ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಕನ್ನಡದ ಜಾತ್ರೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

December 24, 2024
ಕನ್ನಡದ ಜಾತ್ರೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
Share on WhatsappShare on FacebookShare on Twitter

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಶ್ರೀ, ಗೋ.ರು.ಚನ್ನಬಸಪ್ಪ, ಸಚಿವರಾದ ಚಲುವರಾಯಸ್ವಾಮಿ, ಮಹದೇವಪ್ಪ, ಶಿವರಾಜ್ ತಂಗಡಗಿ, ಸಭಾಧ್ಯಕ್ಷ ಯು.ಟಿ.ಖಾದರ್, ಸಾಹಿತಿ ಚಂದ್ರಶೇಖರ ಕಂಬಾರ, ಶಾಸಕರು ಸೇರಿದಂತೆ ಹಲವರು ಇದ್ದರು.

ಸಮ್ಮೇಳನದ ಮಹಾದ್ವಾರಗಳು, ಪ್ರವೇಶದ್ವಾರ, ಪುಸ್ತಕ ಮಳಿಗೆ, ವಾಣಿಜ್ಯ ಮಳಿಗೆಗಳಿಗೆ ಶಾಸಕರು ಹಾಗೂ ಸಚಿವರು ಚಾಲನೆ ನೀಡಿದರು. “ಹೊಂಬಾಳೆ ಅರಳಿಸಿ ಕನ್ನಡ ನುಡಿ ಅರಳಲಿ” ಎಂಬ ಆಶಯದೊಂದಿಗೆ ಈ ಬಾರಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಶಾಸಕ ನರೇಂದ್ರಸ್ವಾಮಿ ಸಂವಿಧಾನ ಪೀಠಿಕೆ ಬೋಧಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯುತ್ತಿದೆ. ನಗರದ ಹೊರವಲಯದ ಸಾಂಜ್ಯೋ ಆಸ್ಪತ್ರೆ ಹಿಂಭಾಗದ ಸುಮಾರು 70 ಎಕರೆ ಪ್ರದೇಶದಲ್ಲಿ ನುಡಿಹಬ್ಬ ನಡೆಯುತ್ತಿದೆ. ಪ್ರಧಾನ ವೇದಿಕೆಗೆ ರಾಜಮಾತೆ ಕೆಂಪ್ಪನಂಜಮ್ಮಣಿ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ. ಅಲ್ಲದೇ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸರ್ ಮಿರ್ಜಾ ಇಸ್ಮಾಯಿಲ್ ಮಹಾ ಮಂಟಪ ಕೂಡ ನಿರ್ಮಾಣ ಮಾಡಲಾಗಿದೆ.

ಸಮ್ಮೇಳನದ ಗೌರವಾಧ್ಯಕ್ಷ ಗೊರಾ ಚನ್ನಬಸಪ್ಪ ಅವರನ್ನು ಮಂಡ್ಯದ ಸರ್ ಎಂ ವಿಶ್ವೇಶ್ವರ ಅವರ ಪ್ರತಿಮೆ ಮುಂಭಾಗದಿಂದ ಸಾಹಿತ್ಯ ಸಮ್ಮೇಳನದ ವೇದಿಕೆಯವರೆಗೂ ಬೃಹತ್ ಮೆರವಣಿಗೆ ನಡೆಯಿತು.

ಸಾಹಿತ್ಯಸಕ್ತರಿಗಾಗಿ 450 ಪುಸ್ತಕ ಮಳಿಗೆಗಳು ಹಾಗೂ 350 ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ನುಡಿಹಬ್ಬಕ್ಕೆ ಲಕ್ಷಾಂತರ ಜನರು ಭಾಗಿಯಾಗುವ ಹಿನ್ನೆಲೆಯಲ್ಲಿ ಬಗೆ ಬಗೆಯ ಖಾದ್ಯಗಳನ್ನು ಕೂಡ ತಯಾರಿ ಮಾಡಲಾಗಿದೆ. ಉಪಹಾರ ಹಾಗೂ ಊಟಕ್ಕಾಗಿ 150 ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಹಾಗೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Tags: CM Siddaramaiakannada Sahitya SammelanaMandya
SendShareTweet
Previous Post

ಫೋಟೋ ಫೋಸ್ ಗೆ ಸೀಮಿತವಾದ ಮಹಿಳೆಯರ ಹೋರಾಟ

Next Post

ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಶ್ಲೀಲ ಪದ ಬಳಕೆ; ಮಹಿಳಾ ಆಯೋಗದಿಂದ ಪತ್ರ

Related Posts

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ
ರಾಜಕೀಯ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ
ರಾಜ್ಯ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..
ರಾಜ್ಯ

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!
ರಾಜ್ಯ

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಮಳೆಗೆ ಕೊಚ್ಚಿ ಹೋದ ಸೇತುವೆ
ರಾಜ್ಯ

ಮಳೆಗೆ ಕೊಚ್ಚಿ ಹೋದ ಸೇತುವೆ

ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆ ಉಪಟಳ
ರಾಜ್ಯ

ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆ ಉಪಟಳ

Next Post
ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಶ್ಲೀಲ ಪದ ಬಳಕೆ; ಮಹಿಳಾ ಆಯೋಗದಿಂದ ಪತ್ರ

ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಶ್ಲೀಲ ಪದ ಬಳಕೆ; ಮಹಿಳಾ ಆಯೋಗದಿಂದ ಪತ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat