ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಕಾಯ್ದೆ ಅನುಷ್ಠಾನಗೈದ ಮೊದಲ ರಾಜ್ಯವೆಂಬ ಖ್ಯಾತಿ

January 27, 2025
Share on WhatsappShare on FacebookShare on Twitter


ಡೆಹ್ರಾಡೂನ್: ಉತ್ತರಾಖಂಡದಲ್ಲಿ ಇಂದಿನಿಂದ(ಸೋಮವಾರ) ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯಾಗಿದ್ದು, ಈ ಕಾಯ್ದೆ ಅನುಷ್ಠಾನಗೈದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಮದುವೆ ಮತ್ತು ವಿಚ್ಛೇದನ, ಉತ್ತರಾಧಿಕಾರ, ಸಹ-ಜೀವನ ಮತ್ತಿತರ ವಿಷಯಗಳು ಇನ್ನು ಮುಂದೆ ಈ ಕಾಯ್ದೆಯ ವ್ಯಾಪ್ತಿಯಲ್ಲಿರಲಿದೆ. ಇದು ಎಲ್ಲ ಧರ್ಮಗಳ ಪುರುಷರು ಮತ್ತು ಮಹಿಳೆಯರ ವಿವಾಹದ ವಯೋಮಿತಿಯಲ್ಲಿ ಸಮಾನತೆ, ವಿಚ್ಛೇದನ ಪ್ರಕ್ರಿಯೆಗಳಲ್ಲಿ ಸಮಾನತೆಯನ್ನು ತರಲಿದ್ದು, ಈ ಕಾಯ್ದೆಯಡಿ ಬಹುಪತ್ನಿತ್ವ ಮತ್ತು ಹಲಾಲಾಗೆ ನಿಷೇಧವಿದೆ. ಯುಸಿಸಿ ಅನುಷ್ಠಾನದಿಂದ ಜಾತಿ, ಧರ್ಮ, ಲಿಂಗ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯ ಮಾಡುವ ವೈಯಕ್ತಿಕ ನಾಗರಿಕ ವಿಷಯಗಳಿಗೆ ಸಂಬಂಧಿಸಿದ ಎಲ್ಲ ಕಾನೂನುಗಳಲ್ಲಿ ಏಕರೂಪಕ್ಕೆ ತಂದಂತಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಕಾಯ್ದೆಯ ನಿಯಮಗಳ ಅನುಮೋದನೆ ಮತ್ತು ಸಂಬಂಧಪಟ್ಟ ಅಧಿಕಾರಿಗಳ ತರಬೇತಿ ಸೇರಿದಂತೆ ಯುಸಿಸಿ ಜಾರಿಗೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಸರ್ಕಾರ ಪೂರ್ಣಗೊಳಿಸಿದೆ ಎಂದೂ ಅವರು ತಿಳಿಸಿದ್ದಾರೆ. 2022ರ ಉತ್ತರಾಖಂಡ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಧಾಮಿ ಅವರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದರೆ ಯುಸಿಸಿ ಜಾರಿ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಅದರಂತೆ, ಈಗ ಕಾಯ್ದೆಯನ್ನು ಅನುಷ್ಠಾನಗೈಯ್ಯಲಾಗಿದೆ.

‘ನಾಗರಿಕ ಬಂಧುಗಳೇ, 2025ರ ಜನವರಿ 27ರಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ಬರಲಿದೆ. ಈ ಕಾನೂನು ಜಾರಿಗೆ ತರುತ್ತಿರುವ ಸ್ವತಂತ್ರ ಭಾರತದ ಮೊದಲ ರಾಜ್ಯ ನಮ್ಮದು. ಯುಸಿಸಿ ಕಾರ್ಯಗತಗೊಳಿಸಲು ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದೇವೆ. ಕಾಯ್ದೆಯ ನಿಯಮಗಳ ಅನುಮೋದನೆ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ತರಬೇತಿ ಪೂರ್ಣಗೊಳಿಸಲಾಗಿದೆ.

ಈ ಕಾಯ್ದೆಯು ಸಮಾಜದಲ್ಲಿ ಏಕರೂಪತೆಯನ್ನು ತರುತ್ತದೆ, ಸಮಾನ ಹಕ್ಕುಗಳನ್ನು ಖಚಿತಪಡಿಸುತ್ತದೆ. ಏಕರೂಪ ನಾಗರಿಕ ಸಂಹಿತೆಯ ಅಡಿಯಲ್ಲಿ ದೇಶವನ್ನು ಅಭಿವೃದ್ಧಿ ಹೊಂದಿದ, ಸಂಘಟಿತ, ಸಾಮರಸ್ಯ ಮತ್ತು ಸ್ವಾವಲಂಬಿ ರಾಷ್ಟ್ರವನ್ನಾಗಿ ಮಾಡುವ ಪ್ರಧಾನಿ ಮೋದಿಯವರ ಶ್ರಮಕ್ಕೆ ಇದು ನಾವು ನೀಡುತ್ತಿರುವ ಕೊಡುಗೆಯಾಗಿದೆ’ ಎಂದು ಧಾಮಿ ಟ್ವೀಟ್ ಮಾಡಿದ್ದಾರೆ.

Tags: Claimsfirst stateimplementMondayUniform CivilUttarakhand
SendShareTweet
Previous Post

ಕಿಲಾಡಿ ದಂಪತಿಯಿಂದಾಗಿ ಫಜೀತಿಗೆ ಸಿಲುಕಿದ ಗ್ರಾಮಸ್ಥರು!

Next Post

ಆಶಾ ಭೋಸ್ಲೆ ಮೊಮ್ಮಗಳ ಜತೆ ಸಿರಾಜ್‌; ನೆಟ್ಟಿಗರಿಗೆ ಸಿಕ್ಕಾಪಟ್ಟೆ ಕೌತುಕ!

Related Posts

ಅಂಗೈ ಮೇಲೆ ಡೆತ್‌ನೋಟ್ ಬರೆದು ವೈದ್ಯೆ ಆತ್ಮಹತ್ಯೆ: ಪೊಲೀಸ್ ಅಧಿಕಾರಿಗಳ ಹೆಸರು ಉಲ್ಲೇಖ
ದೇಶ

ಅಂಗೈ ಮೇಲೆ ಡೆತ್‌ನೋಟ್ ಬರೆದು ವೈದ್ಯೆ ಆತ್ಮಹತ್ಯೆ: ಪೊಲೀಸ್ ಅಧಿಕಾರಿಗಳ ಹೆಸರು ಉಲ್ಲೇಖ

ಜಾಹೀರಾತು ಲೋಕದ ಧ್ರುವತಾರೆ, ಫೆವಿಕಾಲ್, ಕ್ಯಾಡ್ಬರಿ ಜಾಹೀರಾತಿನ ರೂವಾರಿ ಪಿಯೂಷ್ ಪಾಂಡೆ ಇನ್ನಿಲ್ಲ
ದೇಶ

ಜಾಹೀರಾತು ಲೋಕದ ಧ್ರುವತಾರೆ, ಫೆವಿಕಾಲ್, ಕ್ಯಾಡ್ಬರಿ ಜಾಹೀರಾತಿನ ರೂವಾರಿ ಪಿಯೂಷ್ ಪಾಂಡೆ ಇನ್ನಿಲ್ಲ

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ  ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?
ದೇಶ

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?

ಹೊತ್ತಿ ಉರಿದ ಬಸ್ಸಿನ ಮೇಲಿತ್ತು 16 ಟ್ರಾಫಿಕ್ ನಿಯಮ ಉಲ್ಲಂಘನೆ ಆರೋಪ, 23000 ರೂ. ದಂಡವೂ ಬಾಕಿ!
ದೇಶ

ಹೊತ್ತಿ ಉರಿದ ಬಸ್ಸಿನ ಮೇಲಿತ್ತು 16 ಟ್ರಾಫಿಕ್ ನಿಯಮ ಉಲ್ಲಂಘನೆ ಆರೋಪ, 23000 ರೂ. ದಂಡವೂ ಬಾಕಿ!

ಹಿಂಬದಿ ಬಾಗಿಲು ಮುರಿದಿತ್ತು, ನಾನು ಅಲ್ಲಿಂದ ಕೆಳಗೆ ಜಿಗಿದೆ: ಹೈದರಾಬಾದ್ ಬಸ್ ದುರಂತದ ಕ್ಷಣವನ್ನು ಬಿಚ್ಚಿಟ್ಟ ಮಹಿಳೆ!
ದೇಶ

ಹಿಂಬದಿ ಬಾಗಿಲು ಮುರಿದಿತ್ತು, ನಾನು ಅಲ್ಲಿಂದ ಕೆಳಗೆ ಜಿಗಿದೆ: ಹೈದರಾಬಾದ್ ಬಸ್ ದುರಂತದ ಕ್ಷಣವನ್ನು ಬಿಚ್ಚಿಟ್ಟ ಮಹಿಳೆ!

ಹೈದರಾಬಾದ್‌ |ಹೊತ್ತಿ ಉರಿದ ಎಸಿ ಬಸ್ : 20ಕ್ಕೂ ಹೆಚ್ಚು ಪ್ರಯಾಣಿಕರು ಸಾವು!
ದೇಶ

ಹೈದರಾಬಾದ್‌ |ಹೊತ್ತಿ ಉರಿದ ಎಸಿ ಬಸ್ : 20ಕ್ಕೂ ಹೆಚ್ಚು ಪ್ರಯಾಣಿಕರು ಸಾವು!

Next Post
ಆಶಾ ಭೋಸ್ಲೆ ಮೊಮ್ಮಗಳ ಜತೆ ಸಿರಾಜ್‌; ನೆಟ್ಟಿಗರಿಗೆ ಸಿಕ್ಕಾಪಟ್ಟೆ ಕೌತುಕ!

ಆಶಾ ಭೋಸ್ಲೆ ಮೊಮ್ಮಗಳ ಜತೆ ಸಿರಾಜ್‌; ನೆಟ್ಟಿಗರಿಗೆ ಸಿಕ್ಕಾಪಟ್ಟೆ ಕೌತುಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ: ನವೆಂಬರ್ 1ರಿಂದ ಸಿಗಲಿದೆ ಈ ಸೌಲಭ್ಯ

ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ: ನವೆಂಬರ್ 1ರಿಂದ ಸಿಗಲಿದೆ ಈ ಸೌಲಭ್ಯ

ಯುಕೋ ಬ್ಯಾಂಕಿನಲ್ಲಿ 532 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಇಲ್ಲಿದೆ

ಯುಕೋ ಬ್ಯಾಂಕಿನಲ್ಲಿ 532 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಇಲ್ಲಿದೆ

KSDL : ರಾಜ್ಯ ಸರ್ಕಾರಕ್ಕೆ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ!

KSDL : ರಾಜ್ಯ ಸರ್ಕಾರಕ್ಕೆ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ!

ವೇಗ ಮತ್ತು ಐಷಾರಾಮದ ಸಂಗಮ: ಲಂಬೋರ್ಗಿನಿ ಎಡಿಷನ್​ Redmi K90 Pro Max ಬಿಡುಗಡೆ!

ವೇಗ ಮತ್ತು ಐಷಾರಾಮದ ಸಂಗಮ: ಲಂಬೋರ್ಗಿನಿ ಎಡಿಷನ್​ Redmi K90 Pro Max ಬಿಡುಗಡೆ!

Recent News

ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ: ನವೆಂಬರ್ 1ರಿಂದ ಸಿಗಲಿದೆ ಈ ಸೌಲಭ್ಯ

ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ: ನವೆಂಬರ್ 1ರಿಂದ ಸಿಗಲಿದೆ ಈ ಸೌಲಭ್ಯ

ಯುಕೋ ಬ್ಯಾಂಕಿನಲ್ಲಿ 532 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಇಲ್ಲಿದೆ

ಯುಕೋ ಬ್ಯಾಂಕಿನಲ್ಲಿ 532 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಇಲ್ಲಿದೆ

KSDL : ರಾಜ್ಯ ಸರ್ಕಾರಕ್ಕೆ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ!

KSDL : ರಾಜ್ಯ ಸರ್ಕಾರಕ್ಕೆ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ!

ವೇಗ ಮತ್ತು ಐಷಾರಾಮದ ಸಂಗಮ: ಲಂಬೋರ್ಗಿನಿ ಎಡಿಷನ್​ Redmi K90 Pro Max ಬಿಡುಗಡೆ!

ವೇಗ ಮತ್ತು ಐಷಾರಾಮದ ಸಂಗಮ: ಲಂಬೋರ್ಗಿನಿ ಎಡಿಷನ್​ Redmi K90 Pro Max ಬಿಡುಗಡೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ: ನವೆಂಬರ್ 1ರಿಂದ ಸಿಗಲಿದೆ ಈ ಸೌಲಭ್ಯ

ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ: ನವೆಂಬರ್ 1ರಿಂದ ಸಿಗಲಿದೆ ಈ ಸೌಲಭ್ಯ

ಯುಕೋ ಬ್ಯಾಂಕಿನಲ್ಲಿ 532 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಇಲ್ಲಿದೆ

ಯುಕೋ ಬ್ಯಾಂಕಿನಲ್ಲಿ 532 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat