ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾ ಖರ್ಚು ಎಷ್ಟು ಗೊತ್ತಾ?

September 1, 2024
Share on WhatsappShare on FacebookShare on Twitter

ರಾಜ್ಯದಲ್ಲಿ ಕಳೆದ ಮೂರು ತಿಂಗಳುಗಳಿಂದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಭಾರಿ ಸದ್ದು ಮಾಡುತ್ತಿದೆ. ನಟ ದರ್ಶನ್ ಈ ಪ್ರಕರಣದಲ್ಲಿ ತಳಕು ಹಾಕಿಕೊಂಡಿದ್ದಕ್ಕೆ, ಈ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ.

ಹೀಗಾಗಿ ಪೊಲೀಸರು ಸೂಕ್ಷ್ಮತೆಯಿಂದ ಈ ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಈಗ ತನಿಖೆ ಅಂತಿಮ ಹಂತ ತಲುಪಿದ್ದು, ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಮುಂದಿನವಾರ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಈ ಪ್ರಕರಣದ ತನಿಖೆಗೆ ಇಲ್ಲಿಯವರೆಗೆ 5. ಲಕ್ಷ ರೂ. ಖರ್ಚು ತಲುಪಿದೆ ಎನ್ನಲಾಗಿದೆ.

ಎಲೆಕ್ಟ್ರಾನಿಕ್ ಡಿವೈಸ್ ಸೇರಿದಂತೆ ಕೆಲವು ವಸ್ತುಗಳ ಖರೀದಿಗೆ ಹೆಚ್ಚಿನ ಖರ್ಚಾಗಿದೆ ಎಂದು ತಿಳಿದು ಬಂದಿದೆ. ಟ್ರಾನ್ಸ್ಪೋರ್ಟ್, ಹಾರ್ಡ್ ಡಿಸ್ಕ್, ಪೆನ್ ಡ್ರೈವ್, ಪೇಪರ್, ಕಾರ್ಡ್ ರೀಡರ್, ಆರೋಪಿಗಳಿಗೆ ಊಟ, ತಿಂಡಿ, ಎಫ್ ಎಸ್ ಎಲ್ ಸೇರಿದಂತೆ 5 ಲಕ್ಷ ರೂ. ಖರ್ಚಾಗಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣದ ಖರ್ಚು ವೆಚ್ಚವನ್ನು ಕೂಡ ಪೊಲೀಸರು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಪರಪ್ಪನ ಅಗ್ರಹಾರದಲ್ಲಿದ್ದ ಸಂದರ್ಭದಲ್ಲಿ ನಟ ದರ್ಶನ್ ರೌಡಿಶೀಟರ್ ಗಳ ಜೊತೆ ಇದ್ದ ಫೋಟೋ ಮತ್ತು ವಿಡಿಯೋ ವೈರಲ್ ಆಗಿದ್ದವು. ಹೀಗಾಗಿ ಜೈಲಿನಲ್ಲಿ ರಾಜಾತಿಥ್ಯ ಪಡೆದ ಆರೋಪ ಕೇಳಿ ಬಂದಿತ್ತು. ಇದು ಕೂಡ ದರ್ಶನ್ ಗೆ ಕಂಟಕವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಚಾರ್ಜ್ ಶೀಟ್ ಸಲ್ಲಿಕೆ ಆಗುತ್ತಿದ್ದಂತೆ ಜಾಮೀನಿಗೆ ಅರ್ಜಿ ಸಲ್ಲಿಸಲು ದರ್ಶನ್ ಪರ ವಕೀಲರು ಮುಂದಾಗಲಿದ್ದಾರೆ. ಆದರೆ, ರೌಡಿಶೀಟರ್ಗಳ ಜತೆ ದರ್ಶನ್ ಗುರುತಿಸಿಕೊಂಡಿದ್ದ ಫೋಟೋ ಮತ್ತು ವಿಡಿಯೋ ಮುಂದಿಟ್ಟುಕೊಂಡು ಪೊಲೀಸರು ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಇದು ದರ್ಶನ್ ಬೇಲ್ ಗೆ ಕಂಟಕವಾಗಬಹುದು ಎನ್ನಲಾಗಿದೆ.

ದರ್ಶನ್ ಪತ್ನಿ ವಿಜಯಲಕ್ಷ್ಮೀ ಮೂರು ಬ್ಯಾಗ್ ಸಮೇತ ವಕೀಲರೊಂದಿಗೆ ಶನಿವಾರ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ. ಬಟ್ಟೆ, ಇನ್ನು ಎರಡು ಬ್ಯಾಗ್ ಗಳಲ್ಲಿ ಡ್ರೈ ಫ್ರೂಟ್ಸ್, ಬಿಸ್ಕತ್ ಸೇರಿದಂತೆ ವಿವಿಧ ತಿಂಡಿಗಳನ್ನು ತೆಗೆದುಕೊಂಡು ಹೋಗಿದ್ದರು. ಜೈಲಿನಲ್ಲಿ ದರ್ಶನ್ ನೋಡಿ ವಿಜಯಲಕ್ಷ್ಮೀ ಕಣ್ಣೀರು ಸುರಿಸಿದ್ದಾರೆ ಎನ್ನಲಾಗಿದೆ.
ಇದೇ ಪ್ರಕರಣದಲ್ಲಿ ಎ1 ಪವಿತ್ರಾಗೌಡ ಮತ್ತು ಮತ್ತೋರ್ವ ಆರೋಪಿ ಅನುಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ 57ನೇ ಸಿಸಿಎಚ್ ಕೋರ್ಟ್ ವಜಾಗೊಳಿಸಿದೆ.

Tags: #cost#darshan#investigation#latest update#renukaswamy#shocking
SendShareTweet
Previous Post

50 ಲಕ್ಷ ರೂ. ಕೊಟ್ಟರೆ ಸಾಕು….! ನಟಿಯರ ವಿರುದ್ಧ ನಿರ್ದೇಶಕನ ಹೇಳಿಕೆ!

Next Post

ಮುಡಾದಲ್ಲಿ ಸಿಎಂ ಪಾತ್ರ ಏನು? ಯಾರಾದರೂ ಹೇಳಿ ಎಂದ ನ್ಯಾಯಾಧೀಶರು

Related Posts

ʻಆಂಟಿ ಪ್ರೀತ್ಸೆʼ ಸ್ಟೋರಿ ಕೊಲೆಯಲ್ಲಿ ಅಂತ್ಯ!
ಅಪರಾಧ

ʻಆಂಟಿ ಪ್ರೀತ್ಸೆʼ ಸ್ಟೋರಿ ಕೊಲೆಯಲ್ಲಿ ಅಂತ್ಯ!

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಅಪರಾಧ

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!
ಸಿನಿಮಾ-ಮನರಂಜನೆ

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು
ಅಪರಾಧ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!
ದೇಶ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

ಅಕ್ಕಿನೇನಿ ಕುಟುಂಬದಲ್ಲಿ ಮದುವೆಯ ಸಂಭ್ರಮ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಖಿಲ್ ಅಕ್ಕಿನೇನಿ
ಸಿನಿಮಾ-ಮನರಂಜನೆ

ಅಕ್ಕಿನೇನಿ ಕುಟುಂಬದಲ್ಲಿ ಮದುವೆಯ ಸಂಭ್ರಮ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಖಿಲ್ ಅಕ್ಕಿನೇನಿ

Next Post
ಮುಡಾದಲ್ಲಿ ಸಿಎಂ ಪಾತ್ರ ಏನು? ಯಾರಾದರೂ ಹೇಳಿ ಎಂದ ನ್ಯಾಯಾಧೀಶರು

ಮುಡಾದಲ್ಲಿ ಸಿಎಂ ಪಾತ್ರ ಏನು? ಯಾರಾದರೂ ಹೇಳಿ ಎಂದ ನ್ಯಾಯಾಧೀಶರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

Recent News

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat