ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ನಾನು ಸಾಧಾರಣ ಸಾವು ಪಡೆಯುವುದಿಲ್ಲ, ಅದು ವೀರ ಮರಣವಾಗಿರುತ್ತದೆ…!!

July 7, 2024
Share on WhatsappShare on FacebookShare on Twitter

ಪ್ರಾಣಕ್ಕಿಂತ ಭಾರತ ಮಾತೆಯ ಜೀವವೇ ದೊಡ್ಡದು. ಅವಳಿಗಾಗಿಯೇ ಈ ಪ್ರಾಣ ಮುಡಿಪು ಎಂದು ಹೇಳಿ, ಅದರಂತೆಯೇ ತಾಯಿಗಾಗಿ ಪ್ರಾಣ ಬಿಟ್ಟ ಭಾರತಾಂಬೆಯ ಹೆಮ್ಮೆಯ ಪುತ್ರನ ಮನ ಕಲಕುವ ಕಥೆಯಿದು. ಆ ಯೋಧ ಮಾತು ಕೊಟ್ಟಿದ್ದನಂತೆ, ನಾನು ಸಾಧಾರಣ ಸಾವು ಪಡೆಯುವುದಿಲ್ಲ. ಅದು ವೀರ ಮರಣವಾಗಿರುತ್ತದೆ…ಅಂತ. ಅದು ಹಾಗೆಯೇ ಆದ ಘಳಿಗೆ. ಕೇವಲ 2 ತಿಂಗಳು ಮಾತ್ರ ಪತಿಯೊಂದಿಗೆ ಸಂಸಾರ ನಡೆಸಿದ್ದ ಪತ್ನಿ, ಪತಿ ತನ್ನ ಮಾತುಗಳಂತೆ ನಡೆದುಕೊಂಡ ಪ್ರಸಂಗವನ್ನು ಹೇಳುತ್ತಿದ್ದಾಗ ಇಡೀ ದೇಶವೇ ಗದ್ಗಿತವಾದ ಘಟನೆಯಿದು.

ಕಳೆದ ವರ್ಷ ಉಗ್ರರೊಂದಿಗಿನ ಕಾದಾಟದಲ್ಲಿ ಹುತಾತ್ಮರಾಗಿದ್ದ ಭಾರತೀಯ ಸೇನೆಯ ಯೋಧ ಕ್ಯಾಪ್ಟನ್ ಅಂಶುಮನ್ ಸಿಂಗ್ ಅವರ ಪತ್ನಿ, ತಮ್ಮ ಪತಿ ಹೇಳಿದ್ದ ಈ ಮಾತುಗಳನ್ನು ಹೇಳುತ್ತ ನೋವಿನಲ್ಲಿ ನೆನಪಿಸಿಕೊಂಡಾಗ ರಾಷ್ಟ್ರಪತಿಗಳ ಕಣ್ಣು ಕೂಡ ತೇವವಾದವು. ಆಗ ದೇಶಕ್ಕಾಗಿ ಪ್ರಾಣ ತೆತ್ತ ಸೈನಿಕನ ಪತ್ನಿಯ ನೋವು, ಪತಿಯ ಸಾಹಸದ ಹೆಮ್ಮೆಯ ಮಾತು ಎರಡೂ ಅವರ ಮುಖದಲ್ಲಿ ಕಂಡು ಬಂದ ಕ್ಷಣವೂ ಹೌದು. ಬಿಳಿ ಸೀರೆಯಲ್ಲಿ, ದುಃಖ ಹಾಗೂ ಕಂಬನಿ ತುಂಬಿದ ಕಣ್ಣು ಹೊತ್ತು ಭಾರವಾದ ಹೆಜ್ಜೆಯೊಂದಿಗೆ ಅತ್ತೆ ಮಂಜು ಸಿಂಗ್ ಅವರ ಜತೆ ಸ್ಮೃತಿ ಸಿಂಗ್ ನಡೆದು ಬಂದ ದೃಶ್ಯ ಎಂತಹವರ ಕಣ್ಣಾಲಿಗಳಲ್ಲೂ ನೀರು ಜಿನುಗಿಸುವಂತೆ ಮಾಡಿತ್ತು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮುಂದೆ ಕೈ ಮುಗಿದು ನಿಂತಿದ್ದ ಸ್ಮೃತಿ ಅವರನ್ನು ಕಂಡು ಇಡೀ ಸಭಾಂಗಣ ಗದ್ಗದಿತವಾಯಿತು. ಸಿಯಾಚಿನ್‌ ನಲ್ಲಿ ನಡೆದ ಅವಘಡದಲ್ಲಿ ವೀರ ಮರಣ ಅಪ್ಪಿದ ಕ್ಯಾಪ್ಟನ್ ಅಂಶುಮನ್ ಸಿಂಗ್ ಗೆ ಮರಣೋತ್ತರವಾಗಿ ದೊರಕಿದ ದೇಶದ ಎರಡನೇ ಅತಿ ದೊಡ್ಡ ಗ್ಯಾಲಂಟ್ರಿ ಪ್ರಶಸ್ತಿಯಾದ ಕೀರ್ತಿ ಚಕ್ರ ಸ್ವೀಕರಿಸುವಾಗ ಕಂಡು ಬಂದ ಮನಕಲಕುವ ದೃಶ್ಯವಿದು.

ಆಗಲೇ ನೋಡಿ ಪತ್ನಿಯು ಪತಿಯ ಭಾವುಕ ಮಾತು ಹೇಳಿದ್ದು, ನಾನು ಸಾಧಾರಣ ಸಾವು ಪಡೆಯುವುದಿಲ್ಲ. ನನ್ನ ಎದೆಯ ಮೇಲೆ ಉನ್ನತ ಪದವಿಯ ಗುರುತಿನೊಂದಿಗೆ ಸಾಯುತ್ತೇನ ಎಂದು ಪತಿ ಹೇಳಿದ್ದರು ಎಂದು ಸ್ಮೃತಿ ಸಿಂಗ್ ಹೇಳುತ್ತಿದ್ದಾಗ ಇಡೀ ದೇಶಕ್ಕೆ ಹೆಮ್ಮೆ. ಆದರೆ ಸ್ಮೃತಿ ಅವರ ಎದೆಯಲ್ಲಿ ನೋವಿನ ಜ್ವಾಲೆ. ನಾವು ಕಾಲೇಜಿನ ಮೊದಲ ದಿನ ಭೇಟಿಯಾಗಿದ್ದೆವು. ನಾನು ನಾಟಕೀಯವಾಗಿ ಹೇಳಲ್ಲ. ಅದು ಮೊದಲ ನೋಟದಲ್ಲೇ ಚಿಗುರಿದ ಪ್ರೀತಿ. ಒಂದು ತಿಂಗಳ ನಂತರ ಅವರು ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜಿಗೆ (ಎಎಫ್‌ಎಂಸಿ) ಆಯ್ಕೆಯಾದರು. ನಾವು ಭೇಟಿಯಾಗಿದ್ದು ಎಂಜಿನಿಯರಿಂಗ್ ಕಾಲೇಜಿನಲ್ಲಿ. ಆದರೆ ಅವರು ಆಯ್ಕೆಯಾಗಿದ್ದು ವೈದ್ಯಕೀಯ ಕಾಲೇಜಿಗೆ. ಅಪಾರ ಬುದ್ಧಿವಂತ ನನ್ನ ಹುಡುಗ. ಅಲ್ಲಿಂದ, ಭೇಟಿಯಾದ ಒಂದು ತಿಂಗಳ ನಂತರ ಸುದೀರ್ಘ ಅಂತರದ ಎಂಟು ವರ್ಷಗಳಷ್ಟು ಕಾಲ ಹಾಗೆಯೇ ಉಳಿದಿತ್ತು. ಕೊನೆಗೆ ನಾವು ಮದುವೆಯಾಗಲು ನಿರ್ಧರಿಸಿದೆವು. ದುರದೃಷ್ಟವಶಾತ್, ನಮ್ಮ ಮದುವೆಯಾಗಿ ಎರಡು ತಿಂಗಳಿಗೂ ಮುನ್ನ ಅವರಿಗೆ ಸಿಯಾಚಿನ್‌ನಲ್ಲಿ ಕರ್ತವ್ಯ ನಿಯೋಜನೆಯಾಯಿತು ಎಂದು ಸ್ಮೃತಿ ಭಾವುಕರಾಗಿ ಹೇಳಿದ್ದಾರೆ.

Cpt #AnshumanSingh was awarded #KirtiChakra (posthumous). It was an emotional moment for his wife & Veer Nari Smt Smriti who accepted the award from #President Smt #DroupadiMurmu. Smt Smriti shares the story of her husband's commitment & dedication towards the nation. Listen in! pic.twitter.com/SNZTwSDZ1Z

— Ministry of Defence, Government of India (@SpokespersonMoD) July 6, 2024

ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರನ್ನು ಸಿಯಾಚಿನ್ ಗ್ಲೇಸಿಯರ್ ಪ್ರದೇಶದ ವೈದ್ಯಕೀಯ ಅಧಿಕಾರಿಯಾಗಿ 26 ಪಂಜಾಬ್ ಪಡೆಗಳೊಂದಿಗೆ ನಿಯೋಜಿಸಲಾಗಿತ್ತು. 2023ರ ಜುಲೈ 19ರಂದು ಬೆಳಿಗ್ಗೆ 3 ಗಂಟೆಗೆ ಶಾರ್ಟ್ ಸರ್ಕೀಟ್‌ನಿಂದಾಗಿ ಭಾರತೀಯ ಸೇನೆಯ ಮದ್ದುಗುಂಡು ಸಂಗ್ರಹಾಗಾರದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಆಗ ಫೈಬರ್‌ಗ್ಲಾಸ್‌ನಿಂದ ಮಾಡಿದ ಗುಡಿಸಲು ಹೊತ್ತಿ ಉರಿಯುತ್ತಿರುವುದನ್ನು ಕಂಡ ಸಿಂಗ್, ಒಳಗೆ ಸಿಲುಕಿರುವವರ ರಕ್ಷಣೆಗೆ ಕೂಡಲೇ ಧಾವಿಸಿದ್ದರು. ನಾಲ್ಕರಿಂದ ಐವರನ್ನು ಹೊರಗೆ ಕರೆತಂದು ರಕ್ಷಿಸುವಲ್ಲಿ ಸಫಲರಾಗಿದ್ದರು. ಆದರೆ ಬೆಂಕಿ ಸಮೀಪದ ವೈದ್ಯಕೀಯ ತನಿಖಾ ಕೊಠಡಿಗೂ ಬೆಂಕಿ ಆವರಿಸಿತ್ತು. ಬೆಂಕಿ ಜ್ವಾಲೆ ಆವರಿಸಿದ್ದ ಆ ಕೊಠಡಿಗೂ ಅಂಶುಮನ್ ನುಗ್ಗಿದ್ದರು. ಅವರ ಪ್ರಯತ್ನದ ಹೊರತಾಗಿಯೂ ಅವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸಾಂಸಾರಿಕ ಬದುಕು ಆರಂಭಿಸುವ ಮುನ್ನವೇ ಈ ಮಹಾನ್ ಸೇವಕನ ಜೀವನ ಅಂತ್ಯಗೊಂಡಿತ್ತು. ಈ ಘಟನೆ ನೆನಸಿಕೊಂಡು ಸ್ಮೃತಿ ಗದ್ಗದಿತರಾಗಿದ್ದಾರೆ.

President Droupadi Murmu conferred Kirti Chakra upon Captain Anshuman Singh, The Army Medical Corps, 26th Battalion The Punjab Regiment, posthumously. Disregarding his own safety, he exhibited exceptional bravery and resolve to rescue many people in a major fire incident. pic.twitter.com/o8bVuM3ZOo

— President of India (@rashtrapatibhvn) July 5, 2024

ಜುಲೈ 18ರಂದು ನಾವಿಬ್ಬರೂ ಸುದೀರ್ಘ ಸಂಭಾಷಣೆ ನಡೆಸಿದ್ದೆವು. ಮುಂದಿನ 50 ವರ್ಷಗಳಲ್ಲಿ ನಮ್ಮ ಜೀವನ ಹೇಗೆ ಇರಬಹುದು ಎಂದೆಲ್ಲ ನಾವು ಮಾತನಾಡಿ, ಹರಟೆ ಹೊಡೆದಿದ್ದೇವು. ಅಲ್ಲಿ ಯೋಜನೆ, ಯೋಚನೆ ಕೂಡ ರೂಪಗೊಂಡಿದ್ದವು. ಆದರೆ, ಜುಲೈ 19ರ ಬೆಳಿಗ್ಗೆ ಅವರು ಇನ್ನಿಲ್ಲ ಎಂದು ನನಗೆ ಕರೆ ಬಂದಿತು. ಮುಂದಿನ 7- 8 ಗಂಟೆ ನಾವು ಅಂತಹದ್ದೊಂದು ಘಟನೆ ನಡೆದಿದೆ ಎಂಬುದನ್ನು ಒಪ್ಪಿಕೊಳ್ಳುವ ಸ್ಥಿತಿಯಲ್ಲಿಯೇ ನಾವು ಇರಲಿಲ್ಲ. ಚಿಗುರುವ ಮೊದಲೇ ತಮ್ಮ ವೈವಾಹಿಕ ಬದುಕು ಕಮರಿದ ಘೋರ ಸ್ಥಿತಿ ನಮ್ಮದು ಎಂದು ಹೇಳುತ್ತ ಸ್ಮೃತಿ ಕಣ್ಣೀರಾಗಿ ಹೋಗಿದ್ದಾರೆ. ನನ್ನ ಕೈಯಲ್ಲಿ ಪತಿ ಇಲ್ಲ. ಕೀರ್ತಿ ಚಕ್ರವಿದೆ. ಬಹುಶಃ ಇದು ಸತ್ಯ ಇರಬಹುದು. ಆದರೆ ತೊಂದರೆ ಇಲ್ಲ, ಅವರೊಬ್ಬರ ಹೀರೋ. ನಮ್ಮ ಪುಟ್ಟ ಜೀವನವನ್ನು ನಾವು ಹೇಗೋ ನಡೆಸಬಹುದು. ಅವರು ಇತರೆ ಕುಟುಂಬಗಳನ್ನು, ತಮ್ಮ ಸೇನಾ ಕುಟುಂಬವನ್ನು ಕಾಪಾಡುವಾಗ ತಮ್ಮ ಜೀವ ಅರ್ಪಿಸಿದ್ದಾರೆ ಎಂದು ಹೆಮ್ಮೆಯೊಂದಿಗೆ ಸ್ಮೃತಿ ಭಾರದ ನೋವು ಹೊರ ಹಾಕಿ ನೋವನ್ನು ನುಂಗಿದ್ದಾರೆ. ಇಡೀ ದೇಶವೇ ಈ ಮಹಾನ್ ಚೇತನದ ಕುಟುಂಬಕ್ಕೆ ಹಾರೈಸುತ್ತಿದೆ. ಹೆಮ್ಮೆ ಪಡುತ್ತಿದೆ. ಭಾರತದ ಮಣ್ಣೇ ಹಾಗೆ. ತಾಯಿಗಿಂತ ಭೂತಾಯಿ ದೊಡ್ಡವಳು.

SendShareTweet
Previous Post

ಶಾಲಾ ಮಕ್ಕಳಿಗೆ ಪೂರ್ಣ ತೋಳಿನ ಸಮವಸ್ತ್ರ ಕಡ್ಡಾಯಗೊಳಿಸಿ ಸರ್ಕಾರದಿಂದ ಆದೇಶ!

Next Post

ಮತ್ತೊಂದು ಕಟ್ಟಡ ಕುಸಿದ ಘಟನೆ; ಹಲವರು ಸಿಲುಕಿರುವ ಶಂಕೆ

Related Posts

ಇದ್ದ ಮೂವರ ಪೈಕಿ ಕದ್ದವರ್ಯಾರು ಎನ್ನುವಂತಾದ RCB ದುರಂತ: 12 ಸಾವಿನ ಬಳಿಕ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆ
ವಿಶೇಷ ಅಂಕಣ

ಇದ್ದ ಮೂವರ ಪೈಕಿ ಕದ್ದವರ್ಯಾರು ಎನ್ನುವಂತಾದ RCB ದುರಂತ: 12 ಸಾವಿನ ಬಳಿಕ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆ

ಭಾರತದ ದಾಳಿ ಬೆನ್ನಲ್ಲೇ ಬಹವಲ್ಪುರದ ಜೈಶ್ ಪ್ರಧಾನ ಕಚೇರಿಗೆ ಬೀಗ!
ಧರ್ಮ-ಸನಾತನ

ಭಾರತದ ದಾಳಿ ಬೆನ್ನಲ್ಲೇ ಬಹವಲ್ಪುರದ ಜೈಶ್ ಪ್ರಧಾನ ಕಚೇರಿಗೆ ಬೀಗ!

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು
ವಿಶೇಷ ಅಂಕಣ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು
ವಿಶೇಷ ಅಂಕಣ

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ
ವಿಶೇಷ ಅಂಕಣ

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?
ವಿಶೇಷ ಅಂಕಣ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?

Next Post
ಮತ್ತೊಂದು ಕಟ್ಟಡ ಕುಸಿದ ಘಟನೆ; ಹಲವರು ಸಿಲುಕಿರುವ ಶಂಕೆ

ಮತ್ತೊಂದು ಕಟ್ಟಡ ಕುಸಿದ ಘಟನೆ; ಹಲವರು ಸಿಲುಕಿರುವ ಶಂಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat