ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕ್ಯಾಂಪಸ್ ಸೆಲೆಕ್ಷನ್ ಆಗದಿದ್ದಕ್ಕೆ ಖಿನ್ನತೆ; ಮಾಲ್ ನಿಂದ ಹಾರಿ ಆತ್ಮಹತ್ಯೆ!

May 31, 2024
Share on WhatsappShare on FacebookShare on Twitter

ಬೆಂಗಳೂರು: ಕ್ಯಾಂಪಸ್ ಸೆಲೆಕ್ಷನ್ ಆಗಿಲ್ಲ ಎಂಬ ಕಾರಣಕ್ಕೆ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಮೈಕೋ ಲೇಔಟ್‌ನಲ್ಲಿರುವ (Mico Layout) ವೆಗಾಸಿಟಿ ಮಾಲ್‌ ನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಶುಕ್ರವಾರ ನಡೆದಿದೆ. ಸುಹಾಸ್‌ ಅಡಿಗ (21) ಸಾವನ್ನಪ್ಪಿದ ಯುವಕ. ಈತ ಬಿ.ಕಾಂ ಪದವೀಧರ ಎನ್ನಲಾಗಿದೆ.

ಮಧ್ಯಾಹ್ನ ವೆಗಾಸಿಟಿ ಮಾಲ್‌ಗೆ (Vega City Mall) ಪ್ರವೇಶಿಸಿ 4ನೇ ಮಹಡಿಗೆ ಹೋಗಿ ಜನರು ನೋಡನೋಡುತ್ತಿದ್ದಂತೆಯೇ ಹಾರಿದ್ದಾನೆ. ಪರಿಣಾಮ ಆತನ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮೂರು ತಿಂಗಳ ಹಿಂದೆ ಕಾಲೇಜಿನಲ್ಲಿ ವಿವಿಧ ಕಂಪನಿಗಳು ಕ್ಯಾಂಪಸ್‌ ಸೆಲೆಕ್ಷನ್‌ ನಡೆಸಿದ್ದವು. ಸುಹಾಸ್‌ಗೆ ಕೆಲಸ ಸಿಕ್ಕಿರಲಿಲ್ಲ. ಈ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಪೋಷಕರು ಹೇಳಿದ್ದಾರೆ. ಈ ಕುರಿತು ಮೈಕೋ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: bangaloreDeathMico LayoutSuicide
SendShareTweet
Previous Post

ಶಾಲೆಗೆ ಹೋಗದ ಮಕ್ಕಳು; ಮೇಲ್ಛಾವಣಿ ಕುಸಿದು ಅಕ್ಕ-ತಮ್ಮ ಸಾವು!

Next Post

ದೇಶದಲ್ಲಿ ಬಿಸಿಲಿಗೆ 210 ಜನ ಬಲಿ; 56 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲು!

Related Posts

ಜೈಲಿಂದ ಹೊರ ಬಂದ ಎರಡೇ ದಿನಕ್ಕೆ ಮತ್ತೆ ಜೈಲು ಸೇರಿದ ಖದೀಮರು
ತುಮಕೂರು

ಜೈಲಿಂದ ಹೊರ ಬಂದ ಎರಡೇ ದಿನಕ್ಕೆ ಮತ್ತೆ ಜೈಲು ಸೇರಿದ ಖದೀಮರು

ಬಾಲ್ಯ ವಿವಾಹಕ್ಕೆ ಬ್ರೇಕ್: ಬಾಲಕಿ ಸೇಫ್‌
ಅಪರಾಧ

ಬಾಲ್ಯ ವಿವಾಹಕ್ಕೆ ಬ್ರೇಕ್: ಬಾಲಕಿ ಸೇಫ್‌

ಬೈಕ್‌ ಮೇಲೆ ಇಟ್ಟಿದ್ದ ಗ್ಯಾಸ್‌ ಸಿಲಿಂಡರ್‌ ಸಹ ಬೀಡದ ಕಳ್ಳರು
ಅಪರಾಧ

ಬೈಕ್‌ ಮೇಲೆ ಇಟ್ಟಿದ್ದ ಗ್ಯಾಸ್‌ ಸಿಲಿಂಡರ್‌ ಸಹ ಬೀಡದ ಕಳ್ಳರು

ನಡುರಸ್ತೆಯಲ್ಲೇ ಸ್ನೇಹಿತನಿಗೆ ಹಿಗ್ಗಾಮುಗ್ಗಾ ಥಳಿತ
ಅಪರಾಧ

ನಡುರಸ್ತೆಯಲ್ಲೇ ಸ್ನೇಹಿತನಿಗೆ ಹಿಗ್ಗಾಮುಗ್ಗಾ ಥಳಿತ

ವಾಹನ ಸವಾರರೇ ಎಚ್ಚರ! ಎಚ್ಚರ! ಈ ಮಾರ್ಗದ ಸಂಚಾರ ಬಂದ್!
ಬೆಂಗಳೂರು

ವಾಹನ ಸವಾರರೇ ಎಚ್ಚರ! ಎಚ್ಚರ! ಈ ಮಾರ್ಗದ ಸಂಚಾರ ಬಂದ್!

ಜನ ಮರಳೋ? ಜಾತ್ರೆ ಮರಳೋ?
ಬೆಂಗಳೂರು

ಜನ ಮರಳೋ? ಜಾತ್ರೆ ಮರಳೋ?

Next Post
ದೇಶದಲ್ಲಿ ಬಿಸಿಲಿಗೆ 210 ಜನ ಬಲಿ; 56 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲು!

ದೇಶದಲ್ಲಿ ಬಿಸಿಲಿಗೆ 210 ಜನ ಬಲಿ; 56 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೈಲಿಂದ ಹೊರ ಬಂದ ಎರಡೇ ದಿನಕ್ಕೆ ಮತ್ತೆ ಜೈಲು ಸೇರಿದ ಖದೀಮರು

ಜೈಲಿಂದ ಹೊರ ಬಂದ ಎರಡೇ ದಿನಕ್ಕೆ ಮತ್ತೆ ಜೈಲು ಸೇರಿದ ಖದೀಮರು

ಮುಸ್ಲಿಂ ಓಲೈಕೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು?

ಮುಸ್ಲಿಂ ಓಲೈಕೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು?

ಬಣ್ಣ ಬಯಲು ಮಾಡಿದ ಡಿಂಪಲ್ ಕ್ವೀನ್

ಬಣ್ಣ ಬಯಲು ಮಾಡಿದ ಡಿಂಪಲ್ ಕ್ವೀನ್

ಅಕ್ರಮ ಶೇಖರಣೆ ಮಾಡಿದ್ದ 320 ಮೆಟ್ರಿಕ್ ಟನ್ ಮರಳು ಜಪ್ತಿ

ಅಕ್ರಮ ಶೇಖರಣೆ ಮಾಡಿದ್ದ 320 ಮೆಟ್ರಿಕ್ ಟನ್ ಮರಳು ಜಪ್ತಿ

Recent News

ಜೈಲಿಂದ ಹೊರ ಬಂದ ಎರಡೇ ದಿನಕ್ಕೆ ಮತ್ತೆ ಜೈಲು ಸೇರಿದ ಖದೀಮರು

ಜೈಲಿಂದ ಹೊರ ಬಂದ ಎರಡೇ ದಿನಕ್ಕೆ ಮತ್ತೆ ಜೈಲು ಸೇರಿದ ಖದೀಮರು

ಮುಸ್ಲಿಂ ಓಲೈಕೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು?

ಮುಸ್ಲಿಂ ಓಲೈಕೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು?

ಬಣ್ಣ ಬಯಲು ಮಾಡಿದ ಡಿಂಪಲ್ ಕ್ವೀನ್

ಬಣ್ಣ ಬಯಲು ಮಾಡಿದ ಡಿಂಪಲ್ ಕ್ವೀನ್

ಅಕ್ರಮ ಶೇಖರಣೆ ಮಾಡಿದ್ದ 320 ಮೆಟ್ರಿಕ್ ಟನ್ ಮರಳು ಜಪ್ತಿ

ಅಕ್ರಮ ಶೇಖರಣೆ ಮಾಡಿದ್ದ 320 ಮೆಟ್ರಿಕ್ ಟನ್ ಮರಳು ಜಪ್ತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೈಲಿಂದ ಹೊರ ಬಂದ ಎರಡೇ ದಿನಕ್ಕೆ ಮತ್ತೆ ಜೈಲು ಸೇರಿದ ಖದೀಮರು

ಜೈಲಿಂದ ಹೊರ ಬಂದ ಎರಡೇ ದಿನಕ್ಕೆ ಮತ್ತೆ ಜೈಲು ಸೇರಿದ ಖದೀಮರು

ಮುಸ್ಲಿಂ ಓಲೈಕೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು?

ಮುಸ್ಲಿಂ ಓಲೈಕೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat