ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಾಂಗ್ರೆಸ್ ವಿರುದ್ಧ ರಸ್ತೆ ಅಭಿಯಾನ ಆರಂಭಿಸಿದ ಬಿಜೆಪಿ!

December 23, 2024
Share on WhatsappShare on FacebookShare on Twitter

ಬೆಂಗಳೂರಿನಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು ಡಿಸಿಎಂ ಟಾಸ್ಕ್ ಕೊಟ್ಟಿದ್ದರು. ಆದರೆ, ಅದು ಯಶಸ್ವಿಯಾಗಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಈ ಮಧ್ಯೆ ಬಿಜೆಪಿ ಅಭಿಯಾನ ಆರಂಭಿಸಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯೂ ಆಗಿರುವ ಬ್ರ್ಯಾಂಡ್ ಬೆಂಗಳೂರಿಗೆ ವಿರುದ್ಧವಾಗಿ ಜಾಹೀರಾತನ್ನು ಬಿಜೆಪಿ ಪ್ರದರ್ಶಿಸುತ್ತಿದೆ.ಬೆಂಗಳೂರಿನ ರಸ್ತೆಯೊಂದರಲ್ಲಿ ಇರುವ ಗುಂಡಿಯಲ್ಲಿ ಬಿಜೆಪಿ ತನ್ನ ಜಾಹೀರಾತು ಪ್ರದರ್ಶಿಸಿ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ. ಬ್ರ್ಯಾಂಡ್ ಬೆಂಗಳೂರಿನ ಗ್ರ್ಯಾಂಡ್ ಜಾಹೀರಾತು! ಎಂದು ಕಾಲೆಳೆದಿದೆ. ರಾಜ್ಯ ಸರ್ಕಾರ ಉದ್ಯಾನ ನಗರಿಯ ರಸ್ತೆಗಳನ್ನು ಕೊಳಚೆ ಗುಂಡಿಯಾಗಿ ಪರಿವರ್ತಿಸಿದೆ ಎಂದು ಆರೋಪ ಮಾಡಿದೆ.

ತಮ್ಮ ಹಗರಣಗಳನ್ನು ಮುಚ್ಚಿಕೊಳ್ಳಲು ಯತ್ನಿಸುತ್ತಿರುವವರಿಗೆ ರಸ್ತೆ ಗುಂಡಿಗಳನ್ನು ಮುಚ್ಚಲು ಸಮಯವೇ ಸಾಕಾಗುತ್ತಿಲ್ಲವೇ? ಎಂದು ಕೂಡ ಬಿಜೆಪಿ ಪ್ರಶ್ನಿಸಿದೆ. ಅಲ್ಲದೇ, ಮಳೆಯ ಆರ್ಭಟ ಜೋರಾಗಿದ್ದರೆ, ಬ್ರಾಂಡ್ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳ ಆರ್ಭಟ ಜೋರಾಗಿದೆ. ರಸ್ತೆಗುಂಡಿಗಳನ್ನು ಮುಚ್ಚಲು ಯೋಗ್ಯತೆಯಿಲ್ಲದ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ದೆಸೆಯಿಂದ ಜನ ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ, ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೆ ಇನ್ನೆಷ್ಟು ಸಮಯ ಬೇಕು? ಎಂದು ಪ್ರಶ್ನ ಮಾಡಿದೆ.

ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಲೂಟಿ ಹೊಡೆಯವುದು ಬಿಟ್ಟು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿ ರಸ್ತೆ, ಚರಂಡಿಗಳನ್ನು ದುರಸ್ತಿ ಮಾಡಿದ್ದರೆ, ಮಳೆ ನೀರು ಸೇರಬೇಕಾದ ಸ್ಥಳಕ್ಕೆ ಸೇರುತ್ತಿತ್ತು ರಸ್ತೆಯಲ್ಲಿ ನಿಲ್ಲುತ್ತಿರಲಿಲ್ಲ. ಅಭಿವೃದ್ಧಿ ಮಾಡಲು, ಅಧಿಕಾರ ನಡೆಸಲು ಕೈಲಾಗದೆ ಇದ್ದರೆ ಸರ್ಕಾರವನ್ನು ವಿಸರ್ಜನೆ ಮಾಡಿ ಕಾಂಗ್ರೆಸ್‌ ಮನೆಯಲ್ಲಿ ಕೂರುವುದು ಉತ್ತಮ ಎಂದು ಕುಟುಕಿದೆ. ಕಾಂಗ್ರೆಸ್‌ ವಿರುದ್ಧ ಅಶೋಕ್‌ ವಾಗ್ದಾಳಿ: ಒಂದೇ ಮಳೆಗೆ ಬೆಂಗಳೂರಿನ ತುಂಬಾ ಬಾಯ್ತೆರೆದಿರುವ ಯಮಸ್ವರೂಪಿ ರಸ್ತೆ ಗುಂಡಿಗಳು ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಸಲಿಯತ್ತು ಏನು ಎಂಬುದನ್ನ ಬಟಾ ಬಯಲು ಮಾಡಿದೆ ಎಂದು ಬಿಜೆಪಿ ಪೋಸ್ಟ್ ನಲ್ಲಿ ಕಿಡಿಕಾರಿದೆ.

Tags: BJPBy ElectionCongressJds
SendShareTweet
Previous Post

ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಡಿ.ಕೆ. ಸುರೇಶ್

Next Post

ಮೂರು ಕ್ಷೇತ್ರಗಳನ್ನು ಗೆಲ್ಲುವು ಇರಾದೆಯಲ್ಲಿ ಕಾಂಗ್ರೆಸ್!

Related Posts

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ
ರಾಜ್ಯ

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!
ರಾಜ್ಯ

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ
ರಾಜ್ಯ

ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ
ದೇಶ

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಈ ಜಿಲ್ಲೆಗಳಲ್ಲಿ ಕೊಂಚ ತಗ್ಗಲಿದೆ ಮಳೆರಾಯನ ಆರ್ಭಟ
ರಾಜ್ಯ

ಈ ಜಿಲ್ಲೆಗಳಲ್ಲಿ ಕೊಂಚ ತಗ್ಗಲಿದೆ ಮಳೆರಾಯನ ಆರ್ಭಟ

ಶಿರಾಡಿ, ಚಾರ್ಮಾಡಿ ಘಾಟ್ ಗಳ್ಲಲಿ ಭಾರೀ ಗುಡ್ಡ ಕುಸಿತದ ಭೀತಿ
ರಾಜ್ಯ

ಶಿರಾಡಿ, ಚಾರ್ಮಾಡಿ ಘಾಟ್ ಗಳ್ಲಲಿ ಭಾರೀ ಗುಡ್ಡ ಕುಸಿತದ ಭೀತಿ

Next Post
ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ!

ಮೂರು ಕ್ಷೇತ್ರಗಳನ್ನು ಗೆಲ್ಲುವು ಇರಾದೆಯಲ್ಲಿ ಕಾಂಗ್ರೆಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

Recent News

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat