ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಹರಿದಾಸ ಸಂತ, ದಾರ್ಶನಿಕ, ದಾಸಶ್ರೇಷ್ಠ ಕನಕದಾಸರ ಬಗ್ಗೆ ನಿಮಗೆಷ್ಟು ಗೊತ್ತು?

December 10, 2024
Share on WhatsappShare on FacebookShare on Twitter

ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ, ಕುಲದ ನೆಲೆಯನೆನಾದರೂ ಬಲ್ಲಿರಾ? ಬಲ್ಲಿರಾ? ಎಂದು 15-16ನೇ ಶತಮಾನದಲ್ಲೇ ಜನರನ್ನು ಎಚ್ಚರಿಸಿದ್ದ ಕನಕದಾಸರ ಜಯಂತಿ ಇಂದು. ಅವರ ಆ ಎಚ್ಚರಿಕೆ ಇಂದಿಗೂ ಸಮಾಜದಲ್ಲಿ ಜ್ವಲಂತವಾಗಿದ್ದು, ಜಾತ್ಯಾತೀತ ಮನಸ್ಥಿತಿಗೆ ಕನಕದಾಸರು ಇಂದಿಗೂ ಅನುಕರಣೀಯವಾಗಿದ್ದಾರೆ. ಹೀಗಾಗಿ ಇಡೀ ನಾಡು ಇಂದು ಈ ಮಹಾನ್ ದಾಸನನ್ನು ಸ್ಮರಿಸುತ್ತಿರುವುದು.

ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರು ಒಬ್ಬರು. ನಾಡಿನೆಲ್ಲೆಡೆ ಅವರ ಜಯಂತಿ ಆಚರಿಸಲಾಗುತ್ತಿದೆ. ಹರಿಭಕ್ತ ಕನಕದಾಸರು 1509ರಲ್ಲಿ ಈಗಿನ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ಜನಿಸಿದ್ದರು. ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗ ಇವರು. ಇವರ ಮೂಲ ಹೆಸರು ತಿಮ್ಮಪ್ಪ ನಾಯಕ. ತಿಮ್ಮಪ್ಪ ನಾಯಕ ಮೊದಲು ಯೋಧನಾಗಿದ್ದರು. ಸಂತನಾಗುವ ಮೊದಲು ಯೋಧನಾಗಿದ್ದ ಇವರು, ವಿಜಯನಗರದ ಕೃಷ್ಣದೇವರಾಯನ ಆಶ್ರಯದಲ್ಲಿದ್ದರು. ಇವರಿಗೆ ಚಿನ್ನ ಸಿಕ್ಕಿದ್ದರಿಂದಾಗಿ ಇವರನ್ನು ಆನಂತರ ಕನಕ ಎಂದು ಕರೆಯಲಾಯಿತು. ವಿಜಯನಗರ ಅರಸರು ನಡೆಸಿದ್ದ ಯುದ್ಧವೊಂದರಲ್ಲಿ ಇವರು ಕೂಡ ಗಂಭೀರವಾಗಿ ಗಾಯಗೊಂಡಿದ್ದರು.

ಯುದ್ಧದಲ್ಲಿ ನಡೆದ ಹಿಂಸಾಚಾರ ಕಂಡು ತಿಮ್ಮಪ್ಪ ನಾಯಕ, ಕನಕದಾಸರಾಗಿ ಬದಲಾದರು. ಆನಂತರ ಕೈಯಲ್ಲಿ ತಂಬೂರಿ ಹಿಡಿದು ನಾಡಿನಾದ್ಯಂತ ಜನರನ್ನು ಎಚ್ಚರಿಸಲು ಆರಂಭಿಸಿದರು. ಹಿಂಸಾಚಾರ, ಜಾತಿ, ಧರ್ಮದಿಂದ ಬದುಕು ನಾಶ ಮಾಡಿಕೊಳ್ಳಬೇಡಿ ಎಂದು ಸಂದೇಶ ಸಾರಲು ಆರಂಭಿಸಿದರು. ಅವರ ಅಂದಿನ ಮಾತುಗಳು, ಅವರು ಮಾಡಿದ ಪ್ರಶ್ನೆಗಳು ಇಂದಿನ ಸಮಾಜಕ್ಕೂ ಕೇಳಬೇಕಾಗಿರುವ ಸ್ಥಿತಿ ಇರುವುದು ದುರಂತವೇ ಸರಿ.

ಕನಕದಾಸರು ಸ್ಥಳೀಯ ಭಾಷೆ ಕನ್ನಡದಲ್ಲಿ ಕೀರ್ತನೆಗಳನ್ನು ಹಾಡುವ ಮತ್ತು ರಚಿಸುವ ಮೂಲಕ ಸಂಪ್ರದಾಯಗಳನ್ನು ತಿರಸ್ಕರಿಸಿದರು. ಅವರ ಹಲವು ಹಾಡುಗಳು ಸಂಸ್ಕೃತದಲ್ಲೂ ಮೂಡಿ ಬಂದಿರುವುದು ವಿಶೇಷ. ಕನಕದಾಸರು ಹರಿದಾಸರ ನಿಕಟವರ್ತಿಯಾದ ದಾಸಕೂಟದ ಪ್ರಮುಖ ಸದಸ್ಯರಾಗಿದ್ದರು. ಆ ಸಂದರ್ಭದಲ್ಲಿ ವಿಭಿನ್ನ ಧಾರ್ಮಿಕ ಸಂಘಟನೆಯನ್ನು ಮುನ್ನಡೆಸುತ್ತಿದ್ದರು ವ್ಯಾಸಕೂಟವು ಸಂಸ್ಕೃತದಲ್ಲಿ ಚರ್ಚೆಗಳನ್ನು ನಡೆಸುವ ಮೇಲ್ವರ್ಗದ ಪಂಡಿತರನ್ನು ಒಳಗೊಂಡಿದ್ದರೆ, ದಾಸಕೂಟವು ಪವಿತ್ರ ಗ್ರಂಥಗಳ ಶುಷ್ಕ ಪಾಂಡಿತ್ಯವನ್ನು ಮುರಿದು ಸ್ಥಳೀಯ ಭಾಷೆಯಲ್ಲಿ ಹಾಡುವ ದಾಸರನ್ನು ಒಳಗೊಂಡಿತ್ತು. ಆ ಮೂಲಕ ಜನಸಾಮಾನ್ಯರೊಂದಿಗೆ ದಾಸ ಸಾಹಿತ್ಯ ತುಂಬಾ ಹತ್ತಿರವಾಯಿತು.

ಕನಕದಾಸರ ಕಾವ್ಯಗಳು ಕರ್ನಾಟಕ ಶೈಲಿಯಲ್ಲಿ ರಚನೆಯಾದ ಕಾವ್ಯಗಳಾಗಿವೆ. ಅವರು ತಮ್ಮ ರಚನೆಯ ಎಲ್ಲ ಹಾಡುಗಳಿಗೆ ‘ಕಾಗಿನೆಲೆ ಆದಿಕೇಶವ’ ಎಂಬ ಕಾವ್ಯನಾಮ ಬಳಸಿದ್ದಾರೆ. ನಳಚರಿತ್ರೆ, ಹರಿಭಕ್ತಿಸಾರ, ನೃಸಿಂಹಸ್ತವ, ರಾಮಧಾನ್ಯಚರಿತ್ರೆ ಮತ್ತು ಮೋಹನತರಂಗಿಣಿ ಅವರ ಖ್ಯಾತ ಕೃತಿಗಳು. ಭಕ್ತಿ ಆಂದೋಲನದಲ್ಲಿ ಪ್ರಮುಖರಾಗಿ ಕನಕದಾಸರು ಪ್ರಚಾರ ಮಾಡಿದ್ದಾರೆ. ಅವರಿಗೆ ದೇವರ ಪೂಜೆಯಲ್ಲಿ, ದೇವಸ್ಥಾನಗಳ ನಿಯಮಗಳಲ್ಲಿ ಜಾತಿಗಳನ್ನು ತರುವುದು ಇಷ್ಟವಿರಲಿಲ್ಲ. ಧಾರ್ಮಿಕ ಆಚರಣೆಗಳಲ್ಲಿ ಜಾತಿ ಪದ್ಧತಿಯನ್ನು ಅವರು ತಿರಸ್ಕರಿಸಿದ್ದರು.

ಕನಕದಾಸರು ಶ್ರೀಕೃಷ್ಣನ ಪರಮ ಭಕ್ತರು. ಕನಕದಾಸರಿಗೂ ಉಡುಪಿಯ ಶ್ರೀಕೃಷ್ಣನ ಮಠಕ್ಕೂ ದೊಡ್ಡ ನಂಟಿದೆ. ಜಾತಿಗೆ ಹೆಚ್ಚು ಪ್ರಾಧಾನ್ಯತೆ ನೀಡುತ್ತಿದ್ದ ಅಂದಿನ ಸಮಾಜದಲ್ಲಿ ಅನ್ಯ ಜಾತಿಯವರಿಗೆ ದೇವಸ್ಥಾನದ ಒಳಗೆ ಹೋಗಲು ಪ್ರವೇಶ ಇರಲಿಲ್ಲ. ಹೀಗಾಗಿ ಕನಕದಾಸರನ್ನು ಶ್ರೀಕೃಷ್ಣನ ದೇವಸ್ಥಾನದ ಒಳಗೆ ಪ್ರವೇಶಿಸಲು ಬಿಡಲಿಲ್ಲ. ಕನಕದಾಸರು ಶ್ರೀಕೃಷ್ಣನನ್ನು ಎಷ್ಟು ಪ್ರೀತಿಸುತ್ತಿದ್ದರೋ ಅಷ್ಟೇ ಶ್ರೀಕೃಷ್ಣನು ಅವರನ್ನು ಪ್ರೀತಿಸುತ್ತಿದ್ದ. ಹೀಗಾಗಿ ಕೃಷ್ಣನ ದರ್ಶನ ಭಾಗ್ಯ ಪಡೆಯದೇ ಹತಾಶೆಯಿಂದ ದೇವಸ್ಥಾನದಿಂದ ಹೊರಡುತ್ತಿದ್ದ ಕನಕದಾಸರಿಗೆ ಶ್ರೀಕೃಷ್ಣನು ತಿರುಗಿ ಗೋಡೆಯ ಒಂದು ಕಿಂಡಿಯ ಮೂಲಕ ತನ್ನ ದರ್ಶನವನ್ನು ಕರುಣಿಸಿದ್ದಾರೆ ಎಂಬ ನಂಬಿಕೆ ಇಂದಿಗೂ ಇದೆ. ಹೀಗಾಗಿ ಇಂದಿಗೂ ಕೃಷ್ಣನ ದೇವಸ್ಥಾನದ ಮುಖ್ಯ ಬಾಗಿಲನ್ನು ಮುಚ್ಚಲಾಗಿದೆ. ಹೀಗಾಗಿ ಶ್ರೀಕೃಷ್ಣ ದರ್ಶನ ನೀಡಿದ ಆ ಕಿಂಡಿಯನ್ನು ‘ಕನಕನ ಕಿಂಡಿ’ ಎಂದು ಇಂದಿಗೂ ಕರೆಯಲಾಗುತ್ತಿದೆ.

ಇಂದಿಗೂ ಭಕ್ತರು ಈ ಕಿಟಕಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡುತ್ತಾರೆ. ಸಮಾಜದಲ್ಲಿ ಬೇರೂರಿ ಹಲವರ ಶೋಷಣೆಗಳಿಗೆ ಕಾರಣವಾಗುತ್ತಿದ್ದ ಜಾತಿ, ಧರ್ಮ, ಮೇಲು-ಕೀಳು ತೊಡೆದು ಹಾಕುವಂತೆ ಜನರಲ್ಲಿ ಜಾಗೃತಿ ಮೂಡಿಸಿದ್ದ ಇಂತಹ ಮಹಾನ್ ದಾಸನ ಜಯಂತಿ ಇಂದು. ಇದು ಕೇವಲ ಜಯಂತಿ ಆಗಿ ಆಚರಣೆಯಾಗದೆ, ಅನುಕರಣೆಯ ದಿನವಾಗಲಿ. ಎಲ್ಲರಲ್ಲೂ ನಾವೆಲ್ಲ ಒಂದು. ಜಾತಿ -ಧರ್ಮದ ಹಂಗು ನಮಗೆ ಬೇಡ ಎಂಬ ಜಾಗೃತಿ ಮೂಡುವಂತಾಗಲಿ ಎಂಬುವುದೇ ನಮ್ಮ ಆಶಯ.

Tags: BadaKaginele Adikehsavkanakadasa
SendShareTweet
Previous Post

ಭೈರತಿ ರಣಗಲ್ ಚಿತ್ರದ ಒಟ್ಟು ಕಲೆಕ್ಷನ್ ಎಷ್ಟು ಗೊತ್ತಾ?

Next Post

ಕಾರ್ಮಿಕನ ಶವವನ್ನು ರಸ್ತೆ ಬದಿ ಇಟ್ಟು ಹೋದ ಮಾಲೀಕ

Related Posts

ಇದ್ದ ಮೂವರ ಪೈಕಿ ಕದ್ದವರ್ಯಾರು ಎನ್ನುವಂತಾದ RCB ದುರಂತ: 12 ಸಾವಿನ ಬಳಿಕ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆ
ವಿಶೇಷ ಅಂಕಣ

ಇದ್ದ ಮೂವರ ಪೈಕಿ ಕದ್ದವರ್ಯಾರು ಎನ್ನುವಂತಾದ RCB ದುರಂತ: 12 ಸಾವಿನ ಬಳಿಕ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು
ವಿಶೇಷ ಅಂಕಣ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು
ವಿಶೇಷ ಅಂಕಣ

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ
ವಿಶೇಷ ಅಂಕಣ

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?
ವಿಶೇಷ ಅಂಕಣ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ
ವಿಶೇಷ ಅಂಕಣ

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ

Next Post
ಕಾರ್ಮಿಕನ ಶವವನ್ನು ರಸ್ತೆ ಬದಿ ಇಟ್ಟು ಹೋದ ಮಾಲೀಕ

ಕಾರ್ಮಿಕನ ಶವವನ್ನು ರಸ್ತೆ ಬದಿ ಇಟ್ಟು ಹೋದ ಮಾಲೀಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

ಪ್ರತಿದಿನ 50 ರೂ. ಉಳಿಸಿ,35 ಲಕ್ಷ ರೂ. ಗಳಿಸಿ

ಪ್ರತಿದಿನ 50 ರೂ. ಉಳಿಸಿ,35 ಲಕ್ಷ ರೂ. ಗಳಿಸಿ

Recent News

ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

ಪ್ರತಿದಿನ 50 ರೂ. ಉಳಿಸಿ,35 ಲಕ್ಷ ರೂ. ಗಳಿಸಿ

ಪ್ರತಿದಿನ 50 ರೂ. ಉಳಿಸಿ,35 ಲಕ್ಷ ರೂ. ಗಳಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat