ಬ್ಯಾಂಕ್ ಗಳಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಮತ್ತೊಂದು ಸ್ಫೋಟಕ ಸತ್ಯ ಬಾಯ್ಬಿಟ್ಟಿದ್ದಾರೆ. ಬಂಧನ ಭೀತಿಯಿಂದಲೇ ದೇಶದಿಂದ ಪರಾರಿಯಾದರು ಎಂಬ ಮಾತುಗಳಿಗೆ ಮಾತುಗಳಿಗೆ ಪ್ರತಿಕ್ರಿಯಿಸಿರುವ...
Read moreDetailsಶ್ರೀನಗರ: ಭಾರತದ ಸಿಂಧೂರ ಪಾಕಿಸ್ತಾನವನ್ನು ಸದಾ ಕಾಡುತ್ತಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಉದ್ಧೇಶಿಸಿ ಮಾತನಾಡಿದ ಅವರು,...
Read moreDetailsಗಾಜಾ: ಭಾರತದ ಜನಪ್ರಿಯ ಬಿಸ್ಕಿಟ್ ಬ್ರಾಂಡ್ ಆಗಿರುವ ಪಾರ್ಲೆ-ಜಿ, ಯುದ್ಧಗ್ರಸ್ತ ಗಾಜಾಪಟ್ಟಿಯಲ್ಲಿ ದಾಖಲೆಯ ಬೆಲೆಗೆ ಮಾರಾಟವಾಗುತ್ತಿದೆ ಎಂದರೆ ನೀವು ನಂಬುತ್ತೀರಾ?ನಂಬಲೇಬೇಕು. ಯುದ್ಧಪೀಡಿತ ಗಾಜಾದ ಪರಿಸ್ಥಿತಿಗೆ ಎಲ್ಲಿಗೆ ತಲುಪಿದೆಯೆಂದರೆ...
Read moreDetailsಶ್ರೀನಗರ: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಚೇನಾಬ್ ಬ್ರಿಡ್ಜ್ ಅನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಲೋಕಾರ್ಪಣೆಗೊಳಿಸಿದರು. ಉಧಾಂಪುರ-...
Read moreDetailsಬೆಂಗಳೂರು: ರೈಲು ಪ್ರಯಾಣದ ಕೊನೆಯ ಕ್ಷಣದಲ್ಲಿ ರಿಸರ್ವೇಷನ್ ಟಿಕೆಟ್ ಪಡೆಯಲು ರೈಲ್ವೆ ಇಲಾಖೆ ಜಾರಿಗೊಳಿಸಿರುವ ತತ್ಕಾಲ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯು ಉತ್ತಮವಾಗಿದೆ. ಇದರ ಮಧ್ಯೆಯೇ, ತತ್ಕಾಲ್ ಟಿಕೆಟ್...
Read moreDetailsರಾಜ್ಯದಲ್ಲಿ ಸಂಭವಿಸಿರುವ ಘೋರ ದುರಂತಕ್ಕೆ ಅಮಿತ್ ಶಾ ಎಂಟ್ರಿ ಕೊಡುವ ಸಾಧ್ಯತೆ ಇದೆ. ಭಾನುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೊಮ್ಮಗ ಹಾಗೂ ಹಾಲಿ ಸಂಸದ ಬಿ.ವೈ....
Read moreDetailsದೇಶದಲ್ಲಿ ಮತ್ತೆ ಕೋವಿಡ್ ರಣಾರ್ಭಟ ಆರಂಭವಾಗಿದೆ. ದಿನದಿಂದ ದಿನಕ್ಕೆ ಸೋಂಕಿನ ವ್ಯಾಪ್ತಿ ಹೆಚ್ಚುತ್ತಲೇ ಹೋಗುತ್ತಿದೆ. ಆರಂಭದಲ್ಲಿ ಕೇವಲ 4 ರಿಂದ 5 ರಾಜ್ಯಗಳಲ್ಲಿ ಪ್ರತ್ಯಕ್ಷವಾಗಿದ್ದ ಮಹಾಮಾರಿ ಇದೀಗ...
Read moreDetailsವಾಷಿಂಗ್ಟನ್: ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂದೂರ ಕಾರ್ಯಾಚರಣೆ, ಭಯೋತ್ಪಾದಕರ ವಿರುದ್ಧ ಭಾರತದ ಹೋರಾಟ ಮುಂತಾದ ವಿಚಾರಗಳನ್ನು ವಿದೇಶಗಳಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಅಮೆರಿಕಕ್ಕೆ ತೆರಳಿರುವ ಕಾಂಗ್ರೆಸ್...
Read moreDetailsಮುಂಬೈ: ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಕೊಹ್ಲಿ ಕಣ್ಣೀರು ಹಾಕಿದ್ದಾರೆ. ಇನ್ಸ್ಟಾದಲ್ಲಿ ಪೋಸ್ಟ್ ಹಾಕಿರುವ ಅವರು, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಿಂದ ಸಾವು-ನೋವು ಉಂಟಾಗಿದ್ದು,...
Read moreDetailsಬೆಂಗಳೂರು: ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. https://twitter.com/PMOIndia/status/1930264318626672813?ref_src=twsrc%5Etfw%7Ctwcamp%5Etweetembed%7Ctwterm%5E1930264318626672813%7Ctwgr%5E44e88cc3afe258b55219468f1e6875279282f169%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fabsolutely-heartrending-pm-narendra-modi-condoles-bengaluru-stampede-deaths-1033816.html ಬೆಂಗಳೂರಿನಲ್ಲಿ ನಡೆದ ಅಪಘಾತ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.