ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಬ್ಬರೂ ಶತಾಯುಷಿಗಳು, 86 ವರ್ಷದ ದಾಂಪತ್ಯ, 100 ಮೊಮ್ಮಕ್ಕಳು; ಗಿನ್ನಿಸ್ ರೆಕಾರ್ಡ್ ಲವ್ ಸ್ಟೋರಿ ಇದು

February 23, 2025
Share on WhatsappShare on FacebookShare on Twitter

ನವದೆಹಲಿ: ಮದುವೆಯಾಗಿ ಒಂದೆರಡು ವರ್ಷಕ್ಕೇ ವಿಚ್ಛೇದನ ಪಡೆಯುವ ಕಾಲವಿದು. ಒಣ ಪ್ರತಿಷ್ಠೆ, ದಾಂಪತ್ಯದಲ್ಲಿ ಅಹಂಕಾರ, ಕ್ಷಮಿಸುವ ಗುಣ ಇರದಿರುವುದೇ ವಿಚ್ಛೇದನಕ್ಕೆ ಕಾರಣ ಎಂದು ತಜ್ಞರು, ಅನುಭವಿಗಳು ಹೇಳುತ್ತಾರೆ. ಇಂತಹದ್ದರಲ್ಲಿ, ಬ್ರೆಜಿಲ್ ನಲ್ಲಿ ಮನೋಯೆಲ್ ಆ್ಯಂಜೆಲಿಮ್ ದಿನೊ (105) ಹಾಗೂ ಮಾರಿಯಾ ಡಿ ಸೌಸಾ ದಿನೊ ಎಂಬ ದಂಪತಿಯು ವೈವಾಹಿಕ ಜೀವನಕ್ಕೆ ಕಾಲಿಟ್ಟೇ 86 ವರ್ಷಗಳಾಗಿವೆ. ಈಗಲೂ ಇವರಿಬ್ಬರು ಅನ್ಯೋನ್ಯವಾಗಿದ್ದು, ನಿಜವಾದ ಆದರ್ಶ ದಂಪತಿ ಎನಿಸಿದ್ದಾರೆ.

ಹೌದು, ಇವರಿಬ್ಬರೂ 1940ರಲ್ಲಿ ಮದುವೆಯಾಗಿದ್ದು, 86 ವರ್ಷಗಳಿಂದಲೂ “ಸಿಹಿಯಾದ” ದಾಂಪತ್ಯ ನಡೆಸುತ್ತಿದ್ದಾರೆ. ಇವರಿಬ್ಬರ ಆಯುಷ್ಯ, ದಾಂಪತ್ಯವು ಈಗ ಗಿನ್ನಿಸ್ ವಿಶ್ವದಾಖಲೆ ಬರೆದಿದೆ ಎಂದರೆ ನಂಬಲೇಬೇಕು. ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಮಾಹಿತಿ ಪ್ರಕಾರ, ಮನೋಯೆಲ್ ಆ್ಯಂಜೆಲಿಮ್ ದಿನೊ 1919ರಲ್ಲಿ ಜನಿಸಿದರೆ, ಮಾರಿಯಾ ಡಿ ಸೌಸಾ ದಿನೊ 1923ರಲ್ಲಿ ಜನಿಸಿದ್ದಾರೆ. ಇಬ್ಬರೂ ಶತಾಯುಷಿಗಳಾದರೂ ಆರೋಗ್ಯ, ದಾಂಪತ್ಯದ ಆರೋಗ್ಯ ಕಾಪಾಡಿಕೊಂಡಿರುವುದು ಪ್ರತಿಯೊಬ್ಬರಿಗೂ ಮಾದರಿಯಾಗಿದೆ.

100ಕ್ಕೂ ಅಧಿಕ ಮೊಮ್ಮಕ್ಕಳು
ಯಶಸ್ವಿ ದಾಂಪತ್ಯ ಮಾತ್ರವಲ್ಲದೆ, ಇವರ ಮನೆ ತುಂಬ ಮಕ್ಕಳು, ಮೊಮ್ಮಕ್ಕಳೇ ತುಂಬಿದ್ದಾರೆ. ಇವರಿಗೆ 13 ಮಕ್ಕಳಿದ್ದು, 55 ಮೊಮ್ಮಕ್ಕಳಿದ್ದಾರೆ. ಅಲ್ಲದೆ, 54 ಮರಿಮೊಮ್ಮಕ್ಕಳು ಇವರ ಕಣ್ಣೆದುರು ಆಡಿಕೊಂಡಿದ್ದಾರೆ. ಮರಿಮೊಮ್ಮಕ್ಕಳಿಗೂ 12 ಮಕ್ಕಳಿರುವುದು ಮತ್ತೊಂದು ಅಚ್ಚರಿಯಾಗಿದೆ. ಇವರ ಮನೆತುಂಬ ಪ್ರೀತಿಯೇ ತುಂಬಿದ್ದು, ಜಗತ್ತೇ ದಂಪತಿಗೆ ಶುಭ ಹಾರೈಸಿದೆ.

ಪ್ರೇಮ ವಿವಾಹ
ಮನೋಯೆಲ್ ಆ್ಯಂಜೆಲಿಮ್ ದಿನೊ ಹಾಗೂ ಮಾರಿಯಾ ಡಿ ಸೌಸಾ ದಿನೊ ಅವರದ್ದು ಪ್ರೇಮವಿವಾಹ. ಇಬ್ಬರದ್ದೂ ಕೃಷಿ ಕಾರ್ಮಿಕರ ಕುಟುಂಬವಾದ ಕಾರಣ 1936ರಲ್ಲಿ ಇವರಿಬ್ಬರೂ ಜಮೀನೊಂದರಲ್ಲಿ ಭೇಟಿಯಾದರು. ಮೊದಲ ನೋಟಕ್ಕೆ ಮನೋಯೆಲ್ ಆ್ಯಂಜೆಲಿಮ್ ದಿನೊ ಅವರಿಗೆ ಮಾರಿಯಾ ಮೇಲೆ ಪ್ರೀತಿಯಾಗಿತ್ತು. ಅದನ್ನು ತಡಮಾಡದೆ ಹೇಳಿಯೂ ಬಿಟ್ಟರು. ಮಾರಿಯಾ ಕೂಡ ಇದಕ್ಕೆ ಸಮ್ಮತಿ ಸೂಚಿಸಿದರು. ನಾಲ್ಕು ವರ್ಷ ಪ್ರೀತಿಸಿದ ಬಳಿಕ ಇವರು ಮದುವೆಯಾದರು. ಅಲ್ಲಿಂದ ಇಲ್ಲಿಯವರೆಗೆ ಇವರ ಪ್ರೀತಿಯ ದೋಣಿ ಸಾಗುತ್ತಲೇ ಇದೆ.

Tags: 105 agecoupleGuinness recordhealthLoveManoel Angelim DinoMarriagenewdheli
SendShareTweet
Previous Post

ನೀರನ್ನೇ ಬಳಸದ ಕಾಂಕ್ರೀಟ್ ಮೂಲಕ ಮಂಗಳ ಗ್ರಹದಲ್ಲಿ ಮನೆ ಕಟ್ಟೋ ಪ್ಲ್ಯಾನ್!

Next Post

ಒಂಟಿ ಮಹಿಳೆ ಹೆದರಿಸಿ ಚಿನ್ನಾಭರಣ ಕದ್ದು ಪರಾರಿ

Related Posts

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು
ದೇಶ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?
ದೇಶ

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

ಕೇದಾರನಾಥದ ಸಮೀಪ ಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ಸಜೀವ ದಹನ
ದೇಶ

ಕೇದಾರನಾಥದ ಸಮೀಪ ಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ಸಜೀವ ದಹನ

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ
ದೇಶ

ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಕೇಸ್ ಹಾಕಿದ ಪತ್ನಿ ವಿರುದ್ಧ ವಿನೂತನ ಪ್ರತಿಭಟನೆ: ಕೈಕೋಳ ಧರಿಸಿ ಅತ್ತೆ ಮನೆ ಮುಂದೆಯೇ ಟೀ ಮಾರುವ ಪತಿ!
ದೇಶ

ವರದಕ್ಷಿಣೆ ಕಿರುಕುಳ ಕೇಸ್ ಹಾಕಿದ ಪತ್ನಿ ವಿರುದ್ಧ ವಿನೂತನ ಪ್ರತಿಭಟನೆ: ಕೈಕೋಳ ಧರಿಸಿ ಅತ್ತೆ ಮನೆ ಮುಂದೆಯೇ ಟೀ ಮಾರುವ ಪತಿ!

ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತೋರಿಸಿದ ಇಸ್ರೇಲ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚನೆ
ದೇಶ

ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತೋರಿಸಿದ ಇಸ್ರೇಲ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚನೆ

Next Post
ಒಂಟಿ ಮಹಿಳೆ ಹೆದರಿಸಿ ಚಿನ್ನಾಭರಣ ಕದ್ದು ಪರಾರಿ

ಒಂಟಿ ಮಹಿಳೆ ಹೆದರಿಸಿ ಚಿನ್ನಾಭರಣ ಕದ್ದು ಪರಾರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat