ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಧರ್ಮಸ್ಥಳ ಪ್ರಕರಣ : ಅದೊಂದು ಪಾವಿತ್ರತೆಯ ಕ್ಷೇತ್ರ, ಪೂರ್ವಗ್ರಹ ಬೇಡ : ಯು.ಟಿ ಖಾದರ್‌

July 21, 2025
Share on WhatsappShare on FacebookShare on Twitter

ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದೆ. ಪ್ರಕರಣದ ಬಗ್ಗೆ ತನಿಖೆಯಿಂದ ಸತ್ಯಾಂಶ ಹೊರಬರಲಿ. ಪೂರ್ವಾಗ್ರಹ ಬೇಡ. ಸಮರ್ಪಕವಾದ ತನಿಖೆ ಮುಖಾಂತರ ಎಲ್ಲ ವಿಷಯಗಳು ತಿಳಿಯುತ್ತದೆ. ಯಾವ ಕಾನೂನು ಕ್ರಮ ಆಗಬೇಕು ಅದು ಆಗುತ್ತದೆ. ತನಿಖೆ ಆಗುವ ಸಂದರ್ಭದಲ್ಲಿ ಮೊದಲೇ ತೀರ್ಪು ಕೊಡುವುದು ಬೇ ಎಂದು ವಿಧಾನಸಭಾ ಸಭಾಪತಿ ಯು. ಟಿ ಖಾದರ್‌ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಪ್ರಕರಣದ ಬಗ್ಗೆ ನಾವೇ ತೀರ್ಪು ಕೊಟ್ಟು ತೀರ್ಮಾನ ಮಾಡುವುದು ಬೇಡ. ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ಕ್ಷೇತ್ರದ ಪವಿತ್ರತೆಗೆ ಧಕ್ಕೆ ಬರಬಾರದು. ಸಂಸ್ಥೆ ಕಟ್ಟಲು ಬಹಳ ಕಷ್ಟವಿದೆ. ಸಂಸ್ಥೆಯಿಂದ ಎಷ್ಟೋ ಜನರಿಗೆ ಪ್ರಯೋಜನವಾಗಿದೆ. ಸಮರ್ಪಕವಾದ ತನಿಖೆ ಆಗಲಿ ಎಂದು ಹೇಳಿದ್ದಾರೆ.

ಯಾರೇ ತಪ್ಪಿತಸ್ಥರಿದ್ದರೆ ಬಹಿರಂಗವಾಗಲಿ. ತನಿಖೆಯನ್ನು ಎಸ್ಐಟಿಗೆ ನೀಡಲಾಗಿದೆ. ಎಸ್ಐಟಿ ತನಿಖೆ ಪ್ರಾರಂಭಿಸುತ್ತದೆ. ತನಿಖೆಗೆ ಬೇಕಾದ ಎಲ್ಲಾ ರೀತಿಯ ಸಹಕಾರ ಕೊಡಿ. ಸತ್ಯಾಂಶ ಹೊರಬರಲಿ. ಯಾರೇ ತಪ್ಪಿತಸ್ಥರಿದ್ದರು ಕ್ರಮ ಆಗುತ್ತದೆ. ಎಸ್ಐಟಿ ತನಿಖೆ ಆಗಿ ಸತ್ಯಾಂಶ ಹೊರಗೆ ಬರುವ ತನಕ ಪೂರ್ವಗ್ರಹ ಪೀಡಿತ ತೀರ್ಪುಗಳನ್ನು ಕೊಡಬೇಡಿ. ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದಿದ್ದಾರೆ.

ಧರ್ಮಸ್ಥಳ ಪಾವಿತ್ರತೆಯ ಕ್ಷೇತ್ರ. ಕ್ಷೇತ್ರವೇ ನಡೆಸುವ ಶಿಕ್ಷಣ ಸಂಸ್ಥೆಗಳಿವೆ. ಕಪ್ಪು ಚುಕ್ಕೆ ತರುವ ಕೆಲಸ ಬೇಡ. ಇದು ನನ್ನ ಅಭಿಪ್ರಾಯ ಬೇರೆ ಬೇರೆ ಅಭಿಪ್ರಾಯ ಇರಬಹುದು. ತನಿಖೆಯಿಂದ ನಿಜಾಂಶ ಹೊರಬರಲಿ.

Tags: CongressDharmasthala casePress MeetSpeakerUT Khadar
SendShareTweet
Previous Post

ಶ್ರೀಕ್ಷೇತ್ರ ಕಾರ್ತಿಕೇಯ ಪೀಠದಲ್ಲಿ ಗೃಹ ಸಚಿವರ ಪತ್ನಿ ಚಂಡಿಕಾ ಯಾಗ

Next Post

`ದೀಪ ಆರುವ ಮುನ್ನ ಹೆಚ್ಚು ಉರಿಯುತ್ತದೆ’ : ಕೂಡಲಸಂಗಮ ಶ್ರೀಗಳ ಪರ ಬ್ಯಾಟ್‌ ಬೀಸಿದ ಯತ್ನಾಳ್‌

Related Posts

THOಗಳಲ್ಲಿ ಹೆರಿಗೆ, ಶಸ್ತ್ರಚಿಕಿತ್ಸೆಗಳಿಗೆ ಒತ್ತು : ಗುಂಡೂರಾವ್
ಮಂಗಳೂರು

THOಗಳಲ್ಲಿ ಹೆರಿಗೆ, ಶಸ್ತ್ರಚಿಕಿತ್ಸೆಗಳಿಗೆ ಒತ್ತು : ಗುಂಡೂರಾವ್

ಧರ್ಮಸ್ಥಳ ಪ್ರಕರಣ: ಎಫ್ ಎಸ್ ಎಲ್ ಗೆ 25 ಮೂಳೆಗಳ ರವಾನೆ
ಮಂಗಳೂರು

ಧರ್ಮಸ್ಥಳ ಪ್ರಕರಣ: ಎಫ್ ಎಸ್ ಎಲ್ ಗೆ 25 ಮೂಳೆಗಳ ರವಾನೆ

170 ಗಂಟೆ ಸತತ ಭರತನಾಟ್ಯ ಪ್ರದರ್ಶನ | ಮಂಗಳೂರಿನ ರೆಮೋನಾ ಪಿರೇರಾ ವಿಶ್ವದಾಖಲೆ !
ರಾಜ್ಯ

170 ಗಂಟೆ ಸತತ ಭರತನಾಟ್ಯ ಪ್ರದರ್ಶನ | ಮಂಗಳೂರಿನ ರೆಮೋನಾ ಪಿರೇರಾ ವಿಶ್ವದಾಖಲೆ !

ಸ್ಯಾಂಡ್‌ ಬಜಾರ್‌ ಅಪ್ಲಿಕೇಶನ್‌ ಮಾದರಿಯಲ್ಲಿ ಕೆಂಪು ಕಲ್ಲುಗಳಿಗೂ ಅಪ್ಲಿಕೇಶನ್‌ : ಸ್ಪೀಕರ್‌ ಖಾದರ್‌
ಮಂಗಳೂರು

ಸ್ಯಾಂಡ್‌ ಬಜಾರ್‌ ಅಪ್ಲಿಕೇಶನ್‌ ಮಾದರಿಯಲ್ಲಿ ಕೆಂಪು ಕಲ್ಲುಗಳಿಗೂ ಅಪ್ಲಿಕೇಶನ್‌ : ಸ್ಪೀಕರ್‌ ಖಾದರ್‌

ಧರ್ಮಸ್ಥಳ ಪ್ರಕರಣ : ಎಸ್.ಐ.ಟಿ ತನಿಖೆಗೆ ನೀಡಿದ ಸರ್ಕಾರದ ನಿರ್ಧಾರ ಸ್ವಾಗತಿಸಿದ ಕ್ಷೇತ್ರ !
ಮಂಗಳೂರು

ಧರ್ಮಸ್ಥಳ ಪ್ರಕರಣ : ಎಸ್.ಐ.ಟಿ ತನಿಖೆಗೆ ನೀಡಿದ ಸರ್ಕಾರದ ನಿರ್ಧಾರ ಸ್ವಾಗತಿಸಿದ ಕ್ಷೇತ್ರ !

ಬಂಟ್ವಾಳ ಗ್ರಾಮಾಂತರ : ಪಿ.ಎಸ್.ಐ ಆತ್ಮಹ*ತ್ಯೆ
ಮಂಗಳೂರು

ಬಂಟ್ವಾಳ ಗ್ರಾಮಾಂತರ : ಪಿ.ಎಸ್.ಐ ಆತ್ಮಹ*ತ್ಯೆ

Next Post
`ದೀಪ ಆರುವ ಮುನ್ನ ಹೆಚ್ಚು ಉರಿಯುತ್ತದೆ’ : ಕೂಡಲಸಂಗಮ ಶ್ರೀಗಳ ಪರ ಬ್ಯಾಟ್‌ ಬೀಸಿದ ಯತ್ನಾಳ್‌

`ದೀಪ ಆರುವ ಮುನ್ನ ಹೆಚ್ಚು ಉರಿಯುತ್ತದೆ' : ಕೂಡಲಸಂಗಮ ಶ್ರೀಗಳ ಪರ ಬ್ಯಾಟ್‌ ಬೀಸಿದ ಯತ್ನಾಳ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ ತೋರಿದ ಸ್ಥಳದಲ್ಲೂ ಸಿಗದ ಕಳೇಬರ !

ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ  ತೋರಿದ ಸ್ಥಳದಲ್ಲೂ ಸಿಗದ ಕಳೇಬರ !

ಮಗ್ಗಲು ಬದಲಿಸಿದಳೇ ಸೌಜನ್ಯ | ಚಿವುಟಿದಷ್ಟು ಚಿಗುರಿದ ಹೆಣ್ಮಗು !

ಮಗ್ಗಲು ಬದಲಿಸಿದಳೇ ಸೌಜನ್ಯ ? | ಚಿವುಟಿದಷ್ಟು ಚಿಗುರಿದ ಹೆಣ್ಮಗು !

ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿಗೆ ತಡೆ ಕೋರಿ ಅರ್ಜಿ : ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ “ಸುಪ್ರೀಂ”

ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿಗೆ ತಡೆ ಕೋರಿ ಅರ್ಜಿ : ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ “ಸುಪ್ರೀಂ”

ಮತ ಕಳ್ಳತನ : ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು | ದೂರಿನಲ್ಲಿ ಏನಿದೆ ?

ಮತ ಕಳ್ಳತನ : ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು | ದೂರಿನಲ್ಲಿ ಏನಿದೆ ?

Recent News

ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ ತೋರಿದ ಸ್ಥಳದಲ್ಲೂ ಸಿಗದ ಕಳೇಬರ !

ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ  ತೋರಿದ ಸ್ಥಳದಲ್ಲೂ ಸಿಗದ ಕಳೇಬರ !

ಮಗ್ಗಲು ಬದಲಿಸಿದಳೇ ಸೌಜನ್ಯ | ಚಿವುಟಿದಷ್ಟು ಚಿಗುರಿದ ಹೆಣ್ಮಗು !

ಮಗ್ಗಲು ಬದಲಿಸಿದಳೇ ಸೌಜನ್ಯ ? | ಚಿವುಟಿದಷ್ಟು ಚಿಗುರಿದ ಹೆಣ್ಮಗು !

ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿಗೆ ತಡೆ ಕೋರಿ ಅರ್ಜಿ : ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ “ಸುಪ್ರೀಂ”

ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿಗೆ ತಡೆ ಕೋರಿ ಅರ್ಜಿ : ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ “ಸುಪ್ರೀಂ”

ಮತ ಕಳ್ಳತನ : ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು | ದೂರಿನಲ್ಲಿ ಏನಿದೆ ?

ಮತ ಕಳ್ಳತನ : ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು | ದೂರಿನಲ್ಲಿ ಏನಿದೆ ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ ತೋರಿದ ಸ್ಥಳದಲ್ಲೂ ಸಿಗದ ಕಳೇಬರ !

ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ  ತೋರಿದ ಸ್ಥಳದಲ್ಲೂ ಸಿಗದ ಕಳೇಬರ !

ಮಗ್ಗಲು ಬದಲಿಸಿದಳೇ ಸೌಜನ್ಯ | ಚಿವುಟಿದಷ್ಟು ಚಿಗುರಿದ ಹೆಣ್ಮಗು !

ಮಗ್ಗಲು ಬದಲಿಸಿದಳೇ ಸೌಜನ್ಯ ? | ಚಿವುಟಿದಷ್ಟು ಚಿಗುರಿದ ಹೆಣ್ಮಗು !

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat