ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಎಡ್ಜ್‌ಬಾಸ್ಟನ್ ಟೆಸ್ಟ್: ಬುಮ್ರಾ ಸಸ್ಪೆನ್ಸ್, ಇಬ್ಬರು ಸ್ಪಿನ್ನರ್‌ಗಳು ಖಚಿತ! ಟೀಂ ಇಂಡಿಯಾ ಪ್ಲೇಯಿಂಗ್ ಬಗ್ಗೆ ಕೋಚ್ ಹೇಳಿದ್ದೇನು?

July 1, 2025
Share on WhatsappShare on FacebookShare on Twitter



ಬರ್ಮಿಂಗ್‌ಹ್ಯಾಮ್: ಲೀಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ 5 ವಿಕೆಟ್‌ಗಳ ಸೋಲು ಕಂಡ ನಂತರ, ಟೀಂ ಇಂಡಿಯಾ ಈಗ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಅಚಲ ಸಂಕಲ್ಪದಲ್ಲಿದೆ. ಜುಲೈ 2 ರಿಂದ ಆರಂಭವಾಗಲಿರುವ ಈ ಮಹತ್ವದ ಪಂದ್ಯಕ್ಕಾಗಿ ಇಂಗ್ಲೆಂಡ್ ಈಗಾಗಲೇ ತಮ್ಮ ಪ್ಲೇಯಿಂಗ್ 11 ಅನ್ನು ಘೋಷಿಸಿದ್ದರೆ, ಭಾರತ ತಂಡ ಮಾತ್ರ ಕೊನೆಯ ಕ್ಷಣದವರೆಗೂ ತಮ್ಮ ಕಾರ್ಡ್‌ಗಳನ್ನು ತೆರೆದಿಡದಿರಲು ನಿರ್ಧರಿಸಿದೆ.

ಆದರೆ, ಮೊದಲ ಪಂದ್ಯದ ಸೋಲಿನ ನಂತರ ಭಾರತ ತಂಡದಲ್ಲಿ ಕೆಲವು ಬದಲಾವಣೆಗಳು ಖಚಿತ ಎಂಬ ಸುಳಿವು ಸಿಕ್ಕಿದೆ. ಅದರಲ್ಲೂ, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರ ಲಭ್ಯತೆ ಕುರಿತು ಸಸ್ಪೆನ್ಸ್ ಮುಂದುವರಿದಿದ್ದರೂ, ಸಹಾಯಕ ಕೋಚ್ ರಿಯಾನ್ ಟೆನ್ ಡೋಸ್ಚೇಟ್ ಅವರು ಆಡುವ XI ಕುರಿತು ಕೆಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ.

ಮೌನ ಮುರಿದ ಕೋಚ್ ರಿಯಾನ್
ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ತಂಡದ ಸಹಾಯಕ ಕೋಚ್ ರಿಯಾನ್ ಟೆನ್ ಡೋಸ್ಚೇಟ್, ಭಾರತದ ಪ್ಲೇಯಿಂಗ್ 11 ಬಗ್ಗೆ ಎದುರಾದ ಪ್ರಶ್ನೆಗಳಿಗೆ ಉತ್ತರಿಸಿದರು. “ವೇಗಿ ಬುಮ್ರಾ ಈ ಪಂದ್ಯಕ್ಕೆ ಲಭ್ಯರಿದ್ದಾರೆ, ಆದರೆ ಮುಂದಿನ 24 ಗಂಟೆಗಳಲ್ಲಿ ಅವರು ಆಡುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ,” ಎಂದು ರಿಯಾನ್ ಹೇಳಿದರು.

ಇದು ಬುಮ್ರಾ ಆಡುವ ಸಾಧ್ಯತೆಗಳಿಗೆ ಬಾಗಿಲು ತೆರೆದಿದೆ. ಆದರೆ, ಅಚ್ಚರಿ ಎಂದರೆ, “ತಂಡವು ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯಲು ಯೋಜಿಸುತ್ತಿದೆ. ಆ ಪ್ರಕಾರ ಕುಲದೀಪ್ ಯಾದವ್ ಅಥವಾ ವಾಷಿಂಗ್ಟನ್ ಸುಂದರ್ ಅವರಿಗೆ ತಂಡದಲ್ಲಿ ಅವಕಾಶ ಸಿಗಬಹುದು,” ಎಂದು ಅವರು ಖಚಿತಪಡಿಸಿದರು. ಇದು ಭಾರತದ ಬೌಲಿಂಗ್ ಸಂಯೋಜನೆಯಲ್ಲಿ ದೊಡ್ಡ ಬದಲಾವಣೆಗೆ ದಾರಿ ಮಾಡಿಕೊಟ್ಟಿದೆ.

ಬುಮ್ರಾ ಆಯ್ಕೆಗೆ ಲಭ್ಯ, ಆದರೆ ನಿರ್ಧಾರ ಪಿಚ್ ಆಧಾರಿತ:
“ಬುಮ್ರಾ ಅವರು ಆಯ್ಕೆಗೆ ಲಭ್ಯರಿದ್ದಾರೆ. ಅವರು ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಮಾತ್ರ ಆಡುತ್ತಾರೆ ಎಂದು ನಮಗೆ ಮೊದಲಿನಿಂದಲೂ ತಿಳಿದಿದೆ,” ಎಂದು ರಿಯಾನ್ ಸ್ಪಷ್ಟಪಡಿಸಿದರು. “ಆದರೆ ಮೊದಲ ಟೆಸ್ಟ್ ನಡೆದು 8 ದಿನಗಳು ಕಳೆದಿವೆ. ಹೀಗಾಗಿ ಬುಮ್ರಾ ಚೇತರಿಸಿಕೊಳ್ಳುವುದಕ್ಕೂ ಕಾಲಾವಕಾಶ ಸಿಕ್ಕಿದ್ದು, ಮುಂದಿನ ಪಂದ್ಯದಲ್ಲಿ ಅವರು ಆಡುವ ಬಗ್ಗೆ ನಾವು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

ಈ ಟೆಸ್ಟ್‌ನಲ್ಲಿ ಅವರನ್ನು ಆಡಿಸುವುದರಿಂದ ಅನುಕೂಲವಿದೆ ಎಂದು ನಾವು ಭಾವಿಸಿದರೆ, ಕೊನೆಯ ಕ್ಷಣದಲ್ಲಿ ನಾವು ಈ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಅನುಕೂಲ ಎಂದರೆ ಹವಾಮಾನ, ಪಿಚ್ ಮತ್ತು ಪರಿಸ್ಥಿತಿಗಳ ಮೇಲೆ ಬುಮ್ರಾರನ್ನು ಆಡಿಸುವ ಬಗ್ಗೆ ಯೋಚಿಸಲಾಗುತ್ತದೆ,” ಎಂದು ಅವರು ನಾಯಕತ್ವದ ನಿರ್ಧಾರಕ್ಕೆ ಪಿಚ್ ಮತ್ತು ಹವಾಮಾನದ ಮಹತ್ವವನ್ನು ಒತ್ತಿ ಹೇಳಿದರು.

ಇಬ್ಬರು ಸ್ಪಿನ್ನರ್‌ಗಳು ಏಕೆ? ವಾಷಿಂಗ್ಟನ್ ಸುಂದರ್‌ಗೆ ಅದೃಷ್ಟ ಖುಲಾಯಿಸುತ್ತಾ?
ಇಬ್ಬರು ಸ್ಪಿನ್ನರ್‌ಗಳನ್ನು ಆಡಿಸುವ ಬಗ್ಗೆ ಮಾತನಾಡಿದ ರಿಯಾನ್, “ಇಬ್ಬರು ಸ್ಪಿನ್ನರ್‌ಗಳನ್ನು ಆಡಿಸುವ ಸಾಧ್ಯತೆಗಳು ಹೆಚ್ಚಿವೆ. ನಾವು ಯಾವ ಇಬ್ಬರು ಸ್ಪಿನ್ನರ್‌ಗಳನ್ನು ಆಡಿಸುತ್ತೇವೆ ಎಂಬುದನ್ನು ಕಾದು ನೋಡಬೇಕಾಗಿದೆ,” ಎಂದರು. ಈ ನಿರ್ಧಾರವು ಕೇವಲ ಬೌಲಿಂಗ್ ಆಯ್ಕೆಗಳಿಗೆ ಸೀಮಿತವಲ್ಲ, ಬದಲಿಗೆ “ಇದು ಬ್ಯಾಟಿಂಗ್‌ನಲ್ಲಿ ಹೆಚ್ಚಿನ ಆಯ್ಕೆಗಳನ್ನು ಸೇರಿಸುವುದಕ್ಕೂ ಸಂಬಂಧಿಸಿದೆ.

” ತಂಡದಲ್ಲಿರುವ ಮೂವರು ಸ್ಪಿನ್ನರ್‌ಗಳು ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ, ಆದರೆ “ಬ್ಯಾಟಿಂಗ್ ವಿಷಯದಲ್ಲಿ ವಾಷಿಂಗ್ಟನ್ ಸುಂದರ್ ನಮಗೆ ನೆರವಾಗಲಿದ್ದಾರೆ. ಆದಾಗ್ಯೂ ನಾವು ಯಾವ ಸಂಯೋಜನೆಯೊಂದಿಗೆ ಹೋಗುತ್ತೇವೆ ಎಂಬುದನ್ನು ಕಾದು ನೋಡಬೇಕು,” ಎಂದು ಅವರು ವಾಷಿಂಗ್ಟನ್ ಸುಂದರ್ ಅವರ ಆಲ್‌ರೌಂಡ್ ಸಾಮರ್ಥ್ಯಕ್ಕೆ ಒತ್ತು ನೀಡಿದರು.

ಈ ಮಹತ್ವದ ಬದಲಾವಣೆಗಳೊಂದಿಗೆ ಟೀಂ ಇಂಡಿಯಾ ಲೀಡ್ಸ್ ಸೋಲಿನಿಂದ ಚೇತರಿಸಿಕೊಂಡು ಎಡ್ಜ್‌ಬಾಸ್ಟನ್‌ನಲ್ಲಿ ಸರಣಿಯನ್ನು ಸಮಬಲಗೊಳಿಸುತ್ತದೆಯೇ ಎಂದು ಕಾದು ನೋಡಬೇಕು. ಜುಲೈ 2 ರಿಂದ ಆರಂಭವಾಗುವ ಈ ಕದನ ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ರೋಚಕ ಅನುಭವ ನೀಡುವ ನಿರೀಕ್ಷೆಯಿದೆ.

Tags: BirminghamBumrah SuspenseCricketEdgbaston TestTeam India's
SendShareTweet
Previous Post

ಸಾರ್ವಜನಿಕರೇ ಗಮನಿಸಿ: ಇಂದಿನಿಂದ ಹಲವು ಹಣಕಾಸು ನಿಯಮ ಬದಲು

Next Post

ತಿಂಗಳ ಮೊದಲ ದಿನವೇ ಗುಡ್ ನ್ಯೂಸ್; ಎಲ್ ಪಿಜಿ ಬೆಲೆ 58 ರೂ. ಇಳಿಕೆ

Related Posts

Captain Cool: ‘ಕ್ಯಾಪ್ಟನ್ ಕೂಲ್’ ಧೋನಿ ಬ್ರ್ಯಾಂಡ್ ಈಗ ಅಧಿಕೃತ: ಧೋನಿ ಈ ಟ್ರೇಡ್‌ಮಾರ್ಕ್ ಪಡೆದಿದ್ದು ಯಾಕೆ?
ಕ್ರೀಡೆ

Captain Cool: ‘ಕ್ಯಾಪ್ಟನ್ ಕೂಲ್’ ಧೋನಿ ಬ್ರ್ಯಾಂಡ್ ಈಗ ಅಧಿಕೃತ: ಧೋನಿ ಈ ಟ್ರೇಡ್‌ಮಾರ್ಕ್ ಪಡೆದಿದ್ದು ಯಾಕೆ?

ದ್ರಾವಿಡ್ ದಾಖಲೆ ಮುರಿಯುವ ಹಾದಿಯಲ್ಲಿ ಜೋ ರೂಟ್​; ಭಾರತದ ವಿಜಯಕ್ಕೆ ಅಡ್ಡಿಯಾಗುವರೇ?
ಕ್ರೀಡೆ

ದ್ರಾವಿಡ್ ದಾಖಲೆ ಮುರಿಯುವ ಹಾದಿಯಲ್ಲಿ ಜೋ ರೂಟ್​; ಭಾರತದ ವಿಜಯಕ್ಕೆ ಅಡ್ಡಿಯಾಗುವರೇ?

MLC 2025: 40ರ ಗಡಿ ದಾಟಿದರೂ ಫಾಫ್ ಡು ಪ್ಲೆಸಿಸ್ ಅಬ್ಬರ! ಎರಡನೇ ಶತಕ ಸಿಡಿಸಿ ವಿಶ್ವ ದಾಖಲೆ
ಕ್ರೀಡೆ

MLC 2025: 40ರ ಗಡಿ ದಾಟಿದರೂ ಫಾಫ್ ಡು ಪ್ಲೆಸಿಸ್ ಅಬ್ಬರ! ಎರಡನೇ ಶತಕ ಸಿಡಿಸಿ ವಿಶ್ವ ದಾಖಲೆ

ಆರ್‌ಸಿಬಿ ಕೋಚ್ ಈಗ ದಿ ಹಂಡ್ರೆಡ್ ಮಹಿಳಾ ತಂಡದ ಮುಖ್ಯ ಕೋಚ್!
ಕ್ರೀಡೆ

ಆರ್‌ಸಿಬಿ ಕೋಚ್ ಈಗ ದಿ ಹಂಡ್ರೆಡ್ ಮಹಿಳಾ ತಂಡದ ಮುಖ್ಯ ಕೋಚ್!

ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್‌ಗೆ ಭಾರತ ತಂಡಕ್ಕೆ ಯುವ ಸ್ಪಿನ್ನರ್ ಹರ್‌ಪ್ರೀತ್ ಬ್ರಾರ್ ಸೇರ್ಪಡೆ!
ಕ್ರೀಡೆ

ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್‌ಗೆ ಭಾರತ ತಂಡಕ್ಕೆ ಯುವ ಸ್ಪಿನ್ನರ್ ಹರ್‌ಪ್ರೀತ್ ಬ್ರಾರ್ ಸೇರ್ಪಡೆ!

ನಿಧಾನಗತಿಯ ಓವರ್‌: ಇಂಗ್ಲೆಂಡ್‌ ಮಹಿಳಾ ತಂಡಕ್ಕೆ ದಂಡದ ಬಿಸಿ!
ಕ್ರೀಡೆ

ನಿಧಾನಗತಿಯ ಓವರ್‌: ಇಂಗ್ಲೆಂಡ್‌ ಮಹಿಳಾ ತಂಡಕ್ಕೆ ದಂಡದ ಬಿಸಿ!

Next Post
ತಿಂಗಳ ಮೊದಲ ದಿನವೇ ಗುಡ್ ನ್ಯೂಸ್; ಎಲ್ ಪಿಜಿ ಬೆಲೆ 58 ರೂ. ಇಳಿಕೆ

ತಿಂಗಳ ಮೊದಲ ದಿನವೇ ಗುಡ್ ನ್ಯೂಸ್; ಎಲ್ ಪಿಜಿ ಬೆಲೆ 58 ರೂ. ಇಳಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರಣಿ ಹೃದಯಾಘಾತ: ಚಿಕಿತ್ಸೆಗೆ ಬರುವವರ ಸಂಖ್ಯೆ ಹೆಚ್ಚಳ

ಸರಣಿ ಹೃದಯಾಘಾತ: ಚಿಕಿತ್ಸೆಗೆ ಬರುವವರ ಸಂಖ್ಯೆ ಹೆಚ್ಚಳ

ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಸಭೆ

ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಸಭೆ

ಸುರ್ಜೇವಾಲಾ ಎದುರು ಆರೋಪಗಳ ವರ್ಷಧಾರೆ

ಸುರ್ಜೇವಾಲಾ ಎದುರು ಆರೋಪಗಳ ವರ್ಷಧಾರೆ

ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸುಸ್ತೋ..ಸುಸ್ತು..!

ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸುಸ್ತೋ..ಸುಸ್ತು..!

Recent News

ಸರಣಿ ಹೃದಯಾಘಾತ: ಚಿಕಿತ್ಸೆಗೆ ಬರುವವರ ಸಂಖ್ಯೆ ಹೆಚ್ಚಳ

ಸರಣಿ ಹೃದಯಾಘಾತ: ಚಿಕಿತ್ಸೆಗೆ ಬರುವವರ ಸಂಖ್ಯೆ ಹೆಚ್ಚಳ

ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಸಭೆ

ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಸಭೆ

ಸುರ್ಜೇವಾಲಾ ಎದುರು ಆರೋಪಗಳ ವರ್ಷಧಾರೆ

ಸುರ್ಜೇವಾಲಾ ಎದುರು ಆರೋಪಗಳ ವರ್ಷಧಾರೆ

ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸುಸ್ತೋ..ಸುಸ್ತು..!

ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸುಸ್ತೋ..ಸುಸ್ತು..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರಣಿ ಹೃದಯಾಘಾತ: ಚಿಕಿತ್ಸೆಗೆ ಬರುವವರ ಸಂಖ್ಯೆ ಹೆಚ್ಚಳ

ಸರಣಿ ಹೃದಯಾಘಾತ: ಚಿಕಿತ್ಸೆಗೆ ಬರುವವರ ಸಂಖ್ಯೆ ಹೆಚ್ಚಳ

ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಸಭೆ

ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಸಭೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat