ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂ ಕುರ್ಚಿಯ ರಕ್ಷಣೆಗೆ ಮಠಾಧೀಶರ ಎಂಟ್ರಿ!! ಸಿದ್ದುಗೆ ಬೀಳತ್ತಾ ಗುದ್ದು!?

June 29, 2024
Share on WhatsappShare on FacebookShare on Twitter

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ, ಡಿಸಿಎಂ ಕುರ್ಚಿಯ ಜಗಳ ಬೀದಿಗೆ ಬಂದು ನಿಂತಿದೆ. ಈಗ ಮಠಾಧೀಶರು ಕೂಡ ಜಾತಿಯ ಬೆನ್ನು ಬಿದ್ದು ಸಿಎಂ ಸ್ಥಾನದ ಬಕೆಟ್ ಹಿಡಿಯೋಕೆ ಶುರು ಮಾಡಿದ್ದಾರೆ. ಜಾತಿ ಮುಂದಿಟ್ಟುಕೊಂಡು ಲಾಬಿ ನಡೆಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ಅಭಿವೃದ್ಧಿಗಿಂತ, ಕುರ್ಚಿಯತ್ತ ಗಮನ ಹರಿಸಿದ್ದಾರೆ. ಇದೊಂಥರ ಮೈತ್ರಿ ಸರ್ಕಾರದ ಜಗಳದಂತೆ ಕಂಡು ಬರುತ್ತಿದೆ ಎಂದರೆ ತಪ್ಪಾಗಲಾರದು. ಕಾಂಗ್ರೆಸ್ ಬಹುಮತ ಗಳಿಸಿದರೂ ಕುರ್ಚಿಯ ಕಿತ್ತಾಟ ಜೀವಂತ ಇದೆ.

ನೇರವಾಗಿ ಹೇಳಬೇಕೆಂದರೆ ಈ ಫೈಟ್ ಡಿಕೆಶಿ ಹಾಗೂ ಸಿದ್ದರಾಮಯ್ಯ ಬಣದ ನಡುವಿನ ಸಮರ ಎಂದೇ ಹೇಳಬಹುದು. ಸಿದ್ದರಾಮಯ್ಯ ಬಣದ ಹೆಚ್ಚುವರಿ ಡಿಸಿಎಂ ಹುದ್ದೆ ಅಸ್ತ್ರಕ್ಕೆ ಡಿಕೆ ಬಣ ಬಳಸಿದ ಪ್ರತ್ಯಸ್ತ್ರವೇ ಕಾಂಗ್ರೆಸ್‌ ನಲ್ಲಿ ಯುದ್ಧಕ್ಕೆ ನಾಂದಿ ಹಾಡಿದಂತಿದೆ. ಒಕ್ಕಲಿಗ ಸ್ವಾಮೀಜಿಯೊಬ್ಬರು ಡಿಕೆ ಪರವಾಗಿ ಮಾಡಿರುವ ಬ್ಯಾಟಿಂಗ್ ಸಿದ್ದು ಬಣದ ಸಿಡುಕಿಗೆ ಕಾರಣವಾಯಿತು. ಆಗಲೇ ಮತ್ತೊಬ್ಬ ಲಿಂಗಾಯತ ಮಠಾಧೀಶರು ಎಂಟ್ರಿಕೊಟ್ಟು ವೀರಶೈವ ಲಿಂಗಾಯತ ಸಮುದಾಯಕ್ಕೆ ನೀಡಿ ಎಂದರು. ಹೈಕಮಾಂಡ್ ಕೂಡ ಇದನ್ನು ನೋಡಿ ಕುಳಿತಿದೆಯೋ ಅಥವಾ ತಂತ್ರ ರೂಪಿಸುತ್ತಿದೆಯೋ ತಿಳಿಯದಾಗಿದೆ. ಇದನ್ನೆಲ್ಲ ಗಮನಿಸಿದರೆ, ಹಾಗಾದರೆ ಸಿದ್ದರಾಮಯ್ಯಗೆ ಐದು ವರ್ಷ ಆಡಳಿತ ನಡೆಸುವುದು ಆಗಲ್ಲವಾ? ಅಥವಾ ಈ ಸರ್ಕಾರಕ್ಕೆ ಐದು ವರ್ಷ ಆಡಳಿತ ನಡೆಸಲು ಆಗಲ್ಲವಾ? ಎಂಬ ಚಿಂತೆ ಈಗ ಕಾಂಗ್ರೆಸ್ ಪಾಳಯದಲ್ಲಿ ಶುರುವಾಗಿದೆ.

ಸಿದ್ದರಾಮಯ್ಯಗೆ ಈಗ ಇರುವುದು ಅಹಿಂದ ವರ್ಗದ ಬೆಂಬಲ. ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಹಾಗೂ ದಲಿತರ ಬೆಂಬಲ ಸಿದ್ಧರಾಮಯ್ಯಗೆ ಇರುವಷ್ಟು ಕಾಂಗ್ರೆಸ್ ನ ಯಾವೊಬ್ಬ ನಾಯಕರಿಗೂ ಇಲ್ಲ. ಇನ್ನೂ ಒಕ್ಕಲಿಗ ಸಮುದಾಯ ಸ್ವಾಮೀಜಿ ಹೇಳಿದ್ದಕ್ಕೆ ಇನ್ನೊಂದು ಪ್ರಭಲ ಜಾತಿಯಾಗಿರುವ ಲಿಂಗಾಯತ ಸಮುದಾಯಕ್ಕೆ ಬೇಸರವಾಗಿದೆ. ಅಲ್ಲದೇ, ಹಿಂದುಳಿದ ವರ್ಗದವರ ಕೂಗೂ ಕೇಳಿ ಬರಬುಹುದು. ಒಂದು ವೇಳೆ ಒಕ್ಕಲಿಗ ಸಮುದಾಯಕ್ಕೆ ಅಂದರೆ ಡಿಕೆಶಿ ಬೇಡಿಕೆಗೆ ಏನಾದರೂ ಹೈಕಮಾಂಡ್ ಅಸ್ತು ಅಂದು, ಸಿದ್ದರಾಮಯ್ಯ ಅವರನ್ನು ಕೆಳಗೆ ಇಳಿಸಿದರೆ, ಇನ್ನುಳಿದ ಸಮುದಾಯದ ಬೇಸರಕ್ಕೆ ಕಾರಣವಾಗಬಹುದು. ಹೀಗಾಗಿ ಸದ್ಯಕ್ಕೆ ಸಿದ್ದರಾಮಯ್ಯ ಸೇಫ್!? ಅನ್ನಬಹುದು.

ಏಕೆ ಗೊತ್ತಾ ವಿಧಾನಸಭೆ ಚುನಾವಣೆಯಲ್ಲೂ ಈ ವರ್ಗಗಳ ಮತಗಳು ಕಾಂಗ್ರೆಸ್‌ಗೆ ಪೂರ್ಣ ಪ್ರಮಾಣದಲ್ಲಿ ಚಲಾವಣೆಯಾಗಿವೆ. ಇದರಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಬಹುಮುಖ್ಯವಾದದ್ದು. ತಮ್ಮ ಜನಪರ ಹಾಗೂ ಜಾತ್ಯತೀತ ನಿಲುವುಗಳ ಮೂಲಕ ಗುರುತಿಸಿಕೊಂಡಿರುವ ಸಿದ್ದರಾಮಯ್ಯ, ಈ ವರ್ಗಗಳ ಬೆಂಬಲ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ರಾಜಕೀಯ ಭವಿಷ್ಯಕ್ಕೂ ಶ್ರೀರಕ್ಷೆಯಾಗಿ ನಿಂತಿದೆ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಟಚ್ ಮಾಡೋದು ಅಷ್ಟು ಸುಲಭವಲ್ಲ.

2013 ರಲ್ಲಿ ಕೂಡ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಅವರು ಅನ್ನಭಾಗ್ಯ ಸೇರಿದಂತೆ ಕೆಲವೊಂದು ಜನಪರವಾದ ಯೋಜನೆಗಳನ್ನು ಘೋಷಣೆ ಮಾಡಿ ಜಾರಿಗೆ ತಂದಿದ್ದರು. ಆದರೆ, ಆ ಐದು ವರ್ಷಗಳಲ್ಲಿ ಗಂಭೀರ ಸ್ವರೂಪದ ಭ್ರಷ್ಟಾಚಾರ ಆರೋಪ ಅವರ ಸರ್ಕಾರದ ವಿರುದ್ಧ ಬಂದಿರಲಿಲ್ಲ. ಕೊಟ್ಟ ಭರವಸೆಗಳನ್ನೂ ಈಡೇರಿಸಲಾಗಿತ್ತು. ಐದು ವರ್ಷಗಳಲ್ಲಿ ಸಿದ್ದರಾಮಯ್ಯ ಅವರು ಆಡಳಿತದ ಉತ್ತಮ ಅನುಭವವನ್ನು ಗಳಿಸಿದ್ದರು. ಅಲ್ಲದೆ ಅವರ ಐದು ವರ್ಷಗಳ ಆಡಳಿತದ ಬಗ್ಗೆ ಉತ್ತಮ ಅಭಿಪ್ರಾಯಗಳು ಕೂಡ ಕೇಳಿ ಬಂದಿದ್ದವು. ಇದೀಗ ಮತ್ತೊಮ್ಮೆ ಸಿಎಂ ಆಗಿ ಅಧಿಕಾರ ನಡೆಸುವ ಸಂದರ್ಭದಲ್ಲೂ ಅನುಕೂಲಕರವಾಗಿ ಪರಿಣಮಿಸಿದೆ. ಸಿಎಂ ಸಿದ್ದರಾಮಯ್ಯಗೆ 76 ವರ್ಷ. ಅವರ ಹಿರಿತನವೂ ಅವರಿಗೆ ಸಿಎಂ ಸ್ಥಾನ ಮುಂದುವರಿಯಲು ಪ್ಲಸ್ ಪಾಯಿಂಟ್. ಅವರಿಗೆ ರಾಜಕೀಯವಾಗಿ ತಮ್ಮದೇ ಆದ ವರ್ಚಸ್ಸು ಇದೆ. ಅವರನ್ನು ಒಪ್ಪುವ ದೊಡ್ಡ ಜನ ಸಮೂಹ ಇದೆ. 75 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವಕ್ಕೆ ಹರಿದು ಬಂದ ಅಭಿಮಾನಿ ಸಾಗರವೇ ಇದಕ್ಕೆ ಉದಾಹರಣೆ. ಹೀಗಾಗಿಯೇ ಅವರು ತಮ್ಮ ಹಿರಿತನ, ಅನುಭವ, ಜ್ಞಾನ, ತಂತ್ರ-ಪ್ರತಿತಂತ್ರ, ವರ್ಚಸ್ಸಿನ ಕಾರಣದಿಂದಾಗಿ ವಿರೋಧ ಪಕ್ಷದ ನಾಯಕನಾಗಿಯೂ ಉತ್ತಮ ಹೆಸರು ಮಾಡಿದ್ದರು. ಅಲ್ಲದೇ, ಆಡಳಿತ ಪಕ್ಷದ ನಾಯಕನಾಗಿಯೂ ಅವರು ಯಶಸ್ವಿ ಆಗಿದ್ದಾರೆ.

ಸಿದ್ದರಾಮಯ್ಯ ಅವರ ವಿರುದ್ಧ ನೇರವಾಗಿ ಬೊಟ್ಟು ಮಾಡುವಂತಹ ಭ್ರಷ್ಟಾಚಾರದ ಆರೋಪ ಇಲ್ಲ. ಯಾವುದೇ ಹಗರಣಗಳು ಅವರ ಸುತ್ತ ಸುತ್ತಿಕೊಂಡಿಲ್ಲ. ಯಾವುದೇ ಪ್ರಕರಣಗಳೂ ದಾಖಲಾಗಿಲ್ಲ. ಆರ್ಕಾವತಿ ಹಗರಣ ಅವರು ಈ ಹಿಂದೆ ಸಿಎಂ ಆಗಿದ್ದಾಗ ಆರೋಪಗಳು ಕೇಳಿಬಂದಿದ್ದರೂ ಅದರಲ್ಲಿ ಇವರ ನೇರ ಪಾತ್ರದ ಬಗ್ಗೆ ಸಾಬೀತಾಗಿಲ್ಲ. ಅವರ ಪುತ್ರನ ಫೋನ್ ಸಂಭಾಷಣೆಯನ್ನು ಮುಂದಿಟ್ಟುಕೊಂಡು ವರ್ಗಾವಣೆ ದಂಧೆಯ ವಿರುದ್ಧ ವಿರೋಧ ಪಕ್ಷಗಳು ಆರೋಪ ಮಾಡಿದ್ದರೂ, ಅದು ಯಶಸ್ವಿಯಾಗಿಲ್ಲ. ಹೀಗಾಗಿ ವೈಯಕ್ತಿಕ ಭ್ರಷ್ಟಾಚಾರದ ಆರೋಪ ಇಲ್ಲದೆ ಇರುವುದು ಕೂಡ ಸಿದ್ದು, ವಿರೋಧಿಗಳಿಗೆ ಗುದ್ದು ಕೊಡಲು ಕಾರಣವಾಗಿದೆ.

ಇನ್ನು ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಘಟಾನುಘಟಿ ನಾಯಕರ ಬೆಂಬಲವೂ ಇದೆ. ಅದರಲ್ಲೂ ಕೆ ಎನ್ ರಾಜಣ್ಣ, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಎಚ್‌ಸಿ ಮಹದೇವಪ್ಪ ಸೇರಿದಂತೆ ಸಂಪುಟದ ಬಹುತೇಕ ಸಚಿವರು ಸಿದ್ದರಾಮಯ್ಯ ಪರವಾಗಿದ್ದಾರೆ. ಈ ಘಟಾನುಘಟಿ ನಾಯಕರ ಬೆಂಬಲವೇ ಸಿದ್ದರಾಮಯ್ಯಗೆ ಐದು ವರ್ಷ ಮುಂದುವರಿಯಲು ಅನುಕೂಲ ಆಗಬಹುದು ಎಂದೇ ಭಾವಿಸಲಾಗುತ್ತಿದೆ.
ಹೌದು…ಒಕ್ಕಲಿಗ ಸ್ವಾಮೀಜಿಯ ತಂತ್ರ ತಿರುಗುತ್ತಿದ್ದಂತೆ ಡಿಕೆಶಿ ಯಾರಿಗೂ ಸಿಎಂ ಸ್ಥಾನದ ಬಗ್ಗೆ ಮಾತನಾಡದಂತೆ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಡಿಕೆಶಿ ಇನ್ನು ಮುಂದೆ ಮೌನ ವಹಿಸುವ ಸಾಧ್ಯತೆಯೂ ಇದೆ. ಸಿದ್ದರಾಮಯ್ಯ ವರ್ಚಸ್ವಿ ನಾಯಕ ಎಂಬುವುದಕ್ಕೆ ಅವರಿಗೆ ವಿರೋಧ ಪಕ್ಷದಲ್ಲೂ ಸಿಗುವ ಗೌರವ ಇದಕ್ಕೆ ಸಾಕ್ಷಿಯಾಗಿದೆ. ಸದನದಲ್ಲಿ ಸಿದ್ದರಾಮಯ್ಯ ಅವರು ವಿರೋದ ಪಕ್ಷದ ನಾಯಕರಾಗಿದ್ದಾಗಲೂ ಅವರಿಗೆ ಆಡಳಿತ ಪಕ್ಷದ ನಾಯಕರು ಗೌರವಿಸುತ್ತಿದ್ದರು. ಎ ಸೈದ್ದಾಂತಿಕ ವಿರೋಧ ಇದ್ದರೂ ಬಿಜೆಪಿಯ ಹಲವು ನಾಯಕರು ಸಿದ್ದರಾಮಯ್ಯಗೆ ವೈಯಕ್ತಿಕವಾಗಿ ಗೌರವ ಕೊಡುತ್ತಾರೆ.

ಸಿಎಂ ಸಿದ್ದರಾಮಯ್ಯಗೆ 76 ವಯಸ್ಸು. ಆದರೆ ಆರೋಗ್ಯವಾಗಿ ಉತ್ತಮವಾಗಿದೆ. ಹೀಗಿದ್ದರೂ ಮೀರುತ್ತಿರುವ ವಯಸ್ಸು ಅವರಿಗೆ ರಾಜಕೀಯವಾಗಿ ಸಹಜ ಹಿನ್ನಡೆಯಾಗಿದೆ. ಇದನ್ನೇ ಮುಂದಿಟ್ಟುಕೊಂಡು ಅವರ ವಿರೋಧಿ ಪಾಳಯ ಸಿಎಂ ಸ್ಥಾನಕ್ಕಾಗಿ ಬೇಡಿಕೆ ಇಡಬಹುದು. ಸಿದ್ದರಾಮಯ್ಯ ಒಂದು ವರ್ಗಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಾರೆ ಎಂಬ ಆರೋಪ ಇದೆ. ಅದರಲ್ಲೂ ಅಹಿಂದ ನಾಯಕ ಎಂದು ಗುರುತಿಸಿಕೊಂಡರೂ ಹಿಂದುಳಿದ ವರ್ಗ, ಅದರಲ್ಲೂ ಅತಿ ಹಿಂದುಳಿದ ವರ್ಗಕ್ಕೆ ಅವರ ಕೊಡುಗೆ ಏನು ಎಂಬ ಪ್ರಶ್ನೆಯನ್ನು ಕೆಲವರು ಕೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ನಾಯಕರನ್ನು ಅವರು ಸೈಡ್‌ ಲೈನ್ ಮಾಡಿದ್ದಾರೆ ಎಂಬ ಆರೋಪವೂ ಇದೆ. ಹಿಂದುಳಿದ ವರ್ಗಗಳ ನಾಯಕರನ್ನು ಬೆಳೆಯಲು ಬಿಡಲ್ಲ ಎಂಬ ಆರೋಪವೂ ಇರುವುದನ್ನೇ ದಾಳವಾಗಿಸಿಕೊಂಡು ಕಾಂಗ್ರೆಸ್ ನ ಇನ್ನಿತರ ಸಿಎಂ ಆಕಾಂಕ್ಷಿಗಳು ಚೆಕ್ ಮೇಟ್ ಕೊಡುತ್ತಲೇ ಇದ್ದಾರೆ. ಆದರೂ ಅಂತಿಮವಾಗಿ ಸಿದ್ದು ವಿರೋಧಿಗಳಿಗೆ ಗುದ್ದು ನೀಡಿ ಕುರ್ಚಿಯಲ್ಲಿಯೇ ಕುಳಿತುಕೊಳ್ಳುತ್ತಾರಾ ಅಥವಾ ಆ ಗುದ್ದಿಗೆ ತಾವೇ ಬಲಿಯಾಗುತ್ತಾರಾ ಕಾಯ್ದು ನೋಡಬೇಕಿದೆ.

Tags: CMDKSSiddaramaiah
SendShareTweet
Previous Post

ರಾಂಗ್ ರೂಟ್ ನಲ್ಲಿ ಬಂದು ವೇಗವಾಗಿ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ; 6 ಜನ ಬಲಿ

Next Post

ನೋಟಿಸ್ ಕೊಟ್ಟು ನೋಡಲಿ; ಆಮೇಲೆ ಹೇಳ್ತೇನಿ!! ಡಿಕೆಶಿಗೆ ವಾರ್ನಿಂಗ್!

Related Posts

ಈ 8 ತಾಲೂಕುಗಳಿಗೆ ನಾಳೆ ರಜೆ
ರಾಜ್ಯ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ
ರಾಜಕೀಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಅಯ್ಯಪ್ಪನ ಬೆಟ್ಟ ಇಳಿಯುವ ವೇಳೆ ಹೃದಯಾಘಾತ
ರಾಜ್ಯ

ಅಯ್ಯಪ್ಪನ ಬೆಟ್ಟ ಇಳಿಯುವ ವೇಳೆ ಹೃದಯಾಘಾತ

ಬೈಂದೂರು, ಉಡುಪಿ ತಾಲೂಕಿನಾದ್ಯಂತ ಭಾರೀ ಮಳೆ: ಜನ- ಜಾನುವಾರುಗಳಿಗೆ ಜಲ ದಿಗ್ಭಂಧನ
ರಾಜ್ಯ

ಬೈಂದೂರು, ಉಡುಪಿ ತಾಲೂಕಿನಾದ್ಯಂತ ಭಾರೀ ಮಳೆ: ಜನ- ಜಾನುವಾರುಗಳಿಗೆ ಜಲ ದಿಗ್ಭಂಧನ

ಸಾದಹಳ್ಳಿಯ ವನದುರ್ಗಾಪರಮೇಶ್ವರಿ ದೇವಿಯ ವಾರ್ಷಿಕೋತ್ಸವ ಜೂ. 20ಕ್ಕೆ
ರಾಜ್ಯ

ಸಾದಹಳ್ಳಿಯ ವನದುರ್ಗಾಪರಮೇಶ್ವರಿ ದೇವಿಯ ವಾರ್ಷಿಕೋತ್ಸವ ಜೂ. 20ಕ್ಕೆ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ
ರಾಜ್ಯ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

Next Post
ನೋಟಿಸ್ ಕೊಟ್ಟು ನೋಡಲಿ; ಆಮೇಲೆ ಹೇಳ್ತೇನಿ!! ಡಿಕೆಶಿಗೆ ವಾರ್ನಿಂಗ್!

ನೋಟಿಸ್ ಕೊಟ್ಟು ನೋಡಲಿ; ಆಮೇಲೆ ಹೇಳ್ತೇನಿ!! ಡಿಕೆಶಿಗೆ ವಾರ್ನಿಂಗ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat