ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣ : ಸತ್ಯಾಸತ್ಯತೆ ಹೊರಬರಲಿ | ಮರಳು, ಕೆಂಪು ಕಲ್ಲಿನ ವ್ಯವಸ್ಥೆಯನ್ನು ಸರಳೀಕೃತಗೊಳಿಸಿ : ಸಂಸದ ಚೌಟ

July 30, 2025
ಧರ್ಮಸ್ಥಳ ಪ್ರಕರಣ : ಸತ್ಯಾಸತ್ಯತೆ ಹೊರಬರಲಿ | ಮರಳು, ಕೆಂಪು ಕಲ್ಲಿನ ವ್ಯವಸ್ಥೆಯನ್ನು ಸರಳೀಕೃತಗೊಳಿಸಿ : ಸಂಸದ ಚೌಟ

ಸಂಸದ ಕ್ಯಾ. ಬ್ರಿಜೇಶ್‌ ಚೌಟ

Share on WhatsappShare on FacebookShare on Twitter

 ಮಂಗಳೂರು : ಧರ್ಮಸ್ಥಳ ವಿಷಯದಲ್ಲಿ ಸರ್ಕಾರ ಈಗಾಗಲೇ ಎಸ್.ಐ.ಟಿ ರಚನೆ ಮಾಡಿದೆ.  ಬಿಜೆಪಿಯವರು ನಾವೆಲ್ಲಾ ಸ್ವಾಗತ ಮಾಡಿದ್ದೇವೆ. ಇಂತಹ ಪ್ರಕರಣಗಳಲ್ಲಿ ಆರೋಪ ಪ್ರತ್ಯಾರೋಪ ಸಹಜ. ಸತ್ಯಾಸತ್ಯತೆ ಬಗ್ಗೆ ಜನರಿಗೆ  ಶೀಘ್ರ ತಿಳಿ ಹೇಳುವಂತಹ ಕೆಲಸ ಸರ್ಕಾರ ಮಾಡಬೇಕಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಚೌಟ, ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಬೆನ್ನೆಲೆಬಾಗಿರುವ ಕೆಂಪು ಕಲ್ಲು ,ಮರಳಿನ ಸಮಸ್ಯೆ ಹೆಚ್ಚಾಗಿದೆ. ರಾಜ್ಯ ಸರ್ಕಾರದ ತಪ್ಪು ತಿಳುವಳಿಕೆಯಿಂದ ಅವ್ಯವಸ್ಥೆ ನಿರ್ಮಾಣವಾಗಿದೆ. ಈ ಸಮಸ್ಯೆ ಬಗ್ಗೆ ದಕ್ಷಿಣ ಕನ್ನಡ ಎಲ್ಲಾ ಶಾಸಕರು ಹಕ್ಕೊತ್ತಾಯ ಮಾಡಿದ್ದೇವು. ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದೆ. ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದ್ದೇವೆ. ಜಿಲ್ಲೆಯ ದಿಶಾ ಸಮಿತಿ ಸಭೆಯಲ್ಲೂ ಚರ್ಚೆಯಾಗಿದೆ. ಆದರೆ ಮರಳು, ಕೆಂಪು ಕಲ್ಲಿನ ವ್ಯವಸ್ಥೆಯನ್ನು ಸರಳೀಕರಣ ಮಾಡಿಲ್ಲ. ಇದು ದಕ್ಷಿಣ ಕನ್ನಡ ಜಿಲ್ಲೆಗೆ  ಆರ್ಥಿಕತೆಗೆ ದೊಡ್ಡ ಪೆಟ್ಟಾಗಿದೆ ಎಂದವರು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟಡಗಳ ನಿರ್ಮಾಣದಲ್ಲಿ ಎಲ್ಲಾ ಕೂಲಿ ಕಾರ್ಮಿಕರು, ಸಣ್ಣ ಸಣ್ಣ ಕಾಂಟ್ರಾಕ್ಟ್ರ್ ಗಳು ಬಿಲ್ಡರ್ ಗಳು ಎಲ್ಲರೂ ಸಮಸ್ಯೆ ಎದುರಿಸುತ್ತಿದ್ದಾರೆ. ಜನಸಾಮಾನ್ಯರು ಮನೆ ಕಟ್ಟುವವರ ಎಲ್ಲರೂ ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸರಿಯಾಗಿ ಸ್ಪಂದನೆ ಕೊಟ್ಟಿಲ್ಲ. ನಾವು ಸಿಎಂ ಅವರನ್ನು ಭೇಟಿಯಾಗಿ ಸಮಸ್ಯೆ ಬಗ್ಗೆ ಮನನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದೇವೆ. ಆದಷ್ಟು ಶೀಘ್ರದಲ್ಲೇ ಇದನ್ನು ಸರಳೀಕೃತ ಮಾಡಿಕೊಡಬೇಕು. ಸರಳೀಕೃತ ನೀತಿಯನ್ನು ಮಾಡಿ ಜನರಿಗೆ ಅತ್ಯಂತ ಸುಲಭವಾಗಿ ಕೆಂಪುಕಲ್ಲು, ಮರಳು ಒದಗಿಸಿಕೊಡುವಂತೆ ಮನವಿ ಮಾಡಿದ್ದೇವೆ. ಸಿಎಂ ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನ ಕರೆದು ಸಭೆ ನಡೆಸಿ ಸಮಸ್ಯೆ ಬಗೆಹರಿಸಿಕೊಡುವ ಭರವಸೆ ಕೊಟ್ಟಿದ್ದಾರೆ ಎಂದವರು ಹೇಳಿದ್ದಾರೆ.

Tags: BJPBrijesh ChowtaDakshina KannadaDharmasthala casesand
SendShareTweet
Previous Post

ಕೃಷ್ಣ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ | ದೇವಾಲಯಗಳಿಗೆ ಜಲದಿಗ್ಬಂಧನ

Next Post

ಫೇಕ್‌ ಅಕೌಂಟ್‌ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್‌ : ಪೊಲೀಸ್ ಆಯುಕ್ತರಿಗೆ ಎಸ್.‌ ನಾರಾಯಣ್‌ ದೂರು

Related Posts

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಬಜಪೆ, ಸುರತ್ಕಲ್‌ನ 14 ಕಡೆಗಳಲ್ಲಿ ಎನ್‌ಐಎ ದಾಳಿ
Uncategorized

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಬಜಪೆ, ಸುರತ್ಕಲ್‌ನ 14 ಕಡೆಗಳಲ್ಲಿ ಎನ್‌ಐಎ ದಾಳಿ

ಧರ್ಮಸ್ಥಳ ಪ್ರಕರಣ | 1998 – 2014ರ ನಡುವಿನ ಅಸಹಜ ಸಾವಿನ ದಾಖಲೆಗಳು ಮಾಯ ! ಏನಿದು ಸತ್ಯಕಥೆ ?
ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣ | 1998 – 2014ರ ನಡುವಿನ ಅಸಹಜ ಸಾವಿನ ದಾಖಲೆಗಳು ಮಾಯ ! ಏನಿದು ಸತ್ಯಕಥೆ ?

ಮಂಗಳೂರಿನಲ್ಲಿ NIA ಕಚೇರಿ ಸ್ಥಾಪಿಸುವಂತೆ ಸಂಸದ ಚೌಟ ಮನವಿ
ದಕ್ಷಿಣ ಕನ್ನಡ

ಮಂಗಳೂರಿನಲ್ಲಿ NIA ಕಚೇರಿ ಸ್ಥಾಪಿಸುವಂತೆ ಸಂಸದ ಚೌಟ ಮನವಿ

ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದಿದೆ : ರಾಜ್ಯ ಸರ್ಕಾರದ ವಿರುದ್ಧ ಸಂಸದ ಚೌಟ ಕಿಡಿ
ದಕ್ಷಿಣ ಕನ್ನಡ

ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದಿದೆ : ರಾಜ್ಯ ಸರ್ಕಾರದ ವಿರುದ್ಧ ಸಂಸದ ಚೌಟ ಕಿಡಿ

ಸ್ವತ್ತು ಸಹಿತ ಅಡಿಕೆ ಕಳ್ಳ ಸೆರೆ !
ದಕ್ಷಿಣ ಕನ್ನಡ

ಸ್ವತ್ತು ಸಹಿತ ಅಡಿಕೆ ಕಳ್ಳ ಸೆರೆ !

ಧರ್ಮಸ್ಥಳ ಪ್ರಕರಣ | ಶವ ಹೂತಿಟ್ಟ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ SIT
ರಾಜ್ಯ

ಧರ್ಮಸ್ಥಳ ಪ್ರಕರಣ | ಶವ ಹೂತಿಟ್ಟ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ SIT

Next Post
ಫೇಕ್‌ ಅಕೌಂಟ್‌ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್‌ : ಪೊಲೀಸ್ ಆಯುಕ್ತರಿಗೆ ಎಸ್.‌ ನಾರಾಯಣ್‌ ದೂರು

ಫೇಕ್‌ ಅಕೌಂಟ್‌ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್‌ : ಪೊಲೀಸ್ ಆಯುಕ್ತರಿಗೆ ಎಸ್.‌ ನಾರಾಯಣ್‌ ದೂರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೆಚ್ಚುವರಿ ಲಗೇಜ್ ವಿವಾದ: ಸೇನಾ ಅಧಿಕಾರಿಯಿಂದ ಸ್ಪೈಸ್ಜೆಟ್ ಸಿಬ್ಬಂದಿ ಮೇಲೆ ಗಂಭೀರ ಹಲ್ಲೆ

ಹೆಚ್ಚುವರಿ ಲಗೇಜ್ ವಿವಾದ: ಸೇನಾ ಅಧಿಕಾರಿಯಿಂದ ಸ್ಪೈಸ್ಜೆಟ್ ಸಿಬ್ಬಂದಿ ಮೇಲೆ ಗಂಭೀರ ಹಲ್ಲೆ

ರಷ್ಯಾದಲ್ಲಿ ಪ್ರಕೃತಿಯ ಅಟ್ಟಹಾಸ: ಕುರಿಲ್ ದ್ವೀಪದಲ್ಲಿ ಭೀಕರ ಭೂಕಂಪ, 600 ವರ್ಷಗಳ ಸುಪ್ತ ಜ್ವಾಲಾಮುಖಿ ಜಾಗೃತ, ಸುನಾಮಿ ಭೀತಿಯಲ್ಲಿ ಕರಾವಳಿ

ರಷ್ಯಾದಲ್ಲಿ ಪ್ರಕೃತಿಯ ಅಟ್ಟಹಾಸ: ಕುರಿಲ್ ದ್ವೀಪದಲ್ಲಿ ಭೀಕರ ಭೂಕಂಪ, 600 ವರ್ಷಗಳ ಸುಪ್ತ ಜ್ವಾಲಾಮುಖಿ ಜಾಗೃತ, ಸುನಾಮಿ ಭೀತಿಯಲ್ಲಿ ಕರಾವಳಿ

ಅಮೆರಿಕದಲ್ಲಿ ರಸ್ತೆ ಪ್ರವಾಸದಲ್ಲಿದ್ದ ಭಾರತೀಯ ಮೂಲದ ನಾಲ್ವರು ಹಿರಿಯ ನಾಗರಿಕರು ಕಾರು ಅಪಘಾತದಲ್ಲಿ ದುರಂತ ಅಂತ್ಯ

ಅಮೆರಿಕದಲ್ಲಿ ರಸ್ತೆ ಪ್ರವಾಸದಲ್ಲಿದ್ದ ಭಾರತೀಯ ಮೂಲದ ನಾಲ್ವರು ಹಿರಿಯ ನಾಗರಿಕರು ಕಾರು ಅಪಘಾತದಲ್ಲಿ ದುರಂತ ಅಂತ್ಯ

ಜಮ್ಮು ಮತ್ತು ಕಾಶ್ಮೀರ: ‘ಆಪರೇಷನ್ ಅಖಾಲ್’ ಮೂರನೇ ದಿನಕ್ಕೆ, ಮೂವರು ಉಗ್ರರ ಹತ್ಯೆ, ಒಟ್ಟು ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಜಮ್ಮು ಮತ್ತು ಕಾಶ್ಮೀರ: ‘ಆಪರೇಷನ್ ಅಖಾಲ್’ ಮೂರನೇ ದಿನಕ್ಕೆ, ಮೂವರು ಉಗ್ರರ ಹತ್ಯೆ, ಒಟ್ಟು ಸಾವಿನ ಸಂಖ್ಯೆ 6ಕ್ಕೆ ಏರಿಕೆ

Recent News

ಹೆಚ್ಚುವರಿ ಲಗೇಜ್ ವಿವಾದ: ಸೇನಾ ಅಧಿಕಾರಿಯಿಂದ ಸ್ಪೈಸ್ಜೆಟ್ ಸಿಬ್ಬಂದಿ ಮೇಲೆ ಗಂಭೀರ ಹಲ್ಲೆ

ಹೆಚ್ಚುವರಿ ಲಗೇಜ್ ವಿವಾದ: ಸೇನಾ ಅಧಿಕಾರಿಯಿಂದ ಸ್ಪೈಸ್ಜೆಟ್ ಸಿಬ್ಬಂದಿ ಮೇಲೆ ಗಂಭೀರ ಹಲ್ಲೆ

ರಷ್ಯಾದಲ್ಲಿ ಪ್ರಕೃತಿಯ ಅಟ್ಟಹಾಸ: ಕುರಿಲ್ ದ್ವೀಪದಲ್ಲಿ ಭೀಕರ ಭೂಕಂಪ, 600 ವರ್ಷಗಳ ಸುಪ್ತ ಜ್ವಾಲಾಮುಖಿ ಜಾಗೃತ, ಸುನಾಮಿ ಭೀತಿಯಲ್ಲಿ ಕರಾವಳಿ

ರಷ್ಯಾದಲ್ಲಿ ಪ್ರಕೃತಿಯ ಅಟ್ಟಹಾಸ: ಕುರಿಲ್ ದ್ವೀಪದಲ್ಲಿ ಭೀಕರ ಭೂಕಂಪ, 600 ವರ್ಷಗಳ ಸುಪ್ತ ಜ್ವಾಲಾಮುಖಿ ಜಾಗೃತ, ಸುನಾಮಿ ಭೀತಿಯಲ್ಲಿ ಕರಾವಳಿ

ಅಮೆರಿಕದಲ್ಲಿ ರಸ್ತೆ ಪ್ರವಾಸದಲ್ಲಿದ್ದ ಭಾರತೀಯ ಮೂಲದ ನಾಲ್ವರು ಹಿರಿಯ ನಾಗರಿಕರು ಕಾರು ಅಪಘಾತದಲ್ಲಿ ದುರಂತ ಅಂತ್ಯ

ಅಮೆರಿಕದಲ್ಲಿ ರಸ್ತೆ ಪ್ರವಾಸದಲ್ಲಿದ್ದ ಭಾರತೀಯ ಮೂಲದ ನಾಲ್ವರು ಹಿರಿಯ ನಾಗರಿಕರು ಕಾರು ಅಪಘಾತದಲ್ಲಿ ದುರಂತ ಅಂತ್ಯ

ಜಮ್ಮು ಮತ್ತು ಕಾಶ್ಮೀರ: ‘ಆಪರೇಷನ್ ಅಖಾಲ್’ ಮೂರನೇ ದಿನಕ್ಕೆ, ಮೂವರು ಉಗ್ರರ ಹತ್ಯೆ, ಒಟ್ಟು ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಜಮ್ಮು ಮತ್ತು ಕಾಶ್ಮೀರ: ‘ಆಪರೇಷನ್ ಅಖಾಲ್’ ಮೂರನೇ ದಿನಕ್ಕೆ, ಮೂವರು ಉಗ್ರರ ಹತ್ಯೆ, ಒಟ್ಟು ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೆಚ್ಚುವರಿ ಲಗೇಜ್ ವಿವಾದ: ಸೇನಾ ಅಧಿಕಾರಿಯಿಂದ ಸ್ಪೈಸ್ಜೆಟ್ ಸಿಬ್ಬಂದಿ ಮೇಲೆ ಗಂಭೀರ ಹಲ್ಲೆ

ಹೆಚ್ಚುವರಿ ಲಗೇಜ್ ವಿವಾದ: ಸೇನಾ ಅಧಿಕಾರಿಯಿಂದ ಸ್ಪೈಸ್ಜೆಟ್ ಸಿಬ್ಬಂದಿ ಮೇಲೆ ಗಂಭೀರ ಹಲ್ಲೆ

ರಷ್ಯಾದಲ್ಲಿ ಪ್ರಕೃತಿಯ ಅಟ್ಟಹಾಸ: ಕುರಿಲ್ ದ್ವೀಪದಲ್ಲಿ ಭೀಕರ ಭೂಕಂಪ, 600 ವರ್ಷಗಳ ಸುಪ್ತ ಜ್ವಾಲಾಮುಖಿ ಜಾಗೃತ, ಸುನಾಮಿ ಭೀತಿಯಲ್ಲಿ ಕರಾವಳಿ

ರಷ್ಯಾದಲ್ಲಿ ಪ್ರಕೃತಿಯ ಅಟ್ಟಹಾಸ: ಕುರಿಲ್ ದ್ವೀಪದಲ್ಲಿ ಭೀಕರ ಭೂಕಂಪ, 600 ವರ್ಷಗಳ ಸುಪ್ತ ಜ್ವಾಲಾಮುಖಿ ಜಾಗೃತ, ಸುನಾಮಿ ಭೀತಿಯಲ್ಲಿ ಕರಾವಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat