ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

June 10, 2025
Share on WhatsappShare on FacebookShare on Twitter

ಒಂದು ಮಾತಿದೆ….ಬಡಿಯೋ ಕೈಯಲ್ಲಿ ಎರಡು ರೊಟ್ಟಿ ಹೆಚ್ಚಿಗೆ ಬಡಿ, ಹಡಿಯೋ ಕೈಯಲ್ಲಿ ಎರಡು ಮಕ್ಕಳನ್ನು ಹೆಚ್ಚಿಗೆ ಹಡಿ ಅಂತಾ… ಮನೆಗೆ ಯಾವಾಗ ಅತಿಥಿಗಳು ಬರುತ್ತಾರೋ ಗೊತ್ತಿಲ್ಲ. ಹೀಗಾಗಿ ಮನೆಯಲ್ಲಿ ಊಟ ಹೆಚ್ಚಿಗೆ ಇರಲಿ. ಪರಿಸ್ಥಿತಿ ಯಾವ ರೀತಿ ಬರುತ್ತದೆಯೋ ಗೊತ್ತಿಲ್ಲ, ಎರಡು ಮಕ್ಕಳನ್ನು ಹೆಚ್ಚಾಗಿಯೇ ಹೆರಬೇಕು ಅಂತಾ ಇದರ ಅರ್ಥ. ಹೀಗಾಗಿಯೇ ಭಾರತ ವಿಶ್ವದಲ್ಲೇ ಅತೀ ಹೆಚ್ಚು ಜನ ಸಂಖ್ಯೆ ಹೊಂದಿರುವ ರಾಷ್ಟ್ರ. ಆದರೆ, ಈಗ ಭಾರತದಲ್ಲಿನ ಮಹಿಳೆಯರ ಫಲವತ್ತತೆಯ ಸರಾಸರಿ ಕಡಿಮೆಯಾಗುತ್ತಿದ್ದು, ಮುಂದೆ ಜನಸಂಖ್ಯೆ ಇಳಿಮುಖದತ್ತ ಹೋಗಬಹುದು ಎಂದು ವರದಿಯೊಂದು ಹೇಳುತ್ತಿದೆ.

ಮಹಿಳೆಯರ ಸಂತಾನೋತ್ಪತ್ತಿ ಸರಾಸರಿ ಎಷ್ಟಿದೆ?
ಜನ್ಮ ನೀಡುವ ಸಾಮರ್ಥ್ಯ ಕುಸಿತ!
ಅಗತ್ಯವಿರುವಷ್ಟು ಜನ್ಮ ನೀಡುವ ಸಾಮರ್ಥ್ಯ ಇಲ್ಲವಾಗುತ್ತಿದಯೇ?

ಸದ್ಯ 140 ಕೋಟಿ ಆಸುಪಾಸಿನಲ್ಲಿರುವ ಭಾರತೀಯರ ಜನಸಂಖ್ಯೆ 2025ರ ವೇಳೆ 146 ಕೋಟಿ ತಲುಪಲಿದೆ ಎಂದು ವಿಶ್ವ ಸಂಸ್ಥೆಯ ಜನಸಂಖ್ಯೆಯ ವರದಿ ಹೇಳುತ್ತಿದೆ. ಈ ಕುರಿತು ಯುನೈಟೆಡ್ ನೇಷನ್ಸ್ ಪಾಪ್ಯೂಲೇಷನ್ ಫಂಡ್(United Nations Population Fund) ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ ಭಾರತದ ಜನಸಂಖ್ಯೆ ಇನ್ನು ಮುಂದೆ ಕಡಿಮೆ ವೇಗ ಪಡೆಯಲಿದೆ. ಏಕೆಂದರೆ ಭಾರತದ ಮಹಿಳೆಯರ ಸಂತಾನೋತ್ಪತ್ತಿಯ ಸರಾಸರಿ ಫಲವತ್ತತೆ ದರ (Fertility Rate ) ಕುಸಿಯುತ್ತಿದೆ. ಈ ಹಿಂದೆ ಭಾರತೀಯ ಮಹಿಳೆಯರ ಸಂತಾನೋತ್ಪತ್ತಿ ಸರಾಸರಿ ಫಲವತ್ತತೆ 2.1ರಷ್ಟಿತ್ತು. ಆದರೆ, ಈಗ ಅದು 1.9ಕ್ಕೆ ಕುಸಿದಿದೆ. ಈ ಮೂಲಕ ಭಾರತೀಯ ಮಹಿಳೆಯರು ಮಕ್ಕಳಿಗೆ ಜನ್ಮ ನೀಡುವ ಸಾಮರ್ಥ್ಯವನ್ನು ಕಳೆದುಕೊಳುತ್ತಿದ್ದಾರೆ. ಈ ಸಾಮರ್ಥ್ಯದ ಕುಸಿತ ಜನಸಂಖ್ಯೆಯ ಮೇಲೆಯೂ ಪರಿಣಾಮ ಬೀರುತ್ತಿದೆ. ತಲೆಮಾರಿನಿಂದ ತಲೆಮಾರಿಗೆ ಅಗತ್ಯವಿರುವಷ್ಟು ಜನಸಂಖ್ಯೆ ಗಾತ್ರ ಕಾಪಾಡಲು ಇದು ಹೊಡೆತ ನೀಡುತ್ತಿದೆ ಎಂದು ವರದಿ ಹೇಳಿದೆ. 1960ರಲ್ಲಿ ಭಾರತದ ಜನಸಂಖ್ಯೆಯು ಸುಮಾರು 43.6 ಕೋಟಿ ಇದ್ದಾಗ ಸರಾಸರಿ ಮಹಿಳೆ ಸುಮಾರು ಆರು ಮಕ್ಕಳನ್ನು ಹೆರುತ್ತಿದ್ದರು. ಆಗ ಮಹಿಳೆ ಸರಾಸರಿಯಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದರು. ಆದರೆ, ಈಗ ಪ್ರಮಾಣ ಕ್ಷೀಣಿಸುತ್ತಾ ಸಾಗುತ್ತಿದೆ. ಫಲವತ್ತತೆಯು ಒಂದು ಕಾರಣವಾದರೆ, ಹೆಚ್ಚು ಮಕ್ಕಳು ಬೇಡ ಎನ್ನುವ ಅಸಡ್ಡೆ ಮತ್ತೊಂದು ಕಾರಣವಾಗುತ್ತಿದೆ.

ಹಾಗಾದರೆ ಮುಂದೆ ಭಾರತದ ಜನಸಂಖ್ಯೆ ಹೇಗಿರಲಿದೆ?
ಜನಸಂಖ್ಯೆ ಏರುತ್ತ ಸಾಗಲಿದೆಯೇ?
ಅಥವಾ ಜನಸಂಖ್ಯೆ ಇಳಿಮುಖವಾಗಲಿದೆಯೇ?

ವರದಿಯಂತೆ ಭಾರತೀಯ ಜನಸಂಖ್ಯೆ ಮುಂದಿನ ದಿನಗಳಲ್ಲೂ ಏರುತ್ತಲೇ ಸಾಗುತ್ತದೆ. ಏಕೆಂದರೆ ದೇಶದಲ್ಲಿ ಯುವ ಪೀಳಿಗೆ ಹೆಚ್ಚಾಗಿದೆ. ಭಾರತ ಯುವಕರ ನಾಡು. ಹೀಗಾಗಿ 150ರ ಆಸುಪಾಸಿನಲ್ಲಿರುವ ಜನಸಂಖ್ಯೆ 170ರ ಗಡಿಯವರೆಗೂ ಸಾಗಲಿದೆ. ಆದರೆ, ಆನಂತರ ದೇಶದ ಜನಸಂಖ್ಯೆ ಕುಸಿಯುತ್ತ ಸಾಗಲಿದೆ. ಕಾರಣ ಫಲವತ್ತತೆಯ ದರ ಕಡಿಮೆಯಾಗುತ್ತಿರುವುದು. ಮುಂದಿನ ದಿನಗಳಲ್ಲಿ ಆ ಫಲವತ್ತತೆಯ ದರ ಮತ್ತಷ್ಟು ಕ್ಷೀಣವಾಗಲಿದೆ ಎಂದು ಅಂದಾಜಿಸಲಾಗುತ್ತಿದೆಯಾದರೂ ಈ ಕ್ಷೀಣಿಸುವ ಕುರಿತು ವರದಿ ಹೇಳಿಲ್ಲ. ಭಾರತೀಯ ಜನಸಂಖ್ಯೆ 170 ಕೋಟಿಯ ಗಡಿಗೆ ತಲುಪಿದ ನಂತರ ನಿಧಾನವಾಗಿ ಭಾರತೀಯ ಜನಸಂಖ್ಯೆ ಕ್ಷೀಣಿಸುತ್ತ ಸಾಗುತ್ತದೆ. ನಂತರ 40 ವರ್ಷಗಳ ಬಳಿಕ ಇಳಿಮುಖವಾಗಲಿದೆ. ಜನನ ದರ ನಿಧಾನವಾದರೂ ಸದ್ಯ ಯುವ ಜನಸಂಖ್ಯೆ ಹೆಚ್ಚಾಗಿರುವುದು ಸಂತಸದ ಸಂಗತಿ.

ದೇಶದಲ್ಲಿ ಪ್ರಸ್ತುತ ಜನಸಂಖ್ಯೆಯ ಮಾನದಂಡ ಹೇಗಿದೆ?
ಭಾರತದಲ್ಲಿ ಯುವ ಪೀಳಿಗೆಯ ಸಂಖ್ಯೆ ಹೇಗಿದೆ?
ಯಾವ ವಯೋಮಾನದವರು ಎಷ್ಟಿದ್ದಾರೆ?

ದೇಶವು ಈಗಲೂ ಯಂಗ್ ಇಂಡಿಯಾ ಆಗಿದೆ. ದೇಶದಲ್ಲಿ 14ರೊಳಗಿನ ವಯೋಮಾನದವರ ಸಂಖ್ಯೆ ಶೇ.24ರಷ್ಟಿದ್ದರೆ, 10 ರಿಂದ 19ರ ವಯೋಮಾನದವರ ಸಂಖ್ಯೆ ಶೇ.17ರಷ್ಟಿದೆ. 15ರಿಂದ 64ರೊಳಗೆ ದುಡಿಯುವ ವಯೋಮಾನದವರ ವರ್ಗ ಶೇ. 68ರಷ್ಟಿದೆ. ದೇಶದ ಜನರ ಜೀವಿತಾವಧಿ ಪುರುಷರದ್ದು 71 ವರ್ಷವಾಗಿದ್ದರೆ, ಮಹಿಳೆಯರದ್ದು 74ರಷ್ಟಿದೆ ಎಂದು ವರದಿ ಹೇಳುತ್ತಿದೆ.

Tags: ChildIndiaPopulationUnited Nations Population Fund
SendShareTweet
Previous Post

ಜಾತಿಗಣತಿಗೆ ತಾತ್ವಿಕ ಒಪ್ಪಿಗೆಯಂತೆ; ಆದರೆ ಮರು ಗಣತಿಯಂತೆ; ಸಿಎಂ ನಿರ್ಧಾರಕ್ಕೆ ಹೈಕಮಾಂಡ್ ಎಳ್ಳು ನೀರು

Next Post

ಲಿಂಗಾಯತ-ಒಕ್ಕಲಿಗರ ಆಕ್ರೋಶಕ್ಕೆ ಮಣಿದ ಸರ್ಕಾರ; ರಾಜ್ಯದಲ್ಲಿ ಮತ್ತೊಂದು ಸುತ್ತಿನ ಜಾತಿ ಗಣಿತಿಗೆ ಅಸ್ತು

Related Posts

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!
ದೇಶ

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ಪ್ರಧಾನಿಯಿಂದ ಬಡತನ ಕಡಿಮೆಯಾಗಿಲ್ಲ; ಗರೀಬಿ ಹಠಾವೋ ಮಾಡಿದ್ದು ನಾವು
ದೇಶ

ಪ್ರಧಾನಿಯಿಂದ ಬಡತನ ಕಡಿಮೆಯಾಗಿಲ್ಲ; ಗರೀಬಿ ಹಠಾವೋ ಮಾಡಿದ್ದು ನಾವು

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹಾರ ಹಾಕಿ ಕಪಾಳಕ್ಕೆ ಹೊಡೆದ ನಾಯಕ!: ಉತ್ತರಪ್ರದೇಶದಲ್ಲೊಂದು ಅಚ್ಚರಿಯ ಘಟನೆ
ದೇಶ

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹಾರ ಹಾಕಿ ಕಪಾಳಕ್ಕೆ ಹೊಡೆದ ನಾಯಕ!: ಉತ್ತರಪ್ರದೇಶದಲ್ಲೊಂದು ಅಚ್ಚರಿಯ ಘಟನೆ

ಪ್ರಧಾನಿ ಮೋದಿಯನ್ನು ಭೇಟಿಯಾಗಲು ಇನ್ನು ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ
ರಾಜಕೀಯ

ಪ್ರಧಾನಿ ಮೋದಿಯನ್ನು ಭೇಟಿಯಾಗಲು ಇನ್ನು ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ಮುಂಬೈ-ಗೋವಾ ನಡುವೆ ಕಾರು ಸಾಗಾಟಕ್ಕೆ ಕೊಂಕಣ ರೈಲ್ವೆಯಿಂದ ರೋ-ರೋ ಸೇವೆ
ದೇಶ

ಮುಂಬೈ-ಗೋವಾ ನಡುವೆ ಕಾರು ಸಾಗಾಟಕ್ಕೆ ಕೊಂಕಣ ರೈಲ್ವೆಯಿಂದ ರೋ-ರೋ ಸೇವೆ

ಮದ್ಯದ ದೊರೆ ಹೇಳಿದ್ದೆಲ್ಲ ಸುಳ್ಳಾ? ಮಲ್ಯ ಇನ್ನೂ ಕಟ್ಟುವ ಬಾಕಿ ಎಷ್ಟಿದೆ?
ದೇಶ

ಮದ್ಯದ ದೊರೆ ಹೇಳಿದ್ದೆಲ್ಲ ಸುಳ್ಳಾ? ಮಲ್ಯ ಇನ್ನೂ ಕಟ್ಟುವ ಬಾಕಿ ಎಷ್ಟಿದೆ?

Next Post
ಲಿಂಗಾಯತ-ಒಕ್ಕಲಿಗರ ಆಕ್ರೋಶಕ್ಕೆ ಮಣಿದ ಸರ್ಕಾರ; ರಾಜ್ಯದಲ್ಲಿ ಮತ್ತೊಂದು ಸುತ್ತಿನ ಜಾತಿ ಗಣಿತಿಗೆ ಅಸ್ತು

ಲಿಂಗಾಯತ-ಒಕ್ಕಲಿಗರ ಆಕ್ರೋಶಕ್ಕೆ ಮಣಿದ ಸರ್ಕಾರ; ರಾಜ್ಯದಲ್ಲಿ ಮತ್ತೊಂದು ಸುತ್ತಿನ ಜಾತಿ ಗಣಿತಿಗೆ ಅಸ್ತು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರೀ ಮಳೆ; ಹಲವೆಡೆ ಶಾಲಾ- ಕಾಲೇಜುಗಳಿಗೆ ರಜೆ

ಭಾರೀ ಮಳೆ; ಹಲವೆಡೆ ಶಾಲಾ- ಕಾಲೇಜುಗಳಿಗೆ ರಜೆ

ವಿರಾಟ್ ಕೊಹ್ಲಿ ನಿವೃತ್ತಿ ದುಃಖಕರ, ನಾನಿದ್ದರೆ ಅವರನ್ನು ಟೆಸ್ಟ್ ನಾಯಕನನ್ನಾಗಿ ಮಾಡುತ್ತಿದ್ದೆ: ರವಿ ಶಾಸ್ತ್ರಿ

ವಿರಾಟ್ ಕೊಹ್ಲಿ ನಿವೃತ್ತಿ ದುಃಖಕರ, ನಾನಿದ್ದರೆ ಅವರನ್ನು ಟೆಸ್ಟ್ ನಾಯಕನನ್ನಾಗಿ ಮಾಡುತ್ತಿದ್ದೆ: ರವಿ ಶಾಸ್ತ್ರಿ

500ಕ್ಕೂ ಅಧಿಕ ಮಹಿಳೆಯರೊಂದಿಗೆ ಸಂಭೋಗ ನಡೆಸಿದ್ದೇನೆʼ: ಅಚ್ಚರಿ ಹೇಳಿಕೆ ನೀಡಿದ ವಿಂಡೀಸ್‌ ಕ್ರಿಕೆಟಿಗ ಟಿನೋ ಬೆಸ್ಟ್‌!

500ಕ್ಕೂ ಅಧಿಕ ಮಹಿಳೆಯರೊಂದಿಗೆ ಸಂಭೋಗ ನಡೆಸಿದ್ದೇನೆʼ: ಅಚ್ಚರಿ ಹೇಳಿಕೆ ನೀಡಿದ ವಿಂಡೀಸ್‌ ಕ್ರಿಕೆಟಿಗ ಟಿನೋ ಬೆಸ್ಟ್‌!

ಮಾರುತಿ ಇ ವಿಟಾರಾ ಉತ್ಪಾದನೆಯಲ್ಲಿ ಭಾರಿ ಕಡಿತ: ಅಪರೂಪದ ಖನಿಜ ಕೊರತೆ ಕಾರಣ!

ಮಾರುತಿ ಇ ವಿಟಾರಾ ಉತ್ಪಾದನೆಯಲ್ಲಿ ಭಾರಿ ಕಡಿತ: ಅಪರೂಪದ ಖನಿಜ ಕೊರತೆ ಕಾರಣ!

Recent News

ಭಾರೀ ಮಳೆ; ಹಲವೆಡೆ ಶಾಲಾ- ಕಾಲೇಜುಗಳಿಗೆ ರಜೆ

ಭಾರೀ ಮಳೆ; ಹಲವೆಡೆ ಶಾಲಾ- ಕಾಲೇಜುಗಳಿಗೆ ರಜೆ

ವಿರಾಟ್ ಕೊಹ್ಲಿ ನಿವೃತ್ತಿ ದುಃಖಕರ, ನಾನಿದ್ದರೆ ಅವರನ್ನು ಟೆಸ್ಟ್ ನಾಯಕನನ್ನಾಗಿ ಮಾಡುತ್ತಿದ್ದೆ: ರವಿ ಶಾಸ್ತ್ರಿ

ವಿರಾಟ್ ಕೊಹ್ಲಿ ನಿವೃತ್ತಿ ದುಃಖಕರ, ನಾನಿದ್ದರೆ ಅವರನ್ನು ಟೆಸ್ಟ್ ನಾಯಕನನ್ನಾಗಿ ಮಾಡುತ್ತಿದ್ದೆ: ರವಿ ಶಾಸ್ತ್ರಿ

500ಕ್ಕೂ ಅಧಿಕ ಮಹಿಳೆಯರೊಂದಿಗೆ ಸಂಭೋಗ ನಡೆಸಿದ್ದೇನೆʼ: ಅಚ್ಚರಿ ಹೇಳಿಕೆ ನೀಡಿದ ವಿಂಡೀಸ್‌ ಕ್ರಿಕೆಟಿಗ ಟಿನೋ ಬೆಸ್ಟ್‌!

500ಕ್ಕೂ ಅಧಿಕ ಮಹಿಳೆಯರೊಂದಿಗೆ ಸಂಭೋಗ ನಡೆಸಿದ್ದೇನೆʼ: ಅಚ್ಚರಿ ಹೇಳಿಕೆ ನೀಡಿದ ವಿಂಡೀಸ್‌ ಕ್ರಿಕೆಟಿಗ ಟಿನೋ ಬೆಸ್ಟ್‌!

ಮಾರುತಿ ಇ ವಿಟಾರಾ ಉತ್ಪಾದನೆಯಲ್ಲಿ ಭಾರಿ ಕಡಿತ: ಅಪರೂಪದ ಖನಿಜ ಕೊರತೆ ಕಾರಣ!

ಮಾರುತಿ ಇ ವಿಟಾರಾ ಉತ್ಪಾದನೆಯಲ್ಲಿ ಭಾರಿ ಕಡಿತ: ಅಪರೂಪದ ಖನಿಜ ಕೊರತೆ ಕಾರಣ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರೀ ಮಳೆ; ಹಲವೆಡೆ ಶಾಲಾ- ಕಾಲೇಜುಗಳಿಗೆ ರಜೆ

ಭಾರೀ ಮಳೆ; ಹಲವೆಡೆ ಶಾಲಾ- ಕಾಲೇಜುಗಳಿಗೆ ರಜೆ

ವಿರಾಟ್ ಕೊಹ್ಲಿ ನಿವೃತ್ತಿ ದುಃಖಕರ, ನಾನಿದ್ದರೆ ಅವರನ್ನು ಟೆಸ್ಟ್ ನಾಯಕನನ್ನಾಗಿ ಮಾಡುತ್ತಿದ್ದೆ: ರವಿ ಶಾಸ್ತ್ರಿ

ವಿರಾಟ್ ಕೊಹ್ಲಿ ನಿವೃತ್ತಿ ದುಃಖಕರ, ನಾನಿದ್ದರೆ ಅವರನ್ನು ಟೆಸ್ಟ್ ನಾಯಕನನ್ನಾಗಿ ಮಾಡುತ್ತಿದ್ದೆ: ರವಿ ಶಾಸ್ತ್ರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat