲಿ ಅಂಕೋಲದ ದುರ್ಘಟನೆಗೂ ಮೀರಿ ಮತ್ತೊಂದು ಅನಾಹುತಕ್ಕೆ ದಾರಿ ಮಾಡಿಕೊಟ್ಟಾಂತಾಗುತ್ತದೆ.


ಹೌದು, ಬೈಂದೂರು ತಾಲೂಕಿನ ಶಿರೂರು ಪಡುವರಿ ಬಳಿಯ ದೊಂಬೆ ಎಂಬ ಊರಿನಲ್ಲಿ ಭಾರೀ ಗುಡ್ಡ ಕುಸಿತದ ಮುನ್ಸೂಚನೆ ಸಿಕ್ಕಿದೆ. ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ, ಅಡ್ಡಕಸುಬಿಗಳ ಹಾಳು ದಂಧೆಯ ಪರಿಣಾಮ, ಮಣ್ಣುಹೊತ್ತ ಗುಡ್ಡ ದಿನದಿಂದ-ದಿನಕ್ಕೆ ಕುಸಿದುಕೊಳ್ಳುತ್ತಿದೆ. ಮಣ್ಣು ಗುಡ್ಡೆ ಜಾರುತ್ತಾ, ಜನರಲ್ಲಿ ಆತಂಕ ಮೂಡಿಸಿದೆ. ನಿರಂತರ ಮಳೆ ಒಂದೆಡೆಯಾದರೆ, ಎಗ್ಗಿಲ್ಲದೇ ಸಾಗಿರುವ ಗುಡ್ಡದ ಮೇಲಿನ ಕಟ್ಟಡ ಕಾಮಗಾರಿಯು ಗುಡ್ಡ ಕುಸಿತಕ್ಕೆ ನೇರ ಕಾರಣವಾಗುತ್ತಿದೆ. ಅಸಲಿಗೆ ಅದು ಬೈಂದೂರಿನಿಂದ ಶಿರೂರು ಮಾರ್ಗ ಮಧ್ಯದ ಕವಲುದಾರಿಯಲ್ಲಿನ ದೊಂಬೆ ಎಂಬ ಊರಿನ ಗುಡ್ಡಗಾಡು. ಅಲ್ಲಿ ಇಪ್ಪತ್ತರಿಂದ ಮೂವತ್ತು ಮನೆಗಳಿದ್ದು, ಈ ಗುಡ್ಡ ಕುಸಿತದ ಭಯಕ್ಕೆ ದಿನಾಲೂ ಇಲ್ಲಿನ ವಾಸಿಗಳು ರಸ್ತೆಯಲ್ಲಿ ಜೀವ ಪಣಕ್ಕಿಟ್ಟು ಓಡಾಡುವ ಪರಿಸ್ಥಿತಿ ಇದೆ. ನಿಜಕ್ಕೂ ಮೊನ್ನೆ ಅಂಕೋಲಾದಲ್ಲಿ ಗುಡ್ಡ ಕುಸಿತದ ದುರ್ಘಟನೆ ನಡೆದ ಘಳಿಗೆಯಿಂದ ಈ ಜನರಲ್ಲಿ ಭಯ, ಆತಂಕ ಮತ್ತಷ್ಟು ಹೆಚ್ಚಾಗಿಹೋಗಿದೆ. ಅಲ್ಲಿನ ಸಾವು-ನೋವು ಈ ಗ್ರಾಮ ವಾಸಿಗಳನ್ನ ಭಯ-ಭೀತರನ್ನಾಗಿಸಿದೆ. ಈ ನಡುವೆ ಅಲ್ಲೊಂದು ಭಾರೀ ಕಟ್ಟಡ ತಲೆ ಎತ್ತುತ್ತಿದ್ದು, ಇದರ ನಿರಂತರ ಕಾಮಗಾರಿ ಕಾರಣದಿಂದ ಸದ್ಯ ಗುಡ್ಡದ ಕುಸಿತ ಹೆಚ್ಚಾಗಿರುವುದು ಎಂಬುದು ಸ್ಥಳೀಯರ ಕೂಗಾಗಿದೆ.


ಗುಡ್ಡದ ಮೇಲೆ “ರೆಸಾರ್ಟ್” ನಿರ್ಮಿಸಲಾಗುತ್ತಿದ್ದು, ಈ ಕಟ್ಟಡದ ಕಾಮಗಾರಿ ಪ್ರಾರಂಭವಾದಾಗಿನಿಂದಲೂ, ಗುಡ್ಡ ಹೆಚ್ಚು ಶಿತಿಲಗೊಳ್ಳತೊಡಗಿದೆ ಎನ್ನಲಾಗಿದೆ. ಈ ಮೊದಲು ಹೈವೇ ನಿರ್ಮಾಣದ ಸಮಯಕ್ಕೆ ‘ಐಆರ್ ಬಿ’ ಕಂಪೆನಿಯವರು ಮಾಡಿದ ಹಾಳುಗಳಿಗೆ, ಕರಾವಳಿಯ ಬೇರೆಡೆಯಂತೆಯೇ ಇಲ್ಲಿಯೂ ಸಮಸ್ಯೆ ಪ್ರಾರಂಭವಾಗಿತ್ತು. ಇದೀಗ ಈ ರೆಸಾರ್ಟಿನವರು ರಸ್ತೆ ನಿರ್ಮಿಸುವ ಸಲುವಾಗಿ ಗುಡ್ಡದ ಸುತ್ತಲೂ ತಮಗೆ ಬೇಕಾದಂತೆ ಕೊರೆದು ಹಾಳುಗೆಡವಿದ್ದಾರೆ. ಅಸಲಿಗೆ ಈ ಅಪಾಯಕಾರಿ ಮುನ್ಸೂಚನೆ ಹೊತ್ತ ಗುಡ್ಡದ ಮೇಲೆ ಬೃಹತ್ತಾಗಿ ರೆಸಾರ್ಟ್ ನಿರ್ಮಿಸಲು ಹೊರಟಿರುವ ಕಟ್ಟಡದ ಕಂಪೆನಿಗೆ ಅನುಮತಿ ಸಿಕ್ಕಿದ್ದರಲ್ಲೇ ಅನುಮಾನವಿದೆ. ಬೈಂದೂರು ಪಟ್ಟಣ ಪಂಚಾಯತಿ ವ್ಯಾಪ್ತಿಗೆ ಬರುವ ಈ ಗುಡ್ಡದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಕಟ್ಟಡ ನಿರ್ಮಿಸುತ್ತಿರುವವರಿಗೆ, ಪ್ರಾಧಿಕಾರದವರಾಗಲಿ, ಪಟ್ಟಣ ಪಂಚಾಯತ್ ಆಗಲಿ ಸಮ್ಮತಿ ಕೊಟ್ಟಿದ್ದಾದರೂ ಹೇಗೆ? ಒತ್ತಡ ಹಾಕಿದ್ದಾದರೂ ಯಾರು? ಈ ಬಗ್ಗೆ ಜನ ಕಂಪ್ಲೆಂಟು ಕೊಟ್ಟರೂ ಫಲ ಸಿಗದ ಮಟ್ಟಿಗೆ ಆಟವಾಡುತ್ತಿರುವ ಕಾಣದ ಕೈಗಳಾದರೂ ಯಾವುದು? ಎಲ್ಲವನ್ನೂ ನಿಭಾಯಿಸುತ್ತಿರುವ ಆ ಕಟ್ಟಡ ಕಂಪೆನಿಯ ಶಕ್ತಿಯಾದರೂ ಎಂಥದ್ದು? ಈ ಬಗ್ಗೆ ಸ್ಪಷ್ಟ ತನಿಖೆಯಾಗಿ ಕ್ರಮವಾಗಬೇಕಿದೆ. ಅನಾಮತ್ತು ಒಂದಷ್ಟು ಜನರ ಪ್ರಾಣ ಬೀದಿಯಲ್ಲಿ ಬೀಳುವ ಮೊದಲೇ ಇವೆಲ್ಲದಕ್ಕೂ ಉತ್ತರ ಸಿಗಬೇಕಿದೆ. ಒಟ್ಟಿನಲ್ಲಿ “ಆಕರ್ಷಣೀಯ ಬೃಹತ್ ರೆಸಾರ್ಟ್ ಕಟ್ಟಿ, ಪ್ರವಾಸಿಗರಿಗೆ ಸಮುದ್ರ ವ್ಯೂವ್ ತೋರಿಸಲು ಹೊರಟು, ದಾರಿಹೋಕರಿಗೆ, ಊರ ನಿವಾಸಿಗಳಿಗೆ ಯಮನ ರೂಟು ತೋರಿಸಿಯಾರು” ಎಂಬ ಆತಂಕ ಜನರಲ್ಲಿ ಕಾಡತೊಡಗಿದೆ. ಈ ಬಗ್ಗೆ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

Tags: byndoorkarnatakanewsbeatkundapurNews beat karnatakaNewsbeatNewsbeatkarnatakaRainShirurShiruruUdupi
SendShareTweet
Previous Post

ಹಡಗು ಮುಳುಗಿ ನಾಪತ್ತೆಯಾಗಿದ್ದವರ ಪೈಕಿ 9 ಜನರ ರಕ್ಷಣೆ; ಈ ಪೈಕಿ 8 ಜನ ಭಾರತೀಯರು!

Next Post

ಜುಲೈ 24ರ ವರೆಗೂ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್; ಇರಲಿ ಎಚ್ಚರ!

Related Posts

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ
ಕೃಷಿ-ಪರಿಸರ

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್
ಕೃಷಿ-ಪರಿಸರ

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮಳೆ

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ
ಉಡುಪಿ

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ಉಡುಪಿ

ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?
ಕೃಷಿ-ಪರಿಸರ

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ
ಕೃಷಿ-ಪರಿಸರ

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

Next Post
ಜುಲೈ 24ರ ವರೆಗೂ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್; ಇರಲಿ ಎಚ್ಚರ!

ಜುಲೈ 24ರ ವರೆಗೂ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್; ಇರಲಿ ಎಚ್ಚರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat