ಅಭಿವೃದ್ದಿ ಹೆಸರಿನಲ್ಲಿ ಮರಗಳ ಮಾರಣಹೋಮ ಮಾಡಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ನಗರದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೃಹತ್ ಮರಗಳಿಗೆ ಕತ್ತರಿ ಹಾಕಲಾಗಿದೆ.
ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ಮರಣಗಳನ್ನು ಕತ್ತರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೇವು. ನೀಲಗಿರಿ. ಬದಾಮಿ ಶಿಬಾಬುಲ್. ಸಿಸ್ಸದ ಸೇರಿದಂತೆ ಒಟ್ಟು 32 ಮರಗಳನ್ನು ಕತ್ತರಿಸಲಾಗಿದೆ. ಇನ್ನು ಮರಗಳ ಮರಣ ಹೋಮಕ್ಕೆ ನಾಗರಿಕರ ಅಸಮಾಧಾನ ಹೊರಹಾಕಿದ್ದಾರೆ.