ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

BJP Infighting | ಯತ್ನಾಳ್‌ಗೆ ಮತ್ತೊಂದು ಶೋಕಾಸ್‌ ನೋಟಿಸ್‌

February 11, 2025
Share on WhatsappShare on FacebookShare on Twitter

ಬೆಂಗಳೂರು: ಬಿ.ವೈ.ವಿಜಯೇಂದ್ರ ವಿರುದ್ಧ ನಿರಂತರ ಟೀಕೆ ಮಾಡುತ್ತಿರುವ (BJP Infighting) ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿಯ ಕೇಂದ್ರ ಶಿಸ್ತು ಪಾಲನಾ ಸಮಿತಿ ಮತ್ತೊಂದು ಶೋಕಾಸ್‌ ನೋಟಿಸ್‌ ನೀಡಿದೆ. ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಯಲ್ಲಿರುವ ವೇಳೆಯೇ ನೋಟಿಸ್​ ನೀಡಿರುವುದು (BJP Infighting) ಕೌತುಕ ಸೃಷ್ಟಿಸಿದೆ.

ಸೋಮಣ್ಣ ಅವರ ಮನೆಯ ಗೃಹ ಪ್ರವೇಶ ನೆಪದಲ್ಲಿ ದೆಹಲಿಗೆ ತೆರಳಿದ್ದ ಯತ್ನಾಳ್ ಬಣದ ನಾಯಕರು ಕರ್ನಾಟಕ ಭವನದಲ್ಲಿ ಗೌಪ್ಯ ಸಭೆ ನಡೆಸಿದ್ದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ತಟಸ್ಥ ಬಣ ಕೂಡ ಸಭೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ತಟಸ್ಥ ಬಣದ ನಾಯಕರು ಕೂಡ ನಮ್ಮ ಜೊತೆಗಿದ್ದಾರೆ ಎಂದು ಯತ್ನಾಳ್‌ ಹೇಳಿಕೆ ನೀಡಿದ್ದರು.

72 ಗಂಟೆಗಳಲ್ಲಿ ಉತ್ತರಿಸಲು ಗಡುವು

ಬಿಜೆಪಿ ಶಿಸ್ತು ಪಾಲನಾ ಸಮಿತಿ ಎರಡನೇ ಬಾರಿಗೆ ಯತ್ನಾಳ್ ಅವರಿಗೆ ಶೋಕಾಷ್ ನೋಟಿಸ್ ನೀಡಿದ್ದು, 72 ಗಂಟೆಗಳೊಳಗೆ ಉತ್ತರ ನೀಡುವಂತೆ ಗಡುವು ನೀಡಿದೆ.

ನಿಗದಿತ ಗಡುವಿನಲ್ಲಿ ಉತ್ತರ ನೀಡದಿದ್ದಲ್ಲಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಯತ್ನಾಳ್ ಅವರು, ಶೋಕಾಸ್‌ ನೋಟಿಸ್‌ ನನ್ನ ಕೈಗೆ ತಲುಪಿಲ್ಲ ಎಂದಿದ್ದಾರೆ.

ಬಿಜೆಪಿಯ ಆಂತರಿಕ ಸಂವಿಧಾನದ ನಿಯಮಗಳಲ್ಲಿ ಪ್ರತಿಪಾದಿಸಲಾದ ಶಿಸ್ತು ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದೀರಿ. ನಿಮ್ಮ ನಿರಂತರ ಟೀಕೆ ಮತ್ತು ಶಿಸ್ತು ಉಲ್ಲಂಘನೆಯನ್ನು ಗಮನಿಸಲಾಗಿದೆ. ಈ ಹಿಂದಿನ ಶೋಕಾಸ್ ನೋಟಿಸ್ ಸೂಚನೆಗೆ ನೀಡಿದ್ದ ಪ್ರತಿಕ್ರಿಯೆಯ ಹೊರತಾಗಿಯೂ ಪದೇ ಪದೇ ನಿಯಮ ಉಲ್ಲಂಘನೆ ಮಾಡಿದ್ದೀರಿ, ಹೀಗಿರುವಾಗ ನಿಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬಾರದೇಕೆ ಎಂದು ಪ್ರಶ್ನಿಸಿ ನೋಟಿಸ್‌ ನೀಡಿದೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಬಣದ ನಾಯಕರು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಿರಂತರ ಟೀಕೆ ಮಾಡುತ್ತಿದ್ದರು. ಅದರಲ್ಲೂ ಯತ್ನಾಳ್‌ ಅವರು ಬಹಿರಂಗವಾಗಿ ಟೀಕೆ ಮಾಡುತ್ತಿದ್ದರು.

Tags: BJP infightingBY Vijayendra
SendShareTweet
Previous Post

Aero India 2025 : ಬೆಂಗಳೂರು ಮಂದಿಯನ್ನು ಮಂತ್ರಮುಗ್ಧಗೊಳಿಸಿದ ‘ಲೋಹದ ಹಕ್ಕಿಗಳು’

Next Post

BY Vijayendra: ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕಕ್ಕೆ ಹೈಕಮಾಂಡ್ ತಡೆ; ಸುಧಾಕರ್​ ಮಲುಗೈ

Related Posts

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!
ರಾಜ್ಯ

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ
ರಾಜ್ಯ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಡಿಎನ್ ಎ!
ರಾಜಕೀಯ

ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಡಿಎನ್ ಎ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ; ಸಿಎಂ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ರಾಜಕೀಯ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ; ಸಿಎಂ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?
ರಾಜಕೀಯ

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ
ದೇಶ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

Next Post
BY Vijayendra: ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕಕ್ಕೆ ಹೈಕಮಾಂಡ್ ತಡೆ; ಸುಧಾಕರ್​ ಮಲುಗೈ

BY Vijayendra: ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕಕ್ಕೆ ಹೈಕಮಾಂಡ್ ತಡೆ; ಸುಧಾಕರ್​ ಮಲುಗೈ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

Recent News

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat