ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನನ್ನ ಮೇಲಿನ ಹಗೆತನಕ್ಕೆ ಸರ್ಕಾರ ಈ ಹಾದಿ ಹಿಡಿದಿದೆ: ಕುಮಾರಸ್ವಾಮಿ ಗಂಭೀರ ಆರೋಪ

February 2, 2025
ಪ್ರೋಟೋಕಾಲ್ ಉಲ್ಲಂಘಿಸಿದ ಆರೋಪ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ
Share on WhatsappShare on FacebookShare on Twitter

ಹಾಸನ: ನನ್ನ ಮೇಲಿನ ರಾಜಕೀಯ ಹಗೆತನದಿಂದ ಕರ್ನಾಟಕದ ಪ್ರತಿಷ್ಠಿತ ಕೈಗಾರಿಕೆ, ಅಸಂಖ್ಯಾತರಿಗೆ ಉದ್ಯೋಗ ಕಲ್ಪಿಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಷಡ್ಯಂತ್ರ ನಡೆಸಿದೆ ಎಂದು ಕೇಂದ್ರದ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೇಂದ್ರ ಮಂತ್ರಿಯಾಗಿ 7 ತಿಂಗಳಾಯಿತು. ನನ್ನ ಎರಡೂ ಇಲಾಖೆಗಳ ಎಲ್ಲಾ ಕಾರ್ಖಾನೆ, ಕಂಪನಿಗಳಿಗೆ ಭೇಟಿ ನೀಡಿದ್ದೇನೆ. ನನ್ನ ಮನವಿಗಳನ್ನು ಪ್ರಧಾನಿ ಮೋದಿ ಅವರು ದೊಡ್ಡ ಮನಸ್ಸಿನಿಂದ ಪುರಸ್ಕರಿದ್ದಾರೆ. ಆದರೆ, ಕರ್ನಾಟಕಕ್ಕೆ ಇಂತಹದ್ದು ಬೇಕು ಎಂದು ರಾಜ್ಯದಿಂದ ಯಾರೊಬ್ಬರೂ ನನ್ನ ಮುಂದೆ ಬಂದು ಚರ್ಚೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ನಾನು ಮೊದಲ ಸಹಿ ಹಾಕಿದ್ದೇ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ ಉಳಿಸಲು. 2011ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರವೇ ಒಪ್ಪಿಗೆ ನೀಡಿದ್ದ ಸಂಡೂರಿನ ದೇವದಾರಿ ಗಣಿ ಯೋಜನೆ ಅನುಷ್ಠಾನಕ್ಕೆ ಹಣಕಾಸು ನೆರವು ಪಡೆಯಲು ಅನುಮತಿ ಕೊಡುವ ಬಗ್ಗೆ ನಾನು ಹಣಕಾಸು ಸಚಿವಾಲಯಕ್ಕೆ ಶಿಫಾರಸು ಮಾಡಿದೆ. ಅದನ್ನೇ ತಿರುಚಿ ಹೇಳಿದ ಕಾಂಗ್ರೆಸ್ ನಾಯಕರು, ನನ್ನ ಮೇಲಿನ ರಾಜಕೀಯ ಹಗೆತನಕ್ಕೆ ನನ್ನ ಒಳ್ಳೆಯ ಪ್ರಯತ್ನಕ್ಕೆ ವ್ಯವಸ್ಥಿತವಾಗಿ ಅಡ್ಡಿಪಡಿಸಿದರು ಎಂದು ಆರೋಪಿಸಿದ್ದಾರೆ.

ಕುದುರೆಮುಖ ಕಂಪನಿಯ ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಏನೇನು ಷಡ್ಯಂತ್ರ ಮಾಡಬೇಕೋ ಎಲ್ಲವನ್ನೂ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ. ದೇವದಾರಿ ಗಣಿ ಯೋಜನೆಗೆ ರಾಜ್ಯ ಸರ್ಕಾರ ಅಡ್ಡಿಪಡಿಸಿದ ಕಾರಣದಿಂದ ಮಂಗಳೂರಿನ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಕಾರ್ಖಾನೆಯಲ್ಲಿ ನೂರಾರು ಕಾರ್ಮಿಕರು ಕೆಲಸ ಕಳೆದುಕೊಂಡರು. ಅವರೆಲ್ಲರೂ ನನ್ನಲ್ಲಿ ಬಂದು ದುಃಖ ತೋಡಿಕೊಂಡರು. ನನ್ನ ರಾಜ್ಯದ ಪ್ರತಿಷ್ಠಿತ ಕಾರ್ಖಾನೆಗೆ ಬೀಗ ಬೀಳಬಾರದು ಎಂಬ ಸದುದ್ದೇಶದಿಂದ ಕುದುರೆಮುಖ ಕಂಪನಿಯನ್ನು ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ (NMDC) ದಲ್ಲಿ ವಿಲೀನ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ರಾಜಕೀಯ ಪ್ರತಿಷ್ಠೆಯಿಂದ ಕೈಗಾರಿಕೆಗಳ ಕತ್ತು ಹಿಸುಕಲು ಪ್ರಯತ್ನ ಮಾಡುತ್ತಿದ್ದಾರೆ. ನರೇಂದ್ರ ಮೋದಿ ಅವರ ಸರಕಾರ ಅವುಗಳಿಗೆ ಜೀವ ಕೊಡುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ನಮ್ಮ ಮುಂದೆ ಏನನ್ನೂ ಚರ್ಚೆ ಮಾಡದೇ ಬಜೆಟ್ ನಲ್ಲಿ ಏನನ್ನು ಕೊಟ್ಟಿಲ್ಲ ಎಂದು ಈಗ ಹುಯಿಲೆಬ್ಬಿಸಿದರೆ ಉಪಯೋಗವೇನು? ಪ್ರಸ್ತಾವನೆಗಳನ್ನು ತಂದು ಕೊಡುವುದು ಬಿಟ್ಟು ಪ್ರಧಾನಿ ಮುಂದೆ ಮಾತನಾಡುವ ಶಕ್ತಿ ಇಲ್ಲ ಎಂದರೆ ಹೇಗೆ? ನನಗೆ ಕನ್ನಡಿಗರು ಕೊಟ್ಟಿರುವ ಶಕ್ತಿಯಿಂದಲೇ ವೈಜಾಗ್ ಸ್ಟೀಲ್ ಕಾರ್ಖಾನೆಯನ್ನು ಉಳಿಸುವುದು ಸಾಧ್ಯವಾಯಿತು. ಅದಕ್ಕೆ ಮೋದಿ ಅವರು ಕೊಟ್ಟ ಸಹಕಾರವನ್ನು ನಾನೆಂದೂ ಮರೆಯಲಾರೆ ಎಂದು ಸಚಿವರು ಹೇಳಿದರು.

Tags: HassanHD KumaraswamyKIOCLMangalore
SendShareTweet
Previous Post

ಮುಂದುವರೆದ ನೋವಿನ ಸರಣಿ!

Next Post

ಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಚನ್ನಪಟ್ಟಣ ಕ್ಷೇತ್ರದ ಚಿತ್ರಣ ಬದಲು: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ
ಬಳ್ಳಾರಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು
ರಾಜಕೀಯ

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ
ರಾಜ್ಯ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

ಕೇಂದ್ರದ ವಿರುದ್ಧ ಸಿಎಂ ಅಸಮಧಾನ
ರಾಜಕೀಯ

ಬಿಜೆಪಿ ಮುಂದೆ ಹಲವು ಪ್ರಶ್ನೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ!

ಮುಡಾ ಪ್ರಕರಣ: ವ್ಯಂಗ್ಯವಾಡಿದ ಆರ್. ಅಶೋಕ್
ರಾಜ್ಯ

ಬಿಜೆಪಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ
ರಾಜ್ಯ

ಮೂರನೇ ತಲೆಮಾರಿಗೆ ಹಸ್ತಾಂತರವಾಗುತ್ತಾ ಅಧಿಕಾರ? ರಾಜ್ಯದ ಯುವ ಮತದಾರರಿಗೆ ದಳಪತಿಗಳ ದಾಳ

Next Post
ಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಚನ್ನಪಟ್ಟಣ ಕ್ಷೇತ್ರದ ಚಿತ್ರಣ ಬದಲು: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಚನ್ನಪಟ್ಟಣ ಕ್ಷೇತ್ರದ ಚಿತ್ರಣ ಬದಲು: ಡಿಸಿಎಂ ಡಿ.ಕೆ. ಶಿವಕುಮಾರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat