ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ದಲಿತರ ಮೇಲೆ ದೌರ್ಜನ್ಯ ಪ್ರಕರಣ; 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ಮೂವರಿಗೆ 5 ವರ್ಷ!

December 20, 2024
Share on WhatsappShare on FacebookShare on Twitter

ಕೊಪ್ಪಳ್ಳ: ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು, ಬರೋಬ್ಬರಿ 98 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರಿಗೆ ಐದು ವರ್ಷ ಶಿಕ್ಷೆ ವಿಧಿಸಿದೆ.

ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಇಂದು ಕೋರ್ಟ್ ಸಿಕ್ಷೆ ವಿಧಿಸಿದೆ. 2014ರಲ್ಲಿ ನಡೆದ ಸವರ್ಣೀಯರು ಮತ್ತು ದಲಿತರ ಮಧ್ಯೆದ ಗಲಾಟೆ ಪ್ರಕರಣದ ಒಟ್ಟು 101 ಅಪರಾಧಿಗಳ ಪೈಕಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮೂವರು ಅಪರಾಧಿಗಳು ಎಸ್ಸಿ ಎಸ್ಟಿ ವರ್ಗಕ್ಕೆ ಸೇರಿದ್ದರಿಂದ ಆ ಆರೋಪಿಗಳಿಗೆ ಅಟ್ರಾಸಿಟಿ ಕೇಸ್ ಅನ್ವಯಿಸುವುದಿಲ್ಲ. ಹೀಗಾಗಿ ಅವರಿಗೆ ಕೊಲೆ ಯತ್ನ, ದೋಂಬಿ ಸೇರಿದಂತೆ ಇನ್ನಿತರ ಸೆಕ್ಷನ್ ನಡಿ ಐದು ವರ್ಷ ಶಿಕ್ಷೆ ಪ್ರಕಟಿಸಲಾಗಿದೆ.

ಜೀವಾವಧಿ ಶಿಕ್ಷೆಗೊಳಗಾದ 98 ಆರೋಪಿಗಳಿಗೆ ತಲಾ ಐದು ಸಾವಿರ ರೂ ಹಾಗೂ ಇನ್ನು ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ದಂಡ ವಿಧಿಸಲಾಗಿದೆ. 2014 ರ ಆಗಸ್ಟ್ 28 ರಂದು ಸವರ್ಣೀಯರು ಹಾಗೂ ದಲಿತರ ಮಧ್ಯೆ ಗಲಾಟೆ ನಡೆದಿತ್ತು. ಅಕ್ಟೋಬರ್ 21 ರಂದು ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, 101 ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ, ಇಂದು ಶಿಕ್ಷೆ ಕಾಯ್ದಿರಿಸಿತ್ತು. ಸದ್ಯ ಕೋರ್ಟ್ ಅಂತಿಮ ತೀರ್ಪು ನೀಡಿದ್ದು, ಅಪರಾಧಿಗಳ ಕುಟುಂಬಸ್ಥರು ಕೋರ್ಟ್ ಆವರಣದಲ್ಲೇ ಕಣ್ಣೀರು ಸುರಿಸಿದ್ದಾರೆ.

ಗಂಗಾವತಿ ನಗರದಲ್ಲಿನ ಶಿವ ಚಿತ್ರಮಂದಿರದಲ್ಲಿ ಮರಕುಂಬಿ ಗ್ರಾಮದ ಮಂಜುನಾಥ ಹಾಗೂ ಸ್ನೇಹಿತರು ಸಿನಿಮಾ ನೋಡಲು ಹೋಗಿದ್ದರು. ಈ ಸಂದರ್ಭದಲ್ಲಿ ಟಿಕೆಟ್ ಪಡೆಯುವ ವಿಚಾರಕ್ಕೆ ಗಲಾಟೆ ನಡೆದಿತ್ತು. ಆಗ ಮಂಜುನಾಥ ಹಾಗೂ ಸ್ನೇಹಿತರು ನಮ್ಮೂರ ದಲಿತರು ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದರು. ಇದು ಗಲಾಟೆಗೆ ಕಾರಣವಾಗಿತ್ತು. ಆಗ ಸವರ್ಣಿಯರು ದಲಿತರ ಕೇರಿಗೆ ನುಗ್ಗಿ ದಾಂಧಲೆ ಮಾಡಿ, ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಹಲವರ ಮೇಲೆ ಹಲ್ಲೆ ನಡೆಸಿದ್ದರು.

Tags: CourtKoppala
SendShareTweet
Previous Post

ಕಾರಿನ ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿ ಹೊತ್ತೊಯ್ದ ಚಾಲಕ

Next Post

ಅದ್ಭುತ ದಾಖಲೆ ಬರೆದ ಅಶ್ವಿನ್, ಸುಂದರ್!

Related Posts

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!
ರಾಜ್ಯ

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ
ಅಪರಾಧ

ಕಾರು, ಆಟೋ ಮಧ್ಯೆ ಅಪಘಾತ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು
ರಾಜ್ಯ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ;17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ
ರಾಜ್ಯ

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ;17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ

ನಕಲು ಮಾಡಿ ಸಿಕ್ಕಿಬಿದ್ದು, ಕುಟುಂಬಸ್ಥರ ಮುಂದೆ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ!
ರಾಜ್ಯ

ಮರದ ಕೊಂಬಿ ಬಿದ್ದು ವ್ಯಕ್ತಿ ಬಲಿ

ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶು ಪತ್ತೆ
ರಾಜ್ಯ

ಪೋಷಕರ ನಿರ್ಲಕ್ಷ್ಯಕ್ಕೆ ಎರಡು ವರ್ಷದ ಮಗು ಬಲಿ

Next Post
ಅದ್ಭುತ ದಾಖಲೆ ಬರೆದ ಅಶ್ವಿನ್, ಸುಂದರ್!

ಅದ್ಭುತ ದಾಖಲೆ ಬರೆದ ಅಶ್ವಿನ್, ಸುಂದರ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಕ್ಷಣಕ್ಷಣಕ್ಕೂ ತಾರಕಕ್ಕೇರುತ್ತಿದೆ ಇರಾನ್-ಇಸ್ರೇಲ್ ಸಮರ: ಹೊತ್ತಿ ಉರಿಯುತ್ತಿದೆಯಾ ವಿಶ್ವದ ಅತಿ ದೊಡ್ಡ ತೈಲ ನಿಕ್ಷೇಪ

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

Recent News

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಕ್ಷಣಕ್ಷಣಕ್ಕೂ ತಾರಕಕ್ಕೇರುತ್ತಿದೆ ಇರಾನ್-ಇಸ್ರೇಲ್ ಸಮರ: ಹೊತ್ತಿ ಉರಿಯುತ್ತಿದೆಯಾ ವಿಶ್ವದ ಅತಿ ದೊಡ್ಡ ತೈಲ ನಿಕ್ಷೇಪ

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat