ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಲೇಟ್‌ ಆಗಿ ಬಂದ್ರೂ ಲೇಟೆಸ್ಟ್‌ ಆಗಿ ಬರ್ತಿದ್ದಾನೆ ಗಣ!

January 28, 2025
Share on WhatsappShare on FacebookShare on Twitter


ಬೆಂಗಳೂರು: ಗಣ ಸಿನಿಮಾ ಎಂಬುವುದು ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಆ ಎರಡು ಕಾಲಘಟ್ಟಕ್ಕೆ ಸೇತುವೆ ಆಗಿರುವುದು ಲ್ಯಾಂಡ್‌ಲೈನ್‌ ಫೋನ್.‌ ಒಮ್ಮೆ 1993ರ ಕಾಲಘಟ್ಟಕ್ಕೆ ಕಥೆ ಸಾಗಿದರೆ, ಇನ್ನೊಮ್ಮೆ ಪ್ರಸ್ತುತತೆಗೆ ಹೊರಳುತ್ತದೆ. ಹೀಗೆ ಟೈಮ್‌ ಟ್ರಾವೆಲಿಂಗ್‌ ಹಿನ್ನೆಲೆಯಲ್ಲಿ ಪ್ರೇಕ್ಷಕರನ್ನು ಸೀಟಿನ ತುದಿಗೆ ತಂದು ಕೂರಿಸುವ ಸಿನಿಮಾ ಈ ಗಣ. ಲೇಟ್‌ ಆದರೂ ಲೇಟೆಸ್ಟ್‌ ಆಗಿಯೇ ಈ ಚಿತ್ರ ತೆರೆಗೆ ಬರುತ್ತಿದೆ. ಡೈನಾಮಿಕ್‌ ಪ್ರಿನ್ಸ್‌ ಪ್ರಜ್ವಲ್‌ ದೇವರಾಜ್‌ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿದರೆ, ಯಶಾ ಶಿವಕುಮಾರ್‌, ವೇದಿಕಾ ನಾಯಕಿಯರಾಗಿ ನಟಿಸಿದ್ದಾರೆ. ಇದೀಗ ಇದೇ ಚಿತ್ರ ಜನವರಿ 31ರಂದು ಚಿತ್ರಮಂದಿರಗಳಿಗೆ ಗ್ರ್ಯಾಂಡ್‌ ಆಗಿ ಲಗ್ಗೆ ಇಡುತ್ತಿದೆ.

ಹೈದರಾಬಾದ್ ಮೂಲದ ಪಾರ್ಥು ಎಂಬುವವರು ತಮ್ಮ ಚೆರಿ ಕ್ರಿಯೇಷನ್ಸ್ ಬ್ಯಾನರ್‌ ಮೂಲಕ ಗಣ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದು ಇವರ ಮೊದಲ ಕನ್ನಡ ಸಿನಿಮಾ. ಇವರಷ್ಟೇ ಅಲ್ಲ, ಗಣ ಸಿನಿಮಾದ ನಿರ್ದೇಶಕರೂ ಕೂಡ ತೆಲುಗು ಮೂಲದವರೇ. ಇತ್ತೀಚೆಗಷ್ಟೇ ಟಾಲಿವುಡ್‌ನಲ್ಲಿ ಹಿಟ್‌ ಆದ ಪುಷ್ಪ 2 ಸಿನಿಮಾ ನಿರ್ದೇಶಕ ಸುಕುಮಾರ್‌ ಜತೆಗೆ ಕೆಲಸ ಮಾಡಿದ ಅನುಭವ ಇರುವ ಹರಿಪ್ರಸಾದ್‌ ಜಕ್ಕ, ಗಣ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಆಗಮಿಸಿದ್ದಾರೆ.

ಈ ಸಿನಿಮಾ ಬಗ್ಗೆ ಮಾಹಿತಿ ನೀಡುವ ನಿರ್ಮಾಪಕ ಪಾರ್ಥು, “ನಾನು ತೆಲುಗು ಮೂಲದವನು, ಗಣ ನನ್ನ ಮೊದಲ ಸಿನಿಮಾ. ಈ ಸಿನಿಮಾ ಕೈ ಹಿಡಿದರೆ, ಇನ್ನೂ ಒಂದಷ್ಟು ಕನ್ನಡ ಸಿನಿಮಾಗಳನ್ನು ಮಾಡುವ ಬಯಕೆ ಇದೆ. ಇದೇ ಜನವರಿ 31ರ ಶುಕ್ರವಾರ ಚಿತ್ರಮಂದಿರಗಳಲ್ಲಿ ನಮ್ಮ ಸಿನಿಮಾ ರಿಲೀಸ್‌ ಆಗುತ್ತಿದೆ. ಕನ್ನಡ ನಾಡಿನ ಪ್ರೇಕ್ಷಕರು ನಮ್ಮ ಸಿನಿಮಾವನ್ನು ಮೆಚ್ಚಿಕೊಂಡು ಅಪ್ಪಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ” ಎನ್ನುತ್ತಾರೆ ನಿರ್ಮಾಪಕ ಪಾರ್ಥು.
ಟೈಮ್‌ ಟ್ರಾವೆಲಿಂಗ್‌ ಜಾನರ್‌ನ ಸಿನಿಮಾ

ಚಿತ್ರದ ಬಗ್ಗೆ ಮಾತನಾಡಿದ ಅವರು, “ಇದೊಂದು ಪಕ್ಕ ಫ್ಯಾಮಿಲಿ ಎಂಟರ್‌ಟೈನರ್‌ ಸಿನಿಮಾ. ಒಳ್ಳೆಯ ಮನರಂಜನೆಯ ಜತೆಗೆ ಪ್ರೇಕ್ಷಕ ಬಯಸುವ ಎಲ್ಲ ಅಂಶಗಳೂ ಗಣ ಸಿನಿಮಾದಲ್ಲಿದೆ. ಕರ್ಮಷಿಯಲ್‌ ಕೋನದಲ್ಲಿ ನಿರ್ಮಾಣ ಮಾಡಿದರೂ, ನೋಡುಗರನ್ನು ಸೀಟಿನ ತುದಿಗೆ ತಂದು ಕೂರಿಸುವ ತಾಕತ್ತು ನಮ್ಮ ಈ ಚಿತ್ರಕ್ಕಿದೆ. ಈಗಾಗಲೇ ಟ್ರೇಲರ್‌ ನಲ್ಲಿ ಇದಕ್ಕೆ ಉತ್ತರ ಸಿಕ್ಕಿದೆ. ಟೈಮ್‌ ಟ್ರಾವೆಲಿಂಗ್‌ ಜಾನರ್‌ ನ ಈ ಸಿನಿಮಾ, ಎರಡು ಕಾಲಘಟ್ಟದಲ್ಲಿ ನಡೆಯುತ್ತದೆ. ಗಟ್ಟಿ ಕಂಟೆಂಟ್‌ ಜತೆಗೆ ಅಮ್ಮ ಮಗನ ಬಾಂಧವ್ಯವೂ ಈ ಸಿನಿಮಾದ ಹೈಲೈಟ್” ಎಂಬುದು ಪಾರ್ಥು ಅವರ ಮಾತು.

200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಗಣ
“ಸರಿ ಸುಮಾರು 75 ದಿನಗಳ ಕಾಲ ಈ ಸಿನಿಮಾ ಶೂಟಿಂಗ್ ಮಾಡಿದ್ದೇವೆ.‌ ಎಲ್ಲಿಯೂ ಕೊರತೆ ಬಾರದೆ, ರಿಚ್ ಆಗಿಯೇ ಸಿನಿಮಾ ಮಾಡಿದ್ದೇವೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ಬಹುತೇಕ ಶೂಟಿಂಗ್‌ ನಡೆದಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಈಗಾಗಲೇ ಮೂರು ಹಾಡುಗಳು ಸರಿಗಮ ಕನ್ನಡ ಯೂಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆ ಆಗಿವೆ. ಟ್ರೇಲರ್‌ ಸಹ ಎಲ್ಲರಿಗೂ ಇಷ್ಟವಾಗಿದೆ. ಇದೀಗ ಜನವರಿ 31ರ ಶುಕ್ರವಾರ ಕರ್ನಾಟಕದಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಮಾಡುತ್ತಿದ್ದೇವೆ. ಕಮರ್ಷಿಯಲ್‌ ಆಗಿ ಟೈಮ್‌ ಟ್ರಾವೆಲಿಂಗ್‌ ಎಳೆಯ ಥ್ರಿಲ್ಲಿಂಗ್‌ ಸಿನಿಮಾ ಇದಾಗಿದ್ದು, ಪ್ರೇಕ್ಷಕರಿಗೆ ಈ ಸಿನಿಮಾ ಇಷ್ಟವಾಗಬಹುದು” ಎನ್ನುತ್ತಾರೆ ಪಾರ್ಥು.
ಪಾತ್ರವರ್ಗ ಮತ್ತು ತಾಂತ್ರಿಕ ಬಳಗ ಹೀಗಿದೆ..

ಅಂದಹಾಗೆ ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿವೆ. ಜೈ ಆನಂದ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಪಾತ್ರವರ್ಗದಲ್ಲಿ ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು ನಟಿಸಿದ್ದಾರೆ.

Tags: BandrubengaloreLandline phonePrajwal DevarajTime travelingYasha Sivakumar
SendShareTweet
Previous Post

ಬಲರಾಮನ ದಿನಗಳು’ ಮರುಕಳಿಸಲು ಬರುತ್ತಿರುವ ಮರಿ ಟೈಗರ್!

Next Post

ಮಲಯಾಳಂ ಸಿನಿ ಇಂಡಸ್ಟ್ರೀಯತ್ತ ಲೈಕಾ ಪ್ರೊಡಕ್ಷನ್! ‘ಎಲ್-2: ಎಂಪುರಾನ್’ ಟೀಸರ್ ರಿಲೀಸ್!

Related Posts

ಡೆವಿಲ್‌ ಲುಕ್‌  ರವೀಲ್
ಸಿನಿಮಾ-ಮನರಂಜನೆ

ಡೆವಿಲ್‌ ಲುಕ್‌  ರವೀಲ್

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್
ಸಿನಿಮಾ-ಮನರಂಜನೆ

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಥಗ್ ಲೈಫ್ ಸಿನಿಮಾ ಬಗ್ಗೆ ಕೋರ್ಟ್ ಹೇಳಿದ್ದೇನು? ವಿತರಕರ ನಿಲುವೇನು?
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ಬಗ್ಗೆ ಕೋರ್ಟ್ ಹೇಳಿದ್ದೇನು? ವಿತರಕರ ನಿಲುವೇನು?

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್!
ರಾಜ್ಯ

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್!

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ
ಸಿನಿಮಾ-ಮನರಂಜನೆ

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ

Next Post
ಮಲಯಾಳಂ ಸಿನಿ ಇಂಡಸ್ಟ್ರೀಯತ್ತ ಲೈಕಾ ಪ್ರೊಡಕ್ಷನ್! ‘ಎಲ್-2: ಎಂಪುರಾನ್’ ಟೀಸರ್ ರಿಲೀಸ್!

ಮಲಯಾಳಂ ಸಿನಿ ಇಂಡಸ್ಟ್ರೀಯತ್ತ ಲೈಕಾ ಪ್ರೊಡಕ್ಷನ್! 'ಎಲ್-2: ಎಂಪುರಾನ್' ಟೀಸರ್ ರಿಲೀಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡೆವಿಲ್‌ ಲುಕ್‌  ರವೀಲ್

ಡೆವಿಲ್‌ ಲುಕ್‌  ರವೀಲ್

ಧರೆಗುರುಳಿದ ಬೃಹತ್‌ ಮರ

ಧರೆಗುರುಳಿದ ಬೃಹತ್‌ ಮರ

ಆಂಧ್ರದ ಮಾಜಿ ಶಾಸಕ ʻಖಾಕಿʼ ವಶಕ್ಕೆ

ಆಂಧ್ರದ ಮಾಜಿ ಶಾಸಕ ʻಖಾಕಿʼ ವಶಕ್ಕೆ

ಹೊಂದಾಣಿಕೆ  ಕೊರತೆ ಆಗಿದೆ…

ಹೊಂದಾಣಿಕೆ  ಕೊರತೆ ಆಗಿದೆ…

Recent News

ಡೆವಿಲ್‌ ಲುಕ್‌  ರವೀಲ್

ಡೆವಿಲ್‌ ಲುಕ್‌  ರವೀಲ್

ಧರೆಗುರುಳಿದ ಬೃಹತ್‌ ಮರ

ಧರೆಗುರುಳಿದ ಬೃಹತ್‌ ಮರ

ಆಂಧ್ರದ ಮಾಜಿ ಶಾಸಕ ʻಖಾಕಿʼ ವಶಕ್ಕೆ

ಆಂಧ್ರದ ಮಾಜಿ ಶಾಸಕ ʻಖಾಕಿʼ ವಶಕ್ಕೆ

ಹೊಂದಾಣಿಕೆ  ಕೊರತೆ ಆಗಿದೆ…

ಹೊಂದಾಣಿಕೆ  ಕೊರತೆ ಆಗಿದೆ…

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡೆವಿಲ್‌ ಲುಕ್‌  ರವೀಲ್

ಡೆವಿಲ್‌ ಲುಕ್‌  ರವೀಲ್

ಧರೆಗುರುಳಿದ ಬೃಹತ್‌ ಮರ

ಧರೆಗುರುಳಿದ ಬೃಹತ್‌ ಮರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat